ಬೇರೆಯವರ ಶ್ರಮವನ್ನು, ಕಷ್ಟವನ್ನು ಪರಿಹರಿಸುವುದು ಮಹಾತ್ಮರ ಸ್ವಭಾವ. ಅವರು ತಮಗೆಂದು ಏನನ್ನೂ ಉಳಿಸಿಕೊಳ್ಳಲಾರರು. ಹಗಲು ಸೂರ್ಯನ ಶಾಖ ಜೀವಕೋಟಿಗಳಿಗೆ ಬೇಕೇ ಬೇಕು. ಹಾಗೆಯೇ ಅದೇ ಝಳದ ಕಾಯುವಿಕೆಯನ್ನು ಇರುಳ ಚಂದಿರ ಎಷ್ಟೊಂದು…
ಪುಸ್ತಕದ ಪುಟ ತಿರುವಿದಂತೆ ಕಥೆಯ ಬಲೆ ನಿಧಾನವಾಗಿ ತೆರೆದುಕೊಳ್ಳುತ್ತಾ ಹೋಯಿತು. ಓದಿನ ಜಾಡು ಹಿಡಿದು ಹೊರಟವನಿಗೆ ಲೋಕದ ಅರಿವೇ ಇಲ್ಲ. ಹೊಟ್ಟೆ ಅನ್ನ ಕೇಳುತ್ತಿಲ್ಲ, ಗಂಟಲು ನೀರು ಬಯಸಲಿಲ್ಲ. ಮನಸ್ಸು ಅಕ್ಷರಗಳನ್ನು ಜೋಡಿಸುತ್ತಾ…
ಪ್ರಖ್ಯಾತ ಮಧುರೈ ಮೀನಾಕ್ಷಿ ದೇವಸ್ಥಾನದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿರುವ ಈ ದೇವಸ್ಥಾನ ಹಲವು ಶತಮಾನಗಳಷ್ಟು ಹಳೆಯದ್ದು. ಈ ದೇವಸ್ಥಾನದ ಸುತ್ತ ಇರುವ ಹಲವಾರು ಗೋಪುರಗಳು ಬಹಳ ವೈಶಿಷ್ಟ್ಯಪೂರ್ಣವಾದದ್ದು.…
ಭಾರತದ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಮಹಾ ಮಾನವತಾವಾದಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನ. ಹೀಗೊಂದು ಸುದ್ದಿ ಇಂದು ನಮ್ಮ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗಬಹುದು ಎಂದು ನಿರೀಕ್ಷಿಸೋಣವೇ…?…
ಸಾಮಾನ್ಯವಾಗಿ ಭಗವದ್ಗೀತೆ ಓದದವರು ಯಾರೂ ಇರಲಾರರು ಅನ್ನಿಸುತ್ತದೆ. ಇದು ಆ ಪರಮಾತ್ಮನು ನಮಗೆ ನೀಡಿರುವ ದೊಡ್ಡ ಸಾಕ್ಷಾತ್ಕಾರವೇ ಸರಿ. ಧರ್ಮಯುದ್ಧದ ಕಾಲವದು. ಒಟ್ಟಾರೆ ಯುದ್ಧ ಮಾಡುವುದು ಕೂಡದು. ಶೋಕದಿಂದ ಭ್ರಾಂತಿಗೊಳಗಾದ ಪಾರ್ಥನಿಗೆ ಏನು…
ಆ ಒಂದು ಘಟನೆ ನಡೆಯದೇ ಇದ್ದಿದ್ದರೆ ಆತ ಇಂದು ಪದವಿ ಶಿಕ್ಷಣ ಮುಗಿಸಿ ರಂಗಕಲೆಯೋ ಅಥವಾ ಔದ್ಯೋಗಿಕ ಕ್ಷೇತ್ರವನ್ನು ಅರಸಿ ಸಾಧನೆಯ ಹೆಜ್ಜೆ ಇಡಬೇಕಿತ್ತು. ಹೀಗಾಗಲೇ ಬೇಕೆಂದು ಬರೆದ ಮೇಲೆ ಯಾರೇನು ಮಾಡಕ್ಕಾಗುತ್ತೆ? ಆ ದಿನ ನಾಟಕದ ತಯಾರಿಗೆ ಅಂತಿಮ…
ಒಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು, ಕೆಟ್ಟ ಕೆಲಸಗಳಲ್ಲಿ ಒಳ್ಳೆಯದನ್ನು ಹುಡುಕುವ ಗುಣ ಜನರಿಂದ ರಾಜಕಾರಣಿಗಳಿಗೆ, ರಾಜಕಾರಣಿಗಳಿಂದ ಮಾಧ್ಯಮಗಳಿಗೆ ವರ್ಗಾಯಿಸಲ್ಪಟ್ಟಿದೆ. ಪ್ರೀತಿಯಲ್ಲಿ ದ್ವೇಷವನ್ನು, ದ್ವೇಷದಲ್ಲಿ ಪ್ರೀತಿಯನ್ನು ಹುಡುಕುವ…
ನಾವು ಪ್ರತಿನಿತ್ಯ ದೇವರಿಗೆ ಕೈಮುಗಿಯುವುದು, ಪ್ರಾರ್ಥನೆ, ಪೂಜೆ, ಭಜನೆ ಮಾಡುತ್ತೇವೆ. ನಾವು ಈ ಸೃಷ್ಟಿಯ ಅದ್ಭುತಗಳನ್ನು ಗಮನಿಸಿದರೆ, ಇದೆಲ್ಲ ಹೇಗಾಯಿತು? ಎಂಬ ಪ್ರಶ್ನೆ ಸಹಜವಲ್ಲವೇ? ಹಾಗಾದರೆ ಇದರ ಹಿಂದೆ ಒಂದು ಚಾಲಕ ಮತ್ತು ನಿಯಂತ್ರಕ ಶಕ್ತಿ…
'ಸೈನ್ - Sine' ಪದವು ಪ್ರಪ್ರಥಮವಾಗಿ ಆರ್ಯಭಟ್ಟರ 'ಆರ್ಯಭಟಿಯಂ' (ಕ್ರಿ.ಶ. 500) ಎಂಬ ವಿಶ್ವಕೋಶದಲ್ಲಿ ಕಾಣಸಿಕ್ಕಿತು. ಅವರು ಈ ಪದವನ್ನು Half Chordಕ್ಕೆ ಅರ್ಧ-ಜ್ಯ ಎಂದು ನಾಮಕರಿಸಿ, ತದನಂತರ ಅದನ್ನು ಕೇವಲ 'ಜ್ಯಾ' ಎಂದು ಸಂಕ್ಷಿಪ್ತಗೊಳಿಸಿ…
ಬಾಳೆಗೊನೆ ಚೆನ್ನಾಗಿ ಬಂದಿತ್ತು. ಮಾರಾಟಕ್ಕೆ ಪೇಟೆಗೆ ಹೊರಟೆ. ಮಕ್ಕಳಿಗೆ ಬೇರೆ ಬೇರೆ ಊರಲ್ಲಿ ಕೆಲಸ. ಕೃಷಿ ನನ್ನ ಕೆಲಸ. ಬೆಲೆ ಹೇಗಿದೆಯೋ ಗೊತ್ತಿಲ್ಲ. ಚೆನ್ನಾಗಿ ಸಿಗಬಹುದೆಂಬ ನಂಬಿಕೆಯಿಂದ ತಲುಪಿದ್ದೆ. ಬೆಲೆ ಬೆಳೆಸಿದ ಖರ್ಚಿಗಿಂತ ಹೆಚ್ಚು…
ರೈಲು ಬಿಡ್ತಿದ್ದಾನೆ
ನಮ್ಮ ಮಗಳ ಕುಟುಂಬ ಗ್ರಾಮೀಣ ಪ್ರದೇಶದಲ್ಲಿದೆ. ನಾನು ಒಮ್ಮೆ ಅವರ ಮನೆಗೆ ಹೋಗಿದ್ದೆ. ಮಗಳಿಗೆ ಇಬ್ಬರು ಗಂಡು ಮಕ್ಕಳು. ಒಬ್ಬ ೭ನೇ ತರಗತಿ. ಮತ್ತೊಬ್ಬ ೧ ನೇ ತರಗತಿ. ಇಬ್ಬರದೂ ಒಂದೇ ಸರಕಾರಿ ಶಾಲೆ. ಆ ದಿನ ಇಬ್ಬರೂ ಶಾಲೆಯಿಂದ…
ಕನ್ನಡದಲ್ಲಿ ಲೇಖಕ-ಪ್ರಕಾಶಕ-ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ…
ಡಿಸೆಂಬರ್ ೩, ೧೯೮೪ರ ಮಧ್ಯರಾತ್ರಿಯ ನಂತರ ಭೋಪಾಲ ಸ್ಮಶಾನವಾಯಿತು - ಯೂನಿಯನ್ ಕಾರ್ಬೈಡ್ ಕಾರ್ಪೊರೇಷನ್ ಕಾರ್ಖಾನೆಯಿಂದ ಸೋರಿದ ವಿಷಾನಿಲಕ್ಕೆ ಸಾವಿರಾರು ಜನ ಬಲಿಯಾದರು. ಅದಾಗಿ ಮೂವತ್ತೇಳು ವರುಷಗಳು ದಾಟಿದರೂ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ…
ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು…
ನಮ್ಮ ಬದುಕಿನ ದಾರಿಯಲ್ಲಿ ನಾವು ತನು ಮನದಿಂದ ಶೀಲವಂತರಾಗಿರಲು ಪ್ರಯತ್ನಿಸಬೇಕು. ‘ಶೀಲ’ ಎನ್ನುವುದು ಕೋಟಿ ಹಣಕ್ಕಿಂತಲೂ, ನವರತುನಕ್ಕಿಂತಲೂ ಬೆಲೆಯುಳ್ಳದ್ದು. ಎಷ್ಟು ಐಶ್ವರ್ಯ ಇದ್ದರೇನು, ನೋಡಲು ಅಂದ ಚಂದವಾಗಿದ್ದರೇನು, ಶೀಲವೇ ಇಲ್ಲದ ಮೇಲೆ,…
ಹೂವುಗಳು ಬಿರಿದಂತೆ ನಿನ್ನ ಮುಖಕಮಲ ಅರಳಲಿ ಗೆಳತಿ
ಚಂದ್ರಮನ ನಗುವಿನಂತೆ ಮತ್ತೆ ಮೈಮನ ನಲಿಯಲಿ ಗೆಳತಿ
ಒಣಗಿದ ಮನವೂ ರಾತ್ರಿಯು ಒಂದೇ ಹೇಳುವಿಯಾ ಏಕೆ
ಹತ್ತಿರವಿದ್ದರೂ ದೂರವಾಗಿಯೇ ನಿಲ್ಲುವ ಚಾಳಿ ಅಳಿಯಲಿ ಗೆಳತಿ
ಮತ್ತುಗಳು ಕೆಲವೊಮ್ಮೆ ಕಹಿ…
ನೂರಾರು ವರುಷಗಳ ಹಿಂದೆ ಬನಾರಸಿನಲ್ಲಿ ಒಬ್ಬ ರಾಜ ರಾಜ್ಯವಾಳುತ್ತಿದ್ದ. ಅವನು ಮಹಾ ಸ್ವಾರ್ಥಿ. ಅವನಿಗೆ ತನ್ನ ಸುಖದ್ದೇ ಯೋಚನೆ ಹೊರತು ಅವನು ತನ್ನ ಪ್ರಜೆಗಳ ಹಿತದ ಬಗ್ಗೆ ಯೋಚಿಸುತ್ತಿರಲಿಲ್ಲ.
ಅದೊಂದು ದಿನ ಅರಮನೆಯ ಪಕ್ಕದ ನದಿಯಲ್ಲಿ ಸ್ನಾನ…
ಸಣ್ಣ ಸಂಧಿಯನ್ನು ದಾಟಿ ಆ ಮನೆಯನ್ನು ತಲುಪಬೇಕು. ಹಿರಿಯರಿಂದ ಬಂದ ಬಳುವಳಿಯೆಂದರೆ ಊರಿನ ನಡುವೆ ಹೆಸರು, ದೊಡ್ಡದೊಂದು ಮನೆ, ಜೊತೆಗೇ ಬದುಕುವ ಕುಟುಂಬ, ಮನೆ ಹುಡುಗನಿಗೆ ದೊಡ್ಡಪ್ಪ, ಚಿಕ್ಕಪ್ಪ, ಅಪ್ಪ-ಅಮ್ಮ ಎಲ್ಲರ ಮುಖವ ದಿನವೂ ನೋಡುವ ಭಾಗ್ಯ.…
ಬೆಂಗಳೂರಿನ ಟ್ರಾಫಿಕ್ ನಲ್ಲಿ ಸಿಲುಕಿ ನಾನು ವಿಮಾನ ನಿಲ್ದಾಣ ತಲುಪುವಾಗ ತುಂಬಾನೇ ತಡವಾಗಿತ್ತು. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸಮಜಾಯಿಶಿ ಕೊಟ್ಟು ಕಡೆಗೂ ವಿಮಾನ ಹತ್ತುವಾಗ ನಾನು ಬೆವರಿ ಹೋಗಿದ್ದೆ. ವಿಮಾನದ ಒಳಗಡೆ ಪ್ರವೇಶಿಸುವಾಗ ಎಲ್ಲರೂ…