ಪಾದರಸ?
ಮೇ ತಿಂಗಳ ಸುಡುಬಿಸಿಲು. ಉತ್ತರ ಭಾರತದ ಪ್ರವಾಸ ಕೈಗೊಂಡಿದ್ದ ನಾವು ಜಲಂಧರ್ ನಲ್ಲಿ ತ್ರಿಪುರಮಾಲಿನಿ ಕಾತ್ಯಾಯಿನಿ ದೇವಸ್ಥಾನಕ್ಕೆ ಭೇಟಿ ನೀಡಿದ್ದೆವು. ದೇವಸ್ಥಾನದ ಪ್ರಾಂಗಣ ಬಹಳ ದೊಡ್ಡದಾಗಿದ್ದು ಬರಿಗಾಲಲ್ಲಿ ನಡೆಯುವುದು ಬೆಂಕಿಯ ಮೇಲೆ…
ನೀಲಿ ಬಣ್ಣ - ಆಕಾಶದ ಅನಂತತೆಯ ಸಂಕೇತ. ನೀಲಿ - ಸಾಗರದ ಅಗಾಧತೆಯ ಸಂಕೇತ. ನೀಲಿ - ದೂರ ದೃಷ್ಟಿಯ, ತೀಕ್ಷ್ಣ ದೃಷ್ಟಿಯ ( X Ray ) ಸಂಕೇತ. ಅದೇ ನೀಲಿ ಅಶ್ಲೀಲತೆಯ ಸಂಕೇತ ಎಂದೂ ಕರೆಯಲಾಗುತ್ತದೆ.
ಹುಚ್ಚನೊಬ್ಬ ಮಾನವೀಯ ಮೌಲ್ಯಗಳ - ನೈತಿಕ…
ಧರ್ಮ, ತತ್ತ್ವ ದರ್ಶನ ಹಾಗೂ ಪುರಾಣ ಈ ವಿಚಾರಗಳನ್ನು ಒಳಗೊಂಡ ಮಾಹಿತಿಯನ್ನು ಪುಸ್ತಕದ ಮೂಲಕ ಹಂಚಿಕೊಂಡಿದ್ದಾರೆ ಈ ಕೃತಿಯ ಲೇಖಕರಾದ ಡಾ. ಎಂ.ಪ್ರಭಾಕರ ಜೋಶಿಯವರು. ಇವರು ನಿವೃತ್ತ ಪ್ರಾಂಶುಪಾಲರು, ಹಿರಿಯ ಸಂಸ್ಕೃತಿ ತಜ್ಞ, ಅಗ್ರಪಂಕ್ತಿಯ…
ವಾರಕ್ಕೊಂದು ನಿಯಮಿತ ದಿನ ಕೆಲವು ಚಿಕ್ಕ ಕೆಲಸ ಮಾಡಬೇಕಿದ್ದರೂ ಅದು ಈತನಕ ಸಾಧ್ಯವಾಗಿರಲಿಲ್ಲ. ಇವತ್ತು ಮಾಡಿ ಹೊಸ ಪದ್ಧತಿ ಶುರು ಮಾಡಿದನು.
ಹೆಂಡತಿಯು ಮನೆಯಲ್ಲಿ ಖಾಲಿ ಆಗಿದ್ದ ಹೊಸ ಪೇಂಟ್ ಡಬ್ಬಗಳನ್ನು ನೀರಿನಲ್ಲಿ ನೆನೆಸಿ ಇಟ್ಟಿದ್ದಳು -…
ಆತ್ಮಹತ್ಯೆ ಮಹಾ ಪಾಪ ಎನ್ನುತ್ತಾರೆ ಎಲ್ಲರೂ. ಈ ಕೃತ್ಯ ಮಾಡುವವರಿಗೂ ಅದರ ಅರಿವು ಇದ್ದೇ ಇರುತ್ತದೆ. ಆದರೂ ಒಂದು ಬಲಹೀನ ಮನಸ್ಥಿತಿಯಲ್ಲಿ ಈ ಕೆಲಸ ಮಾಡಿ ಬಿಡುತ್ತಾರೆ. ಸಾಲ, ಪ್ರೇಮ ವೈಫಲ್ಯ, ತಂದೆ ಹೊಡೆದ ಕಾರಣ, ಶಾಲೆಯಲ್ಲಿ ಅವಮಾನ, ಬೈಕ್…
ಆಡಿಟರ್ ಅಥವಾ ಲೆಕ್ಕಪರಿಶೋಧಕ ಎಂಬ ಒಂದು ವೃತ್ತಿ ಇದೆ. ಅದು ಇತ್ತೀಚೆಗೆ ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ಚಾರ್ಟರ್ಡ್ ಅಕೌಂಟೆಂಟ್ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಮಧ್ಯಮ ವರ್ಗದ ಉದ್ದಿಮೆದಾರರು, ಸೇವಾವಲಯದವರು ವೃತ್ತಿಪರರು ಮತ್ತು…
ನಾವು ಜೀವನದಲ್ಲಿ ಒಂದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತೇವೆ. ಇದು ಸ್ವಭಾವ. ಅದು ಈಡೇರದಾಗ ದುಃಖವಾಗುವುದು, ಹಲುಬುವುದು ಸಹಜ. ಜೀವನ ಹೇಗೆ ಹೋಗುವುದೋ, ಹಾಗೆ ಹೋಗಲು ಕಲಿತಾಗ, ಈ ದುಃಖಕ್ಕೆ ಪ್ರವೇಶವಾಗಲು ಸಾಧ್ಯವಿಲ್ಲ. ಮನಸ್ಸನ್ನು…
ಯಾರಿವನು ಈ ರಾಯ ? ಅವನು ಯಾರಿದ್ದರೂ ನಮಗೆ ಏನು? ಅವನು ಏನು ಮಾಡುತ್ತಾನೆ ಎನ್ನುವುದು ಅವನನ್ನು ವಿವರಿಸಲಿ. ಹಿಂದೆ ಏನು ಮಾಡಿದನು ನಮಗೆ ಗೊತ್ತಿಲ್ಲ. ಬೇಡ ಕೂಡ. ಮುಂದೆ ಏನು ಮಾಡಲಿದ್ದಾನೆ ಎನ್ನುವುದು ಅವನಿಗೇ ಗೊತ್ತಿಲ್ಲ, ಇನ್ನು ನಮಗೇನು…
ಕಾಡು ಅಳಿಯುತ್ತಿದೆ ಕಾಂಕ್ರೀಟ್ ಕಾಡು ಬೆಳೆಯುತ್ತಿದೆ. ಇದು ನಮ್ಮ ಸದ್ಯದ ಸ್ಥಿತಿ. ಕಾಡಿನಲ್ಲಿರುವ ಪ್ರಾಣಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ. ಕಾಡು ಪ್ರಾಣಿಗಳ ವಾಸ ಸ್ಥಾನವನ್ನು ನಾವು ಆಧುನಿಕತೆ ಮತ್ತು ನಗರೀಕರಣದ ನೆಪಕ್ಕಾಗಿ…
೫೯.ಅತ್ಯಧಿಕ ಸಂಖ್ಯೆಯ ಕುಶಲ ವೃತ್ತಿಪರರು - ಭಾರತದ ಹೆಗ್ಗಳಿಕೆ
ಭಾರತೀಯರಿಗೆ ತಮ್ಮ ಮಗ ಅಥವಾ ಮಗಳು ಡಾಕ್ಟರ್, ಇಂಜಿನಿಯರ್, ಕಂಪ್ಯೂಟರ್ ಪರಿಣತ, ವಿಜ್ನಾನಿ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಆಗಬೇಕೆಂಬ ಕನಸು.
ಇದಕ್ಕೆ ಪೂರಕವಾಗಿ ಭಾರತದಲ್ಲಿವೆ…
ರವಿ ಬೆಳಗೆರೆಯವರ ನಿಧನದ ಬಳಿಕ ಹೊರ ಬಂದ ಪುಸ್ತಕಗಳಲ್ಲಿ ಇದು ಒಂದು. ಬಹಳ ಹಿಂದೆ ‘ಒಟ್ಟಾರೆ ಕಥೆಗಳು' ಹೆಸರಿನಲ್ಲಿ ಹಲವಾರು ಕಥೆಗಳು ಪ್ರಕಟವಾದುದ್ದಿದೆ. ಆ ಪುಸ್ತಕದ ಪ್ರತಿಗಳು ಮುಗಿದಿದ್ದವು. ಅವೇ ಕಥೆಗಳಿಗೆ ಇನ್ನಷ್ಟು ಕಥೆಗಳನ್ನು ಸೇರಿಸಿ…
ಬಹಳ ವರ್ಷಗಳ ಹಿಂದೆ ಕವಿ ಡಾ। ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ ಇದು.
ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ್ತಾರೆ. ಕೃಷಿ ಅವಲಂಬಿತ ಸಾಧಾರಣ ಕುಟುಂಬ. ಮಗ ಚೆನ್ನಾಗಿ ಓದಿ ದೊಡ್ಡವನಾಗುತ್ತಾನೆ. ಬೆಂಗಳೂರು…
ಶಾಯರಿ ೧
ಕತ್ಲ ಎಷ್ಟರ ಯಾಕ್ ಇರ್ಲಿ, ಸ್ವಲ್ಪಾದ್ರೂ
ಚಂದ್ರನ ಬೆಳಕಿದ್ರ ಧೈರ್ಯ ಬಂದ ಬರತೈತಿ !
ಜೀವನದಾಗ ಎಷ್ಟರ ಕಷ್ಟ ಬರ್ಲಿ, ಸ್ವಲ್ಪಾದ್ರೂ
ನಿನ್ನ ಮುಖದಾಗ ನಗಿ ಇದ್ರ ಖುಷಿ ಅನ್ನಸತೈತಿ!!
*
ಶಾಯರಿ ೨
ಗಾಳಿ ಬೀಸಲಿ ಬೀಸದೇ ಇರಲಿ
ಕಿಟಕಿ…
*ಅಧ್ಯಾಯ ೧೦*
*ಮಚ್ಚಿತ್ತಾ ಮದ್ಗತಪ್ರಾಣಾ ಬೋಧಯಂತ: ಪರಸ್ಪರಮ್/*
*ಕಥಯಂತಶ್ಚ ಮಾಂ ನಿತ್ಯಂ ತುಷ್ಯಂತಿ ಚ ರಮಂತಿ ಚ //೯//*
ನಿರಂತರವಾಗಿ ನನ್ನಲ್ಲಿ ಮನಸ್ಸನ್ನು ತೊಡಗಿಸಿರುವವರು ಮತ್ತು ನನ್ನಲ್ಲೇ ಪ್ರಾಣಗಳನ್ನು ಅರ್ಪಿಸುವ…
ಕಳೆದ ವಾರ ನಾವು ಡಿ.ವಿ.ಗುಂಡಪ್ಪನವರ ಎರಡು ಕವನಗಳನ್ನು 'ಸುವರ್ಣ ಸಂಪುಟ’ ಪುಸ್ತಕದಿಂದ ಆಯ್ದು ಪ್ರಕಟ ಮಾಡಿದ್ದೆವು. ಕೆಲವು ಓದುಗರು ಡಿವಿಜಿಯವರ ಇನ್ನೂ ಕೆಲವು ಕವನಗಳನ್ನು ಪ್ರಕಟಿಸಿ ಎಂದು ಪ್ರೀತಿಯಿಂದ ಒತ್ತಾಯಿಸಿದ್ದಾರೆ. ಹಳೆಯ ಖ್ಯಾತನಾಮ…