July 2022

  • July 19, 2022
    ಬರಹ: ಬರಹಗಾರರ ಬಳಗ
    ಅಲ್ಲಿ ಗದ್ದೆಯಲ್ಲಿ ಬೆಳೆದ ಹತ್ತಿಗೆ ಗೊತ್ತಿಲ್ಲ ತಾನು ಎಲ್ಲಿಗೆ ಹೋಗಿ ಸೇರುತ್ತೇನೆ ಎನ್ನುವ ಸತ್ಯ. ನೆಲದೊಳಗಿನ ಸತ್ವವನ್ನು ಗಿಡವು ಹೀರಿಕೊಂಡು ಹೂವಿಗೆ ನೀಡುತ್ತದೆ. ಹೂವು ಕಾಯಾಗಿ, ಕಾಯಿ ಹತ್ತಿಯಾಗುತ್ತದೆ. ಜೋರು ಗಾಳಿಗೂ ತನ್ನ ಸ್ಥಿಮಿತ…
  • July 19, 2022
    ಬರಹ: ಬರಹಗಾರರ ಬಳಗ
    ತನ್ನ ಮಗುವಿನ ಜನ್ಮವಾಗುವುದಕ್ಕಿಂತ ಮೊದಲೇ, ಅಂದರೆ ಗರ್ಭಾಧಾರಣೆಯ ಸಮಯದಲ್ಲಿಯೇ ಹೆಣ್ಣು ತನ್ನ ಮಾತೃತ್ವದ ಸವಿಯನ್ನು ಅನುಭವಿಸುತ್ತಾಳೆ ಎಂದು ಹೇಳುತ್ತಾರೆ. ಮದುವೆಯಾದ ಸ್ವಲ್ಪ ಸಮಯದಲ್ಲಿಯೇ ಪಾಲಕರಲ್ಲಿ  ಕುತೂಹಲ ಪ್ರಾರಂಭವಾಗುತ್ತದೆ. ತನ್ನ…
  • July 19, 2022
    ಬರಹ: ಬರಹಗಾರರ ಬಳಗ
    ಹೊನ್ನಿನ ಅಂದದ ಹಣತೆ ತಯಾರಿ  ಬೆನ್ನಿನ ಹಿಂದಿನ ಅರಿವಿರದ ಶ್ರಮದಿ ಕನ್ನಡಿಯಾಗಲಿ ಬದುಕ ಬೆಳಕಿಗೆ ಮನ್ನಣೆ ಕತ್ತಲು ಕರಗಲು ಜಗದಿ.   ಅರಳುತಾ ನಗುವ ಚೆಲುವ ಮೊಗ್ಗಿನಂತೆ ಬರುತಲಿದೆ ತಾನು ಮಣ್ಣಿನಿಂದೆದ್ದು ಕರಗತ ಕೈಗಳಿಗೆ ಕುಶಲತೆಯು  ಮೆರಗು…
  • July 18, 2022
    ಬರಹ: Shreerama Diwana
    ಇತ್ತೀಚೆಗೆ ಮೈಸೂರಿನಲ್ಲಿ ಬೆಂಗಳೂರಿನ ಸುಮಾರು 23 ವರ್ಷದ ಯುವಕ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತಿಸ್ಪರ್ಧಿಯ ಒಂದೇ ಹೊಡೆತಕ್ಕೆ ಕೋಮಾ ತಲುಪಿ ಎರಡೇ ದಿನದಲ್ಲಿ ಮತ್ತೆ ಮರಳಿ ಬಾರದ ಲೋಕಕ್ಕೆ ತೆರಳಿದ. ಆಗ ಮನದಲ್ಲಿ ಮೂಡಿದ…
  • July 18, 2022
    ಬರಹ: Ashwin Rao K P
    ಗುರುಕುಲದಲ್ಲಿ ಓದುತ್ತಿದ್ದ ಶಿಷ್ಯರು ಒಮ್ಮೆ ತಮ್ಮ ಗುರುಗಳ ಬಳಿ ಬಂದು, ಗುರುಗಳೇ ನಾವೆಲ್ಲಾ ತೀರ್ಥಯಾತ್ರೆ ಮಾಡಬೇಕು ಎಂದು ಕೊಂಡಿದ್ದೇವೆ. ತಾವು ಸಮ್ಮತಿಸಿದರೆ ಪುಣ್ಯ ಕ್ಶೇತ್ರಗಳಿಗೆ ತೆರಳಿ ಪವಿತ್ರಸ್ನಾನ ಮಾಡಿ, ದೇವರ ದರ್ಶನ ಮಾಡಿ…
  • July 18, 2022
    ಬರಹ: Ashwin Rao K P
    ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ದುಡ್ಡು ಪಡೆದು ಗುಣ ಮಟ್ಟದ ಶಿಕ್ಷಣ ನೀಡದೇ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕಾನೂನುಬಾಹಿರ ಕೋಚಿಂಗ್, ಟ್ಯೂಷನ್ ಸೆಂಟರ್ ಗಳ ಹಾವಳಿ…
  • July 18, 2022
    ಬರಹ: ಬರಹಗಾರರ ಬಳಗ
    * ಸ್ವರ್ಗ-ನರಕ ಎಲ್ಲ ಇಲ್ಲಿಯೇ ಇದೆ. * ಅಧ್ಯಯನ ಜ್ಞಾನಕ್ಕೆ ರಹದಾರಿ. * ಅಧಿಕಾರ ದಾಹ ಎಂಬುದು  ಭಯಂಕರವಾದ ಸಾಂಕ್ರಾಮಿಕ ರೋಗವಿದ್ದಂತೆ, ಯಾರ ಮನಸ್ಸಿಗೆ ಈ ಭೂತ ಹೊಕ್ಕಿತೋ ಅವರ ಸರ್ವನಾಶ ಖಚಿತ. * ಸ್ವರ್ಗ-ನರಕ ಬೇರೆಲ್ಲೂ ಇಲ್ಲ, ನಾವಾಡುವ ಮಾತು…
  • July 18, 2022
    ಬರಹ: ಬರಹಗಾರರ ಬಳಗ
    ಮನೆಯಲ್ಲಿ ಹಿರಿಯರು ಇರಲೇಬೇಕು. ಇದು ನಾನು ಆಗಾಗ ಕೇಳುತ್ತಿದ್ದ ಮಾತು. ಅವರು ಬುದ್ಧಿ ಹೇಳುತ್ತಾರೆ ಅಂತ ಅನ್ಕೊಂಡಿದ್ದೆ, ಆದರೆ ಅದಕ್ಕಿಂತ ಹೆಚ್ಚಾಗಿ ಸಂಬಂಧಗಳನ್ನು ಜೋಡಿಸುತ್ತಾರೆ ಅಂತ ಗೊತ್ತಿರಲಿಲ್ಲ. ನಮ್ಮನೆಯಲ್ಲಿ ಗೋಪಮ್ಮ ಅಜ್ಜಿ ನಮ್ಮ ಇಡೀ…
  • July 18, 2022
    ಬರಹ: ಬರಹಗಾರರ ಬಳಗ
    ಒಂದು ಊರಲ್ಲಿ ಒಬ್ಬ ಶ್ರೀಮಂತ ಇದ್ದ. ಅವನಿಗೆ ಸಾಕಷ್ಟು ಆಸ್ತಿ, ಒಡವೆ ವಸ್ತ್ರ, ವೈಡೂರ್ಯಗಳಿದ್ದವು. ,ಅವನ ಹೊಲದಲ್ಲಿ ಅನೇಕ ಬಡವರು ದುಡಿದು ಬದುಕು ಸಾಗಿಸುತ್ತಿದ್ದರು. ಹಾಗೆ ಒಬ್ಬ ಕಡು ಬಡವ ಈ ಶ್ರೀಮಂತನ ಹೊಲದಲ್ಲಿ ಜೀತದಾಳಾಗಿ ದುಡಿದು ತನ್ನ…
  • July 18, 2022
    ಬರಹ: ಬರಹಗಾರರ ಬಳಗ
    ಪ್ರಕೃತಿ ನಿಯಮಕ್ಕೆ ತಡೆ ಬೇಲಿ ವಿಕೃತಿಯ ಮೆರೆಯುವುದು ತರವಲ್ಲ ಸಮಸ್ಯೆಗಳ ಸಾಗರದ ಉದ್ಭವ ಉಪ್ಪು ನೀರಿನಂತೆ ಆಗಬಾರದಲ್ಲ   ವರವೋ ಶಾಪವೋ ಅರಿಯದಾದೆವು ಪರಿಹಾರ ನಮ್ಮಲ್ಲಿ ಇದೆಯಲ್ಲ ಸುಮ್ಮನೆ ಕೈಕಟ್ಟಿ ಕುಳಿತರೆ
  • July 17, 2022
    ಬರಹ: ಬರಹಗಾರರ ಬಳಗ
    ಅನ್ಯಾಯಕ್ಕೊಳಗಾದವರಿಗೆ ನ್ಯಾಯದ ಅವಶ್ಯಕತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು, ಇದು ಪ್ರಮುಖ ಗಂಭೀರ ವಿಷಯಗಳನ್ನೂ ಎತ್ತಿ ತೋರಿಸಲು, ಜನರಿಗೆ ಮಾಡಿದ ಅಪರಾಧಗಳ ಬಗ್ಗೆ ಮಾತನಾಡಲು ಧೈರ್ಯವನ್ನು ಪಡೆಯಲು ಇದು ಸಹಾಯ ಮಾಡುತ್ತದೆ. ಅಪರಾಧಿಗಳು ಯಾವುದೇ…
  • July 17, 2022
    ಬರಹ: Shreerama Diwana
    ಆ ನ್ಯಾಯದ ದಂಡದ ಪ್ರಕಾರ ಅಮೃತ ಮಹೋತ್ಸವ ಹೆಸರಿನ " ಸಿದ್ದರಾಮೋತ್ಸವ " ಕ್ಕೆ ‌ಇಷ್ಟು ಆಡಂಬರದ ಅವಶ್ಯಕತೆ ಇರಲಿಲ್ಲ. ಅದು ಖಾಸಗಿಯಾಗಿಯೇ ಆಗಿರಲಿ, ಸಾರ್ವಜನಿಕವಾಗಿಯೇ ಆಗಿರಲಿ ಇಂದಿನ ಸಂದರ್ಭದಲ್ಲಿ ಆ ಅದ್ದೂರಿತನ ಬೇಕಿರಲಿಲ್ಲ. ಹೌದು,…
  • July 17, 2022
    ಬರಹ: ಬರಹಗಾರರ ಬಳಗ
    ನಮ್ಮ ಕಾಲೇಜಿನ ಕಟ್ಟಡ ಏರಿಸುವ ಕೆಲಸ ತುಂಬಾ ದಿನಗಳಿಂದ ನಡೆಯುತ್ತಿದೆ. ಕಟ್ಟಡ ಏರಿಸುತ್ತಿರುವಾಗ ಮೇಲಿರುವ ಒಂದಷ್ಟು ವ್ಯರ್ಥವಾದವುಗಳನ್ನ ಕೆಳಗೆ ಎಸಿಯಲೇಬೇಕು. ಹಾಗಾಗಿ ಕಬ್ಬಿಣದ ತುಂಡುಗಳು, ಸಿಮೆಂಟಿನ ದೊಡ್ಡ ದೊಡ್ಡ ಇಟ್ಟಿಗೆಗಳು, ಧೂಳು, ಮರಳು…
  • July 17, 2022
    ಬರಹ: ಬರಹಗಾರರ ಬಳಗ
    ೧. ಹೊಸನಗುವು ಮುಖದಲ್ಲಿ ಯಾವತ್ತೂ ಚೆಂದ ಉಳಿವುದೇ ಗೆಳತಿ ಹಳೆಯದಕೆ ಖುಷಿಯಿದೆಯೆ ಜೀವನದಿ ಮತ್ತೆ ಅಳಿವುದೇ ಗೆಳತಿ   ಸಾಗರದ ಅಲೆಯೊಳಗೆ ಕೋಪ ಏತಕೆಯಿಂದು ಹೇಳ ಬಹುದೇ ಜೀವನದ ಕನಸೊಳಗೆ ಮನ ಪರಿವರ್ತನೆ ಇರುವುದೇ ಗೆಳತಿ   ನನಸಿನೊಳು ಸಾಗದಿರೆ ಬಾಳ…
  • July 17, 2022
    ಬರಹ: ಬರಹಗಾರರ ಬಳಗ
    ಭಾರತೀಯ ಸಂಸ್ಕೃತಿಯಲ್ಲಿ ಹಾವುಗಳಿಗೆ ವಿಶಿಷ್ಟ ಸ್ಥಾನವಿದೆ. ನಾಗರಾಜನೆಂದು ಪೂಜಿಸುತ್ತಾ ಬಂದವರು ನಾವು. ವರುಷಕ್ಕೊಮ್ಮೆ ಬರುವ ನಾಗರ ಪಂಚಮಿಯ ದಿನದಂದು ನಾಗಬನಕ್ಕೆ ತೆರಳಿ ಹಾಲು ಎರೆದು ಶೃದ್ಧಾಭಕ್ತಿಯಿಂದ ಪೂಜೆ ಸಲ್ಲಿಸುವವರು ನಾವು. ಹಾವುಗಳ…
  • July 16, 2022
    ಬರಹ: Ashwin Rao K P
    “ಭಾರತದಲ್ಲಿ ವೆನಿಲ್ಲಾ ಬೆಳೆಯ ವಾಣಿಜ್ಯ ಕೃಷಿ ಈಗ್ಗೆ ಕೆಲವು ವರ್ಷಗಳಿಂದ ಮಾತ್ರ ನಡೆಯುತ್ತಿದೆ. ವೆನಿಲ್ಲಾ ಬೆಳೆಗಾರರಿಗೆ ಈ ಬೆಳೆಯ ಕೃಷಿಯ ಬಗ್ಗೆ ಉಪಯುಕ್ತ ತಾಂತ್ರಿಕ ಮಾಹಿತಿಯ ಕೊರತೆಯನ್ನು ಈ ಪುಸ್ತಕ ನಿವಾರಿಸಿದೆ. ವೆನಿಲ್ಲಾ ಕೃಷಿಯನ್ನು…
  • July 16, 2022
    ಬರಹ: Ashwin Rao K P
    ಪ್ರೀತಿ ಹಂಚುವುದು ! ಅಧ್ಯಾಪಕ: 'ನಮ್ಮ ಭಾರತೀಯ ಪರಿವಾರಗಳಲ್ಲಿ ನಾವು ಪರಸ್ಪರ ಪ್ರೀತಿ ಹಂಚುತ್ತೇವೆ. ಒಬ್ಬರಿಗೊಬ್ಬರು ನೆರವಾಗುತ್ತೇವೆ' ಎನ್ನುವ ಮಾತಿಗೆ ಯಾರಾದರೊಬ್ಬರು ಒಂದು ಉದಾಹರಣೆ ಕೊಡಿ ನೋಡೋಣ. ಗಾಂಪ: ಪರಿವಾರಗಳಲ್ಲಿ ಒಬ್ಬ ಸದಸ್ಯ…
  • July 16, 2022
    ಬರಹ: addoor
    ಅಲೆಕ್ಸಾಂಡರ್‌ ಗ್ರಹಾಮ್ ಬೆಲ್‌ಗೆ ಬಾಲ್ಯದಿಂದಲೂ ಶಬ್ದದ ಬಗ್ಗೆ ಕುತೂಹಲ. ಅವನ ಅಮ್ಮ ಬಹುಪಾಲು ಕಿವುಡಿ. ಅವನ ಅಪ್ಪ ಕಿವುಡರಿಗೆ ಮಾತು ಕಲಿಯಲು ಸಹಾಯ ಮಾಡುತ್ತಿದ್ದ. ಅಲೆಕ್ಸಾಂಡರ್ ತನ್ನ ಅಮ್ಮನ ಖುಷಿಗಾಗಿ ಪಿಯಾನೋ ನುಡಿಸುತ್ತಿದ್ದ ಮತ್ತು ಅವಳ…
  • July 16, 2022
    ಬರಹ: Shreerama Diwana
    ಭಾವ- ಬಣ್ಣ- ಬದುಕು ಬಗ್ಗೆ 'ಲೈಫ್ 360' ಎಂಬ ಪಾಕ್ಷಿಕ ಪತ್ರಿಕೆ ೨೦೧೩ರಲ್ಲಿ ಪ್ರಾರಂಭವಾಗಿತ್ತು. ಮೊದಲಿಗೆ ಟ್ಯಾಬಲಾಯ್ಡ್ ಆಕಾರದಲ್ಲಿದ್ದ ಈ ಪತ್ರಿಕೆ ಸುಮಾರು ೭ ಸಂಚಿಕೆಗಳ ಬಳಿಕ ಸುಧಾ-ತರಂಗ ಆಕೃತಿಯ ಪುಸ್ತಕದ ರೂಪದಲ್ಲಿ ಹೊರಬರಲಾರಂಭಿಸಿತು.…
  • July 16, 2022
    ಬರಹ: Shreerama Diwana
    ಹಿಂದಿನ ಸರ್ಕಾರ ಲೋಕಾಯುಕ್ತ ದುರ್ಬಲ ಗೊಳಿಸಿ ಎಸಿಬಿ ರಚಿಸಿದಂತೆ ಮತ್ತೊಂದು ಭ್ರಷ್ಟಾಚಾರದ ಪೋಷಣಾ ಕಾನೂನಿಗೆ ಸರ್ಕಾರದ ಅಧೀಕೃತ ಆದೇಶವಾಗಿದೆ. ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಛಾಯಾಗ್ರಹಣ ನಿಷೇಧಿಸಲಾಗಿದೆ. ಪಾರದರ್ಶಕ ಆಡಳಿತದ ಕಡೆ…