March 2021

  • March 03, 2021
    ಬರಹ: Shreerama Diwana
    ಹಾಸ್ಯ ಮತ್ತು ನೋವು ಮನುಷ್ಯರಲ್ಲಿ ಯಾವ ಸಮಯದಲ್ಲಿ ತೀವ್ರವಾಗಿ ಹೊರಬರುತ್ತದೆ ಎಂದು ಯೋಚಿಸತೊಡಗಿದಾಗ...ಈ ಭಾವನೆಗಳು ಸಾಮಾನ್ಯವಾಗಿ ಅಭಿವ್ಯಕ್ತಿ ಗೊಳ್ಳುವುದು ಸಾಹಿತ್ಯ ಸಂಗೀತ ಸಿನಿಮಾ ಚಿತ್ರಕಲೆ ಮುಂತಾದ ಲಲಿತಕಲಾ ಮಾಧ್ಯಮಗಳ ಮುಖಾಂತರ, ಅದನ್ನೇ…
  • March 03, 2021
    ಬರಹ: Kavitha Mahesh
    ೦೧) "ರಸ್ತೆ ಮೇಲೆ ಕಲ್ಲಿನ ಹರಳುಗಳಿದ್ದರೆ ಒಳ್ಳೆಯ ಬೂಟು ಹಾಕಿಕೊಂಡು ನಡೆಯಬಹುದು..!!" ಆದರೆ...."ಒಳ್ಳೆಯ ಬೂಟಿನೊಳಗೆ ಒಂದೇ ಒಂದು ಕಲ್ಲಿನ ಹರಳು ಇದ್ದಲ್ಲಿ ಅತ್ಯುತ್ತಮ ರಸ್ತೆಯ ಮೇಲೂ‌ ನಾಲ್ಕು ಹೆಜ್ಜೆ ನಡೆಯಲು ಸಾಧ್ಯವಿಲ್ಲ...!!" "ಹೊರಗಿನ…
  • March 03, 2021
    ಬರಹ: ಬರಹಗಾರರ ಬಳಗ
    ಕರುಳುರಿದು ಕೊಟ್ಟ ಶಾಪ ಹುಸಿಯಾಗದು ಚಿತ್ರಗುಪ್ತನಿಗೆ ಪಾಪದ ಲೆಕ್ಕ ತಪ್ಪಲಾರದು ನೈತಿಕತೆ ಇಲ್ಲದಿರೆ ನೆಮ್ಮದಿಯೆ ಇರದು ಧರ್ಮವು ಎಂದಿಗೂ ದಾರಿ ತಪ್ಪದು   ಹೊಗಳಿಕೆ ಬಯಸಿ ಕೋಗಿಲೆ ಹಾಡದು ಅಪ್ಪಣೆಯ ಬೇಡಿ ಮಯೂರ ನರ್ತಿಸದು ಮಿಂಚಿಲ್ಲದೆ ಮೋಡವು…
  • March 02, 2021
    ಬರಹ: addoor
    ಸಸ್ಯಗಳ ಮತ್ತು ಪ್ರಾಣಿಗಳ ಲಕ್ಷಣಗಳನ್ನು ಹೊಂದಿರುವ ಏಕಕೋಶ ಜೀವಿಗಳಿವೆ ಎಂದರೆ ನಂಬುತ್ತೀರಾ? ಉದಾಹರಣೆಗೆ ಯೂಗ್ಲಿನಾ ಎಂಬ ಏಕಕೋಶ ಜೀವಿ. ಇದು ನೀರಿನಲ್ಲಿದ್ದಾಗ ಪ್ರಾಣಿಯಂತೆ ಅಂದರೆ ಹಾವಿನ ಚಲನೆಗಳನ್ನು ಮಾಡುತ್ತಾ ಮುಂದಕ್ಕೆ ಸರಿಯುತ್ತದೆ.…
  • March 02, 2021
    ಬರಹ: Ashwin Rao K P
    ಪ್ಲಾಸ್ಟಿಕ್ ಸರ್ವವ್ಯಾಪಿಯಾಗಿರುವ ಭೂತ. ಇದರ ಬಳಕೆಯನ್ನು ಸಂಪೂರ್ಣವಾಗಿ ನಾವು ತ್ಯಜಿಸಲಂತೂ ಸಾಧ್ಯವಿಲ್ಲ. ಆದರೆ ಬಹುತೇಕ ಕಡೆ ಇದರ ಬಳಕೆಯನ್ನು ಕಮ್ಮಿ ಮಾಡಬಹುದು. ಒಮ್ಮೆ ಬಳಸಿ ಬಿಸಾಕುವ ಪ್ಲಾಸ್ಟಿಕ್ ತೊಟ್ಟೆಗಳು (Carry Bags), ನೀರಿನ…
  • March 02, 2021
    ಬರಹ: ಬರಹಗಾರರ ಬಳಗ
    ಊರೆಲ್ಲ ಉತ್ಸವ ಸಂಭ್ರಮದ ಬೆರಗಲ್ಲಿ ರಥ ಬೀದಿ ಬಣ್ಣದಲಿ ಮುಳುಗುತಿದೆ ನೋಡು ಸಣ್ಣವರು ದೊಡ್ಡವರು ಎಲ್ಲರೂ ಸೇರಿಹರು ಜಾತ್ರೆ ಸಂಭ್ರಮವಿಲ್ಲಿ ಕೇರಿ ತುಂಬಾ   ಮೂಲೆ ಮನೆ ಕಾಮಿನಿಯು ಮೂಲೆಯಲಿ ಬಿದ್ದಿಹಳು ಬೀದಿ ನಾಯಿಗಳಿಗು ಅಲ್ಪ ಕರುಣೆಯಿಲ್ಲ…
  • March 02, 2021
    ಬರಹ: Shreerama Diwana
    ಪುಟ್ಟ ಕಂದ ಬೆಳಗಿನ ನಿದ್ರೆಯಿಂದ ಎದ್ದು ಕಣ್ಣು ಬಿಟ್ಟು ಪಕ್ಕದಲ್ಲಿ ಮಲಗಿದ್ದ ಅಮ್ಮನನ್ನು ತನ್ನ ಎರಡೂ ಕೈಗಳಿಂದ ಬಾಚಿತಬ್ಬಿ ಆಕೆಯ ಎದೆಯ ಮೇಲೆ ಮತ್ತೆ ಮಲಗಿದಾಗ ತಾಯಿ ತನ್ನೆಲ್ಲಾ ಅಕ್ಕರೆಯಿಂದ ಅದಕ್ಕೆ ಮುತ್ತಿಟ್ಟದ್ದು.... ರಸ್ತೆ…
  • March 02, 2021
    ಬರಹ: ಬರಹಗಾರರ ಬಳಗ
    ಮೌನವಾಗಿದ್ದ ಮಸಣದಲ್ಲಿ ಒಮ್ಮಿದೊಮ್ಮೆಲೆ ಆಕ್ರಂದನ ಆಲಾಪ. ಎಲ್ಲರೂ ಸೇರಿದರು. ಪ್ರೇಮಿಗಳ ರೂಪದಲ್ಲಿ ಇಹಲೋಕ ತ್ಯಜಿಸಿದವರ ಸಹಿತ. ಸುತ್ತಲೂ ನೀರವ ಮೌನ ಮುರಿದಿತ್ತು. ಯುವ ಉತ್ಸಾಹಿ ಯುವಕ ಯುವತಿಯ ಹೆಣಗಳು ಹೂವಿನಿಂದ ಅಲಂಕೃತಗೊಂಡು ಸ್ಮಶಾನದಲ್ಲಿ…
  • March 02, 2021
    ಬರಹ: ಬರಹಗಾರರ ಬಳಗ
    ನವಮಾಸದ ಮೊದಲೇ ಎನಗೆ ಸಾವಿನ ದಾರಿಯ ತೋರದಿರಿ ಹುಟ್ಟದು ಜೀವಿಯ ಬದುಕೆನ್ನುವುದನು ಹಿರಿಯರೆ ಅನುದಿನ ಅರಿಯುತಿರಿ   ತಾಯಿಯ ಕರುಳಿನ ಕುಡಿಯಾಗಿಹೆನು ಹೆಣ್ಣಿನ ರೂಪದಿ ಬೆಳೆಯುತಲಿಹೆನು ನನ್ನಯ ಹರಣವು ನಿಮಗದು ತರವೆ ನಿಮ್ಮಯ ಜೊತೆಗೆ ಇರಲದು ಬರುವೆನು…
  • March 01, 2021
    ಬರಹ: Ashwin Rao K P
    ಅನಾದಿ ಕಾಲದಿಂದಲೂ ಮಾನವನ ಬದುಕಿನಲ್ಲಿ ವಿಕಾಸವಾಗುತ್ತಾ ಬಂದಿದೆ. ಕಾಲ ಕಳೆದಂತೆ ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಾ ಬಂದಿವೆ. ನಮ್ಮ ಬದುಕಿನ ಪ್ರತಿಯೊಂದು ಹಂತದಲ್ಲೂ ವಿಜ್ಞಾನ ನಮಗೆ ಬೆಂಬಲ ನೀಡಿದೆ. ಹಾರಾಡುವ ವಿಮಾನ, ನೋಡುವ ದೂರದರ್ಶನ,…
  • March 01, 2021
    ಬರಹ: Ashwin Rao K P
    ಸಪ್ನ ಬುಕ್ ಹೌಸ್ ಅವರು ಪ್ರಕಾಶಿಸಿದ ಜಗತ್ತಿನ ಪ್ರಸಿದ್ಧ ವ್ಯಕ್ತಿಗಳು ಪುಸ್ತಕವು ವಾಲ್ಮೀಕಿಯಿಂದ ರಾಜೀವ್ ಗಾಂಧಿವರೆಗಿನ ೩೦೪ ಸ್ತ್ರೀ-ಪುರುಷರ ಜೀವನ - ಸಾಧನೆಗಳ ಮೂಲಕ ಪ್ರಪಂಚದ ಇತಿಹಾಸದ ಒಂದು ಇಣುಕುನೋಟವನ್ನು ತೋರಿಸಲು ಲೇಖಕರು ಹೊರಟಿದ್ದಾರೆ…
  • March 01, 2021
    ಬರಹ: Shreerama Diwana
    ಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಮನೆ ಮದ್ದು ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು. ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು,…
  • March 01, 2021
    ಬರಹ: ಬರಹಗಾರರ ಬಳಗ
    ಗಝಲ್ -೧ ಬಾನಲ್ಲಿ ಇರುವ ತಾರೆಯಂತೆ ಎಂದೆಂದು ನೆಲೆಸು ನೀನು ಒಲವಿನ ಸುಧೆಯ ಸವಿಯಂತೆ ಎಂದೆಂದು ನೆಲೆಸು ನೀನು   ಹೊತ್ತಲ್ಲದ ಹೊತ್ತಿನಲ್ಲಿ ಬಂದರೂ ಬಾಗಿಲನ್ನು ಯಾಕೆ ತೆರೆದೆ ಚೆಲುವಿನ ಸನಿಹ ಯಾವತ್ತಿಗೂ ಮದಿರೆಯಂತೆ ಎಂದೆಂದು ನೆಲೆಸು ನೀನು  …
  • March 01, 2021
    ಬರಹ: ಬರಹಗಾರರ ಬಳಗ
    ಸ ಸುಹೃದ್ ವ್ಯಸನೇ ಯಃ ಸ್ಯಾದ್ ಅನ್ಯಜಾತ್ಯುದ್ಭವೋಪಿ ಸನ್/ ವೃದ್ಧೌ ಸರ್ವೋಪಿ ಮಿತ್ರಂ ಸ್ಯಾತ್ ಸರ್ವೇಷಾಮೇವ ದೇಹಿನಾಮ್// ನಾವು ತುಂಬಾ ಕಷ್ಟದಲ್ಲಿರುವಾಗ ನಮಗೆ ಯಾರು ಸಹಾಯ ಮಾಡುತ್ತಾರೋ ಅವರೇ ನಮ್ಮ ನಿಜವಾದ ಮಿತ್ರರು. ನಮ್ಮ ಹತ್ತಿರ ಬೇಕಾದಷ್ಟು…