September 2022

  • September 30, 2022
    ಬರಹ: Ashwin Rao K P
    ರಾಜಕೀಯದಲ್ಲಿ ಎಲ್ಲವೂ ಸರಿ ಎಂಬ ಮನಸ್ಥಿತಿ ಒಂದಿದೆ. ಆದರೆ ಜನಸಾಮಾನ್ಯರ ದೃಷ್ಟಿಯಲ್ಲಿ ಸಾಮಾಜಿಕ ಮೌಲ್ಯಗಳ ದೃಷ್ಟಿಯಲ್ಲಿ ಈ ರೀತಿ ರಾಜಕೀಯದಲ್ಲಿ ಮಾಡುವ ಎಲ್ಲ ಕೃತ್ಯಗಳಿಗೂ ಸಮ್ಮತಿಯಿಲ್ಲ. ಎದುರಾಳಿಗಳನ್ನು ಸೋಲಿಸಲು ಅಥವಾ ಸ್ಥೈರ್ಯಗೆಡಿಸಲು…
  • September 30, 2022
    ಬರಹ: Shreerama Diwana
    ಅತಿಯಾದ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪಗಳ ಮೇಲೆ ಕೆಲವು ಸಂಘಟನೆಗಳನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ನೋಟಕ್ಕೆ ಇದು ಸ್ವಾಗತಾರ್ಹ. ಹಾಗೆಯೇ ಇವುಗಳನ್ನು ಪ್ರಚೋದಿಸುವ ಮತ್ತು ಬುದ್ಧಿವಂತಿಕೆಯಿಂದ ಇದೇ ರೀತಿಯ…
  • September 30, 2022
    ಬರಹ: Shreerama Diwana
    ೧ ರೈತನಿಗೆ ಭೂಮಿ ಸಿಕ್ಕಿದರೆ ನಾನು ಗೆದ್ದೆ ಜೀವಂತವಾಗುವುದು ಪ್ರತಿಯೊಂದು ಗದ್ದೆ ಆಮೇಲೆ ಯಾವ ಬದನಿಕೆಗಿಲ್ಲ ಜಾಗ ಗೇಣಿಯೆಂಬುದು ದವಸ ಧಾನ್ಯಗಳ ರೋಗ. ೨ ಗಂಗೆಗೂ ಹಿರಿದಾಗಿ ಹರಿಯುತಿದೆ ಭದ್ರಾ ಅರಸಿಕೆರೆ ಎಂಬುದೇ ಅರಬೀ ಸಮುದ್ರ ದಿಲ್ಲಿಗಿಂತಲೂ…
  • September 30, 2022
    ಬರಹ: ಬರಹಗಾರರ ಬಳಗ
    *ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಮ್|* *ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ*| ನವರಾತ್ರಿಯ ಐದನೆಯ ದಿನ ಶಕ್ತಿ ದೇವತಾ ಸ್ವರೂಪಿಣಿ ಶ್ರೀ ದುರ್ಗೆ ‘ಸ್ಕಂದಮಾತಾ’ ರೂಪವನ್ನು ತಾಳುತ್ತಾಳೆ. ಬ್ರಹ್ಮ ದೇವ ಮತ್ತು ಭಗವತಿ ದೇವಿಯ…
  • September 30, 2022
    ಬರಹ: ಬರಹಗಾರರ ಬಳಗ
    ಅಲ್ಲಾ ಈ ಗಿಡಗಳಿಗೆ ಬೇಸರವಾಗುವುದಿಲ್ಲವೇ? ಯಾಕೆಂದರೆ ಮಲ್ಲಿಗೆಯನ್ನು ಎಲ್ಲರೂ ತಲೆಗೆ ಮುಡಿತಾರೆ, ಎಲ್ಲ ಕಡೆಗೂ ಅದರ ಸುಗಂಧ ಹರಡುತ್ತಿದೆ. ಮಲ್ಲಿಗೆಯನ್ನು ಹುಡುಕಿ ನೋಡಿ ಮುದ್ದಿಸುತ್ತಾರೆ, ಪ್ರೀತಿಸುತ್ತಾರೆ ಆದರೆ ಅದರ ಗಿಡವನ್ನಲ್ಲ.  ಗಿಡಕ್ಕೆ…
  • September 30, 2022
    ಬರಹ: shreekant.mishrikoti
    ಹಿಂದೊಮ್ಮೆ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಇಳಿಸಿಕೊಂಡು ಇಟ್ಟಿದ್ದ ಪುಸ್ತಕಗಳಲ್ಲಿ (ಅವುಗಳು ಈಗ archive.org ತಾಣದಲ್ಲಿ ಸಿಗುತ್ತವೆ) ಒಂದು ಐತಿಹಾಸಿಕ ಕಾದಂಬರಿಯನ್ನು ಓದುತ್ತಿದ್ದಾಗ ಮುನ್ನುಡಿಯಲ್ಲಿ "ಆನಂದ ರಾಮಾಯಣ"ದ ಉಲ್ಲೇಖ ಇತ್ತು…
  • September 30, 2022
    ಬರಹ: addoor
    ಬಾಲಕ ಶಂಭು ಸಿಟ್ಟು ಮಾಡಿಕೊಂಡಿದ್ದ. “ನನಗೆ ಕಲಿಯೋದು ಇಷ್ಟವಿಲ್ಲ. ಅಪ್ಪ ಓದುಓದು ಅಂತಾರೆ. ಅಮ್ಮನೂ ಓದುಓದು ಅಂತಾರೆ. ಹಾಗಾದರೆ ಆಟ ಆಡಲಿಕ್ಕೇ ಇಲ್ಲವಾ?" ಎಂಬುದು ಅವನ ಗೊಣಗಾಟ. ಮನೆಯ ಕಿಟಕಿಯಿಂದ ಕಾಣುವ ಹೊರಗಿನ ನೋಟ ನೋಡುತ್ತ ನಿಂತಿದ್ದ ಅವನು…
  • September 30, 2022
    ಬರಹ: ಬರಹಗಾರರ ಬಳಗ
    ೧. ಉತ್ತಮರ ನಡುವೆಯೇ ಬದುಕೆನ್ನ ಕಂದಾ ಶಿಷ್ಟಾಚಾರವ ಕಲಿತು ನಡೆಯೆನ್ನ ಕಂದಾ   ನಗುಮುಖವ ಮರೆತು ಹೋಗಿರುವೆ ಯಾಕೆ ಅಳುದನಿಯ ಮರೆಯುತಲೆ ಸಾಗೆನ್ನ ಕಂದಾ   ಜೀವನದ ಪಯಣದಲಿ ಜಾರದಿರು ನೀನೆಂದು ಜ್ಞಾನಿಯಾಗುತ ದಿನವು ತೂಗೆನ್ನ ಕಂದಾ   ದಾಸನಾಗದೆ…
  • September 30, 2022
    ಬರಹ: ಬರಹಗಾರರ ಬಳಗ
    ಅಮೃತ ಮತ್ತು ವಿಕಾಸ ಮದುವೆಯಾಗಿ ಎರಡು ವರ್ಷವಾಗುತ್ತಾ ಬಂತು. ಅಮೃತಳಿಗೆ ಗಂಡನ ಮೇಲೆ ಆತ ತನ್ನನ್ನು ಕಡೆಗಣಿಸುತ್ತಾ ಬರುತ್ತಿದ್ದಾನೆ ಎನ್ನುವ ಸಂಶಯವೊಂದು ಪ್ರಾರಂಭವಾಗಿದೆ. ಹಾಗಂತ ವಿಕಾಸ ಅಮೃತಾಳನ್ನು ಪ್ರೀತಿಸುವುದಿಲ್ಲ ಎಂದಲ್ಲ. ಆತ…
  • September 30, 2022
    ಬರಹ: Shreerama Diwana
    ಇಕ್ಬಾಲ್ ಕುತ್ತಾರ್ ಇವರು ಪ್ರಯೋಗಿಸುವ ‘ಎನ್ ಕೌಂಟರ್' ಎಂಬ ಮಾಸ ಪತ್ರಿಕೆಯು ಕಳೆದ ೧೬ ವರ್ಷಗಳಿಂದ ಹೊರಬರುತ್ತಿದೆ. ಇದರ ಸಂಪಾದಕರು ಇಕ್ಬಾಲ್ ಕುತ್ತಾರ್ ಇವರು. ಪತ್ರಿಕೆಯನ್ನು ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಕಚೇರಿಯನ್ನು ಹೊಂದಿರುವ…
  • September 29, 2022
    ಬರಹ: Ashwin Rao K P
    ಬಹಳ ದಿನಗಳ ಬಳಿಕ ವಾಕಿಂಗ್ ಮಾಡಲು ಮೂಡ್ ಬಂದು ಬೆಳಿಗ್ಗೆ ೬ ಗಂಟೆಗೆ ಎದ್ದು ಮೈದಾನಕ್ಕೆ ಹೊರಟೆ. ಈ ಸಲದ ಮಳೆಗಾಲ ಸ್ವಲ್ಪ ದೀರ್ಘವಾದುದರಿಂದ, ಮತ್ತೆ ಪ್ರತೀ ದಿನ ಬೆಳಿಗ್ಗೆ ಮಳೆ ಬರುತ್ತಿದ್ದುದರಿಂದ ವಾಕಿಂಗ್ ತಪ್ಪಿಸಲು ಬೇಕಾದ ನೂರು ನೆಪಗಳನ್ನು…
  • September 29, 2022
    ಬರಹ: Ashwin Rao K P
    ಡಾ॥ ಬಿ.ಎಸ್.ಶೈಲಜಾ ಇವರ ಸಂಪಾದಕತ್ವದಲ್ಲಿ ನವಕರ್ನಾಟಕ ಪ್ರಕಾಶನ ಇವರು ಹೊರತಂದಿರುವ ಆಕಾಶ ವೀಕ್ಷಣೆಗೆ ಮಾರ್ಗದರ್ಶಿ ಪುಸ್ತಕವೇ ‘ಬಾನಿಗೊಂದು ಕೈಪಿಡಿ'. ಈ ಪುಸ್ತಕದ ಬೆನ್ನುಡಿಯಲ್ಲಿ "ಹೊಸತು ಪತ್ರಿಕೆಯ ವಿವಿಧ ಸಂಚಿಕೆಗಳಲ್ಲಿ ಪ್ರಕಟವಾಗಿರುವ…
  • September 29, 2022
    ಬರಹ: ಬರಹಗಾರರ ಬಳಗ
    *ಪ್ರಥಮಂ ಶೈಲಪುತ್ರೀ ಚ ದ್ವಿತೀಯಂ  ಬ್ರಹ್ಮ ಚಾರಿಣೀ|* *ತೃತೀಯಂ ಚಂದ್ರಘಂಟೇತಿ  ಕೂಷ್ಮಾಂಡೇತಿ ಚತುರ್ಥಕಮ್||* *ಓಂ ದೇವಿ ಕೂಷ್ಮಾಂಡ್ಯೆ ನಮಃ* ಶ್ರೀ ದುರ್ಗಾಮಾತೆಯ ನಾಲ್ಕನೆಯ ದಿನದ ರೂಪವೇ ‘ಕೂಷ್ಮಾಂಡಾ ದೇವಿ’. ಕೂಷ್ಮಾ ಎಂದರೆ ಕುಂಬಳಕಾಯಿ.…
  • September 29, 2022
    ಬರಹ: Shreerama Diwana
    ವರ್ತಮಾನದ ನಾವು ಅದೃಷ್ಟಶಾಲಿಗಳಲ್ಲವೇ? ಪ್ರಾಣಿಗಳಿಗೂ ದಯಾ ಸಂಘಗಳು ಪ್ರಬಲವಾಗಿರುವ ಈ ಸಂದರ್ಭದಲ್ಲಿ ಮನುಷ್ಯನೂ ಮಾರಾಟವಾಗುತ್ತಿದ್ದ ದಿನಗಳನ್ನು ನೆನಪಿಸಿಕೊಂಡಾಗ… ಬಹಳ ಹಿಂದೆ ಏನೂ ಅಲ್ಲ. ಕೇಲವೇ  ಶತಮಾನಗಳ ಹಿಂದೆ ಕುರಿ, ಕೋಳಿ, ಹಸು, ನಾಯಿ,…
  • September 29, 2022
    ಬರಹ: ಬರಹಗಾರರ ಬಳಗ
    ಪ್ರಸಾದ ಯಾಕೆ ಅಷ್ಟು ಸಿಹಿಯಾಗಿರುತ್ತದೆ? ನಾನು ಮನೆಯಲ್ಲಿ ಕೂಡ ಅದೇ ತರದ ವಸ್ತುಗಳನ್ನು ಹಾಕಿ ಅಷ್ಟೇ ಪ್ರಮಾಣದಲ್ಲಿ ನಳಪಾಕ ಮಾಡಿದರು ಕೂಡ ಪ್ರಸಾದದ ಸಿಹಿ ಮನೆಯಲ್ಲಿ ಸಿಗೋದಿಲ್ಲ. ಇದರಲ್ಲಿ ಏನು ವಿಶೇಷವಿದೆ? ಒಂದಾದರೆ ಆ ಪ್ರಸಾದಕ್ಕೆ ದೇವರು…
  • September 29, 2022
    ಬರಹ: ಬರಹಗಾರರ ಬಳಗ
    ಕರೆಯದೇ ಹೋಗಿ, ಇರುವ ಮಾನವ ಕಳೆದು  ಕೊಳ್ಳುವ ಬದಲು ತನ್ನ ಗುಡಿಸಲಲೇ ಗಂಜಿ  ಕುಡಿದು ಮಲಗುವುದೇ ಲೇಸೆಂದ ತತ್ವಜ್ಞ॥                     *     *      *   ಶ್ರೀಮಂತನಾಗಿ ಸಂಪತ್ತು ಸಿರಿಯ ಗಂಟನು  ಕಾಯುವ ಬದಲು, ನೆಮ್ಮದಿಯ ಕಾವಲುಗಾರ…
  • September 29, 2022
    ಬರಹ: ಬರಹಗಾರರ ಬಳಗ
    `ಬದುಕು' ಎಂಬುದು ಈಗಷ್ಟೇ ಬಿದ್ದ ಹಿಮದ ರಾಶಿ. ಅಲ್ಲಿ ನಾವು ಎಲ್ಲಿ ನಡೆಯಲಿಚ್ಛಿಸುತ್ತೇವೋ ಅಲ್ಲಿ ನಮ್ಮ ಹೆಜ್ಜೆ ಗುರುತು ಮೂಡುತ್ತದೆ. ಇದು ಪಾಶ್ಚಾತ್ಯ ಲೇಖಕ ಡೇನಿಸ್ ವೈಟ್ಲಿಯ ಹಿರಿಯರು ಹಾಕಿಕೊಟ್ಟ ನೀತಿ. ಇದು ಅವರು ನಡೆನುಡಿಯಲ್ಲಿ…
  • September 29, 2022
    ಬರಹ: ಬರಹಗಾರರ ಬಳಗ
    ‘ಹೃದಯ’ ವೆನ್ನುವುದು ಅತ್ಯಂತ ಅಮೂಲ್ಯವಾದ ಒಂದು ಅಂಗ, ನಮಗೆಲ್ಲ ತಿಳಿದ ವಿಚಾರವೇ ಆಗಿದೆ. ದೇಹದಲ್ಲಿ ಹೃದಯ ಸರಿಯಾಗಿ ಕೆಲಸ ಮಾಡದಿದ್ದರೆ ನಾವು ಆರೋಗ್ಯವಾಗಿರಲು ಸಾಧ್ಯವಿಲ್ಲ. ಹೃದಯವೆಂದಲ್ಲ, ನಮ್ಮ ಐದು ಬೆರಳುಗಳು ಸರಿಯಾಗಿದ್ದರೆ ಮಾತ್ರ ಒಂದು…
  • September 28, 2022
    ಬರಹ: addoor
    ಹಿಂದು ಧರ್ಮದ ಬಗ್ಗೆ ಎಲ್ಲ ಅವಶ್ಯ ಮಾಹಿತಿಯನ್ನು ಎಲ್ಲರಿಗೂ ಅರ್ಥವಾಗುವಂತೆ ವಿವರಿಸುವ ಪುಸ್ತಕ ಇದು. ಲೇಖಕರು 1939ರಲ್ಲಿ ಆಗಿನ ಮದ್ರಾಸಿನ ಪಚ್ಚೆಯಪ್ಪಾ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿದ್ದಾಗ, ಆ ಸಂಸ್ಥೆಯಲ್ಲಿ ಧಾರ್ಮಿಕ ಶಿಕ್ಷಣವನ್ನು…
  • September 28, 2022
    ಬರಹ: Ashwin Rao K P
    ಕನ್ನಡದ ಖ್ಯಾತ ಸಾಹಿತಿಗಳಲ್ಲಿ ಓರ್ವರಾದ ಬಾಬಾ ಸಾಹೇಬ ಅಹಮದ್ ಸಾಹೇಬ ಸನದಿ (ಬಿ ಎ ಸನದಿ) ಇವರು ಹುಟ್ಟಿದ್ದು ಆಗಸ್ಟ್ ೧೮, ೧೯೩೩ರಲ್ಲಿ. ಇವರ ಹುಟ್ಟೂರು ಬೆಳಗಾವಿ ಜಿಲ್ಲೆಯ ಶಿಂದೊಳ್ಳಿ ಗ್ರಾಮ. ಇವರ ತಂದೆ ಅಹಮದ್ ಸಾಹೇಬ ಹಾಗೂ ತಾಯಿ ಆಯಿಶಾಬಿ.…