ಮಾನವನ ಹತ್ತಿರದ ಪ್ರತಿರೂಪ ಮಂಗ. ಮಂಗನಿಂದ ಮಾನವ ಎಂಬುದು ಎಲ್ಲರೂ ಬಳಸುವ ಮಾತು. ಮಂಗಗಳಲ್ಲಿ ಎಷ್ಟೊಂದು ವಿಧಗಳಿವೆ. ಸಾಮಾನ್ಯ ಮಂಗ, ಉದ್ದ ಬಾಲದ ಮಂಗ, ಸಿಂಗಳೀಕ, ಗೋರಿಲ್ಲ, ಚಿಂಪಾಂಜಿ, ಒರಂಗುಟಾನ್, ಸಣ್ಣದಾದ ಮಂಗಗಳು. ದೊಡ್ಡದಾದ ಮುಜ್ಜಗಳು…
ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಹಿಂದೆ ಇಳಿಸಿಕೊಂಡ ಒಂದು ಪುಸ್ತಕವನ್ನು ಓದುತ್ತಿದ್ದೆ. ಒಂದು ಕಡೆ ಒಂದು ಪಾತ್ರವು ಮುಂದಿನ ಮಂತ್ರವನ್ನು ಹೇಳಿತು .
ಅಗ್ನೇ ನಯ ಸುಪಥಾರಾಯೇ ಅಸ್ಮಾನ್ ವಿಶ್ವಾನಿ ದೇವ
ಯುಯೋದ್ಧಸ್ಮಜ್ಜು ಹುರಾಣಮೇನೋ…
ಎಂಬತ್ತು ವರುಷ ವಯಸ್ಸಿನ ಕನ್ಫ್ಯೂಷಿಯನ್ ಪಂಡಿತನೊಬ್ಬ, ತಾನೆಲ್ಲವನ್ನೂ ತಿಳಿದುಕೊಂಡಿದ್ದೇನೆ ಎಂದು ಭಾವಿಸಿದ್ದ.
ದೂರದ ರಾಜ್ಯದಲ್ಲಿ ಝೆನ್ ಗುರುವೊಬ್ಬರ ಜನಪ್ರಿಯತೆ ಹೆಚ್ಚುತ್ತಲೇ ಇತ್ತು. ಈ ಸಂಗತಿ ತಿಳಿದಾಗ, ಆತನ ಜ್ನಾನ ತನ್ನದಕ್ಕಿಂತ…
ಹುತಾತ್ಮ
ಬೆಳಗಿನ ತಿಂಡಿಯ ಗಡಿಬಿಡಿಯಲ್ಲಿದ್ದ ವನಜಮ್ಮನ ಕಿವಿಗೆ ದೂರವಾಣಿಯ ಸದ್ದು ಎಚ್ಚರಿಸಿತು. ಸೆರಗಲ್ಲಿ ಕೈ ಒರೆಸುತ್ತಾ ಬಂದು, ಯಾರು ಎಂದು ಕೇಳಿದಾಗ, ಅತ್ತಕಡೆಯಿಂದ ಹೇಳಿದ ಸುದ್ಧಿ ಕೇಳಿ,ಹಾಗೆಯೇ ಕುಸಿದು ಬಿದ್ದುಬಿಟ್ಟರು.
ಸ್ವಲ್ಪ…
ಇದು ಕೆಲವು ವರ್ಷಗಳ ಹಿಂದಿನ ಕಥೆ. ನಮ್ಮ ಊರಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರತೀ ವರ್ಷ ನಡೆಯುತ್ತದೆ. ಆಯೋಜಕ ಸಮಿತಿಯು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುತ್ತದೆ. ಕಳೆದ ಹಲವಾರು ವರ್ಷಗಳಿಂದ ನಾನು ಸಾಂಸ್ಕೃತಿಕ ಸ್ಪರ್ಧೆಗಳನ್ನು…
ಇದೇನು? ಬೆಂಕಿ ಇರುವೆಗಳು, ಇದರಿಂದ ಬೆಂಕಿ ಹುಟ್ಟಿಕೊಳ್ಳುತ್ತಾ ಅಥವಾ ಬೆಂಕಿಯನ್ನು ಉತ್ಪಾದಿಸುತ್ತಾ ಎಂಬೆಲ್ಲಾ ಪ್ರಶ್ನೆಗಳು ನಿಮ್ಮನ್ನು ಕಾಡುತ್ತಿರಬಹುದು. ಈ ಇರುವೆಗಳಿಂದ ಬೆಂಕಿ ಉತ್ಪಾದನೆಯಾಗುವುದಿಲ್ಲ ಆದರೆ ಕಚ್ಚಿದರೆ ಮಾತ್ರ ಜೀವಹಾನಿಯಾಗೋ…
ಚಂದಣ್ಣ ಮೊಸಳೆಯ ನಗು ಚಂದವೋ ಚಂದ. ಅದನ್ನು ಕಂಡ ವನ್ಯಮೃಗ ಫೋಟೋಗ್ರಾಫರರ ತಂಡದ ಸದಸ್ಯರು ಚಂದಣ್ಣ ಮೊಸಳೆಯ ನಗುವಿನ ಫೋಟೋ ತೆಗೆಯಲು ಬಂದರು.
“ಎಲ್ಲಿ ನೋಡೋಣ, ಚೆನ್ನಾಗಿ ನಗು" ಎಂದ ತಂಡದ ಮುಂದಾಳು. ಚಂದಣ್ಣ ಮೊಸಳೆ ಚಂದವಾಗಿ ನಗುತ್ತಿದ್ದಂತೆ…
ಅದಾಗಲೇ ಕತ್ತಲಾಗಿತ್ತು. ಮನೆಯ ಗೇಟಿನ ಹಿಂದೆ ಯಾರೋ ನಿಂತು ಕರೆದ ಹಾಗಾಯ್ತು. ಯಾರಿರಬಹುದು ಎಂದು ನೋಡಲು ಹೊರಗೆ ಬಂದೆ. ಓರ್ವ ವೃದ್ಧರು ಗೇಟಿನ ಹಿಂದೆ ನಿಂತಿದ್ದರು. ಅವರು ಧರಿಸಿದ್ದ ಬಟ್ಟೆಗಳು ಸುಕ್ಕಾಗಿದ್ದವು ಹಾಗೂ ಅವರು ಒಂದು ಸಣ್ಣ ಕೈಚೀಲ…
೭.ಜಗತ್ತಿನ ಅಪ್ರತಿಮ ಧಾರ್ಮಿಕ ಸಮಾವೇಶ ಭಾರತದ ಕುಂಭಮೇಳ
ಕುಂಭಮೇಳ ಜಗತ್ತಿನ ಅತ್ಯಂತ ಬೃಹತ್ ಧಾರ್ಮಿಕ ಸಮಾವೇಶ ಎಂದು ದಾಖಲಾಗಿದೆ. ಇದರಲ್ಲಿ ಲಕ್ಷಗಟ್ಟಲೆ ಹಿಂದೂಗಳೂ ಪ್ರವಾಸಿಗಳೂ ಭಾಗವಹಿಸುತ್ತಾರೆ.
ಹಿಂದೂ ಧಾರ್ಮಿಕ ಪ್ರತೀತಿಯ ಪ್ರಕಾರ,…
೨೦೦೧ರಲ್ಲಿ ಚೆನ್ನೈನ ಕೊಡೈಕೆನಾಲ್ ನಲ್ಲಿ ನಡೆದ ಒಂದು ಕೊಲೆಯ ಸುತ್ತ ಈ ಪುಸ್ತಕದ ಕಥೆ ಸುತ್ತುತ್ತದೆ. ಕೋಟ್ಯಾಧೀಶ್ವರ, ಖ್ಯಾತ ಶರವಣ ಭವನದ ಮಾಲಕ ಅಣ್ಣಾಚ್ಚಿ ಪಿ. ರಾಜಗೋಪಾಲ್ ಮಾಡಿಸಿದ ಹೇಯ ಕೊಲೆಯ ಬಗ್ಗೆ ಈ ಪುಸ್ತಕ ಬಹಳ ಮಾಹಿತಿ ನೀಡುತ್ತದೆ.…
*ಶಾಯರಿ ೧*
ನಿನ್ನ ನೆನಪನ್ಯಾಗ ಹಗಲು ರಾತ್ರಿ
ಆಗಿದ್ದ ಗೊತ್ತಾಗವಲ್ದು
ಬಂಗಾರದಂತ ನಿನ್ನ ಮಾತ ಕೇಳಾಕತ್ರ
ನಾ ಎಲ್ಲಿ ಅದಿನೆಂತನ ತಿಳಿವಲ್ದು
ನಿನ್ನ ಪ್ರೀತಿ ನಶಾ ಏರಿಸಿಕೊಂಡ ಕುಂತಿನಿ
ಅದು ಇನ್ನು ಇಳಿವಲ್ದು..!!
****
*ಶಾಯರಿ ೨*
ನಾ ಹ್ವಾದ…
ಗೆಳೆಯ ಮನೋಜ್ ಮೊನ್ನೆ ಭಾನುವಾರ (ಆಗಸ್ಟ್ ೩೦, ೨೦೨೦) ಫೋನ್ ಮಾಡಿ ಪೌಲ್ ಮೊರಾಸ್ ನಿಧನ ಹೊಂದಿದ್ದಾರೆ ಎಂದು ತಿಳಿಸಿದಾಗ ತುಂಬಾನೇ ದುಃಖವಾಯಿತು. ೬೮ ತೀರಾ ಸಾಯುವ ವಯಸ್ಸೇನಲ್ಲ. ಅವರು ಕೊಂಕಣಿ ಸಾಹಿತ್ಯ ಲೋಕಕ್ಕೆ ನೀಡ ಬೇಕಾದ ಕೊಡುಗೆಗಳು ಇನ್ನೂ…
ಒಬ್ಬ ಝೆನ್ ಗುರುಗಳ ಬಳಿಗೆ ಕನ್ಫ್ಯೂಷಿಯನ್ ಪಂಡಿತನೊಬ್ಬ ಬಂದ. "ಕನ್ಫ್ಯೂಷಿಯನ್ ತತ್ವಗಳ ಅನುಸಾರ "ಮಾರ್ಗ" ಎಂದರೇನೆಂದು ತಿಳಿದುಕೊಂಡಿದ್ದೇನೆ. ಝೆನ್ ತತ್ವಗಳ ಅನುಸಾರ ಮಾರ್ಗ ಎಂದರೇನೆಂದು ತಿಳಿಯಲು ಬಂದಿದ್ದೇನೆ. ದಯವಿಟ್ಟು ತಿಳಿಸುವಿರಾ?"…