ಮಲೆನಾಡಿನ ರೋಚಕ ಕಥೆಗಳು ಸರಣಿಯ ೧೧ನೆಯ ಭಾಗವಾದ ‘ಬಲ್ಲಾಳ ದುರ್ಗದ ಭೀಕರ ಕಮರಿ' ಪುಸ್ತಕ ನಿಮ್ಮ ಕೈಯಲ್ಲಿದೆ. ಇದು ೧೩ ಕಥೆಗಳನ್ನು ಹೊಂದಿರುವ ಕಥಾ ಸಂಕಲನ. ಎಂದಿನಂತೆ ಮಲೆನಾಡಿನ ಸುಂದರ ಪ್ರಕೃತಿ ಸೌಂದರ್ಯ ಜೊತೆಗೆ ಅಲ್ಲಿನ ರೋಚಕತೆಯನ್ನು…
ಮುಂಬಯಿಯಿಂದ ಪ್ರಕಟಗೊಳ್ಳುತ್ತಿದ್ದ ಎ. ಸಿ. ಕುಂದರ್ ಅವರ ಮಾಸಿಕ ‘ಪ್ರೇಕ್ಷಕ’
೧೯೬೬ರಲ್ಲಿ ಮುಂಬಯಿ ಕನ್ನಡಿಗರು ಆರಂಭಿಸಿದ ಮಾಸಿಕ "ಪ್ರೇಕ್ಷಕ". ಪ್ರಧಾನ ಸಂಪಾದಕರು ಮತ್ತು ಪ್ರಕಾಶಕರಾಗಿದ್ದವರು 'ವಿದ್ಯಾ ವಿಶಾರದ' ಎ. ಸಿ. ಕುಂದರ್. ಇವರು ತಮ್ಮ…
ಅಕ್ಷರಗಳ ಸಂಶೋಧನೆಯೊಂದಿಗೆ ಉಗಮವಾದ ಅದ್ಭುತ ಸೃಷ್ಟಿ ಈ ಬರವಣಿಗೆ. ಅಕ್ಷರಗಳಿಗಿಂತ ಮೊದಲು ಸಹ ಬರವಣಿಗೆ ಅಸ್ತಿತ್ವದಲ್ಲಿತ್ತು. ಆದರೆ ಚಿತ್ರ, ಸಂಜ್ಞೆ ಮುಂತಾದ ವಿಚಿತ್ರ ವೈಶಿಷ್ಟ್ಯ ರೂಪದಲ್ಲಿ ಅದು ಬಳಕೆಯಲ್ಲಿತ್ತು. ಯಾವಾಗ ಬರಹ ಒಂದು…
ಸ್ನೇಹ ಎನ್ನುವುದು ಸಂತೆಯಲ್ಲಿ ಸಿಗುವ ವಸ್ತುವಲ್ಲ, ಅದು ಹೃದಯದಿಂದ ಮೂಡಬೇಕು.. ‘ಸ್ನೇಹಿತರೇ’ ಎಂದು ಹೇಳುವುದರಲ್ಲಿ ಎಷ್ಟು ಆನಂದವಿದೆ. ಕೃಷ್ಣ ಕುಚೇಲರ ಪವಿತ್ರ ಸ್ನೇಹ, ಅವಲಕ್ಕಿ ಗಂಟಿನ ಕಥೆ, ಅವರೀರ್ವರ ಹೃದಯ ಶ್ರೀಮಂತಿಕೆ ಅಳೆತಗೂ ನಿಲುಕದ್ದು…
ಇಂದು ಸಂಜೆ ಸೂರ್ಯ ಬಿಡಿಸಿದ ರಂಗಿನ ಚಿತ್ತಾರವನ್ನ ಮಳೆರಾಯ ತೋಯಿಸುತ್ತಾ ಕರಗಿಸಿದ. ಮೋಡಗಳನ್ನ ಯಾರೋ ಮುಂದೆ ಸಾಗಲು ಬಿಡುತ್ತಿಲ್ಲ ಎನ್ನುವಂತೆ ಆ ಊರಿನಲ್ಲಿ ಮಾತ್ರ ಧಾರಾಕಾರವಾಗಿ ಮಳೆ ಸುರಿಯಿತು. ಈ ಮಳೆ ಭಯವನ್ನು ಹುಟ್ಟಿಸಿದರು ಹೊಳೆಯ ಬದಿಯ…
ಕಳೆದ ವಾರ ನೀವು ಶ್ರೀಕೃಷ್ಣನ ಪುತ್ರನಾದ ಪ್ರದ್ಯುಮ್ನನ ಬಗ್ಗೆ ತಿಳಿದುಕೊಂಡಿರುವಿರಿ. ಇಂದು ನಾನು ನಿಮಗೆ ಶ್ರೀಕೃಷ್ಣನ ಮತ್ತೊರ್ವ ಪುತ್ರ ಸಾಂಬಾ ಬಗ್ಗೆ ತಿಳಿಸಿಕೊಡಲಿರುವೆ. ಒಂದು ರೀತಿಯಲ್ಲಿ ನೋಡಲು ಹೋದರೆ ಸಾಂಬಾ ಒಬ್ಬ ದುರಂತ ನಾಯಕ ಎಂದೇ…
ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ… ಗೌತಮ ಬುದ್ಧ....
ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ…
ಶಿವನ ಮಕ್ಕಳು ಎಂದರೆ ನಮಗೆಲ್ಲಾ ನೆನಪಿಗೆ ಬರುವುದು ಗಣೇಶ, ಕಾರ್ತಿಕೇಯ. ಆದರೆ ಇವರಿಬ್ಬರನ್ನ ಹೊರತುಪಡಿಸಿ ಶಿವ ಮತ್ತು ಪಾರ್ವತಿಗೆ ಇನ್ನೂ ನಾಲ್ವರು ಮಕ್ಕಳಿದ್ದರು. ಅಂದರೆ ಒಟ್ಟು ಆರು ಮಂದಿ ಮಕ್ಕಳಿದ್ದರು ಅಂತ ಶಿವಪುರಾಣದಲ್ಲೇ ಹೇಳಲಾಗಿದೆ.…
ಸದಾ ಚಟುವಟಿಕೆಯಲ್ಲಿರುವವರಿಗೆ, ಏನಾದರೊಂದು ಕೆಲಸದಲ್ಲಿ ತೊಡಗಿಸಿಕೊಂಡಿರುವವರಿಗೆ ಸಮಯ ಬೇಕಾದಂತೆ ಸಿಗುತ್ತದೆ. ಸೋಮಾರಿಗಳಿಗೆ, ಕುಂಟುನೆಪ ಹೇಳುವವರಿಗೆ, ಆಲಸಿಗಳಿಗೆ ಸಮಯವೇ ಸಿಗುವುದಿಲ್ಲ. ಏನು ಹೇಳಿದರೂ ಪುರುಸೊತ್ತಿಲ್ಲ ಎಂದು ಹೇಳುವುದು ಅವರ…
ಅಲ್ಲೊಂದು ಊರಿದೆ. ಮೊದಲದು ಊರಾಗಿರಲಿಲ್ಲ. ದೂರದೂರದ ಬೇರೆಬೇರೆ ಜನ ದುಡಿಮೆಯ ನಂಬಿ ಇಲ್ಲಿಗೆ ಬಂದು ನಿಂತ ಮೇಲೆ ಈಗ ಅದು ಊರಾಗಿ ಜನವಸತಿಯ ಸ್ಥಳವಾಗಿ ಮಾರ್ಪಾಡಾಗಿದೆ. ನಮಗೆಲ್ಲರಿಗೂ ಹೆಸರಿದೆ, ಅದಕ್ಕೊಂದಿಷ್ಟು ಪದವಿಗಳು, ಸಾಧನೆಗಳು, ಜೊತೆಗೆ…
ಹಸಿವಿನ ಮಾಪನದಲ್ಲಿ ಭಾರತ 100 ಕ್ಕಿಂತ ಕೆಳಗಡೆ ಕುಸಿತ. ಭಾರತದ ರಕ್ಷಣಾ ಉದ್ಯಮದಲ್ಲಿ ಮತ್ತೊಂದು ಸ್ವದೇಶಿ ಖಾಸಗಿ ಸಂಸ್ಥೆ ಪ್ರಾರಂಭ. ಇದರಲ್ಲಿ ಯಾವ ಸುದ್ದಿ ಪ್ರಾಮುಖ್ಯತೆ ಪಡೆಯಬೇಕು. ದೇಶದ ಪ್ರಜ್ಞಾವಂತ ಜನ ಯಾವ ವಿಷಯದ ಬಗ್ಗೆ ಹೆಚ್ಚು…
ಬುವಿಯು ನಮಗಿತ್ತ ಅಮೋಘ ಕೊಡುಗೆ
ಕೊಡುಗೆ ಹಸುರಿನ ಸಿರಿಯ ಉಡುಗೆ
ಉಡುಗೆ ತೊಟ್ಟಿಹ ವನರಾಣಿ ಬೆಡಗಿ
ಬೆಡಗಿ ಪ್ರಕೃತಿಯ ಮಡಿಲಲ್ಲಿ ನಡುಗಿ
ನಡುಗಿ ಸ್ವಾರ್ಥಿಗಳ ಕಣಜದಲಿ ತುಂಬಿ
ತುಂಬಿ ಕಟ್ಟಡಗಳ ಜಂಜಾಟದಲಿ ನಲುಗಿ
ನಲುಗಿ ಶುದ್ಧ ಉಸಿರಿಗಾಗಿ ತಿರುಗಿ…
ಚಿದಂಬರನನ್ನು ಸುಲಭದಲ್ಲಿ ಅರ್ಥೈಸಿಕೊಳ್ಳಲಾಗುವುದೇ ಇಲ್ಲ. ಎಲ್ಲರೂ ಅದ್ಭುತವಾಗಿದೆ ಎಂದು ಚಿತ್ರ ಆತನಿಗೆ ರುಚಿಸುವುದೇ ಇಲ್ಲ. ಉಳಿದವರೆಲ್ಲ ಯಾವುದೋ ಒಂದು ದೃಶ್ಯಕ್ಕೆ ಖುಷಿಯಿಂದ ಕುಣಿಯುತ್ತಿರಬೇಕಾದರೆ ಆತನಿಗೆ ಯಾವ ಭಾವವೂ ಮೂಡುವುದಿಲ್ಲ .…
ಒಂದಾನೊಂದು ಕಾಲದಲ್ಲಿ ದೊಡ್ಡ ಹುಲಿಯೊಂದು ಕಾಡಿನ ಅಂಚಿನಲ್ಲಿ ನಡೆಯುತ್ತಿತ್ತು. ಆಗ ಜೋರು ಮಳೆ ಶುರುವಾಯಿತು. ಮಳೆ ನೀರು ಬೀಳದಂತೆ ಎಲ್ಲಾದರೂ ಆಶ್ರಯ ಸಿಗುತ್ತದೆಯೋ ಎಂದು ನೋಡುತ್ತಾ ಅದು ಒಡತೊಡಗಿತು. ಕೊನೆಗೆ ಒಂದು ಗುಡಿಸಲು ಕಂಡಾಗ, ಅದರ…
‘ದೋಣಿ ಸಾಗಲಿ'
ಆಗ ಶ್ರಾವಣಮಾಸ. ಮನೆಯಲ್ಲಿ ಜೋಕಾಲಿ ಕಟ್ಟಿದ್ದೆವು. ಎಲ್ಲರಿಗೂ ಒಂದೊಂದು ‘ಬೋರಾ ಬಟ್ಲಾ’ ಕಟ್ಟಿ ಕೊಟ್ಟಿದ್ದರು. (ಒಣ ಕೊಬ್ರಿಗೆ ಮಧ್ಯದಲ್ಲಿ ರಂಧ್ರ ಮಾಡಿ ಅದರಲ್ಲಿ ದಾರ ಪೋಣಿಸಿ ಬುಗುರಿ ತರಹ ಆಡಿಸುವುದು) ನಮ್ಮಕ್ಕ ಜೋಕಾಲಿಯಲ್ಲಿ…
ನನ್ನ ಆತ್ಮೀಯ ಮಿತ್ರನೊಬ್ಬ ಏರೋನಾಟಿಕಲ್ ಇಂಜಿನಿಯರಿಂಗ್ ನಲ್ಲಿ ಮೊದಲ ಸ್ಥಾನ ಬಂದು ಚಿನ್ನದ ಪದಕ ಪಡೆದ. ಕಾಲೇಜಿನಲ್ಲಿ ಇರುವಾಗಲೇ ವಿಶಿಷ್ಟ ವಿಮಾನದ ಮಾದರಿಯನ್ನು ವಿನ್ಯಾಸಗೊಳಿಸಿ ದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ವೈಮಾನಿಕ ಉತ್ಸವದಲ್ಲಿ…
ಕಲಬುರ್ಗಿ ನೂತನ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಮಲ್ಲಿನಾಥ ಶಿ. ತಳವಾರರದು ಮೇರು ವ್ಯಕ್ತಿತ್ವ. ಸರಳ ಸಜ್ಜನಿಕೆಗೆ ಮತ್ತೊಂದು ಹೆಸರು ಡಾ.ತಳವಾರರು. ಇವರೊಬ್ಬ ಮಹಾನ್ ಸಾಹಿತಿ ಮಾತ್ರವಲ್ಲ…