February 2023

  • February 24, 2023
    ಬರಹ: ಬರಹಗಾರರ ಬಳಗ
    ವರ್ಷಕ್ಕೊಂದೂ ಕಾಲ್ ಮಾಡದವರು, ವರ್ಷಕ್ಕೊಮ್ಮೆಯೂ ಮನೆಗೆ ತಾವಾಗಿ ಬಂದು ಪ್ರೀತಿ ಮಾತಾಡಿ ಯೋಗಕ್ಷೇಮ ವಿಚಾರಿಸದವರು, ವರ್ಷಕ್ಕೊಮ್ಮೆಯೂ ಹಬ್ಬ ಹರಿದಿನ ಹೊಸ ವರ್ಷ ಅಂತ ಶುಭಕೋರಿ ಒಳ್ಳೆಯದು - ಕೆಟ್ಟದ್ದು, ಕಷ್ಟ - ಸುಖ ಅಂತ ಭಾವನೆಗಳನ್ನು…
  • February 24, 2023
    ಬರಹ: ಬರಹಗಾರರ ಬಳಗ
    ಮೊಗ್ಗು ಬಿರಿಯುತಲಿ ಚೆಲುವು ತುಂಬುವುದು ಹಿಗ್ಗು ತುಂಬುತಲಿ ಜೀವ ಚಿಗುರುವುದು ತಗ್ಗಿ ಬಗ್ಗಿರದೆ ಮುಂದೆ ಸಾಗುವುದು ನುಗ್ಗಿ ನಡೆಯುತಿರೆ ಛಲವು ಮೂಡುವುದು   ಮನದಲಿ ಮೂಡಿದ ಚೆಲುವದು ಬಿರಿದಿದೆ ತನುವದು ಸುಂದರ ಕೊಡುಗೆಯ ನೀಡಿದೆ ಜನವದು ಚೆಲುವಲಿ…
  • February 23, 2023
    ಬರಹ: Ashwin Rao K P
    ದಧೀಚಿ ಬಹಳ ಖ್ಯಾತಿಯನ್ನು ಪಡೆದ ಋಷಿ. ಇವರು ಅಥರ್ವ ವೇದವನ್ನು ಬರೆದ ಅಥರ್ವಣ ಹಾಗೂ ಕ್ಷಿತಿ ಇವರ ಸುಪುತ್ರ. ದಧೀಚಿ ಎಂದರೆ ಮೊಸರಿನಿಂದ ಶಕ್ತಿಯನ್ನು ಪಡೆದುಕೊಳ್ಳುವ ದೇಹದ ಭಾಗಗಳು ಎಂಬ ಅರ್ಥ ಬರುತ್ತದೆ. ದಧೀಚಿಯು ಬಹಳ ವರ್ಷಗಳ ಕಾಲ ತಪಸ್ಸು…
  • February 23, 2023
    ಬರಹ: Ashwin Rao K P
    ರಾಜು ಹೆಗಡೆ ಇವರು ಬರೆದ ಕವಿತೆಗಳ ಸಂಕಲನೇ ‘ಕಣ್ಣಿನಲಿ ನಿಂತ ಗಾಳಿ' ನಮ್ಮ ಸಾವಧಾನ ಮತ್ತು ಅವಧಾನವನ್ನು ಉದ್ದಕ್ಕೂ ಬಯಸುವ ಈ ಪದ್ಯಗಳ ಸಂಕಲನದ ಕುರಿತು ಪ್ರೀತಿಯಿಂದ ನಾಲ್ಕು ಮಾತು ಬರೆದಿದ್ದಾರೆ ಪತ್ರಕರ್ತ, ಲೇಖಕ ‘ಜೋಗಿ’. ಅವರ ಹೇಳುವಂತೆ ರಾಜು…
  • February 23, 2023
    ಬರಹ: Shreerama Diwana
    ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು. ತಾವೇ ಸೃಷ್ಟಿಸಿಕೊಂಡ, ನಾವೇ ಭ್ರಮಿಸಿಕೊಂಡ ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು. ಕಟೌಟ್ ಕಟ್ಟಿಸಿಕೊಂಡು ನಾಯಕರಾಗುವರಣ್ಣ, ಟಿವಿ - ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ನಾಯಕರಾಗುವರಣ್ಣ,…
  • February 23, 2023
    ಬರಹ: ಬರಹಗಾರರ ಬಳಗ
    ಮನೆಯೊಳಗೆ ಮಲಗಿದ ಹೆಣವನ್ನ ಮಸಣಕ್ಕೊಯ್ಯಲು ತಯಾರಿ ನಡೆದಿತ್ತು. ಚಟ್ಟದ ಮೇಲಿನ ಪಯಣ ಹೆಣಕ್ಕೆ ಆರಾಮದಾಯಕ ಎನಿಸುತ್ತಿತ್ತು. ಇಷ್ಟು ದಿನದ ಜಂಜಾಟಗಳು ಯೋಚನೆಗಳು ಸಿಟ್ಟು, ದ್ವೇಷ, ಕೋಪ, ಜಗಳ ಎಲ್ಲವನ್ನು ತೊರೆದು ನೆಮ್ಮದಿಯ ಸುಖದ ನಿದ್ದೆಯಲ್ಲಿ…
  • February 23, 2023
    ಬರಹ: ಬರಹಗಾರರ ಬಳಗ
    ಇದೀಗ ಕನ್ನಡ ಕಾವ್ಯಲೋಕದಲ್ಲಿ ಹೊಸ ಟ್ರೆಂಡ್ ಎಂಬಂತೆ ಗಜಲ್ ಜನಪ್ರಿಯವಾಗಿದೆ. ಮೂಲತ: ಉರ್ದು ಕಾವ್ಯ ಪ್ರಕಾರವಾದ ಗಜಲ್ ನ್ನು ಕನ್ನಡಕ್ಕೆ ತರಲು ಯತ್ನಿಸಿ, ಅಧ್ಯಯನ ನಡೆಸಿ ಕನ್ನಡದಲ್ಲಿ ಗಜಲ್ ತಂದವರು ಗಜಲ್ ಪಿತಾಮಹ ಎನಿಸಿಕೊಂಡ ಶಾಂತರಸರು. ನಂತರ…
  • February 23, 2023
    ಬರಹ: ಬರಹಗಾರರ ಬಳಗ
    ಅಸಾಧ್ಯಾನುಭವ ಅವರವರ-   ಹುಟ್ಟಿನಾಗಮದ ಸಂಭ್ರಮದ ಸುಖವ ಕಂಡವರಿಲ್ಲ....   ಸಾವಿನ ಕೂಪದ ಭಯಾನಕ ಅನುಭವವ ಹೇಳ್ದವರಿಲ್ಲ! ***
  • February 23, 2023
    ಬರಹ: addoor
    ಬಂಗಾರದ ಅಂಚಿನ ಕೆಂಪು ಸೀರೆಯುಟ್ಟು, ಒಂದು ಕೈಯಲ್ಲಿ ಖಡ್ಗ, ಇನ್ನೊಂದು ಕೈಯಲ್ಲಿ ಗುರಾಣಿ ಹಿಡಿದು ಕಲರಿಪಯಟ್ಟು ಗುರು ಮೀನಾಕ್ಷಿ ಅಮ್ಮನವರ ಚಾಕಚಕ್ಯತೆ ಹಾಗೂ ಆತ್ಮವಿಶ್ವಾಸಗಳನ್ನು ಕಣ್ಣಾರೆ ಕಂಡರೆ ಮಾತ್ರ ನಂಬಲು ಸಾಧ್ಯ. ಯಾಕೆಂದರೆ, ತನ್ನ…
  • February 22, 2023
    ಬರಹ: addoor
    ಭಾರತೀಯ ರೈಲ್ವೇ 2023ರಲ್ಲಿಯೂ ಹಲವಾರು "ವಂದೇ ಭಾರತ್” ರೈಲುಗಳ ಓಡಾಟ ಶುರು ಮಾಡಿದೆ. ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚುತ್ತಿರುವಂತೆ ರೈಲುಗಳಲ್ಲಿ ಪ್ರಯಾಣಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದಕ್ಕೆ ಒಂದು ಕಾರಣ ವಂದೇ ಭಾರತ್‌ನಂತಹ…
  • February 22, 2023
    ಬರಹ: Ashwin Rao K P
    ‘ಸುವರ್ಣ ಸಂಪುಟ' ಕೃತಿಯಿಂದ ಈ ವಾರ ನಾವು ಆಯ್ದ ಕವಿ ವೇದವ್ಯಾಸ ಜೋಶಿ. ಬೇಸರದ ಸಂಗತಿ ಎಂದರೆ ಈ ಕೃತಿಯಲ್ಲಾಗಲೀ, ಅಂತರ್ಜಾಲ ತಾಣದಲ್ಲಾಗಲೀ ವೇದವ್ಯಾಸ ಜೋಶಿ ಅವರ ಕುರಿತಾದ ಕಿಂಚಿತ್ತೂ ಮಾಹಿತಿ ಸಿಗುತ್ತಿಲ್ಲ. ಸಂಪದದ ಓದುಗರಿಗೆ ಇವರ ಬಗ್ಗೆ…
  • February 22, 2023
    ಬರಹ: Ashwin Rao K P
    ಭಾರತೀಯರು ಹಾಗೂ ಸಿಂಗಾಪುರ ಪ್ರಜೆಗಳು ‘ಯುಪಿಐ’ (ಸಿಂಗಾಪುರದಲ್ಲಿ ಪೇನೌ) ಮೂಲಕ ಪರಸ್ಪರ ಹಣ ವರ್ಗಾವಣೆ ಮಾಡಿಕೊಳ್ಳುವ ಸೇವೆಗೆ ಮಂಗಳವಾರ ಚಾಲನೆ ನೀಡಲಾಗಿದೆ. ಭಾರತದಲ್ಲಿ ಯುಪಿಐ ಎಂಬುದು ಇತ್ತೀಚಿನ ವರ್ಷಗಳಲ್ಲಿ, ಅದೂ ಕೊರೋನಾ ವೈರಸ್ ದಾಂಗುಡಿ…
  • February 22, 2023
    ಬರಹ: Shreerama Diwana
    ಕ್ಷಮಿಸಿ " ಭಯೋತ್ಪಾದನೆ " ಎಂಬ ಪದ ಜೀವ ಹಾನಿಗೆ ಮಾತ್ರ ಸೀಮಿತವಲ್ಲ. ಹಣ ಸಂಪಾದಿಸಲು ಜನರಲ್ಲಿ ಶಿಕ್ಷಣದ ಶಿಸ್ತಿನ ಭಯ ಮೂಡಿಸಿ ಮಾಫಿಯಾ ರೀತಿಯಲ್ಲಿ ಶೋಷಿಸುವ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಕುರಿತಾಗಿ ಈ ಪದ ಪ್ರಯೋಗ.. ಸಾಮಾನ್ಯವಾಗಿ…
  • February 22, 2023
    ಬರಹ: ಬರಹಗಾರರ ಬಳಗ
    ಪ್ರತಿಯೊಂದು ವಿಚಾರಗಳಿಗೆ ಒಂದು ಚೌಕಟ್ಟು, ಒಂದು ಪ್ರದೇಶ, ಒಂದು ವಾತಾವರಣ, ಒಂದು ಊರು ಅನ್ನೋದಿದ್ದಿರತ್ತೆ. ಎಲ್ಲವನ್ನು ಎಲ್ಲಾ ಕಡೆಗೂ ಒಗ್ಗಿಸೋದ್ದಕ್ಕೆ ಆಗೋದಿಲ್ಲ. ಹಾಗಿದ್ದಾಗ ನನ್ನ ನೆಲದ ನನ್ನೂರಿನ ನನ್ನ ಸಂಸ್ಕೃತಿಯನ್ನು ದೂರದೂರಿಗೆ…
  • February 22, 2023
    ಬರಹ: ಬರಹಗಾರರ ಬಳಗ
    ಒಮ್ಮೆದಂಪತಿಗಳು ಹಡಗಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಹಡಗು ಮುಳುಗುತ್ತಿದೆ. ಎಲ್ಲರೂ ಲೈಫ್ ಬೋಟ್‌ಗೆ ಹೋಗುತ್ತಿದ್ದಾರೆ, ಲೈಫ್‌ಬೋಟ್‌ನಲ್ಲಿ ಒಬ್ಬರಿಗೇ ಮಾತ್ರ ಜಾಗ ಇದೆ, ಹಡಗಿನಲ್ಲಿ ದಂಪತಿಗಳು ಮಾತ್ರ ಉಳಿದಿದ್ದಾರೆ, ಗಂಡ ಮತ್ತು ಹೆಂಡತಿ…
  • February 22, 2023
    ಬರಹ: ಬರಹಗಾರರ ಬಳಗ
    ಮಾತೃಭಾಷೆ ಮಾನವನ ಆರಂಭಿಕವಾದ ಮಾತುಗಳ ಭಾಷೆ. ಮೊದಲು ನೆನಪಾಗುವ ನುಡಿ ‘ಅಮ್ಮ’. ಅದುವೇ ನಮ್ಮ ಮಾತೃಭಾಷೆ. ಮಗುವಿನ ತೊದಲು ನುಡಿ ತಾಯಿಭಾಷೆ. ಈ ಪವಿತ್ರವಾದ, ಶ್ರೇಷ್ಠವಾದ ಭಾಷೆಯನ್ನು ಮರೆಯಬಾರದು. ಪ್ರಪಂಚದಲ್ಲಿ ಅವಲೋಕಿಸಿದರೆ ಅಂದಾಜು…
  • February 22, 2023
    ಬರಹ: ಬರಹಗಾರರ ಬಳಗ
    ಒಣಗಿರುವ ಮಣ್ಣಲ್ಲಿ ಬೆವರಿಳಿಸಿ ನಿಂತವರು ಹನಿನೀರು ಸಿಗಲೆಂದು ನೆಲವನ್ನು ಅಗೆದವರು ಕೃಷಿಭೂಮಿಲೆ ಬದುಕು ಜೀವನವ ನಡೆಸಿದರು ಸಂಸಾರ ನೇಗಿಲನು ಬಾಗುತಲೆ ಎಳೆದವರು ಅಪ್ಪನಾ ಜೊತೆಯಲ್ಲೆ ಅಮ್ಮಾ   ನೋವಿನಲೆ ಸಾಗುತ ಪ್ರೀತಿಯನು ತೋರಿದರು ಬೆಲೆಯಿದ್ದ…
  • February 21, 2023
    ಬರಹ: addoor
    ದಳ್ಳಾಳಿಗಳಿಂದ ರೈತರ ಶೋಷಣೆ ಹೇಗೆ ನಡೆಯುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿಕ್ಕಾಗಿ 2014ರ ಘಟನೆಯೊಂದನ್ನು ಪರಿಶೀಲಿಸೋಣ. ಫೆಬ್ರವರಿ 2014ರಲ್ಲಿ ಢೆಲ್ಲಿಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಯಿತು; ಆ ಕರೆ ನೀಡಿದ್ದು ಯಾವುದೇ ರಾಜಕೀಯ ಪಕ್ಷವಲ್ಲ…
  • February 21, 2023
    ಬರಹ: Ashwin Rao K P
    ನಮ್ಮಲ್ಲಿ ಗದ್ದೆ ಹುಣಿಯಲ್ಲಿ, ಮನೆ ಬಾಗಿಲಿನಲ್ಲಿ ನೆಟ್ಟ ತೆಂಗಿನ ಸಸಿಗಳು ಚೆನ್ನಾಗಿ ಬೆಳೆಯುವುದು ಮತ್ತು ಉತ್ತಮ ಫಸಲನ್ನು ನೀಡುವುದನ್ನು ನಾವೆಲ್ಲಾ ಗಮನಿಸಿದ್ದೇವೆ. ಆದರೆ ತೋಟ ಮಾಡಿ ಬೆಳೆಸಿದಾಗ ಸಸಿಗಳ ಬೆಳವಣಿಗೆಯೂ ನಿಧಾನ. ಫಸಲೂ…
  • February 21, 2023
    ಬರಹ: Ashwin Rao K P
    ವಿದ್ಯಾಭಾರತಿ ಕರ್ನಾಟಕ ಇವರು “ನಮ್ಮ ರಾಷ್ಟ್ರ ನಿರ್ಮಾಪಕರು" ಎಂಬ ಪುಸ್ತಕದಲ್ಲಿ ಭಾರತ ಮಾತೆಯ ಹೆಮ್ಮೆಯ ಮಕ್ಕಳ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಈ ಪುಸ್ತಕದ ಹಿಂದಿ ಮೂಲ ಡಾ॥ ಶ್ಯಾಮಸುಂದರ ತ್ರಿಪಾಠಿ ಮತ್ತು ಇದನ್ನು ಕನ್ನಡಕ್ಕೆ ಅನುವಾದ…