‘ಕೆಫೆ ಕಾಫಿ ಡೇ’ ಎಂಬ ಸಂಸ್ಥೆಯ ಮಾಲೀಕ ಸಿದ್ಧಾರ್ಥ್ ಮಂಗಳೂರಿನ ನೇತ್ರಾವತಿ ನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡದ್ದು ೨೦೧೯ರ ದೊಡ್ದ ಸಂಗತಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಸಿದ್ಧಾರ್ಥ ಪುಟ್ಟದಾದ ‘…
ಪ್ರತಿಯೊಂದು ಜೀವಿಗಳಲ್ಲೂ ಭಾವನೆಗಳ ಪ್ರವಾಹ ಸದಾ ಹರಿಯುತ್ತಿರುತ್ತದೆ. ಇನ್ನು ಮನುಷ್ಯರಲ್ಲಂತೂ ಗಂಡು ಹೆಣ್ಣಿನ ಬೇದಗಳಿಲ್ಲದೆ ಭಾವನೆಗಳದೇ ಸಾಮ್ರಾಜ್ಯ. ಹಿಂದೆ ಅಕ್ಷರ ಜ್ಞಾನವಿಲ್ಲದ ಜನರು ಜಾನಪದ ಹಾಡು ಕಥೆಗಳ ಮೂಲಕ ತಮ್ಮ ಭಾವನೆಗಳನ್ನು…
೮೫.ಜಗತ್ತಿನ ಪ್ರಪ್ರಥಮ ಕೈಬೆರಳಚ್ಚಿನ ಬ್ಯುರೋ ಭಾರತದಲ್ಲಿದೆ.
ಪ್ರತಿಯೊಬ್ಬ ವ್ಯಕ್ತಿಯನ್ನು ಆತನ/ ಆಕೆಯ ಕೈಬೆರಳಚ್ಚು ಮೂಲಕ ಖಡಾಖಂಡಿತವಾಗಿ ಗುರುತಿಸಬಹುದು. ಆದ್ದರಿಂದ, ಅಪರಾಧ ಪತ್ತೆಯಲ್ಲಿ ಕೈಬೆರಳಚ್ಚುಗಳಿಗೆ ಪ್ರಾಮುಖ್ಯತೆ. ಜಗತ್ತಿನ…
ಸಾಮಾನ್ಯವಾಗಿ ವಿವೇಕಿಗಳು ಎಂದರೆ ಎಲ್ಲಾ ಗೊತ್ತಿದ್ದವರು, ವಿವೇಚಿಸದೆ ಯಾವುದೇ ಕೆಲಸಕ್ಕೂ ಕೈ ಹಾಕದವರು ಎನ್ನಬಹುದು. ಯಾವ ವಿಷಯವಾಗಲಿ, ಒಂದು ಕೆಲಸವಾಗಲಿ ಅದರ ಬಗ್ಗೆ ಸರಿಯಾಗಿ ವಿಮರ್ಶಿಸಿ ಮುಂದೆ ಹೋಗುವ ಸ್ವಭಾವದವರು. ಅವರು…
ಗೆಳತಿ, ಆ ನಿನ್ನ ಮೊಗದಲ್ಲಿ
ನಕ್ಷತ್ರದ ಹೊಳಪಿತ್ತು
ಮಿಂಚಿ ಮರೆಯಾದ ನಗೆಯಲ್ಲಿ
ಚಂದಿರನ ಮನಸಿತ್ತು
ನಾ ಕದ್ದು ಎದೆಯ ಗೂಡಲ್ಲಿ
ಬಚ್ಚಿಡುವೆನೆಂಬ ಕನಸಿತ್ತು
ರಾತ್ರಿ ಕಳೆದು ರಾತ್ರಿ...
ಮತ್ತೆ ಮತ್ತೆ ಕಚಗುಳಿಯಿಟ್ಟಾಗ
ನಿನ್ನೊಲವೆ…
ಕವಿ, ಸಾಹಿತಿ, ಅಧ್ಯಾಪಕರಾದ ಶ್ರೀ ಹಾ.ಮ.ಸತೀಶ (ಹಾಲುಮಜಲು ಸತೀಶ) ಇವರ ಪುಸ್ತಕ *ಪರಸ್ಪರ* ವೈಚಾರಿಕ ಲೇಖನಗಳನ್ನೊಳಗೊಂಡ ಹೊತ್ತಗೆ. ಒಟ್ಟು *೨೭* ಲೇಖನಗಳು ಶ್ರೀಯುತರ ಕೈಯಿಂದ ಬರೆಯಲ್ಪಟ್ಟಿದೆ. *ಮಾನವ* -ಮೊದಲು ಮಾನವನಾಗು, ಮನಸ್ಸನ್ನು…
ಕಳೆದ ವಾರ ನಾವು ಆರಿಸಿದ ಕವಿ ಪು.ತಿ.ನರಸಿಂಹಾಚಾರ್. ಅವರ ಎರಡು ಅಪರೂಪದ ಕವನಗಳಿಗೆ ಬಹಳ ಪ್ರಶಂಸೆಗಳು ಬಂದಿವೆ. ‘ಸುವರ್ಣ ಸಂಪುಟ’ ಕೃತಿಯಲ್ಲಿ ಪುತಿನ ಅವರ ಇನ್ನೂ ಹಲವಾರು ಕವನಗಳಿವೆ. ಅವುಗಳ ಶೀರ್ಷಿಕೆಗಳು ಹೀಗಿವೆ- ಬಾನ್ ತಿಳಿದಿತ್ತು, ಮಳೆ…
ಅಯ್ಯ ನಾನಯ್ಯ, ನಿಮ್ಮ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿಯಜ್ಜ......ಹರಪ್ಪ ಮಹೇಂಜೋದಾರೋ ಕಾಲದ ನಿಮ್ಮ ಪೂರ್ವಿಕ. ನಮ್ಮ ವನ ದೇವತೆಯ ಶಾಪದಿಂದ ಈಗಲೂ ಮುಕ್ತನಾಗದೆ, ದೈಹಿಕ, ಮಾನಸಿಕ ಯಾತನೆಯಿಂದ ನರಳುತ್ತಾ ಜೀವಿಸುತ್ತಿದ್ದೇನೆ…
"ನೀನು ಹೆದರಬೇಡ ನಾನಿದ್ದೇನೆ" ಎಂದು ಹೇಳುವುದು ಜೀವನದಲ್ಲಿ ಎಲ್ಲರಿಗೂ ಆದ ಅನುಭವ. ಹೌದು, ಎಷ್ಟು ಸಮಯವಿರಬಹುದು? ಒಂದು ಹಂತಕ್ಕೆ ಬರುವಲ್ಲಿವರೆಗೆ ಮಾತ್ರ. ಒಬ್ಬ ಇದ್ದಾನೆ ಅಂಥ ಕೈಕಟ್ಟಿ ಕುಳಿತರೆ ಹೇಗೆ? ಅವನ ಅನ್ನದ ದಾರಿ ಅವನೇ ಹುಡುಕಬೇಕಲ್ಲ…
*ಬಿ.ಎನ್.ಗುಪ್ತ, ಬಿ.ಎಂ.ಶ್ರೀನಿವಾಸಯ್ಯ, ಬಿ.ಎಸ್.ನಾರಾಯಣ್, ಎಂ.ಡಿ.ನಟರಾಜ್, ಜಿ. ಎಸ್. ನರಸಿಂಹ ಸೋಮಯಾಜಿಯವರ "ಜನವಾಣಿ"*
"ಜನವಾಣಿ" ಪತ್ರಿಕೆ ಆರಂಭವಾದುದು ೧೯೩೪ರಲ್ಲಿ. ಆ ಕಾಲದ ಪ್ರಸಿದ್ದ ಪತ್ರಿಕೋದ್ಯಮಿ ಬಿ. ಎನ್. ಗುಪ್ತ ಅವರು…
ನಾರದ ಮುನಿಗಳ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ. ಪುರಾಣಗಳ ಯಾವುದೇ ಕಥೆಯಾಗಿರಲಿ, ಅಲ್ಲಿ ನಾರದರ ಪ್ರವೇಶ ಇದ್ದೇ ಇರುತ್ತದೆ. ಇವರಿಗೆ ಕಲಹ ಪ್ರಿಯ ಎಂಬ ಹೆಸರೂ ಇದೆ. ಪುರಾಣಗಳ ಪ್ರಕಾರ ನಾರದ ಮುನಿ ಜ್ಞಾನಗಳ ಸಾಗರ. ತ್ರಿಕಾಲ ಜ್ಞಾನಿಗಳು. ಇವರು…
೬.ಯು.ಎಸ್.ಎ. ದೇಶದ ಚರಿತ್ರೆಯಲ್ಲಿ ಅತ್ಯಂತ ಭೀಕರ ಭೂಕಂಪ ಆದದ್ದು ೧೬ ಡಿಸೆಂಬರ್ ೧೮೧೧ರಂದು. ಎರಡು ವಾರ ಮತ್ತು ಏಳು ವಾರಗಳ ನಂತರ ಇನ್ನೆರಡು ಸಲ ಅಲ್ಲಿ ಭೂಮಿ ಕಂಪಿಸಿತು. ಭೂಕಂಪದ ಕೇಂದ್ರ ಮಿಸ್ಸೋರಿಯ ನ್ಯೂ ಮ್ಯಾಡ್ರಿಡ್ ಆಗಿತ್ತು; ಇದು…
'ಪಂಚಮಗಳ ನಡುವೆ' ಎಂಬ ಈ ಸತ್ಯಕಾಮರ ಕೃತಿಯ ವಿಷಯ ಬಹು ಚರ್ಚಿತ. ಸತ್ಯಕಾಮರೇ ತಮ್ಮ ಮುನ್ನುಡಿಯಲ್ಲಿ ಬರೆದ ಮಾತುಗಳನ್ನು ಓದಿದರೆ ನಿಮಗೆ ನಿಜಕ್ಕೂ ಕೃತಿಯ ಬಗ್ಗೆ ಕುತೂಹಲ ಮೂಡತೊಡಗುತ್ತದೆ. ‘ಅನುಭವಗಳು ತರಂಗಗಳಂತೆ ಚಲನೆ ನೇರ ನಿಟ್ಟಿನಲ್ಲಲ್ಲ'…
ಪರಿಚಯದ ಚಲನಚಿತ್ರ ಯುವ ನಿರ್ದೇಶಕರೊಬ್ಬರು ಕರೆ ಮಾಡಿ ಅವರ ಮುಂದಿನ ಚಿತ್ರದ ಪಾತ್ರವೊಂದರಲ್ಲಿ ಅಭಿನಯಿಸುವಂತೆ ಕೇಳಿದರು. ಕುತೂಹಲಕ್ಕಾಗಿ ನಾನು ಯಾವ ಪಾತ್ರ ಎಂದು ಕೇಳಿದೆ. " ಪೋಲಿಸ್ ಅಧಿಕಾರಿ " ಎಂದರು.
ನಾನು " ಓ ಒಬ್ಬ ನಿಷ್ಠಾವಂತ…
*ಅಧ್ಯಾಯ ೧೫*
*ನ ರೂಪಮಸ್ಯೇಹ ತಥೋಪಲಭ್ಯತೇ ನಾಂತೋ ನ ಚಾದಿರ್ನ ಚ ಸಂಪ್ರತಿಷ್ಠಾ/*
*ಅಶ್ವತ್ಥಮೇನಂ ಸುವಿರೂಢಮೂಲಮಸಂಗಶಸ್ತ್ರೇಣ ದೃಢೇನ ಛಿತ್ತ್ವಾ//೩//*
ಈ ಜಗದ್ರೂಪೀ ವೃಕ್ಷದ ಸ್ವರೂಪವು ಹೇಗೆ ಹೇಳಿದೆಯೋ ಹಾಗೆ ಇಲ್ಲಿ ವಿಚಾರಕಾಲದಲ್ಲಿ…
ಶ್ರೀ ರಮೇಶ್ ಬೇಗಾರ್ ಇವರು ಬರೆದ ದಿ.ಕಾಳಿಂಗ ನಾವಡರ ಕುರಿತಾದ ಈ ಲೇಖನವೊಂದು ವಾಟ್ಸಾಪ್ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಕಾಳಿಂಗ ನಾವಡರ ಜೊತೆ ಒಡನಾಟವಿದ್ದ ಲೇಖಕರು, ನಾವಡರ ಸೊಗಸಾದ ಪರಿಚಯವನ್ನು ತಮ್ಮದೇ ಮಾತುಗಳಲ್ಲಿ ವರ್ಣಿಸಿದ್ದಾರೆ.…