ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಭಾರತದಲ್ಲಿ ನಡೆದ ಸಿಪಾಯಿ ದಂಗೆಯ ಬಗ್ಗೆ ಚರಿತ್ರಕಾರರು ಮತ್ತೆ ಮತ್ತೆ ಬರೆಯುತ್ತಾರೆ. ಆದರೆ ಅದೇ ದಶಕದಲ್ಲಿ ಭಾರತದಲ್ಲಿ ನಡೆದ ವಿಶಿಷ್ಟ ಶಿಕ್ಷಣಕ್ರಾಂತಿಯ ಬಗ್ಗೆ ಚರಿತ್ರಕಾರರು ಮಾತಾಡಿದ್ದು ಕಡಿಮೆ. ಆ…
ಎಲ್ಲರೂ ಹೇಳ್ತಾ ಇದ್ದಿದ್ದು 2020 ಮರೆಯಲಿಕ್ಕಾಗದಷ್ಟು ಕೆಟ್ಟ ವರ್ಷ ಎಂದು. ಆದರೆ ನನಗೆ ಹಾಗೆ ಅನಿಸುತ್ತಿಲ್ಲ.
* ನಮ್ಮ ತಂದೆ ತಾಯಿ ಜೊತೆಗೆ, ಹೆಂಡತಿ ಮಕ್ಕಳೊಡನೆ ಅತಿ ಹೆಚ್ಚು ಕಳೆದಿದ್ದು, 2020 ರಲ್ಲಿ.
* ನಮ್ಮ ದುಶ್ಚಟಗಳಾದ ಧೂಮಪಾನ…
“ನಾಳೆ ನನ್ನ ಮೊದಲ ಹುಟ್ಟುಹಬ್ಬ” ಎಂದು ಖುಷಿಯಿಂದ ಕುಣಿಯಿತು ಪುಟ್ಟ ಮೊಲದ ಮರಿ. ಮೀಸೆಮೊಲ, ದೊಡ್ಡಕಿವಿ ಮೊಲ, ಸಣ್ಣಕಿವಿ ಮೊಲ ಮತ್ತು ಮೋಂಟುಬಾಲ ಮೊಲ ಅದರ ನಾಲ್ಕು ಸೋದರ ಮರಿಗಳು. ‘ಓ, ನಾಳೆ ನನ್ನದೂ ಮೊದಲ ಹುಟ್ಟುಹಬ್ಬ” ಎನ್ನುತ್ತ ಅವೂ…
ನಮ್ಮೆಲ್ಲರ ಬದುಕಲ್ಲೂ ಆಸೆಗಳಿರುತ್ತದೆ, ಜೊತೆಗೆ ಒಂದಷ್ಟು ಅವಶ್ಯಕತೆ ಸಹ ಇರುತ್ತದೆ. ಈ ಅವಶ್ಯಕತೆಗಳೇ ಆಸೆಗಳಾದರೆ ಬದುಕು ತುಂಬಾ ಸುಂದರ. ಆದರೆ ಆಸೆ ಎಲ್ಲಿಯಾದರೂ ಅವಶ್ಯಕತೆ ಆಯಿತಾ? ನಮ್ಮ ಬಾಳು ಗಾಳಿಗೆ ಸಿಲುಕಿದ ತರಗೆಲೆಯಂತೆ. ಬದುಕು…
೪೧.ಸಕ್ಕರೆ ಬಳಕೆಯಲ್ಲಿ ಭಾರತಕ್ಕೆ ಜಗತ್ತಿನಲ್ಲೇ ಮೊದಲ ಸ್ಥಾನ
ಕಬ್ಬು ಮತ್ತು ಸಕ್ಕರೆಯ ತವರು ಭಾರತ ಎಂದು ಪರಿಗಣಿಸಲಾಗಿದೆ. ಪ್ರಾಚೀನ ಭಾರತದ ಧಾರ್ಮಿಕ ಗ್ರಂಥಗಳಲ್ಲಿ ಕಬ್ಬು ಕೃಷಿಯ ಬಗ್ಗೆ ಉಲ್ಲೇಖಗಳಿವೆ. ಚಕ್ರವರ್ತಿ ಅಲೆಗ್ಸಾಂಡರನ ಜೊತೆಗಿದ್ದ…
ವಶೀಕರಣ (Hypnotism) ಎನ್ನುವ ಈ ಕಿರು ಪುಸ್ತಕವನ್ನು ಬರೆದವರು ಡಾ. ಎನ್.ಕಪನೀಪತಯ್ಯನವರು. ಬಹಳ ಹಿಂದೆ ಅಂದರೆ ೧೯೯೪ರಲ್ಲಿ ಮುದ್ರಣ ಕಂಡ ಈ ಪುಸ್ತಕ ಆ ಸಮಯದಲ್ಲಿ ಬಹಳ ಪ್ರಾಮುಖ್ಯತೆ ಪಡೆದಿತ್ತು. ಮಾಟ, ಮಂತ್ರ, ದೆವ್ವ, ಭೂತ ಇತ್ಯಾದಿಗಳನ್ನು…
ಇವತ್ತು ಹೊಸ ವರುಷ 2021ಕ್ಕೆ ಹೆಜ್ಜೆಯಿಟ್ಟಿದ್ದೇವೆ ನಾವು. ಇನ್ನು 10 - 20 ವರುಷಗಳಲ್ಲಿ ಈ ಜಗತ್ತು ಹೇಗಿದ್ದೀತು? ಒಂದಂತೂ ನಿಜ, ನಾವು ನಂಬಲಿಕ್ಕಾಗದ ಬದಲಾವಣೆಗಳು ಜಗತ್ತಿನಲ್ಲಿ ಘಟಿಸಲಿವೆ.
"ಹಾಗೆಲ್ಲ ಏನೂ ಆಗೋದಿಲ್ಲ ಬಿಡಿ” ಎನ್ನುವವರು…
ಏಮಿ ವಾನ್ ಡೈಕೆನ್ (Amy Van Dyken) ಎಂಬ ಮಹಿಳೆಯ ಬಗ್ಗೆ ನೀವು ಕೇಳಿರುವಿರಾ? ಬಹುತೇಕರು ಇಲ್ಲ ಎಂದೇ ಉತ್ತರ ಕೊಡುವರು. ಇತ್ತೀಚೆಗೆ ನಾನು ಮನೆಯಲ್ಲಿದ್ದ ಹಳೆಯ ‘ಕಸ್ತೂರಿ' ಪತ್ರಿಕೆಯನ್ನು ಗಮನಿಸುತ್ತಿದ್ದಾಗ ಡಾ.ಕೆ.ಚಿದಾನಂದ ಗೌಡ ಎಂಬವರು…
ಮಾನವಿಯ ಮೌಲ್ಯಗಳು ಎಂಬುದು ಮತ್ತು ನೈತಿಕತೆಯ ನಿಜವಾದ ಅರ್ಥ ಇದೇ ಆಗಿದೆ.
ಪರಿವರ್ತನೆಯ ದಾರಿಯಲ್ಲಿ ಒಂದು ಘಟನೆ.....
ಮೊನ್ನೆ 30/12/2020 ಇಡೀ ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಎಣಿಕೆ ನಡೆದು ಫಲಿತಾಂಶ ಪ್ರಕಟವಾಯಿತು. ಅಂದು ನಾನು…
ಒಂದು ಅರ್ಥಪೂರ್ಣ ಬರಹ ಇಲ್ಲಿದೆ. ಒಮ್ಮೆ ಓದಿಕೊಂಡು ಬಿಡಿ. ಗಂಟೆಗಟ್ಟಲೆ ಕ್ಯೂನಲ್ಲಿ ದೇವರ ದರ್ಶನಕ್ಕಾಗಿ ನಿಂತು ಬೇಸತ್ತ ಭಕ್ತನೊಬ್ಬ ದೇವರನ್ನು ಪ್ರಶ್ನೆ ಮಾಡುತ್ತಾನೆ.
ಓ ದೇವರೇ! ದುಡ್ಡು ಕೊಟ್ಟ ಭಕ್ತರಿಗೆ ಹತ್ತಿರದಿಂದ ದರ್ಶಿಸಲು ಬೇರೊಂದು…