ಗಾಡಿ ರಸ್ತೆಯನ್ನು ಏರಿ ಊರಿನ ಕಡೆಗೆ ಹೊರಟಿತ್ತು. ರಾತ್ರಿ 12 ದಾಟಿದ ಸಮಯ. ರಸ್ತೆ ನಿರ್ಜನವಾಗಿದೆ. ದೂರದ ಊರಿನಲ್ಲೊಂದು ಕಾರ್ಯಕ್ರಮ ಮುಗಿಯುವಾಗ ತಡವಾದ ಕಾರಣ ಮನೆಗೆ ತಲುಪಬೇಕಾದ ಆತುರದಲ್ಲಿ ಗಾಡಿಯ ವೇಗ ಹೆಚ್ಚಾಗುತ್ತಿದೆ ಜನರಿಲ್ಲದ ಕಾರಣಕ್ಕೋ…
ದೇವರಲ್ಲಿ ಭಕ್ತಿಯನ್ನು ಬೆಳೆಸಬೇಕೆಂದು ಯಾವುದೋ ಒಂದು ಕಥೆಯನ್ನು ಕಟ್ಟಿ, ಆ ಕಥೆಯನ್ನು ಪವಿತ್ರವೆಂದು ಘೋಷಿಸಿಸುತ್ತಾರೆ. ಅದನ್ನು ಭಕ್ತಿಯಿಂದ ಆಲಿಸಿ, ಐತಿಹಾಸಿಕವಾದ ಘಟನೆಯನ್ನೆಂತೋ ಅಂತೆಯೇ ಅದನ್ನು ನಂಬಿ, ಶ್ರದ್ಧಾಪುರ್ವಕವಾಗಿ ಪೂಜಿಸಬೇಕು…
ದನಗಾಹಿಯೊಬ್ಬ ಮರದಡಿಯಲ್ಲಿ ಕುಳಿತು ವಿರಮಿಸುತ್ತಿದ್ದ. ಅಲ್ಲೇ ನಡೆದು ಹೋಗುತ್ತಿದ್ದ ವೃದ್ಧನೊಬ್ಬ ಆತನನ್ನು ನೋಡಿ, ಕೇಳಿದ, “ನೀನಿಲ್ಲಿ ಕುಳಿತುಕೊಂಡು ಏನು ಮಾಡುತ್ತಿದ್ದಿ?” ದನಗಾಹಿ ಉತ್ತರಿಸಿದ, “ಏನೂ ಇಲ್ಲ, ನಾನು ವಿರಮಿಸುತ್ತಿದ್ದೇನೆ.” “…
ದಾವಣಗೆರೆ ಜಿಲ್ಲೆಯಿಂದ ಹೊರಬರುತ್ತಿರುವ, ೫ ದಶಕಗಳನ್ನು ಕಂಡ ಜನಪ್ರಿಯ ಪತ್ರಿಕೆ 'ಜನತಾವಾಣಿ'. ಕಳೆದ ೪೯ ವರ್ಷಗಳಿಂದ ನಿರಂತರವಾಗಿ ಹೊರಬರುತ್ತಿರುವ ದಿನಪತ್ರಿಕೆ 'ಜನತಾವಾಣಿ' ತನ್ನ ಚಿನ್ನದ ಹಬ್ಬದ ಸಂಭ್ರಮದ ಹೊಸ್ತಿಲಲ್ಲಿದೆ. ದಾವಣಗೆರೆ…
ಬೆಂಜ್ ಕಾರು !
ಕಾಲೇಜಿಗೆ ಹಳೇ ಬೈಕ್ ತಗೊಂಡು ಹೋಗ್ತಾ ಇದ್ದ ಗಾಂಪ ಅವತ್ತು ಮನೆಗೆ ಬೆಂಜ್ ಕಾರಲ್ಲಿ ಬಂದ. ಅದನ್ನು ನೋಡಿದ ಅವನ ಅಪ್ಪ ಅಮ್ಮ ಗಾಬರಿ ಆದ್ರು. ಗಾಂಪನ ಕೇಳಿದ್ರು,
ಯಾರ್ದು ಕಾರು?
ನಂದೇ, ಇವತ್ತು ಕೊಂಡುಕೊಂಡೆ.
ಅಷ್ಟು ದುಡ್ಡು…
ತೆಲುಗು ಭಾಷೆಯಿಂದ ಅನುವಾದಗೊಂಡಿರುವ ಈ 'ಮೌನಸಾಕ್ಷಿ' ಕಥಾ ಸಂಕಲನದಲ್ಲಿ ಹನ್ನೊಂದು ವೈವಿಧ್ಯಮಯ ಬದುಕಿನ ಕಥೆಗಳಿವೆ. ಇಲ್ಲಿ ಜಟಿಲವಾದ ಘಟ್ಟದಲ್ಲಿ ಮಧ್ಯಮ ವರ್ಗದ ಹೆಣ್ಣೊಬ್ಬಳು ತನ್ನ ಜೀವನದ ಗಮ್ಯವನ್ನು ರೂಪಿಸಿಕೊಳ್ಳುವ ಗಟ್ಟಿನಿಲುವಿನ ಕಥೆ,…
ಮನೆ ಮನೆ ಬಾವುಟ,
ಘರ್ ಘರ್ ತಿರಂಗಾ,
ಪ್ರತಿ ಮನೆ ಬಾವುಟ,
ಹರ್ ಘರ್ ತಿರಂಗಾ,
ಭಾರತ ಬಾವುಟ,
ಭಾರತ್ ತಿರಂಗಾ,
ತ್ರಿವರ್ಣ ಬಾವುಟ,
ತ್ರಿವರ್ಣ ತಿರಂಗಾ,...
ಮನೆಯ ಮೇಲೆ ತ್ರಿವರ್ಣ ಬಾವುಟ,
ಮಂಗಳೂರಿಗೆ ಬಸ್ಸಿನಲ್ಲಿ ಚಲಿಸುತ್ತಾ ಇದೆ. ಬಸ್ಸು ಅಂದ ಕೊಡ್ಲೇ ಅದರಲ್ಲಿ ಬೇರೆ ಬೇರೆ ಕಾರಣಕ್ಕೆ ಬೇರೆ ಬೇರೆ ಮನಸ್ಥಿತಿಯ ವ್ಯಕ್ತಿಗಳು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪಯಣವನ್ನ ಆರಂಭಿಸಿರುತ್ತಾರೆ. ಕೆಲವರ ಪ್ರಯಾಣ ತುಂಬಾ…
ಬಾಲ್ಯದಿಂದಲೂ ಒಂಟೆ ಎನ್ನುವ ಪ್ರಾಣಿಯ ಬಗ್ಗೆ ತಿಳಿದುಕೊಳ್ಳುವಾಗ ಅಥವಾ ಪಾಠದಲ್ಲಿ ಒಂಟೆಯ ಬಗ್ಗೆ ಉಲ್ಲೇಖಗಳು ಬಂದಾಗ 'ಮರಳುಗಾಡಿನ ಹಡಗು' ಎನ್ನುವ ವಾಕ್ಯವೊಂದು ಬಂದೇ ಬರುತ್ತದೆ. ಯಾವ ಕಾರಣಕ್ಕಾಗಿ ಒಂಟೆಯನ್ನು ಮರಳುಗಾಡಿನ ಹಡಗು ಎನ್ನುತ್ತಾರೆ…
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ / ಭಾವಾನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.
ಅವನ್ನು ನೀವೂ ನೋಡಿ. ಇಷ್ಟವಾದರೆ…
ಎಂಟು ವರ್ಷಗಳ ಹಿಂದೆ ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗಿದ್ದ ತನಿಖಾಧಿಕಾರವನ್ನು ಹಿಂಪಡೆದು ಸರ್ಕಾರದ ಅಧೀನದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಂಬ ಸಂಸ್ಥೆಯನ್ನು ಅಂದಿನ ಸರ್ಕಾರ ಸ್ಥಾಪನೆ ಮಾಡಿದ್ದ ನಿರ್ಧಾರವನ್ನು ಹೈಕೋರ್ಟ್…
ಸ್ವಾತಂತ್ರ್ಯ ಎಂಬುದು...
ಮಾನಸಿಕ ಸ್ಥಿತಿಯೇ,
ದೈಹಿಕ ವ್ಯಾಪ್ತಿಯೇ,
ಇವೆರಡರ ಸಮ್ಮಿಲನದ ಒಟ್ಟು ವ್ಯಕ್ತಿತ್ವವೇ,
ಸಾಮಾಜಿಕವೇ,
ರಾಜಕೀಯವೇ,
ಆರ್ಥಿಕವೇ,
ಶೈಕ್ಷಣಿಕವೇ,
ಧಾರ್ಮಿಕವೇ,
ಸಾಂವಿಧಾನಿಕವೇ,
ಭ್ರಾತೃತ್ವದ ಅರ್ಥ ಬಹು ವಿಶಾಲವಾದ್ದು. ಅಣ್ಣ, ಸೋದರ ಎಂದರೆ ಸಹೋದರಿಯ ಪಾಲಿಗೆ ಅಪ್ಪನ ಸ್ಥಾನದಲ್ಲಿರಬೇಕಾದ ಧೀಮಂತ ವ್ಯಕ್ತಿ. ಸೋದರ ಪ್ರೀತಿ ವಾತ್ಸಲ್ಯ ಅನುಪಮ, ಅವರ್ಣನೀಯ. ಊಹೆಗೂ ನಿಲುಕದ್ದು, ಗಾಢವಾದ್ದು. ಪುಟ್ಟ ತಂಗಿಯನ್ನು ಅಣ್ಣ ಕೈಹಿಡಿದು…
ಮುಂದೇನು ಮಾಡಬೇಕು ಅನ್ನೋದು ನಂಗೆ ಗೊತ್ತಾಗ್ತಾ ಇಲ್ಲ ಹಾಗಾಗಿ ಕಾಲೇಜಿನ ಗೇಟಿನ ಬಳಿ ನಿಂತಿದ್ದೆ. ಯಾವ ಕಡೆ ಹೋಗಬೇಕು, ಏನು ನಿರ್ಧಾರ ತೆಗೆದುಕೊಳ್ಳಬೇಕು ಅನ್ನೋದು ಗೊತ್ತಾಗ್ಲಿಲ್ಲ. ವಾಚ್ ಮೆನ್ ವಿಠಲಣ್ಣ ಹತ್ತಿರ ಬಂದು "ಯಾಕೆ ಸರ್ ಏನೋ ಬಾರಿ…
ಸಂಸ್ಕಾರ ಸಂಸ್ಕೃತಿ ಸಂಬಂಧಗಳ ಆಚರಣೆ
ಶ್ರಾವಣ ಮಾಸದ ಹುಣ್ಣಿಮೆ ದಿನ ವಿಶೇಷತೆ
ಅಣ್ಣ-ತಂಗಿಯರ ಸಂಬಂಧದ ಅನುಬಂಧ
ನಂಬಿಕೆ ಪ್ರೀತಿ ವಿಶ್ವಾಸದಿ ರಕ್ಷಣೆಯ ಬಂಧ
ಸದಾ ರಕ್ಷಣೆಗೆ ನಾನಿದ್ದೇನೆಂದ ವಾಸುದೇವ
ತಂಗಿ ಕೃಷ್ಣೆಯ ಮಾನ ಕಾಪಾಡಿದ ದೇವ
ಸೋದರಿಯ…
ಪತ್ರಕರ್ತ ಗಣೇಶ್ ಕಾಸರಗೋಡು ಇವರ ' ಬೆಳ್ಳಿ ತೆರೆಯ ಬಂಗಾರದ ಗೆರೆ' ಪುಸ್ತಕವು ಸಿನೆಮಾ ರಂಗದ ಅಪರೂಪದ ಕಥೆಗಳನ್ನು ನಮ್ಮ ಮುಂದೆ ಹರಡುತ್ತದೆ. ಬಹಳ ಮುದ್ದಾದ ಮುಖಪುಟದೊಂದಿಗೆ ಮೂಡಿ ಬಂದಿರುವ ಪುಸ್ತಕವು ಅತ್ಯಂತ ಸುಂದರವಾಗಿ ಕನ್ನಡ ಚಿತ್ರರಂಗದ…
ಪುಸ್ತಕಗಳು ಸರ್ವ ಕಾಲಕ್ಕೂ ನಮ್ಮ ಉತ್ತಮ ಗೆಳೆಯರು. ಅವುಗಳು ಎಂದೂ ಮೋಸ ಮಾಡುವುದಿಲ್ಲ, ನಮ್ಮ ಜೊತೆ ಜಗಳ ಮಾಡುವುದಿಲ್ಲ. ಈ ಕಾರಣದಿಂದ ಪುಸ್ತಕಗಳನ್ನು ಓದುವುದು ಒಂದು ಅತ್ಯುತ್ತಮ ಹವ್ಯಾಸ ಎಂದು ಪರಿಗಣಿತವಾಗಿದೆ. ಸುಮಾರು ಎರಡು, ಮೂರು ದಶಕಗಳ…