November 2020

  • November 16, 2020
    ಬರಹ: addoor
    ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇನ್ನಷ್ಟು “ಜನಸ್ನೇಹಿ"ಯಾಗಿಸುವ ಮತ್ತು ಕೊರೋನಾ ವೈರಸ್ ಹಾವಳಿಯ ಈ ಸಮಯದಲ್ಲಿ ಮಾನಸಿಕ ಒತ್ತಡ ನಿರ್ವಹಣೆಯ ವಿಧಾನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಮಂಗಳೂರಿನ ಜಿಲ್ಲಾ ಪೊಲೀಸ್ ಕಚೇರಿ…
  • November 16, 2020
    ಬರಹ: Ashwin Rao K P
    ನೀವು ಯಾವುದೋ ಕೆಲಸದ ಮೇಲೆ ವಿದೇಶಕ್ಕೆ ಹೋಗಿರುತ್ತೀರಿ. ಅಲ್ಲಿ ಎಲ್ಲಿ ನೋಡಿದರೂ ಹೊಸ ಮುಖ. ಹೊಸ ಜನ. ಹೊಸ ಭಾಷೆ, ಆಚಾರ ವಿಚಾರ. ಅಲ್ಲಿನ ಹೋಟೇಲ್ ಹೊಕ್ಕು ನೀವು ಕಾಫಿ ಹೀರುತ್ತಾ ಕುಳಿತಿರುವಾಗ ನಿಮ್ಮ ಹಿಂದಿನಿಂದ ‘ಕನ್ನಡ’ ಭಾಷೆಯ ಮಾತು ನಿಮಗೆ…
  • November 16, 2020
    ಬರಹ: Shreerama Diwana
    ದೇವರು ಮತ್ತು ಭಕ್ತಿ ಎಂಬುದು ಒಂದು ಶಕ್ತಿ. ಸರ್ವಂತರಾಮಿಯಾದ, ಅಣುರೇಣು, ತೃಣ ಕಾಷ್ಟಗಳಲ್ಲೂ ನೆಲೆಸಿದ ‘ಭಗವಂತನ’ ನೆಲೆ ಬೆಲೆ ಕಂಡವರಾರೂ ಇಲ್ಲ. ನಮ್ಮ ಮನದಲ್ಲೊಂದು ಕಲ್ಪನೆ ’ದೇವರ’ ಬಗ್ಗೆ, ಹೀಗಿರಬಹುದು, ಹಾಗಿರಬಹುದು ಎಂಬುದಾಗಿ ಅಷ್ಟೆ. ನಮಗೆ…
  • November 16, 2020
    ಬರಹ: shreekant.mishrikoti
      ಈ ತಿಂಗಳ ಮಯೂರದಲ್ಲಿ ಸಿದ್ದಲಿಂಗು ಪರಿಣಯ ಎಂಬ ಕಥೆ ಇದೆ. ಇದರಲ್ಲಿ ನೋಡಲು ತುಂಬ ಕುರೂಪಿಯಾಗಿರುವಾತನ ಮದುವೆ ತಡವಾಗಿ ಆಗುತ್ತದೆ. ಹುಡುಗಿ ನಂಬಲು ಅಸಾಧ್ಯವಾಗುವಷ್ಟು ಸುಂದರಿ. ಮದುವೆಯನ್ನು ಗೊತ್ತು ಮಾಡುವಾಗ ಅವಳು ಮೂಕಿ ಎಂದು ಹೇಳಿರುತ್ತಾರೆ…
  • November 16, 2020
    ಬರಹ: Shreerama Diwana
    (ಭಾಮಿನಿ ಷಟ್ಪದಿ) ದೀಪ ಹಚ್ಚುತ ತಮವದೂಡುತ ಧೂಪ ಬೆಳಗಿ ಜ್ಞಾನ ತುಂಬಿದೆ ರೂಪನಂದನ ಪೂಜೆ ಮಾಡುವ ದಿವ್ಯದಂಗಳದಿ ಛಾಪು ಮೂಡಿಸಿ ಕಳೆಯು ಚೆಲ್ಲಿದೆ ದಾಪುಗಾಲಿನ ರಂಗ ಕುಣಿಯುತ ಕಾಪು ಮಾಡುತ ಮನವ ಗೆಲ್ಲುತ ಶುಭವ ಕೋರುತಿದೆ||   ಸಾಲು ಹಣತೆಯ ಬೆಳಗಿ…
  • November 16, 2020
    ಬರಹ: Shreerama Diwana
    *ಅಧ್ಯಾಯ ೪*        *ಸ ಏವಾಯಂ ಮಯಾ ತೇದ್ಯ ಯೋಗ: ಪ್ರೋಕ್ತ: ಪುರಾತನ:/* *ಭಕ್ತೋಸಿ ಮೇ ಸಖಾ ಚೇತಿ ರಹಸ್ಯಂ ಹ್ಯೇತದುತ್ತಮಮ್//೩//*    ನೀನು ನನ್ನ ಭಕ್ತನೂ, ಪ್ರಿಯಸಖನೂ ಆಗಿರುವೆ,ಆದ್ದರಿಂದ ಅದೇ ಈ ಪುರಾತನವಾದ ಯೋಗವನ್ನು ಇಂದು ನಾನು ನಿನಗೆ…
  • November 16, 2020
    ಬರಹ: Ashwin Rao K P
    ಹುಣಸೆ ಮರದ ದೆವ್ವ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು…
  • November 15, 2020
    ಬರಹ: Kavitha Mahesh
    ದೀಪಾವಳಿ ಹಬ್ಬದ ನರಕ ಚತುರ್ದಶಿ ಮುಗಿಸಿ ನಾವು ಲಕ್ಷ್ಮೀಪೂಜೆಗೆ ಅಣಿಯಾಗುತ್ತಿದ್ದೇವೆ. ಆದರೂ ನರಕ ಚತುರ್ದಶಿಯನ್ನು ನಾವು ಆಚರಿಸುವ ಪೌರಾಣಿಕ ಹಿನ್ನಲೆಯನ್ನು ಬ್ರಹ್ಮಾವರದ ಶ್ರೀ ಹರಿಕೃಷ್ಣ ಹೊಳ್ಳ ಇವರು ಸುಂದರವಾಗಿ ಕಥಾ ರೂಪದಲ್ಲಿ ಬರೆದಿದ್ದಾರೆ…
  • November 15, 2020
    ಬರಹ: Shreerama Diwana
    ( ಭಾಮಿನಿ ಷಟ್ಪದಿ) ಕಮಲವದನೆಯೆ ವಿಷ್ಣುವಲ್ಲಭೆ ಕಮಲಕೋಮಲ ಚಂಚರೀಕಳೆ ಕಮಲ ಮಾಲೆಯ ಕೊರಳಿನಲ್ಲಿಯೆ ಧರಿಸಿ ಮೆರೆಯುವಳು|| ಕಮಲ ಕುಸುಮ ಪ್ರಿಯಳೆ ಲಕ್ಷ್ಮೀ ಕಮಲಿಕಾ ದೇವಿಯದು ಮಾಧವಿ ಕಮಲವಾಸಿನಿ ಪಾಲಕಡಲಲಿ ಪುಟ್ಟಿ ಬಂದಿಹಳು||   ಚಾರು ಹಾಸಿನಿ…
  • November 15, 2020
    ಬರಹ: addoor
    ಸುಂಯ್, ಸುಂಯ್, ಸುಂಯ್ ! ಮೋಂಟು ಮೊಲ ಹೊಲದಲ್ಲಿ ಇಪ್ಪತ್ತಡಿ ಓಡಿ, ನೆಲದಿಂದ ಸೊಂಯ್ಯನೆ ಎತ್ತರಕ್ಕೆ ಜಿಗಿಯಿತು. “ನೋಡಿ, ನಾನು ಗಾಳಿಯಲ್ಲಿ ಎತ್ತರಕ್ಕೆ ಹಾರಬಲ್ಲೆ” ಎಂದು ಹೊಲದಲ್ಲಿದ್ದ ಇತರ ಪ್ರಾಣಿಗಳಿಗೆ ಕೂಗಿ ಹೇಳಿತು. “ಓ, ಚೆನ್ನಾಗಿ…
  • November 14, 2020
    ಬರಹ: Shreerama Diwana
    ಇಂದು ನವಂಬರ ೧೪ ವಿಶೇಷ ದಿನ. ಶಾಲೆಗಳಿರುತ್ತಿದ್ದರೆ ಮಕ್ಕಳಿಗೆ ಒಂದು ರೀತಿಯಲ್ಲಿ ಸಂಭ್ರಮ ಸಡಗರ. ಚಾ ಚಾ ನೆಹರೂರವರ ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೇವೆ. ನಾಡಿನ ಸಮಸ್ತ ಮಕ್ಕಳಿಗೆ ಶುಭವಾಗಲೆಂದು…
  • November 14, 2020
    ಬರಹ: Shreerama Diwana
    ಭಾವಗಳ ಚಿತ್ತಾರ ಬಣ್ಣಗಳ ಚಿತ್ತಾರ ಬೆಳಕುಗಳ ಹರಿಕಾರ ವರುಷ ಹರುಷದ ಜೊತೆಗೆ ಉಲ್ಲಾಸ ಸಾಗರ//   ಸೋಲು ಗೆಲುವಿನ  ನಡುವೆ ಒಲವಿನಾಟ  ಬಾಳ ಹಾದಿಯ ತಿರುವ  ಮಡಿಲ ನೋಟ//   ಕತ್ತಲೆಯ ಸರಿಸಿ ಬೆಳಕ ಕೊಡುತಲೆ ಸಾಗಿ ಜಾತಿ ಮತವನು ತೊರೆದು ಎಲ್ಲರೊಂದೇ…
  • November 14, 2020
    ಬರಹ: Ashwin Rao K P
    ದೀಪಾವಳಿ- ಹೆಸರೇ ಹೇಳುವಂತೆ ದೀಪಗಳ ಹಬ್ಬ. ನಾವು ಸಣ್ಣವರಿರುವಾಗ ಆಚರಣೆಯಲ್ಲಿ ಇದ್ದ ಸಂಭ್ರಮ ಈಗ ದೊಡ್ಡವರಾದ ಮೇಲೆ ಕಮ್ಮಿ ಆಗಿದೆ ಎಂದು ನಮಗೆ ಅನಿಸಿದರೂ ಈಗಿನ ಮಕ್ಕಳಿಗೆ ದೀಪಾವಳಿ ಸಂಭ್ರಮದ ಹಬ್ಬವೇ. ಏಕೆಂದರೆ ದೀಪಾವಳಿ ಸಮಯದ ಹೊಸ ಬಟ್ಟೆಗಳು,…
  • November 13, 2020
    ಬರಹ: msraghu
    ನಾಳೆ ನರಕ ಚತುರ್ದಶಿ. ಅದರ ಹಿಂದಿನ ದಿನ, ತ್ರಯೋದಶಿಯ ಸಂಜೆ ‘ನೀರುತುಂಬುವ ಹಬ್ಬ’ ಎಂದು ಆಚರಿಸುವುದು ಪದ್ಧತಿ. ನನ್ನ ಚಿಕ್ಕಂದಿನಲ್ಲಿ, ಬೆಂಗಳೂರಿನ ನಮ್ಮ ಮನೆಯಲ್ಲಿ, ನಮ್ಮಮ್ಮ, ಹಂಡೆ, ಬಿಂದಿಗೆಗಳಲ್ಲಿ ನೀರು ತುಂಬಿಸಿಟ್ಟು, ಅದರ ಮುಂದೆ…
  • November 13, 2020
    ಬರಹ: Shreerama Diwana
    ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಅಪಾರ ಸಾಧನೆಯನ್ನು ಮಾಡಿ,*ದಾಸ ಸಾಹಿತ್ಯ*ವನ್ನು ಉಣಬಡಿಸಿದವರಲ್ಲಿ ಅಗ್ರಗಣ್ಯರು *ಪುರಂದರದಾಸರು*. ಕೋಟಿ ಸಂಪತ್ತು ತನ್ನಲ್ಲಿದ್ದರೂ, ಎಲ್ಲವನ್ನೂ ತ್ಯಜಿಸಿ, ವ್ಯಾಸರಾಯರ ಶಿಷ್ಯರಾಗಿ, ದಾಸರಾಗಿ, ಹಾಡುಗಳ ಮೂಲಕ…
  • November 13, 2020
    ಬರಹ: Ashwin Rao K P
    ಇಂದು ಬೆಳಿಗ್ಗೆ ಏಳುವಾಗಲೇ ನನ್ನ ಪಾಲಿಗೆ ಶುಕ್ರವಾರ ‘ಬ್ಲ್ಯಾಕ್ ಫ್ರೈಡೇ' ಆಗಿತ್ತು. ಕನ್ನಡದ ಖ್ಯಾತ ಪತ್ರಕರ್ತ, ಲೇಖಕ, ನಿರೂಪಕ ರವಿ ಬೆಳಗೆರೆಯವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸಿಗೆ ತುಂಬಾನೇ ಖೇದವಾಯಿತು. ಒಬ್ಬ ಲೇಖಕನಾಗಿ ನಾನು…
  • November 12, 2020
    ಬರಹ: Shreerama Diwana
    ಬಾಳ ಪಯಣದಲ್ಲಿ ಹಾದಿ ತೋರಿಸುತ ಜೀವನ ಪೂರ್ತಿ ಜೀವವನು ಸವೆಸಿದಳು ಕಷ್ಟಕಾಲದಲ್ಲಿ ಕೈ ಹಿಡಿದು ನಗುನಗುತಲಿ ಬಾಳ ರಥವನು ಗಜದಂತೆ ಎಳೆದಳು   ಕೂಲಿನಾಲಿಯ ಮಾಡುತ ಬದುಕಿ ಬೇಕು ಬೇಡವನು ಕೊಡಿಸಿದಳು ಗಂಜಿಯ ಕುಡಿದರು ಅಮೃತದಂತೆ ನುಡಿಯನಾಡಿ ನನ್ನ…
  • November 12, 2020
    ಬರಹ: addoor
    ೨೭.ಜಗತ್ತಿನ ಅತಿ ವಿಸ್ತಾರವಾದ ನದಿಬಯಲು ಸಿಂಧೂ - ಗಂಗಾ - ಬ್ರಹ್ಮಪುತ್ರ ನದಿಬಯಲು ಜಗತ್ತಿನ ಅತಿ ವಿಸ್ತಾರವಾದ ನದಿಬಯಲು. ಇದರ ಉದ್ದ ೩,೨೦೦ ಕಿಮೀ. ಇದರ ಒಂದು ಭಾಗ ಭಾರತದಲ್ಲಿದ್ದರೆ, ಇನ್ನೊಂದು ಭಾಗ ಪಾಕಿಸ್ಥಾನದಲ್ಲಿದೆ. ಭಾರತದಲ್ಲಿರುವ ಭಾಗದ…
  • November 12, 2020
    ಬರಹ: Ashwin Rao K P
    ಪರಿಸರ ಮಾಲಿನ್ಯ ನಮ್ಮ ದೇಶದ ಅತೀದೊಡ್ಡ ಸಮಸ್ಯೆಯಾಗಿ ಪರಿವರ್ತನೆಯಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಪ್ಲಾಸ್ಟಿಕ್ ಎಂದರೆ ತಪ್ಪಾಗಲಾರದು. ನಾವಿನ್ನೂ ಈ ಪ್ಲಾಸ್ಟಿಕ್ ಪೆಡಂಭೂತಕ್ಕೆ ಪರ್ಯಾಯವನ್ನು ಕಂಡುಹುಡುಕಿಲ್ಲ. ಮಣ್ಣಿನಲ್ಲಿ ಕರಗುವ…
  • November 12, 2020
    ಬರಹ: Shreerama Diwana
    ಪತ್ನಿ, ಮಕ್ಕಳು ಸಂಪಾದಿಸಿದ ಸಂಸ್ಮರಣಾ ಗ್ರಂಥ "ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ" "ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ", ಆಚಾರ್ಯರ ಪತ್ನಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ವಾಣಿ ಬಿ. ಆಚಾರ್ಯ ಹಾಗೂ ಇವರ ಮಕ್ಕಳಾದ ಗುರುಚರಣ…