ಸಾಮಾಜಿಕ ಜಾಲತಾಣಗಳ ಮೇಲೆ ಇರುವ ಒಂದು ದೊಡ್ಡ ಆರೋಪ ಇಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳು ಬಹು ವೇಗವಾಗಿ ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿವೆ. ಅವುಗಳಲ್ಲಿ ಬಿತ್ತರವಾಗುವ ಸಂದೇಶಗಳನ್ನು ಮಾನಿಟರ್ ಮಾಡಬೇಕು ಮತ್ತು ಶಿಕ್ಷೆ…
ನಾನು ನನ್ನ ತುಳುನಾಡಿನ ಬಗ್ಗೆ ಹೆಚ್ಚಾಗಿ ತುಳುವಿನಲ್ಲೇ ಲೇಖನ ಬರೆಯುತ್ತಿದ್ದೆ. ಈ ಪುಟ್ಟ ಲೇಖನವನ್ನು ಕನ್ನಡದಲ್ಲಿ ಬರೆದಿದ್ದೇನೆ ಏಕೆಂದರೆ "ತುಳುನಾಡನ್ನು ತುಳುವರು ಎಷ್ಟು ಪ್ರೀತಿಸುತ್ತಾರೊ ಅಷ್ಟೇ ಕನ್ನಡಿಗರೂ ಪ್ರೀತಿಸುತ್ತಾರೆ ಎಂಬುದು…
ಹೀಗೇ ಒಂದು ದಿನ ದೇವೇಂದ್ರ ತನ್ನ ಪರಿವಾರದೊಂದಿಗೆ ಲಕ್ಷ್ಮೀ ಕಟಾಕ್ಷ ಹೊಂದುವ ಸಲುವಾಗಿ ಹೊರಟಿದ್ದ. ದಾರಿಯುದ್ದಕ್ಕೂ ಬಗೆ ಬಗೆಯ ವೃಕ್ಷರಾಜಿಗಳು ಕಂಗೊಳಿಸುತ್ತಿದ್ದವು. ಬಗೆ ಬಗೆಯ ಹೂ ಹಣ್ಣು ಹೊತ್ತ ಮರಗಳು. ಅವುಗಳಲ್ಲಿ ಮನೆ ಮಾಡಿ…
ಒಳ್ಳೆಯವರ, ಸಜ್ಜನರ ಮನಸ್ಸು ಯಾವಾಗಲೂ ಒಳ್ಳೆಯ ರೀತಿಯಲ್ಲಿಯೇ ಇರುವುದು ಹೌದಾದರೂ, ಸಮಯ, ಸಂದರ್ಭ ಬಂದಾಗ ವಜ್ರಕ್ಕಿಂತಲೂ ಕಠಿಣವಾಗಬಹುದು. ಬೇಕಾದಾಗ ಹೂವಿನ ಎಸಳಿನ ಮೃದುತ್ವ, ಕೋಮಲತೆ ಆಗಲೂ ಬಹುದು. ಮನಸ್ಸಿನ ಒಳಹೊರಗನ್ನು ಅಷ್ಟು ಬೇಗ ಅರಿಯಲು…
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ ಅನೇಕ ವೇದಿಕೆಗಳಲ್ಲೂ ಇದೇ ಬಹು ಚರ್ಚಿತ ವಿಷಯ. ಅಂದರೆ ಬಹಳಷ್ಟು ದೊಡ್ಡವರಲ್ಲಿಲ್ಲದ , ಸಮಾಜದಲ್ಲಿ ತನ್ನ ಅಸ್ತಿತ್ವ…
ರಾಜ ಅಗ್ನಿಸಖ ಒಂದು ದಿನ ಕಾಡಿನಲ್ಲಿ ಬೇಟೆಯಾಡುತ್ತಿದ್ದ. ಆಗ ಕಂಡಿತು ಅವನಿಗೆ ಅತ್ಯಂತ ಸುಂದರವಾದ ಒಂದು ಜಿಂಕೆ. ಅದರೆ ಕುತ್ತಿಗೆಯಲ್ಲಿ ಹೂವಿನ ಹಾರ ಮತ್ತು ತಲೆಯಲ್ಲಿ ಚಿನ್ನದ ಮುಕುಟವಿದ್ದವು.
ಆಗಲೇ ರಾಜನಿಗೆ ಆ ಜಿಂಕೆಯ ಮೇಲೆ ಮೋಹ ಉಂಟಾಯಿತು.…
ಕಣ್ಣಲ್ಲಿ ಸಕ್ಕರೆ
ಅಂದು ನಮ್ಮ ಮನೆಯಲ್ಲಿ ಹೋಮ ಏರ್ಪಡಿಸಲಾಗಿತ್ತು. ಮನೆ ತುಂಬಾ ನೆಂಟರಿಷ್ಟರು ನೆರೆದಿದ್ದರು. ಹೋಮಕ್ಕೆ ಉಪಯೋಗಿಸಿದ ಸೌದೆ ಸ್ವಲ್ಪ ಹಸಿಯಾಗಿದ್ದುದರಿಂದ ಬೆಂಕಿ ಹತ್ತಿಕೊಳ್ಳಲು ಸತಾಯಿಸುತ್ತಿತ್ತು. ಅದರಿಂದಾಗಿ ಮನೆಯೆಲ್ಲಾ ಹೊಗೆ…
ವೈಚಾರಿಕ ಸಮರಕ್ಕೆ ‘ಓಪನ್ ಚಾಲೆಂಜ್' ಎಂಬ ಪುಸ್ತಕವನ್ನು ಬರೆದವರು ಪ್ರವೀಣ್ ಕುಮಾರ್ ಮಾವಿನಕಾಡು. ಇವರು ಹುಟ್ಟಿ ಬೆಳೆದದ್ದು ಮಲೆನಾಡಿನಲ್ಲಿ. ಚಿಕ್ಕಮಗಳೂರಿನಲ್ಲಿ ಎರಡು ವರ್ಷಗಳ ಕೈಗಾರಿಕಾ ತರಭೇತಿ ಮುಗಿಸಿ ನೇರವಾಗಿ ಸೇರಿದ್ದು ಬೆಂಗಳೂರಿನ…
ಬದಲಾವಣೆಗಾಗಿ ಒಂದಷ್ಟು ಬರಹ, ಒಂದಷ್ಟು ಕಾಲ್ನಡಿಗೆ, ಒಂದಷ್ಟು ಸಂವಾದ, ಒಂದಷ್ಟು ಚರ್ಚೆ, ಒಂದಷ್ಟು ಕಷ್ಟ ಸಹಿಷ್ಣುತೆ, ಒಂದಷ್ಟು ಸಣ್ಣ ತ್ಯಾಗ, ಒಂದಷ್ಟು ದೈಹಿಕ ಮತ್ತು ಮಾನಸಿಕ ನೋವು, ಒಂದಷ್ಟು ಹೇಳಲಾಗದ ತೊಳಲಾಟ, ಒಂದಷ್ಟು ಓದು, ಒಂದಷ್ಟು…
*ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು* ಹೇಳುವುದು ಕೇಳಿದ್ದೇವೆ, ಗಾದೆ ಮಾತು ಸಹ. ಹಾಗೆಯೇ *ಅಂಡೆ ಬಾಯಿ ಕಟ್ಟಬಹುದು, ದೊಂಡೆ (ಗಂಟಲು) ಬಾಯಿ ಕಟ್ಟಲು ಸಾಧ್ಯವಿಲ್ಲ* ಇದು ಸಹ ಒಂದು ಗಾದೆ ಮಾತು.
ಮಾತು ಮಾನವನಿಗೆ ದೇವನಿತ್ತ ಅಮೂಲ್ಯ…
’ಕಿಟೆಲ್ ನಿಘಂಟು' ಬಗ್ಗೆ ಕೇಳದವರೇ ಅಪರೂಪ. ದೂರದ ಜರ್ಮನಿಯಿಂದ ಭಾರತಕ್ಕೆ ಬಂದದ್ದು ಮತಪ್ರಚಾರಕ್ಕಾಗಿ, ಆದರೆ ಕರ್ನಾಟಕದ ಮಣ್ಣು ಅವರಿಂದ ಮಹತ್ತರವಾದ ಕೆಲಸವನ್ನೇ ಮಾಡಿಸಿಬಿಟ್ಟಿತು. ರೆವರೆಂಡ್ ಫರ್ಡಿನ್ಯಾಂಡ್ ಕಿಟೆಲ್ ರವರ ಆದ್ಯ ಕರ್ತವ್ಯ…
ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಶಾಲಾ ಕಾಲೇಜು ಪರೀಕ್ಷೆಗಳಲ್ಲಿ ಫಿಕ್ಸಿಂಗ್,…
ಈ ಜಗತ್ತಿನ ಗಣ್ಯರ ಅಭಿಪ್ರಾಯದಂತೆ ಒಬ್ಬೊಬ್ಬರದು ಒಂದೊಂದು ರೀತಿ:
ಬುದ್ಧ ಹೇಳುತ್ತಾನೆ, *"ಪ್ರೀತಿ ಮತ್ತು ಶಾಂತಿ".*
ದುರ್ಯೋಧನ ಹೇಳುತ್ತಾನೆ, *"ಹಠ ಮತ್ತು ಛಲ".*
ಏಕಲವ್ಯ ಹೇಳುತ್ತಾನೆ, *"ಗುರಿ".
ಯುಧಿಷ್ಠಿರ ಹೇಳುತ್ತಾನೆ, *"ಧರ್ಮ"*…
೬೯.ಭಾರತದ ಪ್ರಥಮ ಚಂದ್ರಯಾನ ದೇಶದ ಅಭಿಮಾನದ ಪ್ರತೀಕ
ಚಂದ್ರಯಾನ-೧, ಭಾರತದ ಪ್ರಥಮ ಮಾನವರಹಿತ ಚಂದ್ರಲೋಕದ ಅಭಿಯಾನ. ಈ ಯಾನವನ್ನು ೨೨ ಅಕ್ಟೋಬರ್ ೨೦೦೮ರಂದು, ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧಾವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ…
‘ಆರೋಗ್ಯವೇ ಭಾಗ್ಯ’ ಎನ್ನುವ ಮಾತೊಂದಿದೆ. ಇದು ನೂರು ಶೇಕಡಾ ಸತ್ಯ ವಿಷಯ. ನಮ್ಮಲ್ಲಿ ಆರೋಗ್ಯ ಇರುವಾಗ ನಾವು ಹಣ, ಆಸ್ತಿಯ ಹಿಂದೆ ಓಡುತ್ತೇವೆ. ಯಾವಾಗ ನಮ್ಮ ಬಳಿ ಸಕಲ ಸಂಪತ್ತು ಇರುತ್ತದೆಯೋ ಆಗ ನಮ್ಮ ಶರೀರ ರೋಗಗಳ ಗೂಡಾಗಿರುತ್ತದೆ. ನಾವು…
*ಕಟೀಲು ಸಿತ್ಲ ರಂಗನಾಥ ರಾವ್ ಅವರು ಸಂದರ್ಶಿಸಿ ನಿರೂಪಿಸಿದ "ರಂಗವಿಚಿಕಿತ್ಸೆ" ಯಕ್ಷಗಾನ ರಂಗತಜ್ಞ ಡಾ. ಕೆ. ಎಂ. ರಾಘವ ನಂಬಿಯಾರ್ ಅವರ ರಂಗ ವಿಚಾರಗಳು*
"ರಂಗವಿಚಿಕಿತ್ಸೆ" (ಯಕ್ಷಗಾನ ರಂಗತಜ್ಞ ಡಾ. ಕೆ. ಎಂ. ರಾಘವ ನಂಬಿಯಾರ್ ಅವರ ರಂಗ…