ಸಾಧನೆ ಎಂದರೆ ಸಾಧಿಸುವುದು, ತಕ್ಷಣ ನಾವು ಅಂದುಕೊಳ್ಳುತ್ತೇವೆ. ಇಲ್ಲಿ ಸಾಧನೆ ಅಂದರೆ ತಪಸ್ಸು, ಯಾವುದರ ಬಗ್ಗೆ ಚಿಂತನೆಯೋ ಅದರ ಉದ್ದಗಲದ ಪರಿಜ್ಞಾನ ನಮಗಿರಬೇಕು. ಹಿಂದಿನ ಋಷಿಮುನಿಗಳು ಕಠಿಣವಾದ, ಘೋರ ತಪವನ್ನಾಚರಿಸಿ ಸಾಧನೆ ಮಾಡಿದ್ದರು ನಾವು…
ಝೆನ್ ಗುರು ಸೋಯೆನ್ ಶಕುವಿನ ಶಿಷ್ಯರು, ಬಿರು ಬೇಸಗೆಯಲ್ಲಿ ಕೆಲವೊಮ್ಮೆ ಸೆಕೆ ತಾಳಲಾಗದೆ ಹಗಲು ಹೊತ್ತಿನಲ್ಲೇ ನಿದ್ದೆ ಮಾಡುತ್ತಿದ್ದರು. ಸೋಯೆನ್ ಶಕು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಆತ ಮಾತ್ರ ದಿನವಿಡೀ ಸದಾ…
ಇಲ್ಲಿಂದ ಮುಂದೆ ಕೊರೋನಾ ಕಥೆ ಏನು ?
ಬದುಕು ಸಹಜತೆಯೆಡೆಗೆ ಸಾಗುತ್ತಿದೆ ಎಂದು ಭಾವಿಸಬೇಕೆ ?
ಇನ್ನೂ ಹೆಚ್ಚಾಗುತ್ತಿದೆ ಎಂದು ಆತಂಕ ಪಡಬೇಕೆ ?
ಲಸಿಕೆ ಬರುವವರೆಗೂ ಭಯದಲ್ಲೇ ಬದುಕಬೇಕೆ ?
ಎಚ್ಚರಿಕೆಯಿಂದ ಧೈರ್ಯವಾಗಿ ಮುನ್ನುಗ್ಗಬೇಕೆ ?
ಇದ್ದಷ್ಟೇ…
ಥಾಮಸ್ ಆಲ್ವ ಎಡಿಸನ್ ಯಾರಿಗೆ ಗೊತ್ತಿಲ್ಲ? ಎಡಿಸನ್ ಓರ್ವ ಅಮೇರಿಕಾದ ವಿಜ್ಞಾನಿ ಹಾಗೂ ಸಂಶೋಧಕ. ಅವರು ಹಲವಾರು ವಸ್ತುಗಳನ್ನು ಸಂಶೋಧಿಸಿದ ಖ್ಯಾತ ಅನ್ವೇಷಕ ಎಂದು ಹೆಸರುವಾಸಿ. ಎಡಿಸನ್ ೧೮೪೭ ರಿಂದ ೧೯೩೧ರ ಕಾಲಘಟ್ಟದಲ್ಲಿ ಬದುಕಿದ್ದರು. ಬಾಲ್ಯದ…
ನಾವು ಮಾಡಿದ ಯಾವುದೇ ಉತ್ತಮ ಕೆಲಸಕ್ಕೆ ಸಾಧನೆಗೆ ಅಭಿನಂದನೆಗಳು ಹೇಳುತ್ತೇವೆ. ಗಳಿಸಿದಾಗ, ಅದನ್ನು ನೀಡಿ ಸಹಕರಿಸಿದವರಿಗೆ ಕೃತಜ್ಞತೆಗಳು, ನಮನಗಳು, ವಂದನೆಗಳು, ಧನ್ಯವಾದಗಳು ಹೀಗೆ ಬೇರೆ ಬೇರೆ ಪದಗಳಿಂದ ಉಪಕಾರ ಸ್ಮರಣೆ ಮಾಡುತ್ತೇವೆ. ಕೆಲವರ…
ಇದುವರೆಗೆ ನಡೆದುಬಂದ ಈ ಕವಿವರ್ಯರ ಜೀವನದಲ್ಲಿ ಅದೆಷ್ಟು ಅಮೂಲ್ಯ ಘಟ್ಟಗಳಿವೆ ? ಕನ್ನಡದ ಸಾಮಾನ್ಯ ಬಡಕುಟುಂಬವನ್ನು ಪ್ರತಿನಿಧಿಸುವ ಇವರು ತಮ್ಮ ಪ್ರಾರಂಭಿಕ ಜೀವನದಲ್ಲೇ ತಂದೆ ತಾಯಿ ತಮ್ಮ ಎಲ್ಲರನ್ನು ಕಳೆದುಕೊಂಡು ಒಬ್ಬ ಅನಾಥರಂತೆ ಜೀವನದ…
ಗಿರಿಮನೆ ಶ್ಯಾಮರಾವ್ ಮಲೆನಾಡಿನಲ್ಲೇ ಹುಟ್ಟಿ ಬೆಳೆದವರು. ಅಲ್ಲಿಯ ರೋಚಕತೆಯನ್ನು ಇಂಚು ಇಂಚಾಗಿ ಅನುಭವಿಸಿದವರು. ಅವರ ಅನುಭವದ ರೋಚಕ ಘಟನೆಗಳಿಗೇ ಕೃತಿರೂಪಕೊಟ್ಟು ಪ್ರಕಟಿಸಿದ ‘ಮಲೆನಾಡಿನ ರೋಚಕ ಕಥೆಗಳು’ ಎಂಬ ಓದುಗರಿಗೆ ಮೆಚ್ಚುಗೆಯಾಯಿತು. ಅದರ…
ಆನಂದ, ಸಂತೋಷ, ನೆಮ್ಮದಿ, ಆರೋಗ್ಯ, ಇವೆಲ್ಲವೂ ನಮಗಿದ್ದರೆ ಮಾತ್ರ ನಮ್ಮ ಬದುಕು ಚಂದ. ಸಂತಸ ತಾನಾಗಿಯೇ ಬರುವುದೇ ಇಲ್ಲ, ನಾವದನ್ನು ಬರುವಂತೆ ಮಾಡಬೇಕು. ಅದು ಅಂಗಡಿಯಲ್ಲಿ ಹಣ ಕೊಟ್ಟರೆ ಸಿಗುವ ವಸ್ತುವಲ್ಲ. ನಮ್ಮೊಳಗೆ ಅಡಕವಾಗಿದೆ. ಹೊರತರುವ…
ಮೊನ್ನೆ, ೨ ಅಕ್ಟೋಬರ್ ೨೦೨೦ರಂದು, ಮಹಾತ್ಮಾ ಗಾಂಧಿಯವರ ೧೫೧ನೇ ಜನ್ಮದಿನದಂದು ಅವರಿಗೆ ನಮ್ಮ ದೇಶವಾಸಿಗಳಿಂದ ಗೌರವಾರ್ಪಣೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಮಹಾನ್ ಲೇಖಕರೂ ಆಗಿದ್ದರು. ಅವರು ಬರೆದದ್ದು ಸುಮಾರು ೧೦೦ ಸಂಪುಟಗಳ “ಕಲೆಕ್ಟೆಡ್…
ಮಕಮಲ್ಲಿನ ಹಿತ್ತಲು
ಶಬ್ಧಗಳಿಗಂಜಿ ಚೌಕಟ್ಟಿನೊಳಗೆ
ಪದಕಂಜಿತೆರೆಯೊಳಗೆ
ಮರೆಯಾದೆಯೇನೆ
ನನ್ನ ಹುಡುಗಿ...
ಅಮೂರ್ತದ ನೆರಳೊಳಗೆ
ನೀನು ನಿಂತಿರಬೇಡ
ಮಕಮಲ್ಲಿನ ಹಿತ್ತಲಲಿ
ಸಮದೂರ ಸರಿಸಿ ಬಿಡು
ಮನಸ್ವೀ ನಡೆದು ಬಾನಲ್ಲೆ
ಸಾಗರದ ನೆಲೆ ಪ್ರತಿ…
ಅದೊಂದು ಪುಟಾಣಿ ಹಂದಿಮರಿ. ರಾತ್ರಿ ಬೆಚ್ಚಗಿನ ಹುಲ್ಲಿನ ಮೇಲೆ ಸೋದರ ಮತ್ತು ಸೋದರಿ ಹಂದಿಮರಿಗಳ ಜೊತೆ ಮಲಗಿದ್ದಾಗ, ಅದು ತಲೆಯೆತ್ತಿ ಆಕಾಶದ ನಕ್ಷತ್ರಗಳನ್ನು ನೋಡುತ್ತಾ ಮುಗುಳ್ನಗುತ್ತಿತ್ತು - ತನ್ನ ಗುಟ್ಟನ್ನು ನೆನೆಯುತ್ತಾ. ತಾನು ಪುಟಾಣಿ…
ಹಿಂದೂ ಪುರಾಣಗಳ ಪ್ರಕಾರ ಮಹಾ ವಿಷ್ಣುವಿನ ವಾಹನ ಗರುಡ ಎಂದು ಬಹುತೇಕರಿಗೆ ತಿಳಿದೇ ಇದೆ. ಆದರೆ ಈ ಗರುಡನಿಗೆ ಒಂದು ದೇವಸ್ಥಾನವಿದೆ ಮತ್ತು ಅಲ್ಲಿ ದೇವರ ರೂಪದಲ್ಲಿ ಅವನಿಗೆ ಪೂಜೆ ಸಲ್ಲಿಕೆಯಾಗುತ್ತದೆ ಎಂಬ ಸಂಗತಿ ಬಹುತೇಕರಿಗೆ ತಿಳಿಯದೇ ಇರಬಹುದು…
'ಸತ್ಯವಂತರಿಗಿದು ಕಾಲವಲ್ಲ' ಎಷ್ಟೋ ಜನ ಹೇಳುವುದು ಕೇಳಿದ್ದೇವೆ. ಸತ್ಯ ನುಡಿದವ ಹೊಂಡಕ್ಕೆ ಬಿದ್ದ. ಅವನಿಗೆ ಯಾಕೆ ಬೇಕಿತ್ತು ಸತ್ಯ ಹೇಳುವ ಕೆಲಸ, ಹೀಗೆಲ್ಲ ಹೇಳುವುದು, ಕೆಲವು ಸಲ ಕಷ್ಟಕ್ಕೆ ಸಿಲುಕಿದ್ದೂ ಇದೆ. ಹೌದು ದಾರಿಯಲ್ಲಿ ಹೋಗುವಾಗ ಆದ…
೧೫. ಭಾರತದ ಉಡುಪುಗಳ ವೈವಿಧ್ಯತೆಗೆ ಜಗತ್ತಿನಲ್ಲಿ ಸಾಟಿಯಿಲ್ಲ.
ಭಾರತದಲ್ಲಿ ಸಾಂಪ್ರದಾಯಿಕ ಉಡುಪು ಪ್ರದೇಶದಿಂದ ಪ್ರದೇಶಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ಬದಲಾಗುತ್ತದೆ. ಭಾರತದ ಹಲವು ಬುಡಕಟ್ಟಿನವರ ಮತ್ತು…