ಸುಮಾರು ವರ್ಷಗಳಿಂದ ಕರ್ನಾಟಕದಲ್ಲಿ ವಿವಿಧ ಪಕ್ಷಗಳು ಅಧಿಕಾರಕ್ಕೆ ಬಂದಾಗ ಅವರು ಎದುರಿಸುವ ಬಹುದೊಡ್ಡ ಸಮಸ್ಯೆ ಜನರಿಗೆ ಹೇಗೆ ಅತ್ಯುತ್ತಮ ಸೇವೆ ಒದಗಿಸಬೇಕು ಎಂಬುದಲ್ಲ, ಬದಲಾಗಿ ಸಚಿವ ಸಂಪುಟದ ವಿಸ್ತರಣೆ ಮತ್ತು ಖಾತೆಗಳ ಹಂಚಿಕೆ.…
ಸೂರಿ ತನ್ನ ಪ್ರಿಯತಮೆಯ ಕಾಗದದ ಬರವಿಗಾಗಿ ಕಾತುರದಿಂದ ಕಾಯುತ್ತಿದ್ದ. ವಾರಕ್ಕೆರಡಾದರೂ ಪತ್ರ ಬರೆಯುತ್ತಿದ್ದ ಲತಾ ಒಂದು ತಿಂಗಳಾದರೂ ಪತ್ರವೇಕೆ ಬರೆದಿಲ್ಲವೆಂದು ಚಿಂತಿತನಾಗಿದ್ದ. ಮನಸ್ಸಿಗೆ ಬಂದ ನಾನಾ ಕೆಟ್ಟ ಆಲೋಚನೆಗಳನ್ನು ಬಲವಂತವಾಗಿ ಬದಿಗೆ…
ಚಕ್ಕೋತಾ ತಿರುಳಿಗೆ ಉಪ್ಪು ಮತ್ತು ಬೆಲ್ಲ ಬೆರೆಸಿ ಇಡಬೇಕು. ತೆಂಗಿನಕಾಯಿ ತುರಿಗೆ ಒಂದು ಚಮಚ ಸಾಸಿವೆ, ಒಣಮೆಣಸು ಕುಮ್ಟೆ (ಖಾರ ತುಂಬಾ ಬೇಕಾದರೆ ಎರಡು ಕಾಯಿಮೆಣಸು) ಸೇರಿಸಿ ರುಬ್ಬಿ, ತಿರುಳಿಗೆ ಹಾಕಿ ಚೆನ್ನಾಗಿ ಮಿಶ್ರ ಮಾಡಿ, ಒಗ್ಗರಣೆ…
ಸೋಮವಾರ ಶಿವನಿಗೆ ವಿಶೇಷವಾಗಿ ಪ್ರಿಯವಾದ ವಾರ. ಏಕೆಂದರೆ ಸೋಮವಾರ ‘ಸೋಮ’ ಅಂದರೆ ಚಂದ್ರನ ವಾರ. ಚಂದ್ರ ಮಹಾದೇವನ ಪರಮ ಭಕ್ತ. ಮಹಾದೇವನ ಪ್ರೀತ್ಯರ್ಥ ಆತನ ಶಿರವನ್ನು ಅಲಂಕರಿಸಿರುವನು. ಆದ್ದರಿಂದ ಮಹಾದೇವನಿಗೆ ಸೋಮಶೇಖರ, ಚಂದ್ರಮೌಳಿ, ಚಂದ್ರಶೇಖರ…
*ನಮಗೆ ತುಂಬಾ ಸಂತೋಷವಾದ ಸಮಯದಲ್ಲಿ ನಾವು ಏನೇನೋ ಹೇಳಿಬಿಡುತ್ತೇವೆ. ಆಗ ನಾಲಿಗೆಯ ಮೇಲೆ ಹಿಡಿತ ಇರುವುದಿಲ್ಲ. ಆಗ ಯಾರಿಗೂ ನಾವು ಮಾತು ಕೊಡಬಾರದು. ಕೋಪ ಬಂದಾಗಲೂ ನಾಲಿಗೆ ಮೇಲೆ ಹಿಡಿತ ಇರುವುದಿಲ್ಲ.ಆಗ ಮಾತಿನ ಧಾಟಿ ತಾಳ ತಪ್ಪುತ್ತದೆ.ಆ…
೪೭.ಜಗತ್ತಿನ ಅತ್ಯಂತ ದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಕಂಪೆನಿ ಇರುವ ದೇಶ ಭಾರತ
ಹೀರೋ ಮೋಟೋ ಕೋರ್ಪ್ ಲಿಮಿಟೆಡ್ - ಪಂಜಾಬಿನ ಲುಧಿಯಾನಾದ ಈ ಕಂಪೆನಿ ಜಗತ್ತಿನ ಅತ್ಯಂತ ದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಕಂಪೆನಿ. ೧೯೮೪ರಲ್ಲಿ ಈ ಕಂಪೆನಿ…
ಅಬ್ರಹಾಂ ಲಿಂಕನ್ (೧೮೦೯-೧೮೬೫) ಅಮೇರಿಕಾದ ೧೬ನೇಯ ರಾಷ್ಟ್ರಪತಿಯಾಗಿದ್ದರು. ಕಡು ಬಡತನದ ಹಿನ್ನಲೆಯಿಂದ ಬಂದು, ತನ್ನ ಸ್ವಂತ ಪರಿಶ್ರಮದಿಂದ ವಕೀಲರಾದವರು. ೧೮೫೪ರಲ್ಲಿ ರಿಪಬ್ಲಿಕ್ ಪಾರ್ಟಿ ಸೇರಿ, ನಂತರ ೧೮೬೧ರಲ್ಲಿ ಅಮೇರಿಕಾದ ಅಧ್ಯಕ್ಷರಾಗಿ…
ಭಾರತದ ರಾಜಕಾರಣಿಗಳು ಕಡ್ಡಾಯವಾಗಿ ಅಧ್ಯಯನ ಮಾಡಬೇಕಾದ ಮತ್ತು ಅರಿತುಕೊಳ್ಳಬೇಕಾದ ಮೂಲಭೂತ ವಿಷಯಗಳು ನಮ್ಮ ದೇಶದ ಸಾಹಿತ್ಯ ಇತಿಹಾಸದಲ್ಲಿಯೇ ಬಹಳಷ್ಟು ಅಡಕವಾಗಿದೆ. ಕೌಟಿಲ್ಯನ (ಚಾಣಕ್ಯ) ಅರ್ಥಶಾಸ್ತ್ರ ಎಂದು ಕರೆಯಲ್ಪಡುವ ಗ್ರಂಥ ಮುಖ್ಯವಾಗಿ…
ನಾನು ನಿಮಗೆ ಹೇಳಲು ಹೊರಟಿರುವ ನಾಗಾ ಸಾಧುಗಳ ಜೀವನದ ಬಗ್ಗೆ ಹಾಗೂ ನಾಗಾ ಸಾಧುಗಳ ರಹಸ್ಯಗಳ ಬಗ್ಗೆ ತಿಳಿದರೆ ನೀವು ಒಮ್ಮೆ ಶಾಕ್ ಆಗ್ತೀರ. ಹೌದು, ನಾಗಾ ಸಾಧುಗಳ ಜೀವನ ಭಾರೀ ರಹಸ್ಯದಿಂದಲೇ ಕೂಡಿರುತ್ತದೆ ಹಾಗೂ ಆ ರಹಸ್ಯಗಳ ಬಗ್ಗೆ ಹೊರ ಜಗತ್ತಿನ…
ಬಿ. ಸಚ್ಚಿದಾನಂದ ಹೆಗ್ಡೆಯವರ "ತುಳು ಭಾಷೆ - ತುಳುನಾಡು"
ಉಡುಪಿ ಅಂಬಲಪಾಡಿಯ ಬಿ. ಸಚ್ಚಿದಾನಂದ ಹೆಗ್ಡೆಯವರ 32 ಲೇಖನಗಳ ಸಂಕಲನ "ತುಳು ಭಾಷೆ - ತುಳು ನಾಡು" (ಪುರಾಣ ಜಾನಪದಗಳಲ್ಲಿ ತುಳುನಾಡವರು). ಶ್ರೀನಿವಾಸ ಪುಸ್ತಕ ಪ್ರಕಾಶನ ಸಂಸ್ಥೆಯು…
ಮೊದಲು ಪುರಾಣದ ಕತೆ ನೆನಪಿಸುವೆ. ಶಂತನು ರಾಜನು. ದೇವವ್ರತನು ಅವನ ಬೆಳೆದ ಮಗನು. (ಮುಂದೆ ಅವನೇ ಭೀಷ್ಮ ಎಂದು ಪ್ರಖ್ಯಾತಿ ಹೊಂದಿದನು. ) ಶಂತನುವು ಒಂದು ಸಲ ಮತ್ಸ್ಯಗಂಧಿಯನ್ನು ನೋಡಿ ಮರುಳಾದನು. ಅವಳು ಇವನನ್ನು ಮದುವೆಯಾಗಲು ಒಂದು ಶರತ್ತು…
ಅಡಿಲೈಡ್ ಟೆಸ್ಟ್ ನಲ್ಲಿ ಬರೀ ೩೬ ರನ್ ಗೆ ಆಲೌಟ್, ಮೊದಲ ಟೆಸ್ಟ್ ಬಳಿಕ ಬದಲಾದ ನಾಯಕತ್ವ, ನಿರಂತರ ಗಾಯಾಳುಗಳ ಸಮಸ್ಯೆ, ಜನಾಂಗೀಯ ನಿಂದನೆ, ಅನನುಭವಿ ಪಡೆ, ಬಾಡಿಲೈನ್ ಬೌಲಿಂಗ್ ಇವೆಲ್ಲಾ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಎದುರಿಸಿದ…
ಪ್ರೀತಿ ಬಗ್ಗೆ ಎಷ್ಟು ಹೇಳೋದು....
ಪ್ರೀತಿಯ ಆಳದ ಹುಡುಕಾಟ...
ಪ್ರೀತಿಯ ಸೆಳೆತದ ಕೆಲವು ಉದಾಹರಣೆಗಳನ್ನು ನೋಡಿ..
ತಾಯಿಯ ಕರುಳ ಬಳ್ಳಿಯ ಸಂಬಂಧ, ತಂದೆ, ತಾಯಿ, ಅಣ್ಣ, ತಂಗಿ, ಅಕ್ಕ, ತಮ್ಮ, ಅಜ್ಜ, ಅಜ್ಜಿ ಮುಂತಾದ ದೀರ್ಘಕಾಲದ ರಕ್ತ…
ಅದೊಂದು ಗುರುಕುಲ. ಅಲ್ಲೊಬ್ಬ ವಿದ್ಯಾರ್ಥಿ. ಆತನಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿಯಿಲ್ಲ. ಹೆತ್ತವರ ಒತ್ತಾಯಕ್ಕಾಗಿ ಗುರುಕುಲ ಸೇರಿದ್ದ. ಅಲ್ಲಿ ನಿರಾಸಕ್ತಿಯಿಂದ ಕೆಲಸ ಮಾಡುತ್ತಾ ದಿನಗಳೆಯುತ್ತಿದ್ದ. ಗುರುಕುಲದ ೧೫ ವರುಷಗಳ ಅಧ್ಯಯನದ ಅವಧಿ…
ಖಲೀಲ್ ಗಿಬ್ರಾನ್ (೧೮೮೩-೧೯೩೧) ಓರ್ವ ಲೆಬನೀಸ್ ಅಮೇರಿಕನ್ ಲೇಖಕ, ಕವಿ ಹಾಗೂ ಕಥೆಗಾರ. ಅವರು ಬರೆದ ಕಥೆಗಳು ಬಹಳಷ್ಟು ಒಳ ಅರ್ಥಗಳನ್ನು ಹೊಂದಿರುತ್ತದೆ. ಒಮ್ಮೆ ಓದುವಾಗ ಒಂದು ಅರ್ಥ ನೀಡಿದರೆ, ಮತ್ತೊಮ್ಮೆ ಓದುವಾಗ ಬೇರೆಯೇ ಅರ್ಥ ಕೊಡುತ್ತದೆ. ಈ…