ಸಾಮಾನ್ಯವಾಗಿ ಸ್ವಲ್ಪ ಹೆಚ್ಚು ಕಡಿಮೆ ಬೆಳಗಿನ 6 ಗಂಟೆಗೆ ಭಾರತ ನಿದ್ದೆಯಿಂದ ಎದ್ದು ಕಣ್ಣ ರೆಪ್ಪೆ ತೆರೆಯುತ್ತದೆ. (ಆ - ಮುಂಜಾನೆಯ 3-4-5 ಗಂಟೆಯ ಹೊತ್ತಿಗೆಲ್ಲಾ ಏಳುವ ಅಥವಾ ರಾತ್ರಿ ಇಡೀ ಕೆಲಸ ಮಾಡುವ ಅನೇಕ ಜನರು ಇದ್ದಾರೆ)
ಜಗದ್ವಿಖ್ಯಾತ “ಹ್ಯಾರಿ ಪೊಟ್ಟರ್ ಸರಣಿ” ಕಾದಂಬರಿಗಳ ಲೇಖಕಿ ಜೆ. ಕೆ. ರೌಲಿಂಗ್. ಈ ಪ್ರತಿಭಾವಂತ ಕಾದಂಬರಿಗಾರ್ತಿ ಇಂಗ್ಲೆಡಿನ ಚಿಪ್ಪಿಂಗ್ ಸೊಡ್ಬರಿ ಎಂಬಲ್ಲಿ ಬಡ ತಂದೆತಾಯಿಯರ ಮಗಳಾಗಿ ಹುಟ್ಟಿದಳು. ಶಾಲಾ ವಿದ್ಯಾಭ್ಯಾಸದ ನಂತರ, ಜೊಅನ್ನೇ…
ಗಡಿಯಾರ
ಗಾಂಪ ದಿನಾ ರಾತ್ರಿ ಕುಡ್ಕೊಂಡು ಮನೆಗೆ ಲೇಟ್ ಆಗಿ ಬರ್ತಾ ಇದ್ದ. ಶ್ರೀಮತಿ, ದಿನಾ ಬಯ್ತಾ ಇದ್ಳು. ಎಷ್ಟು ಹೇಳಿದರೂ ಗಾಂಪ ಕೇಳ್ತಾ ಇರಲಿಲ್ಲ. ಒಂದು ದಿನ ರೋಸಿ ಹೋದ ಶ್ರೀಮತಿ, ೧೨ ಗಂಟೆ ಒಳಗೆ ಮನೆಗೆ ಬನ್ನಿ ಅಂತ ಎಷ್ಟ್ ಸಲ ಹೇಳಿದೀನಿ,…
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.
ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ…
ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ. ನಿಜಕ್ಕೂ ಆಶ್ಚರ್ಯ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ ಅದು ಅತಿ ಎನಿಸುವಷ್ಟು. …
ಸಂತೆ ಪೇಟೆಯಲ್ಲಿ ಏನಾದ್ರೂ ಖರೀದಿಸಬೇಕು ಅಂತ ನಿಂತಿದ್ದ ಅವನು. ಅವನ ಹೆಂಡತಿ ಬಂದು ವಸ್ತುಗಳನ್ನು ಖರೀದಿಸಿಕೊಂಡು ಮನೆಗೆ ಹೋಗ್ತಾ ಇದ್ದವಳು, ಇತ್ತೀಚೆಗೆ ನಡೆದ ಒಂದು ಅವಘಡದಿಂದ ಅವಳನ್ನು ಕಳೆದುಕೊಂಡುಬಿಟ್ಟಿದ್ದ. ಏಕಾಂಗಿಯಾಗಿ ಬದುಕು…
ಆಷಾಢ ಕಳೆದ ಅನಂತರ ಬರುವ ಶ್ರಾವಣ ಮಾಸದಲಿ ಸಾಲು ಸಾಲು ಹಬ್ಬಗಳ ಪರ್ವ. ಹಬ್ಬಗಳ ಮಾಸವೆಂದೇ ಹೇಳಬಹುದು. ಹಬ್ಬಗಳ ಆಚರಣೆಯ ಹಿಂದೆ ಅನೇಕ ದೂರದೃಷ್ಟಿಯಿರುತ್ತದೆ. ದೇವ-ದೇವಿಯರ ಆರಾಧನೆ ಮನಸ್ಸಿನ ಶಾಂತಿ, ನೆಮ್ಮದಿ, ಸುಖ ಸೌಭಾಗ್ಯಗಳನ್ನು ನೀಡುತ್ತದೆ…
“ಸಂಪದ"ದಲ್ಲಿ ಪ್ರಕಟವಾಗುವ ಬರಹಗಳನ್ನು ನಿರ್ವಹಿಸುತ್ತಿರುವ "ನವ್ಯ ಸಂಪದ” ಪುಸ್ತಕ ಪ್ರಕಟಣೆ ಶುರು ಮಾಡಿದೆ ಎಂದು ಸಂಪದಿಗರಿಗೆಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ.
ಮೊದಲ ಪುಸ್ತಕ
"ನವ್ಯ ಸಂಪದ”ದ ಮೊದಲ ಪುಸ್ತಕ "ನಮ್ಮ ಹೆಮ್ಮೆಯ ಭಾರತ” 23…
ರಾಜ್ಯದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೂರಾರು ಮನೆಗಳು, ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬೆಳೆ ಹಾಳಾಗಿದೆ. ಆದರೆ ಮಧ್ಯ ಕರ್ನಾಟಕದ ಹಲವು ಭಾಗಗಳಲ್ಲಿ ಹಾಕಿರುವ ಬೆಳೆಗೆ ಸರಿಯಾದ ಸಮಯಕ್ಕೆ ಮಳೆ ಬಾರದೇ…
ಅಂತರಿಕ್ಷದ ಕೌತುಕಗಳಿಗೆ ಸಾಕ್ಷಿಯಾಗಲು ಮತ್ತು ಬಾಹ್ಯಾಕಾಶದ ಬಗ್ಗೆ ಉತ್ತರ ಸಿಗದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಜೇಮ್ಸ್ ವೆಬ್ ದೂರದರ್ಶಕವನ್ನು ೨೦೨೧ರ ಡಿಸೆಂಬರ್ ೨೪ರಂದು ಲ್ಯಾಟಿನ್ ಅಮೇರಿಕಾದ ಉತ್ತರ ತುದಿಯಲ್ಲಿರುವ ಫ್ರೆಂಚ್ ಗಯಾನ…
ಸುಪ್ರೀಂ ಕೋರ್ಟ್ ಸಹ ಈ ವಿಷಯದಲ್ಲಿ ಕೆಲವೊಮ್ಮೆ ಗೊಂದಲಕ್ಕೆ ಒಳಗಾಗುತ್ತದೆ. ಅದರಲ್ಲಿ ಆಶ್ಚರ್ಯವೂ ಇಲ್ಲ. ಬಹುಶಃ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದರ ಅರ್ಥವನ್ನು ಸ್ಪಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಅದನ್ನು ಅನೇಕ ಷರತ್ತುಗಳಿಗೆ ಅನ್ವಯಿಸಿ…
ಮನುಷ್ಯರಿಲ್ಲದ ಊರನ್ನು ನೀವೊಮ್ಮೆ ನೋಡಬೇಕು. ಅಲ್ಲಿ ನಾವು ಇಷ್ಟರವರೆಗೆ ಕೇಳಿರದ ಮಾತುಕತೆಗಳು ನಡೆಯುತ್ತವೆ ಜೋರು ಮಳೆ ಬಂದಾಗ ಮೊದಲ ಹನಿಯಿಂದ ಹಿಡಿದು ಕೊನೆಯ ಹನಿಯವರೆಗೂ ಪ್ರತಿ ಒಂದು ಗಿಡದ ಎಲೆಗಳು, ಹುಲ್ಲು ಗರಿಕೆಗಳು ಮಳೆ ಹನಿಯೊಂದಿಗೆ…
ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಹಲವಾರು ಪುಸ್ತಕಗಳು ಈಗಾಗಲೇ ಹೊರಬಂದಿವೆ. ಆದರೆ 'ಕ್ಷತ್ರಿಯ ಕುಲಾವತಂಸ' ಎಂಬ ಈ ಹೊಸ ಕೃತಿ ಶಿವಾಜಿಯ ಭಿನ್ನ ವ್ಯಕ್ತಿತ್ವವನ್ನು ವಿಭಿನ್ನ ದೃಷ್ಟಿಕೋನದಿಂದ ಬಿಂಬಿಸುತ್ತದೆ. ಲೇಖಕಿ ಶೋಭಾ ರಾವ್ ಅವರು ಈ…
ಸೇಬು (ಆಪಲ್) ಹಣ್ಣನ್ನು ಪ್ರತೀ ದಿನ ತಿಂದರೆ ವೈದ್ಯರನ್ನು ದೂರವಿಡಬಹುದು ಎನ್ನುವುದು ಒಂದು ಹಳೆಯ ಮಾತು. ಆದರೆ ಇಂದಿನ ಸಮಯದಲ್ಲಿ ಸೇಬು ಹಣ್ಣಿಗಿಂತಲೂ ಅಧಿಕ ಸತ್ವಾಂಶ ಸೀಬೆ (ಪೇರಳೆ) ಹಣ್ಣಿನಲ್ಲಿರುವುದನ್ನು ಆಹಾರ-ಆರೋಗ್ಯ ತಜ್ಞರು…
ಇನ್ನೂ ರಷ್ಯಾ ಉಕ್ರೇನ್ ಯುದ್ದದಲ್ಲಿ ಪ್ರತಿನಿತ್ಯ ರಕ್ತ ಹರಿಯುತ್ತಲೇ ಇದೆ. ಮನುಷ್ಯ ಪ್ರಾಣಿ ತನ್ನ ತೀಟೆಗೆ ಶವವಾಗುತ್ತಲೇ ಇದ್ದಾನೆ. ಅಷ್ಟರಲ್ಲಾಗಲೇ ಚೀನಾ ತೈವಾನ್ ಯುದ್ಧದ ಸಾಧ್ಯತೆಗಳು ಬಲವಾಗುತ್ತಿದೆ. ಕೋವಿಡ್ - ಮಳೆ - ಮಂಕಿಪಾಕ್ಸ್ -…