ಕಂದು ಟೆಡ್ಡಿ ಕರಡಿಗೆ ಈ ಜಗತ್ತಿನಲ್ಲಿ ಅತ್ಯಂತ ಇಷ್ಟದ ತಿನಿಸು ಎಂದರೆ ಬನ್. ಅದರೆ ಮೇಲೆ ಸಕ್ಕರೆಯ ಪಾಕ ಇದ್ದರಂತೂ ಕಂದು ಟೆಡ್ದಿ ಕರಡಿ ಅದನ್ನು ಚಪ್ಪರಿಸಿ ಚಪ್ಪರಿಸಿ ತಿನ್ನುತ್ತಿತ್ತು. ಅಂತಹ ಬನ್ ಎಷ್ಟು ಕೊಟ್ಟರೂ ಅದು ದುರಾಶೆಯಿಂದ…
ಮಹಾತ್ಮ ಗಾಂಧೀಜಿಯವರು ಬ್ರಿಟೀಷರ ವಿದೇಶೀ ವಸ್ತುಗಳಿಗೆ ಸಡ್ಡು ಹೊಡೆದು, ಸ್ವದೇಶೀ ವಸ್ತುಗಳನ್ನೇ ಉಪಯೋಗಿಸಿ ಎಂದು ಕರೆಕೊಟ್ಟಿದ್ದರು. ಸ್ವಾತಂತ್ರ್ಯ ಹೋರಾಟದ ಈ ಹೊಸ ರೀತಿಯ ಹೋರಾಟಕ್ಕೆ ದೇಶದಾದ್ಯಂತ ಅಭೂತಪೂರ್ವ ಬೆಂಬಲ ಪ್ರಾರಂಭವಾಗಿತ್ತು.…
*ಹೊಂಗೆಯ ನಾಡು, ಹುಣಸೆಯ ಬೀಡು, ನಮ್ಮ ಕನ್ನಡ ನಾಡು*.
ಕನ್ನಡದ ಮಣ್ಣಿನಲಿ ಅದೇನೋ ಕಂಪು, ತಂಪು, ಕನ್ನಡಿಗರ ಮನದಲ್ಲಿ ನೆಮ್ಮದಿಯ ನೆಲೆ-ಸೆಲೆ, ಸಂಸ್ಕೃತಿಗೆ ಹೆಸರೇ ನಮ್ಮ ಕನ್ನಡ, ಕನ್ನಡದ ನೆಲದಿ ಹರಿಯುವ ಜಲದಿ ಕನ್ನಡ, ವನಸ್ಪತಿಯ ತೌರೂರು ನಮ್ಮ…
ಅಲ್ಲಮಪ್ರಭು ಪೀಠ, ಕಾಂತಾವರ ಇವರು ಪ್ರಕಾಶಿಸಿರುವ ಕರಣ ಕಾರಣ ಸರಣಿಯ ೭ನೇ ಪುಸ್ತಕ ಇದು. ಅನುಭವದ ನಡೆ- ಅನುಭಾವದ ನುಡಿ ಸರಣಿಯ ೨೦೧೮ರ ಉಪನ್ಯಾಸಗಳು. ಈ ಪುಸ್ತಕವನ್ನು ಉಪನ್ಯಾಸಕರಾದ ಡಾ. ರಾಜಶೇಖರ ಜಮದಂಡಿಯವರು ಸಂಪಾದಿಸಿದ್ದಾರೆ. ಮೌಲ್ಯಯುತವಾದ…
ನಾವೆಲ್ಲರು ಕನ್ನಡಾಂಬೆಯ ಮಕ್ಕಳು. ತಾಯಿ ಭುವನೇಶ್ವರಿಯ ಹೆಮ್ಮೆಯ ಕುಡಿಗಳು, *ಕನ್ನಡ* ಎಂಬ ಪದದಲ್ಲೇ ಮೈ ರೋಮಾಂಚನವಾಗುವುದಲ್ಲವೇ? ನವೆಂಬರ ಮಾಸ ಬಂತೆಂದರೆ ಮಾತ್ರ ಕನ್ನಡದ ನೆನಪಾಗುವುದು ನಮಗೆ. ಇದು ಸಲ್ಲದು. ನಾವು ಹುಟ್ಟಿ ಬೆಳೆದ ಈ ಮಣ್ಣಿನ…
ಒಂದು ದಿನ ಕಪಾಲಿ(ಶಿವ)ಯು ತನ್ನ ಪತ್ನಿ ಪಾರ್ವತಿಯೊಂದಿಗೆ ವಿನೋದದಿಂದ ವಿಹರಿಸುತ್ತಿರುವಾಗ ಪಾರ್ವತಿಯು ಶಿವನಲ್ಲಿ ಕೇಳಲು ಸೊಗಸಾದ ರಂಜನೀಯವಾದ ಒಂದು ಕಥೆಯನ್ನು ಹೇಳು ಎಂದು ಕೇಳುತ್ತಾಳೆ. ಶಿವನು ಅದಕ್ಕೊಪ್ಪಿ ಅತ್ಯಂತ ಗುಟ್ಟಾದ "ಸಪ್ತ…
ಅಧ್ಯಾಯ ೩
ತಸ್ಮಾದಸಕ್ತ: ಸತತಂ ಕಾರ್ಯಂ ಕರ್ಮ ಸಮಾಚಾರ/
ಆಸಕ್ತೋ ಹ್ಯಾಚರನ್ಕರ್ಮ ಪರಮಾಪ್ನೋತಿ ಪೂರುಷ://೧೯//
ಆದ್ದರಿಂದ ನೀನು ನಿರಂತರವಾಗಿ ಆಸಕ್ತಿರಹಿತನಾಗಿ ಸದಾಕಾಲ ಕರ್ತವ್ಯ ಕರ್ಮವನ್ನು ಚೆನ್ನಾಗಿ ಮಾಡುತ್ತಿರು.ಏಕೆಂದರೆ ಆಸಕ್ತಿ…
೨೫.ಜಗತ್ತಿನ ಅತಿ ದೊಡ್ಡ ನದಿದ್ವೀಪ ಮಾಜುಲಿ
ಬ್ರಹ್ಮಪುತ್ರ ನದಿಯಲ್ಲಿರುವ ಮಾಜುಲಿ ಜಗತ್ತಿನ ಅತಿ ದೊಡ್ಡ ನದಿದ್ವೀಪ. ಅಸ್ಸಾಂ ರಾಜ್ಯದಲ್ಲಿರುವ ಮಾಜುಲಿ ಪರಿಸರ ಮಾಲಿನ್ಯವಿಲ್ಲದ ಪ್ರದೇಶವೆಂದು ಗುರುತಿಸಲ್ಪಟ್ಟಿದೆ.
ಈ ತಿಳಿನೀರಿನ ದ್ವೀಪದ…
*ಟಂಕಾಗಳು*
ತಾಯಿ
ಭೂಮಿತೂಕದ
ಸಹನೆಯ ಮೂರುತಿ
ಹೆಮ್ಮೆಯ ತಾಯಿ
ಧರೆಯ ಮೇಲಿರುವ
ನಿಜವಾದ ದೇವತೆ||
ಪ್ರೀತಿ
ಕೋಟಿ ಕೊಟ್ಟರೂ
ಸಿಗದು ಈ ಲೋಕದ
ಅಂಗಡಿಯಲಿ,
ಅಮೃತ ಸಮನಾದ
ತಾಯಿ ನೀಡುವ ಪ್ರೀತಿ||
ವಾತ್ಸಲ್ಯ
ಕಷ್ಟಗಳೆಲ್ಲ
ಮಂಜಿನಂತೆ ಕರಗಿ…
*ಆರ್. ರಂಗಸ್ವಾಮಿಯವರ "ಮಲೆನಾಡಿನಲ್ಲಿ ಸುತ್ತಾಡಿದಾಗ"*
"ಮಲೆನಾಡಿನಲ್ಲಿ ಸುತ್ತಾಡಿದಾಗ", ಮೈಸೂರಿನ ಆರ್. ರಂಗಸ್ವಾಮಿ (" ರವಿ - ಕಿರಣ್") ಇವರ ಪ್ರವಾಸನುಭವದ ಕೃತಿ. ಇದು ಲೇಖಕರ ಮೊದಲ ಕೃತಿಯೂ ಹೌದು. 2013ರಲ್ಲಿ ಲೇಖಕರ ಪತ್ರಮಿತ್ರ ಮಂಗಳೂರು…
ಮರಳುಗಾಡಿನಲ್ಲಿ ತನ್ನ ಗೆಳೆಯರ ಗುಂಪಿನೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಭಾರೀ ಮರಳುಗಾಳಿಗೆ ಸಿಲುಕಿ ಗುಂಪಿನಿಂದ ದೂರವಾದ. ದಾರಿ ಕಾಣದೆ ಕಳೆದು ಹೋದ. ಜನವಸತಿಯನ್ನು ಹುಡುಕಿ ಹೊರಟ. ಆದರೆ ಎತ್ತ ನೋಡಿದರೂ ಮರಳೇ ಮರಳು. ದಾರಿ ಕಾಣದಾದ…
ಈ ಭೂಮಿಯ ಬೆಳಕನ್ನು ಕಂಡ ಮೇಲೆ ಪುನಃ ಭೂಮಿಗೆ ಸೇರುವಲ್ಲಿಯವರೆಗೆ ನಾವು *ಬದುಕಿನ ಹಾದಿಯಲಿ*ನಾನಾ ರೀತಿಯ ಪರೀಕ್ಷೆಗಳಿಗೆ, ನಮ್ಮನ್ನು ನಾವು ಒಡ್ಡಿಕೊಳ್ಳಬೇಕಾಗಿ ಬರುತ್ತದೆ. ಆ ಪರೀಕ್ಷೆಗಳಲ್ಲಿ ಉತ್ತೀರ್ಣವೋ, ಅನುತ್ತೀರ್ಣವೋ ಆಗಬಹುದು. ಅದು ನಾವು…
ಮನುಷ್ಯನಾಗಿ ಹುಟ್ಟಿದ ಮೇಲೆ ಎಲ್ಲರಿಗೂ ಒಂದಲ್ಲಾ ಒಂದು ಆಶೆ ಇದ್ದೇ ಇರುತ್ತದೆ. ಒಳ್ಳೆಯ ಮನೆ, ಹೊಸ ಮಾಡೆಲ್ ಕಾರ್, ಬೈಕ್, ಮದುವೆಯಾಗಲು ಸುಂದರ ಯುವತಿ, ಉತ್ತಮ ಆಹಾರ, ಪ್ರವಾಸ, ಪುಣ್ಯಸ್ಥಳಗಳ ಭೇಟಿ ಹೀಗೆ ಮಾನವನ ಆಶೆಗೆ ಮಿತಿಯೇ ಇರುವುದಿಲ್ಲ.…
ಸಂಜೆಯ ಹೊತ್ತು. ಕೆರೆಯ ದಡದಲ್ಲಿ ಕುಳಿತಿದ್ದ ಗುರು-ಶಿಷ್ಯರ ಮಾತುಕತೆ ನಡೆದಿತ್ತು.
ಅಲ್ಲೇ ದೂರದಲ್ಲಿ ಬಹಳ ಹೊತ್ತಿನಿಂದ ಹಕ್ಕಿಯೊಂದು ನೀರನ್ನು ನೋಡುತ್ತಾ ಕುಳಿತಿತ್ತು. ಅದನ್ನು ಗಮನಿಸಿದ ಶಿಷ್ಯನೊಬ್ಬನ ಉದ್ಗಾರ, “ನೋಡಿ, ಅಲ್ಲೊಂದು ಹಕ್ಕಿ,…
ಅಯೋಧ್ಯಾ ಪ್ರಕಾಶನದ ೧೪ ನೇ ಪುಸ್ತಕವಾಗಿ ಹೊರಬಂದಿರುವ ‘ಗಣಿತಜ್ಞರ ರಸಪ್ರಸಂಗಗಳು' ಬರೆದಿರುವವರು ಸ್ವತಃ ಗಣಿತ ಬೋಧಕರಾದ ರೋಹಿತ್ ಚಕ್ರತೀರ್ಥ ಇವರು. ಗಣಿತ ಬಹುತೇಕ ಮಂದಿಗೆ ಕಬ್ಬಿಣದ ಕಡಲೆಯೇ. ಪಿಯುಸಿಯಿಂದ ಪದವಿಯವರೆಗೆ ನಾನೂ ಗಣಿತವನ್ನೇ ಒಂದು…
ಪತ್ನಿ ತೀರಿಕೊಂಡು ಇಂದಿಗೆ ನಾಲ್ಕು ದಿನಗಳಾಯಿತು....
ಆಕೆಯ ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಸಂಬಂಧಿಕರು ಒಬ್ಬೊಬ್ಬರಾಗಿ ಹೊರಟು ಹೋದರು. ಕೊನೆಗೆ ಸಾವಿನ ಗಂಧವಿರುವ ಆ ಮನೆಯಲ್ಲಿ ನಾನು ಮತ್ತು ನನ್ನ ಮಕ್ಕಳು ಮಾತ್ರವಾಗಿ ಬಾಕಿಯಾದೆವು. ಆಕೆ…