October 2020

  • October 31, 2020
    ಬರಹ: addoor
    ಸಾಗರದ ದೈತ್ಯ ಸಸ್ತನಿ ಸಾಗರಿ ಎಂಬ ವೇಲ್ ಮುಂಜಾವದಲ್ಲಿ ನೀರಿನಲ್ಲಿ ಈಜಾಡುತ್ತಾ “ಓಹೋ, ಎಂಥ ಚಂದದ ಮುಂಜಾವ” ಎಂದು ಹಾಡಿತು. ಸೂರ್ಯನ ಕಿರಣಗಳು ಶುಭ್ರ ನೀಲಿ ನೀರಿನ ಆಳಕ್ಕೆ ನುಗ್ಗುತ್ತಿದ್ದವು. ಅದು ಅತ್ತಿತ್ತ ಈಜಾಡಿ, ಚಕ್ರಾಕಾರದಲ್ಲಿ…
  • October 31, 2020
    ಬರಹ: Ashwin Rao K P
    ಖ್ಯಾತ ಪತ್ರಕರ್ತ, ಲೇಖಕ ರವಿ ಬೆಳಗೆರೆಯವರು ಉಗ್ರರ ಪುಲ್ವಾಮಾ ದಾಳಿಯ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್, ನಮ್ಮ ಧೀರ ಯೋಧ ವಿಂಗ್ ಕಮಾಂಡರ್ ಅಭಿನಂದನ್ ಅವರ ದಾಳಿ ಹಾಗೂ ಶತ್ರು ದೇಶವಾದ ಪಾಕಿಸ್ತಾನದಲ್ಲಿ ಸೆರೆ ಸಿಕ್ಕಾಗ ತೋರಿದ ಕೆಚ್ಚು ಇವುಗಳ…
  • October 31, 2020
    ಬರಹ: Shreerama Diwana
    *ಸುರಕ್ಷತೆ*ಪದದ ಅರ್ಥ ವಿಶಾಲವಾದ್ದು. ಎಂತಹ ಸುರಕ್ಷತೆ? ಹೇಗಿದ್ದ ಸುರಕ್ಷತೆ? ಯಾಕಾಗಿ? ಎಂಬ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಈಗ ಪ್ರಸಕ್ತ ಕಾಲಘಟ್ಟದಲ್ಲಿ ಎಲ್ಲರ ಬಾಯಿಯಲ್ಲಿ, ವಾರ್ತಾಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ,…
  • October 31, 2020
    ಬರಹ: Ashwin Rao K P
    ಈ ಮಹಾಭಾರತ ಕಥೆ ಅನ್ನೋದು ಒಂದು ಮಹಾ ಸಾಗರವಿದ್ದಂತೆ. ಬದುಕಿನ ಪ್ರತಿ ಸಮಸ್ಯೆಗಳಿಗೂ ಪರಿಹಾರ ನೀಡುವ ಸಂಜೀವಿನಿ ಅನಿಸುತ್ತದೆ. ಅದರಲ್ಲಿಯ ಘಟನೆಗಳನ್ನ ಇಂದಿನ ನಮ್ಮ ಜೀವನಕ್ಕೆ ಮೇಳೈಸಿ, ಅರ್ಥೈಸಿ, ಸಮಾಧಾನದಿಂದ ಯೋಚಿಸಿದಾಗ  ಓ ಹೌದಲ್ವಾ ಎನ್ನುವ…
  • October 31, 2020
    ಬರಹ: Kavitha Mahesh
    ದೇವರ್ಷಿ ನಾರದರು ತ್ರಿಲೋಕ ಸಂಚಾರಿಗಳು. ಒಮ್ಮೆ ಅವರು ಗಂಗಾ-ಯಮುನಾ-ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಪ್ರಯಾಗಕ್ಕೆ ಹೊರಟಿದ್ದರು. ಪರಿಶುದ್ದ ಭಕ್ತರಾದ ನಾರದರು ಕೃಷ್ಣನನ್ನು ಸ್ಮರಿಸುತ್ತಾ ಕಾಡಿನಲ್ಲಿ ಹೋಗುತ್ತಿರುವಾಗ ಬಾಣದಿಂದ ಗಾಯಗೊಂಡು…
  • October 31, 2020
    ಬರಹ: Shreerama Diwana
    ನಿಸ್ವಾರ್ಥವೇ ? ತ್ಯಾಗವೇ ? ಸ್ವಾರ್ಥದ ಮುಖವಾಡವೇ ? ವೃತ್ತಿಯೇ ? ಹವ್ಯಾಸವೇ ? ಕರ್ತವ್ಯವೇ ? ವ್ಯಾಪಾರ ವ್ಯವಹಾರವೇ ? ಅಧಿಕಾರ ಹಣ ಪ್ರಚಾರದ ಮೋಹವೇ ? ಪಲಾಯನ ಮಾರ್ಗವೇ ? ನಾಯಕತ್ವದ ಪ್ರದರ್ಶನವೇ ? ಕೆಲಸವಿಲ್ಲದವರ ಅನವಶ್ಯಕ ಓಡಾಟವೇ ? ಹೊಟ್ಟೆ…
  • October 30, 2020
    ಬರಹ: kannadakanda
    ಕೆಡು ಮತ್ತು ಪಡು ಧಾತುಗಳನ್ನು ಭಾವನಾಮವಾಗಿ ಪರಿವರ್ತನೆಯಾಗುವಾಗ ಮೊದಲಿನ ಸ್ವರಗಳು ದೀರ್ಘವಾಗುತ್ತವೆ. ಕೆಡು->ಕೇಡು=ಅವನತಿ. ಪಡು->ಪಾಡು=ಅನುಭವ ಉದಾಹರಣೆಗೆ: ಬೇಱೆಯವರಿಗೆ ಕೇಡು ಮಾಡಬೇಡ. ನಿನಗೇನು ಕೇಡುಗಾಲ ಬಂತೇ? ಅವನು ಪಟ್ಟ ಪಾಡು…
  • October 30, 2020
    ಬರಹ: Ashwin Rao K P
    ನಾವು ವಾಸಿಸುತ್ತಿರುವ ಭೂಮಿಯು ಒಂದು ಅದ್ಬುತವಾದ ಗ್ರಹ. ಈ ಗ್ರಹದಲ್ಲಿ ವಿಜ್ಞಾನದ ಊಹೆಗೂ ನಿಲುಕದ ಹಲವಾರು ಸಂಗತಿಗಳನ್ನು ನಾವು ಗಮನಿಸುತ್ತಾ ಬಂದಿದ್ದೇವೆ. ಈಗಾಗಲೇ ನಾನು ‘ಸಂಪದ'ದಲ್ಲಿ ಡೆವಿಲ್ಸ್ ಕೆಟಲ್, ಕಲಾಚಿಯ ನಿದ್ರಾನಗರ, ಮರದ ಮೇಲೆ ಒಂದು…
  • October 30, 2020
    ಬರಹ: Shreerama Diwana
    ಅಮ್ಮನೊಲವೆ ಸದಾ ಆಸರೆ ಅನುರಾಗಕದು ನಿತ್ಯ ಕೈಸೆರೆ ಅಮೃತವನೀವ ದಿವ್ಯ ಸಕ್ಕರೆ ಅಕ್ಷಯಪಾತ್ರೆಯು ತಥ್ಯಧಾರೆ...   ಅವಲೊಡಲು ಸ್ವರ್ಗವದು ಅಚ್ಚರಿಯಲಿ ಕುಸುಮವದು ಅಕ್ಕರೆಯ ಸುವರ್ಣವದು ಅಪರೂಪಕೆ ಭವ್ಯ ಸೌಖ್ಯವದು...   ಅಪ್ಪನ ಸಾರಥಿಯಿವಳು…
  • October 30, 2020
    ಬರಹ: Kavitha Mahesh
    ಮೊದಲಿಗೆ ಗೋಧಿಯನ್ನು ೧-೨ ಗಂಟೆ ನೆನೆಸಿ. ಹೆಚ್ಚು ಮೆದುವಾಗುವುದು ಬೇಡ. ನೆನೆದ ಮೇಲೆ ಅದಕ್ಕೆ ಬೆಲ್ಲ ಮತ್ತು ಉಪ್ಪು ಸೇರಿಸಿ ಮಿಕ್ಸಿಯಲ್ಲಿ ತರಿತರಿಯಾಗಿ ರುಬ್ಬಿರಿ. ನಯವಾಗಿ ರುಬ್ಬ ಬಾರದು. ಗೋಧಿ ತುಂಡು ಕೈಗೆ ಸಿಗುವಂತಿರಬೇಕು. ರುಬ್ಬಿದ ಬಳಿಕ…
  • October 30, 2020
    ಬರಹ: Shreerama Diwana
    ಪ್ರಕೃತಿಯಲ್ಲಿ ದೇವರನ್ನು ಕಾಣುವವರು ನಾವುಗಳು. ಆದರೆ ಒಮ್ಮೊಮ್ಮೆ ಈ ಪ್ರಕೃತಿ ಇರುವುದೇ ನಮಗಾಗಿ ಎಂಬ ಭ್ರಮೆಯಿಂದ, ಅದರ ನಾಶಕ್ಕೆ ಹೆಜ್ಜೆಯಿಟ್ಟುಬಿಡುತ್ತೇವೆ. ಹೀಗೆ ಒಬ್ಬೊಬ್ಬರಾಗಿ ಅಧಿಕಾರ ಚಲಾಯಿಸಿ *ದೈವತ್ವ* ಹೋಗಿ ಇಂದು ವಿನಾಶದತ್ತ ಬಂದು…
  • October 30, 2020
    ಬರಹ: addoor
    ೨೩.ಪ್ರವಾಸಿಗಳ ಆಕರ್ಷಣೆಯ ತಾಣ ಭಾರತ ವಿಶಾಲ ಭಾರತದ ಮನಮೋಹಕ ಪ್ರಾಕೃತಿಕ ತಾಣಗಳು ಮತ್ತು ವೈವಿಧ್ಯಮಯ ಪಾರಂಪರಿಕ ತಾಣಗಳು ವಿವಿಧ ದೇಶಗಳ ಲಕ್ಷಗಟ್ಟಲೆ ಪ್ರವಾಸಿಗಳನ್ನು ಪ್ರತಿ ವರುಷವೂ ಆಕರ್ಷಿಸುತ್ತವೆ. ಹಿಮ ಆವರಿಸಿದ ಪರ್ವತಗಳು, ದೀರ್ಘ ಸಮುದ್ರ…
  • October 29, 2020
    ಬರಹ: Shreerama Diwana
    ಚೆಲುವೆ ಮನದೊಳು ಚೆಲುವ ಬಂದನು ಚೆಲುವಿನಾ ನಗು ಸೂಸುತ ಚೆಲುವ ಸುಮವದು ಚೆಲುವ ಹರಡಲು ಚೆಲುವು ಬಂದಿತು ಬಳುಕುತ   ಕಾಂತಿ ನಯನದಿ ಕಾಂತ ತುಂಬಲು ಕಾಂತಿ ಸವಿಯದು ಹರಡುತ ಕಾಂತ ಪ್ರಭೆಯೊಳು ಕಾಂತಿ ಹೊಮ್ಮಲು ಕಾಂತ ಮನವದು ಹೊಳೆಯುತ   ಮಧುರ ಭಾವನೆ…
  • October 29, 2020
    ಬರಹ: Ashwin Rao K P
    ಪ್ರತಿಯೊಬ್ಬರ ಜೀವನದಲ್ಲಿ 'ಮೊದಲು' ಎಂಬ ಪದ ಆಗಾಗ ಬಂದೇ ಬರುತ್ತದೆ. ಮೊದಲ ಮಾತು, ಮೊದಲ ಅಕ್ಷರ, ಮೊದಲ ಹಲ್ಲು, ಮೊದಲ ಶಾಲೆ, ಮೊದಲ ಟೀಚರ್, ಮೊದಲ ಪ್ರೇಮ, ಮೊದಲ ಕೆಲಸ, ಮೊದಲ ಮಗು.. ಹೀಗೆ ಪಟ್ಟಿ ಎಂದೂ ಮುಗಿಯುದೇ ಇಲ್ಲ. ಕಥೆ, ಕವನ ಬರೆಯಲು…
  • October 29, 2020
    ಬರಹ: Shreerama Diwana
    *ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಸಂಪಾದಿತ ಸಂಕಲನ "ಅಪ್ಪೆಗ್ ಬಾಲೆದ ಓಲೆ"* # 1993ರಲ್ಲಿ ವಿಟ್ಲದಲ್ಲಿ ಅಸ್ತಿತ್ವಕ್ಕೆ ಬಂದ " ತುಳುಕೂಟೊ ಇಟ್ಟೆಲ್"ಎಂಬ ಸಂಸ್ಥೆಯು 1997ರಲ್ಲಿ "ಬಂಟ್ವಾಳ ತಾಲೂಕು ತುಳು ಸಾಹಿತ್ಯ ಪರಿಷತ್" ಎಂಬ ಹೊಸನಾಮಧೇಯ…
  • October 29, 2020
    ಬರಹ: Shreerama Diwana
    ಅಧ್ಯಾಯ ೩     ಶ್ರೀ ಭಗವಾನುವಾಚ:ಲೋಕೇಸ್ಮಿನ್ದ್ವಿವಿಧಾ ನಿಷ್ಠಾ ಪುರಾ ಪ್ರೋಕ್ತಾ ಮಯಾನಘ/ಜ್ಞಾನಯೋಗೇನ ಸಾಂಖ್ಯಾನಾಂ ಕರ್ಮಯೋಗೇನ ಯೋಗಿನಾಮ್//೩//ಭಗವಂತನು ಹೇಳಿದನು _ಹೇ ನಿಷ್ಪಾಪನೇ ! ಈ ಲೋಕದಲ್ಲಿ ಎರಡು ಪ್ರಕಾರದ ನಿಷ್ಠೆಗಳು ನನ್ನ ಮೂಲಕ…
  • October 29, 2020
    ಬರಹ: shreekant.mishrikoti
    ಕುಸುಮಾಕರ ದೇವರಗೆಣ್ಣೂರು -ಇವರು ಸುಪ್ರಸಿದ್ಧ ಸಾಹಿತಿಯಂತೆ. ಅಂತರ್ಜಾಲದಲ್ಲಿ ಹುಡುಕಿದರೆ ನಿಮಗೆ ಹೆಚ್ಚಿನ ಮಾಹಿತಿ ತಿಳಿದೀತು. ಈ ಪುಸ್ತಕವನ್ನು ಕರ್ನಾಟಕ ಸರಕಾರವು ಬಹಳ ಕಡಿಮೆ ಬೆಲೆ (೨೫ ರೂ ) ಗೆ ಮಾರಾಟ ಮಾಡಿತು - ಕರ್ನಾಟಕಕ್ಕೆ 50…
  • October 28, 2020
    ಬರಹ: Shreerama Diwana
    ದಾನ ಪಡೆಯುವುದು  ಕೊಡುವುದು  ಎರಡೂ ಶ್ರೇಷ್ಠವೆ ! *** ಚೌ ಚೌ  ರವೆಯಲ್ಲಿ ಚೌ ಚೌ ಬಾತ್ ಇರುವಂತೆ ಬದುಕಿನಲ್ಲೂ ಸ್ವಲ್ಪ ಸಿಹಿ ಸ್ವಲ್ಪ ಖಾರ ! *** ಹೇಳಿ ಕೇಳಿ ಕಾಯಿಲೆಗಳು  ಹೇಳಿ ಕೇಳಿ ಬರುವುದಿಲ್ಲ ಹಣದಂತೆ ! *** ಪರಿಸ್ಥಿತಿ ಹಿಂದೆ…
  • October 28, 2020
    ಬರಹ: Kavitha Mahesh
    ಶಮಿಪತ್ರ ಅಂದರೆ ಬನ್ನಿ ಮರದ ಎಲೆಗಳು. ಪ್ರತೀ ವರ್ಷ ನವರಾತ್ರಿ-ವಿಜಯ ದಶಮಿಯ ಸಂದರ್ಭದಲ್ಲಿ ಶಮೀ ವೃಕ್ಷ ಅಥವಾ ಬನ್ನಿ ಮರದ ಬಗ್ಗೆ ಕೇಳಿ ಬರುತ್ತವೆ. ಮೈಸೂರಿನ ರಾಜ ವಂಶಸ್ಥರು ಈಗಲೂ ತಮ್ಮ ಹಳೆಯ ಪರಂಪರೆಯಾದ ಬನ್ನಿ ಮರಕ್ಕೆ ಪೂಜೆ ಸಲ್ಲಿಸುವುದನ್ನು…
  • October 28, 2020
    ಬರಹ: Shreerama Diwana
    *ನೆಮ್ಮದಿ ಎಲ್ಲಿ ಸಿಗುತ್ತದೆ* ಅಂತ ಒಬ್ಬರು ಕೇಳಿದರು ಒಮ್ಮೆ, ಹೌದಲ್ವಾ, ಈ *ನೆಮ್ಮದಿ* ಸಂತೆಯಲ್ಲಿ ಸಿಗುವ ವಸ್ತು ಖಂಡಿತಾ ಅಲ್ಲ, ಎಲ್ಲಿಯಾದರೂ ಸಿಗುವುದಿದ್ದರೆ ತಂದು ಪೆಟ್ಟಿಗೆಯೊಳಗೆ ಇಡುತ್ತಿದ್ದರೋ ಏನೋ. ತರಗತಿ ಕೋಣೆಯೊಳಗೆ ಹೇರಿಕೆಯ ಕಲಿಕೆ…