September 2020

  • September 26, 2020
    ಬರಹ: Kavitha Mahesh
    ಯಾರೋ ಸಂಗ್ರಹಿಸಿದ ಅಮೃತವಾಣಿಗಳ ಗುಚ್ಛ ಇಲ್ಲಿದೆ. ಓದಿರಿ - ಆನಂದಿಸಿರಿ. ಅರ್ಥ ತಿಳಿಯಿರಿ, ಬದುಕಿನುದ್ದಕ್ಕೂ ಅನ್ವಯಿಸುವುದನ್ನು ಅಳವಡಿಸಿಕೊಳ್ಳಿರಿ.
  • September 25, 2020
    ಬರಹ: Shreerama Diwana
    ಗಝಲ್ - ೧ ಕತ್ತಲಲಿ ಹೂನಗೆ ಚೆಲ್ಲಿ ಬಂದ ಬೆಳಕು ಮನದಿ ನವೋಲ್ಲಾಸ ಮೂಡಿಸಿದೆ ಸಖಿ ಸುತ್ತಲಿನ ತಮವ ಕಳೆದು ಭರವಸೆಯ ಕಿರಣಗಳ ಹರಿಸಿದೆ ಸಖಿ   ಬಿಳಿಯ ಉಡುಪು ಧರಿಸಿ ಸರಳ   ರೇಖೆಯಲಿ ಒಳಗಡಿಯಿಡುವ ರಶ್ಮಿಯ ಕಂಡೆಯಾ ಹಳೆಯ ಮನೆಯ ಕಿಟಕಿಯಲಿ ಹೊಳೆದ…
  • September 25, 2020
    ಬರಹ: Shreerama Diwana
    ಸಾವಿರದ ಶರಣವ್ವ ತಾಯೇ..... `ಕಣ್ಣಾ ಮುಚ್ಚೆ... ಕಾಡೇ ಗೂಡೇ...’ ಒಂದು ಯಶೋಗಾಥೆ. ಕಲಾವಿದೆಯೊಬ್ಬಳ ಯಶಸ್ಸಿನ ಹಿಂದಿನ ಅಗ್ನಿದಿವ್ಯಗಳ ಅನಾವರಣ. ಇಲ್ಲಿ ಬದುಕು ಒಂದು ಸಮುದ್ರದ ಘನತೆ ಪಡೆದುಕೊಂಡಿದೆ. ಅದನ್ನು ಮೊಗೆಯಲು ಬೊಗಸೆಯನ್ನು ನಂಬಿ ಹೊರಟ…
  • September 25, 2020
    ಬರಹ: Shreerama Diwana
    ಮನಸ್ಸು ನಮ್ಮ ಮನಸ್ಸು ಎನ್ನುವುದು ಒಂದು ಉತ್ತಮ ಕ್ಯಾಮೆರಾದ ಲೆನ್ಸ್ ಇದ್ದಂತೆ. ಲೆನ್ಸ್ ಚೆನ್ನಾಗಿದ್ದರೆ ಭಾವಚಿತ್ರ, ದೃಶ್ಯಗಳೂ ಚೆನ್ನಾಗಿರುತ್ತವೆ. ಎಷ್ಟೋ ಸಲ ನಾವು ಹೇಳುವುದುಂಟು 'ಅಯ್ಯೋ ಮಹರಾಯ, ನಿನ್ನ ಕ್ಯಾಮರಾ ಸರಿ ಇಲ್ಲ ,ಒಂದೂ ಫೋಟೋ…
  • September 25, 2020
    ಬರಹ: Ashwin Rao K P
    ‘ಪೆನ್-ಪೆನ್ಸಿಲ್’ ನಾವು ಶಾಲೆಯಲ್ಲಿ ಕಲಿಯುವಾಗ ಅವಳಿ ಜವಳಿ ಪದಗಳಂತೆಯೇ ಬಳಕೆಯಾಗುತ್ತಿದ್ದುವು. ಪರೀಕ್ಷೆಗೆ ಹೊರಡುವಾಗ ಮನೆಯಲ್ಲಿ ‘ಪೆನ್-ಪೆನ್ಸಿಲ್' ತಕೊಂಡಿದ್ದೀಯಾ? ‘ ಎಂದು ಕೇಳುವುದು ಒಂದು ಸಹಜ ಮಾತಾಗಿತ್ತು. ನಾವು ಬರೆಯಲು ಅಧಿಕವಾಗಿ…
  • September 24, 2020
    ಬರಹ: addoor
    ೧೩.ಭಾರತದ ಪಾರಂಪರಿಕ ಸ್ಥಳಗಳು ವಿಶ್ವವಿಖ್ಯಾತ ಭಾರತದ ಸಂಪನ್ನ ಸಾಂಸ್ಕೃತಿಕ ಪರಂಪರೆ ಮತ್ತು ಪಾರಂಪರಿಕ ಸ್ಥಳಗಳು ನಮ್ಮ ಹೆಮ್ಮೆ. ಯುನೆಸ್ಕೋ ಸಂಸ್ಥೆಯ ೧೯೭೨ರ ಜಾಗತಿಕ ಪಾರಂಪರಿಕ ನಡಾವಳಿ ಅನುಸಾರ ಗುರುತಿಸಲಾದ ಸಾಂಸ್ಕೃತಿಕವಾಗಿ ಅಥವಾ…
  • September 24, 2020
    ಬರಹ: Shreerama Diwana
    ಗಝಲ್-೧  ಕಾವ್ಯವನು ಬರೆದು ನಲಿದು ಹಾಡುವೆನು ಸಖಿ| ದಿವ್ಯದಲಿ ಹರಿದು ಬರಲು ನೋಡುವೆನು ಸಖಿ||   ಛಂದಸ್ಸಿನ ನಿಯಮ ಅರಿತು ಬರೆದು ತೋರಿಸುವೆ| ಚಂದದಲ್ಲಿನ ಗಣಗಳಿಗೆ ಪ್ರಸ್ತಾರ ಹಾಕುವೆನು ಸಖಿ||   ಲಯತಾಳ ಗೊತ್ತಿರದಿದ್ದರೂ ಸುಸ್ವರ ನಾದದಲಿ…
  • September 24, 2020
    ಬರಹ: Shreerama Diwana
    ಯ ಏನಂ ವೇತ್ತಿ ಹಂತಾರಂ ಯಶ್ಚೈನಂ ಮನ್ಯತೇ ಹತಮ್/ ಉಭೌ ತೌ ನ ವಿಜಾನಿಂತೋ ನಾಯಂ ಹಂತಿ ನ ಹನ್ಯತೇ//೧೯//      ಯಾರು ಈ ಆತ್ಮವನ್ನು ಕೊಲ್ಲುವವನೆಂದು ತಿಳಿಯುತ್ತಾನೋ , ಹಾಗೂ ಯಾರು ಇವನು ಸತ್ತವನೆಂದು ತಿಳಿಯುತ್ತಾನೋ ಅವರಿಬ್ಬರೂ ತಿಳಿದವರಲ್ಲ ,…
  • September 24, 2020
    ಬರಹ: Kavitha Mahesh
    ಅದೇ ತಾನೇ ಮಹಾಭಾರತ ಯುದ್ಧ ಮುಗಿದಿತ್ತು. 18 ದಿನಗಳ ಯುದ್ಧ ದ್ರೌಪದಿಯನ್ನು 80 ನೇ ವಯಸ್ಸಿನ ಪ್ರಾಯದವರೆಗೂ ಕೊಂಡೊಯ್ದಿತ್ತು. ಮಾನಸಿಕ ಮತ್ತು ದೈಹಿಕ ರೂಪದಲ್ಲಿ.  ಊರಲ್ಲಿ ಎಲ್ಲಿ ನೋಡಿದರಲ್ಲಿ ವಿಧವೆಯರೇ ಕಾಣಿಸುತ್ತಿದ್ದರು. ಕೈ ಕಾಲು…
  • September 24, 2020
    ಬರಹ: Ashwin Rao K P
    ಪತ್ರಕರ್ತ ರಮೇಶ್ ದೊಡ್ಡಪುರ ಇವರು ೨೦೧೯ರ ಲೋಕಸಭಾ ಚುನಾವಣೆಯನ್ನು ಹತ್ತಿರದಿಂದ ಕಂಡು ವರದಿ ಮಾಡಿದವರು. ಅವರು ಕಂಡ ಚುನಾವಣೆಯ ಸಾರ ಸಂಗ್ರಹವೇ ಬಿಜೆಪಿ ೨೫ + ೧ ಕರ್ನಾಟಕದಲ್ಲಿ ಕಮಲ ಅರಳಿದ ಕತೆ ಎಂಬ ಪುಸ್ತಕ. ಈ ಪುಸ್ತಕದ ಬೆನ್ನುಡಿಯಲ್ಲಿ…
  • September 24, 2020
    ಬರಹ: Shreerama Diwana
    ಅಮ್ಮ, ಮಗ, ಸೊಸೆ, ಮೊಮ್ಮಗನಿದ್ದ ಚಿಕ್ಕ ಚೊಕ್ಕ ಕುಟುಂಬ. ತನ್ನ ಕಛೇರಿಯಲ್ಲಿ ಕೆಲಸ  ಮಾಡುತ್ತಿದ್ದ ಗೆಳತಿಯ ಮಾತುಕೇಳಿ, ನಿತ್ಯವೂ ಸೊಸೆ ಬೇರೆ ಮನೆ ಮಾಡೋಣ ಎಂದು ಗಂಡನಲ್ಲಿ ಹೇಳುತ್ತಿದ್ದಳು. ಅತ್ತೆಯನ್ನು ಯಾವಾಗಲೂ ಕೂಲಿಯಾಳಿನಂತೆ…
  • September 23, 2020
    ಬರಹ: Shreerama Diwana
    ಹೆಣ್ಣು ಇವಳು ಕೋಟಿಗೊಬ್ಬಳು ಹಂಸಿ ಇವಳು ಹೆಡಸುತದ ನೀರೆ ಹೆಗಲಿಗೆ ಹೆಗಲುಕೊಟ್ಟು ನಡೆವ ಸೂರೆ ಹಣಿವಿಲ್ಲದೆ ಮುನ್ನುಗ್ಗುವ ಧೀರೆ ಹೊಮ್ಮನೊಳು ಮೆರೆವ ಶೂರೆ.!   ಹಂಜಕ್ಕಿಯ ಕುಡಿಸಿ ಸಲಹುವ ಮಾತೆ ಹಂಜರದಂತೆ ಬಾಳಿದರು ದಿಟ್ಟತನದ ಸುತೆ ಹಟತ್ಕಾರ…
  • September 23, 2020
    ಬರಹ: Ashwin Rao K P
    ನಮ್ಮ ಸುತ್ತ ಮುತ್ತ ಇರುವ ಹಲವಾರು ಪಕ್ಷಿಗಳನ್ನು ನಾವು ದಿನಂಪ್ರತಿ ನೋಡುತ್ತಾ ಇರುತ್ತೇವೆ. ಕೆಲವೊಂದು ಹಕ್ಕಿಗಳನ್ನು ಟಿವಿಯಲ್ಲೂ, ಪುಸ್ತಕಗಳಲ್ಲೋ ನೋಡಿ ಆನಂದ ಪಡುತ್ತೇವೆ. ಪ್ರತಿಯೊಂದು ಹಕ್ಕಿಗೆ ಅದರದ್ದೇ ಆದ ವಿಶೇಷತೆ, ಬಣ್ಣ, ಆಕಾರ ಹಾಗೂ…
  • September 23, 2020
    ಬರಹ: Shreerama Diwana
    ಪಠತೋ ನಾಸ್ತಿ ಮೂರ್ಖತ್ವಂ ಜಪತೋ ನಾಸ್ತಿ ಪಾತಕಂ/ ಮೌನಿನಃ ಕಲಹೋ ನಾಸ್ತಿ ನ ಭಯಂ  ಜಾಸ್ತಿ ಜಾಗೃತಃ// ಓದುವವನಿಗೆ ಜ್ಞಾನಕ್ಕೆ ಕೊರತೆಯಿಲ್ಲ. ಒಳ್ಳೆಯ ವಿಚಾರಗಳನ್ನು ಅವನು ಮನನಮಾಡಿಕೊಳ್ಳುವನು. ಮೂರ್ಖತನ ತನ್ನ ಬಳಿ ಸುಳಿಯದಂತೆ ಎಚ್ಚರ ವಹಿಸುವನು…
  • September 22, 2020
    ಬರಹ: addoor
    ಝೆನ್ ಗುರು ಮೊಕುಸೆನ್ ಬಳಿಗೆ ಅವನ ಅನುಯಾಯಿಯೊಬ್ಬ ಬಂದ. ತನ್ನ ಸಂಕಟಗಳನ್ನು ಹೇಳಿಕೊಂಡು, ಕೊನೆಗೆ ತನ್ನ ಮಡದಿಯ ಜಿಪುಣ ಬುದ್ಧಿಯ ಬಗ್ಗೆ ತಿಳಿಸಿದ. ಮುಂದೊಂದು ದಿನ ಅವನ ಮನೆಗೆ ಗುರು ಮೊಕುಸೆನ್‌ನ ಆಗಮನ. ಅವನ ಪತ್ನಿಯೆದುರು ನಿಂತು, ತನ್ನ…
  • September 22, 2020
    ಬರಹ: Shreerama Diwana
    ಸಾಲದ ಶೂಲವದು ಶಿರವನು ತುಳಿಯುತಿದೆ ದೇವ| ಹನುಮನ ಬಾಲದಂತೆ ಬಡ್ಡಿಯು ಬೆಳೆಯುತಿದೆ ದೇವ||   ಬಿತ್ತಿದ ಕಾಳದು ನೀರುಕಾಣದೆ ಒಣಗಿಹೋಗಿವೆ| ಕಂಗಳದು ಎತ್ತರದ ಪೈರನು ನೆನೆಯುತಿದೆ ದೇವ||   ಬರಗಾಲದಿ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದಂತಾಗಿದೆ |…
  • September 22, 2020
    ಬರಹ: Ashwin Rao K P
    ಸೂರಿ ಎಂಬ ಲೇಖಕನ ಕತೆಗಳನ್ನು ಓದುವುದೆಂದರೆ ಬಿಂಬನಿಗೆ ಪಂಚಪ್ರಾಣ. ಕಳೆದ ಒಂದು ದಶಕದಿಂದ ಸೂರಿ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಬಿಂಬ ಓದುತ್ತಲೇ ಇದ್ದಾನೆ. ಸೂರಿಯ ಯಾವ ಪುಸ್ತಕದಲ್ಲೂ ಅವರ ಭಾವಚಿತ್ರವಾಗಲೀ, ಅವರ ಬಗ್ಗೆ ಅಧಿಕ ಮಾಹಿತಿಯಾಗಲೀ…
  • September 22, 2020
    ಬರಹ: Shreerama Diwana
    ಗುರಿ ಬೇಕು ನಡೆಯಲ್ಲಿ ಗುರಿ ಬೇಕು ನುಡಿಯಲ್ಲಿ ಛಲ ಬೇಕು ಸಾಧನೆಯ ವಿಜ್ಞಾನ ಯುಗದಲ್ಲಿ// ಈ ಮೂರು ಸಾಲುಗಳನ್ನು ವಾಮನನ ಮೂರು ಹೆಜ್ಜೆಗಳಿಗೆ ಹೋಲಿಸಬಹುದು. ಲೋಕಾನುಭವವೇ ಅಡಗಿದ ಸಾಲುಗಳಿವು. ನಮ್ಮ ಯಾವುದೇ ನಡೆಗೆ ಒಂದು ಗುರಿ ಬೇಕೇ ಬೇಕು,…
  • September 22, 2020
    ಬರಹ: shreekant.mishrikoti
    "ಎಲ್ಲಕಾಲಕ್ಕೂ ಬರುವ ಕಥೆಗಳು " - ಇದು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಇಳಿಸಿಕೊಂಡಿದ್ದ ಪುಸ್ತಕ. ಈಗ archive.org ನಲ್ಲಿ ಸಿಕ್ಕೀತು.  ಇದು ಮಕ್ಕಳಿಗಾಗಿ ನ್ಯಾಷನಲ್ ಬುಕ್ ಟ್ರಸ್ಟ್ ನವರು ಹೊರತಂದ ಪುಸ್ತಕ.  ಇದರಲ್ಲಿ ಖಾಂಡವ ದಹನ ,…
  • September 22, 2020
    ಬರಹ: addoor
    ೧೯ ಸಪ್ಟಂಬರ್ ೨೦೨೦ರಂದು “ಐಎನ್‌ಎಸ್ ವಿರಾಟ್” ಯುದ್ಧನೌಕೆ ಮುಂಬೈಯಿಂದ ಗುಜರಾತಿನ ಅಲಾಂಗಿಗೆ ತನ್ನ ಕೊನೆಯ ಸಮುದ್ರಯಾನ ಆರಂಭಿಸಿತು. ಭಾರತದ ಹೆಮ್ಮೆಯ ವಿಮಾನವಾಹಕ ಯುದ್ಧನೌಕೆಯಾಗಿದ್ದ ಐಎನ್‌ಎಸ್ ವಿರಾಟ್ ಮುಂಬೈ ಹಡಗುಕಟ್ಟೆಯಿಂದ ಹೊರಟಾಗ ಭಾರತದ…