March 2023

  • March 25, 2023
    ಬರಹ: Ashwin Rao K P
    ಸಂಸಾರದಲ್ಲಿ ರಾಶಿಗಳು ನಿನ್ನೆ ಗಾಂಪ ಗುರುಗಳ ಹತ್ರ ಕೇಳಿದ.... "ಗುರುಗಳೇ.. ನನ್ನ ವೈವಾಹಿಕ ಜೀವನ ಹೇಗಿರುತ್ತೆ? ಗ್ರಹಗಳ ಸಂಚಾರ ಹೇಗಿರುತ್ತೆ?" ಗುರುಗಳು ಗಾಂಪನ ಕಡೆ ಕರುಣೆಯಿಂದ ನೋಡಿ ಹೇಳಿದರು.‌ "ಗ್ರಹ ಸಂಚಾರ ಹಾಗಿರಲಿ‌, ಸಂಸಾರದಲ್ಲಿ…
  • March 25, 2023
    ಬರಹ: Ashwin Rao K P
    “ಬೆತ್ತಲೆ ವೃಕ್ಷ ಎಂಬ ಕೃತಿಯನ್ನು ರಚಿಸಿದ್ದಾರೆ ಸಿ.ಜಿ.ಲಕ್ಷ್ಮೀಪತಿ ಅವರು. ಇವರ ಈ ಪ್ರಬುದ್ಧ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿಯಾದ ಎಂ ಎಸ್ ಆಶಾದೇವಿ ಇವರು. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳು ಇಲ್ಲಿವೆ... “…
  • March 25, 2023
    ಬರಹ: Shreerama Diwana
    “ಪರಶು-ಓದುಗರ ಆಯುಧ" ಎಂಬ ಹೆಸರಿನಲ್ಲಿ ನೊಂದಾಯಿಸಲಾಗಿರುವ ಈ ಕನ್ನಡ ವಾರಪತ್ರಿಕೆಯು ಬೆಂಗಳೂರಿನಿಂದ ಪ್ರಕಾಶಿತವಾಗುತ್ತಿದೆ. ಪರಶುರಾಮ ಯಾನೆ ಪಿ. ರಾಮ ಎಂಬವರು ಈ ಪತ್ರಿಕೆಯ ಪ್ರಕಾಶಕ, ಸಂಪಾದಕ ಹಾಗೂ ಮುದ್ರಕರಾಗಿದ್ದಾರೆ. ಬೆಂಗಳೂರಿನ…
  • March 25, 2023
    ಬರಹ: ಬರಹಗಾರರ ಬಳಗ
    ಆ ಬೆಂಕಿಯ ದಾವಾಗ್ನಿಗೆ ದೇಹ ಉರಿದು ಹೋಗುತ್ತಿದೆ. ಎಷ್ಟೊಂದು ಬೊಬ್ಬೆ ಹೊಡೆಯುವುದು ? ಯಾರನ್ನು ಕೂಗುವುದು? ನಾನು ಸಾಯುತ್ತಿರುವುದಕ್ಕೆ ನೋವಿಲ್ಲ. ಆದರೆ ನನ್ನ ತರಹದೇ ಸಾವು, ಇದೇ ಕಾಡಿನೊಳಗೆ ಅದೆಷ್ಟು ಪ್ರಾಣಿಗಳು ಪಕ್ಷಿಗಳು ಗಿಡಮರಗಳು ಸುಟ್ಟು…
  • March 25, 2023
    ಬರಹ: ಬರಹಗಾರರ ಬಳಗ
    ಇಸ್ಲಾಮಿನ ಸುವರ್ಣ ಯುಗದಲ್ಲಿ ಅಬ್ಬಾಸಿದ್ ಖಲೀಫರು ಸ್ಥಾಪಿಸಿದ "ಗ್ರ್ಯಾಂಡ್ ಲೈಬ್ರರಿ ಆಫ್ ಬಗ್ದಾದ್" ಎಂದೂ ಕರೆಯಲ್ಪಡುವ "ಬೈತುಲ್ ಹಿಕ್ಮಾಹ್" ಬಾಗ್ದಾದ್‌ನಲ್ಲಿದ್ದ ಒಂದು ಪ್ರಮುಖ ಸಾರ್ವಜನಿಕ ಗ್ರಂಥಾಲಯ ಮತ್ತು ಸುಪ್ರಸಿದ್ಧ ಸಂಶೋಧನಾ…
  • March 25, 2023
    ಬರಹ: ಬರಹಗಾರರ ಬಳಗ
    ತರ್ಕ ವಿಜ್ಞಾನದಲಿ ತರ್ಕಗಳು ಗೆಲ್ಲಬಹುದು... ಜೀವನದಲಿ ತರ್ಕಗಳು ವಿತರ್ಕಗಳಾಗಿ ಬಿಡುತ್ತವೆ! *** ಹೀಗಲ್ಲ;ಹಾಗೇ... ಅದು ಹೀಗೇ
  • March 25, 2023
    ಬರಹ: ಬರಹಗಾರರ ಬಳಗ
    ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ಈ ಸಾಲುಗಳ ಸಾರ ಎಷ್ಟೊಂದು ಅದ್ಭುತವಲ್ಲವೇ? ಮಂಜೇಶ್ವರ ಗೋವಿಂದ ಪೈಗಳ ಜನ್ಮ ದಿನದ ಸಂದರ್ಭದಲ್ಲಿ ಈ ಪುಟ್ಟ ಬರಹ.(೧೮೮೩ ಮಾರ್ಚ್ ೨೩- ೧೯೬೩ ಸಪ್ಟಂಬರ ೬).…
  • March 25, 2023
    ಬರಹ: addoor
    ಒಬ್ಬ ಸನ್ಯಾಸಿ ಇಬ್ಬರು ಶಿಷ್ಯರೊಂದಿಗೆ ಕಾಡಿನಲ್ಲಿ ನಡೆದು ಹೋಗುತ್ತಿದ್ದ. ಅವರೊಂದು ನೇರಳೆ ಮರದ ಬಳಿ ಬಂದರು. ಅದನ್ನು ಶಿಷ್ಯರಿಗೆ ತೋರಿಸುತ್ತಾ ಸನ್ಯಾಸಿ ಕೇಳಿದ, “ಈ ಮರದ ಬಗ್ಗೆ ನಿಮಗೆ ಏನು ಅನಿಸುತ್ತದೆ?” ಒಬ್ಬ ಶಿಷ್ಯ ಉತ್ತರಿಸಿದ, “ಈ…
  • March 24, 2023
    ಬರಹ: Ashwin Rao K P
    ಪಿ. ಧೂಲಾ ಎಂದೇ ಹೆಸರಾದ ಧೂಲಾ ಪಾಟೀಲ ಸಾಹೇಬ ಅಥವಾ ಕಾಸೀಮ ಸಾಹೇಬರು ಹುಟ್ಟಿದ್ದು ೧೯೦೧ರಲ್ಲಿ. ಇವರ ತಂದೆ ಹುಸೇನ ಖಾನ. ತಾಯಿ ಚಾಂದ ಬೀಬಿ. ಪಾರ್ಸಿ ಭಾಷೆಯಲ್ಲಿ “ಧೂಲ್ಹಾ” ಎಂದರೆ ಮದುಮಗ. ಆದರೆ ಧೂಲಾ ಸಾಹೇಬರು ಜೀವನ ಪರ್ಯಂತ…
  • March 24, 2023
    ಬರಹ: Ashwin Rao K P
    ೨೦೧೯ರ ಏ.೧೩ರಂದು ಕರ್ನಾಟಕದ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ನೀಡಿದ್ದ ಅವಹೇಳನಕಾರಿ ಹೇಳಿಕೆಯ ಸಂಬಂಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ…
  • March 24, 2023
    ಬರಹ: ಬರಹಗಾರರ ಬಳಗ
    ಕಪ್ಪುರಂಧ್ರದ ಸಾಂದ್ರತೆ ಅದೆಷ್ಟು ಪ್ರಬಲವಾಗಿರುತ್ತದೆ ಎಂದರೆ ಅದರಿಂದುಂಟಾಗುವ ಗುರುತ್ವದಿಂದ ಯಾವುದೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ! ಇದು ತನ್ನದೇ ಬೆಳಕನ್ನಲ್ಲದೆ ಬೇರೆ ಯಾವುದೇ ಬೆಳಕು ಹತ್ತಿರ ಸುಳಿದರೂ ತನ್ನತ್ತ ಸೆಳೆದುಕೊಂಡು ಬಿಡುತ್ತದೆ…
  • March 24, 2023
    ಬರಹ: Shreerama Diwana
    1931 ಮಾರ್ಚ್ 23, ಬದುಕುವ ಮಾರ್ಗ ತಿಳಿಯದೆ ದೇಶದ ಸ್ವಾತಂತ್ರ್ಯಕ್ಕಾಗಿ ನಿಸ್ವಾರ್ಥದಿಂದ ಚಿಕ್ಕ ವಯಸ್ಸಿನಲ್ಲಿಯೇ ನೇಣುಗಂಬವೇರಿದ ದೇಶಪ್ರೇಮಿ ಹುತಾತ್ಮರು!  2023 ಮಾರ್ಚ್ 23, ಬದುಕುವುದು ಹೇಗೆ ಎಂದು ಅರ್ಥಮಾಡಿಕೊಂಡು ನಮ್ಮದೇ ಜನರ ನಮ್ಮದೇ…
  • March 24, 2023
    ಬರಹ: ಬರಹಗಾರರ ಬಳಗ
    ಸಂಗಾತಿ ಜೀವನ ಅವರದು. ಜೊತೆಯಾಗಿ ಬದುಕುತ್ತಾ ಹಲವು ಸಮಯವನ್ನು ಕಳೆದಿದ್ದಾರೆ. ಅವರ ನಡುವೆ ಒಂದಿನವು ಸಣ್ಣಪುಟ್ಟ ಜಗಳ ಕೂಡ ಹಾದು ಹೋಗಿಲ್ಲ. ಇಬ್ಬರೂ ತುಂಬಾ ಪ್ರೀತಿಸ್ತಾರೆ. ಪ್ರೀತಿಗಿಂತ ಹೆಚ್ಚಾಗಿ ಖುಷಿಯಿಂದ ಬದುಕ್ತಾ ಇದ್ದಾರೆ. ಅವರಿಬ್ಬರ…
  • March 24, 2023
    ಬರಹ: ಬರಹಗಾರರ ಬಳಗ
    ಜಲ--ಜೀವಜಲ  ಅಬ್ಬಾ! ಬತ್ತಿ ಹೋದರೆ ಮಾನವನ, ಸಕಲ ಜೀವಿಗಳ ಪರಿಸ್ಥಿತಿ ಏನಾಗಬಹುದು, ಊಹಿಸಲೂ ಸಾಧ್ಯವಿಲ್ಲ. ಕುಡಿಯುವ ಬಾವಿ ನೀರು ಇಂದು ಅಪರೂಪವಾಗಿದೆ. ಮನೆಯಲ್ಲಿ ಒಂದು ಕ್ಷಣ ನಳ್ಳಿಯಲ್ಲಿ ನೀರು ಬರುವುದಿಲ್ಲ ಎಂದಾದರೆ ಆಗುವ ತಳಮಳ, ಸಂಕಟ,…
  • March 24, 2023
    ಬರಹ: ಬರಹಗಾರರ ಬಳಗ
    ಯುಗದೊಂದಿಗೆ ಜಗ ಕಂಡಿತು ಮನ ಮನವೂ ಅರಳಿತು ವನ ಸೊಬಗೊಳು ಕೆಂಪೇರಲು ಪಕ್ಷಿ ಸಂಕುಲ ಹಾಡಿತು   ಪ್ರತಿವರುಷವು ಬೆಳಕಾಯಿತು ಚಾಂದ್ರಮಾನ ದಿನ ವಿಶೇಷವು  ಯುಗಾದಿಯು ಹೊಸ ಹುರುಪದು ಜೀವ ಜಗತ್ತಲಿ ಉದಿಸಿತು   ಹೊಸಬಟ್ಟೆಯ ತೊಟ್ಟ ಜನರದು ಹೊಸ…
  • March 23, 2023
    ಬರಹ: Ashwin Rao K P
    ಯುವ ಕವಿ ಚೇತನ್ ಕುಮಾರ್ ನವಲೆ ಇವರು ಬರೆದ ಕವನಗಳನ್ನು 'ಭವ್ಯಚೇತನ’ ಎಂಬ ಹೆಸರಿನ ಕವನ ಸಂಕಲನವಾಗಿ ಹೊರತಂದಿದ್ದಾರೆ. ಈ ಸಂಕಲನದ ಬಗ್ಗೆ ಹಿರಿಯ ಸಾಹಿತಿ ಸಾವಿತ್ರಿ ಮುಜುಂದಾರ್ ಇವರು ತಮ್ಮ ಅನಿಸಿಕೆಯನ್ನು ಮುನ್ನುಡಿಯ ರೂಪದಲ್ಲಿ ಬರೆದಿದ್ದಾರೆ.…
  • March 23, 2023
    ಬರಹ: Shreerama Diwana
    ಖಲಿಸ್ತಾನ, ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಇಂದ ಅಮೃತ್ ಪಾಲ್ ಸಿಂಗ್ ವರೆಗೆ… ಕೆನಡಾ, ಇಂಗ್ಲೆಂಡ್, ಅಮೆರಿಕ, ಆಸ್ಟ್ರೇಲಿಯಾ ದೇಶಗಳ ಭಾರತದ ರಾಯಭಾರಿ ಕಚೇರಿಗಳ ಮುಂದೆ ಪ್ರತಿಭಟನೆ ಮತ್ತು ಹಿಂಸೆ. ಅಂದಿನ ದೇಶದ ಕಾರ್ಯನಿರತ ಪ್ರಧಾನಿ ಇಂದಿರಾ…
  • March 23, 2023
    ಬರಹ: ಬರಹಗಾರರ ಬಳಗ
    ನಮಗೆ ಸರಿಯಾಗಿ ಅರ್ಥ ಆಗ್ತಾ ಇಲ್ವಾ ಅಥವಾ ನಾವದನ್ನ ಸರಿಯಾಗಿ ಅರ್ಥಮಾಡಿಕೊಂಡಿಲ್ವೋ, ಇವೆರಡರಲ್ಲಿ ಯಾವುದೋ ಒಂದು ಸತ್ಯ .ನಮ್ಮ ಹಿರಿಯರು ಒಂದಷ್ಟು ಆಚರಣೆಗಳನ್ನು ತಂದಿರುತ್ತಾರೆ. ಅದಕ್ಕೆ ಒಂದು ನಿರ್ದಿಷ್ಟ ಕಾರಣ ಕೂಡ ಇರುತ್ತೆ. ಅದು ಆ ಕಾಲಕ್ಕೆ…
  • March 23, 2023
    ಬರಹ: ಬರಹಗಾರರ ಬಳಗ
    78 ರ ಹರೆಯದ ಮುತ್ತಣ್ಣ ಪಾದರಸದಂತೆ ಇದ್ದವರು. ಅಂದು ಮಾಮೂಲಿ ವಾಕಿಂಗ್ ಕಟ್ಟೆಯ ಮೇಲೆ ಚಿಂತಾಕ್ರಾಂತರಾಗಿ ಕುಳಿತಿದ್ದರು. ಅವರನ್ನು ಹಾಗೆ ಕಂಡ ನನಗೆ ಆಶ್ಚರ್ಯವಾಯಿತು. ಹತ್ತಿರ ಹೋಗಿ ಮಾತಿಗೆಳೆದೆ "ಏನ್ ಸಾರ್ ದಿನಾಲೂ ಸಂಜೆ ನನ್ನ ತಕ್ಷಣ ಗುಡ್…
  • March 23, 2023
    ಬರಹ: ಬರಹಗಾರರ ಬಳಗ
    ಬದುಕಿರುವ ಕಡೆಯಲ್ಲಿ ಹೆಜ್ಜೆಯ ಗುರುತಿರಲಿ !   ಬೀಡಾಡಿಯಾಗಿ ತಿರುಗು , ಮುಂದೆ ನೀ ಜನನಾಯಕ !   ಗಾಯವಾಗಿದೆ ತನುವಿಗೆ ,ಮನವು ಸರಿಯಿರಲಿ !     ಜೀವವಿರುವ ಪ್ರತಿಯೊಬ್ಬನಲ್ಲಿಯೂ