May 2023

  • May 31, 2023
    ಬರಹ: addoor
    ಮೇ 31ರಂದು ಯಕ್ಷಗಾನ ಮೇಳಗಳ ವರುಷದ "ತಿರುಗಾಟ"ಕ್ಕೆ ತೆರೆ ಬಿದ್ದಿದೆ. ಕಳೆದ ವರುಷದ ತಿರುಗಾಟದಲ್ಲಿ ಗಮನಿಸಲಾದ ಸಂಗತಿ: ಕಾಲಮಿತಿ ಯಕ್ಷಗಾನ ಹೆಚ್ಚಿನ ಜನಮನ್ನಣೆ ಗಳಿಸಿದ್ದು. ಈಗ ಕಲಾವಿದರು ರಾತ್ರಿ ಸರಿದಂತೆ ಪ್ರೇಕ್ಷಕರು ಎದ್ದು ಹೋಗುವುದನ್ನು…
  • May 31, 2023
    ಬರಹ: Ashwin Rao K P
    ಪಂಜೆ ಮಂಗೇಶರಾಯರು ೨೦ನೇ ಶತಮಾನದ ಆದಿಯಿಂದಲೇ ಹೊಸಗನ್ನಡ ಸಾಹಿತ್ಯದಲ್ಲೊಂದು ಅಭೂತಪೂರ್ವ ಪರಿವರ್ತನವನ್ನುಂಟುಮಾಡಿದ ಹಿರಿಯ ಸಾಹಿತ್ಯಾಚಾರ್ಯರು. ಕನ್ನಡದಲ್ಲಿ ಸಣ್ಣ ಕತೆ, ಹರಟೆ, ಈ ಸಾಹಿತ್ಯದ ಪ್ರಕಾರವನ್ನು ಆರಂಭಿಸಿದವರೆಂಬ ಹಿರಿಮೆ ಇವರಿಗೆ…
  • May 31, 2023
    ಬರಹ: Ashwin Rao K P
    ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ದಿನ ಕಳೆದಂತೆ ಎಲ್ಲೆಲ್ಲಿಗೋ ಹೋಗುತ್ತಿದೆ. ಪ್ರಜ್ಞಾವಂತರು ಇದರ ಬಗ್ಗೆ ಗಂಭೀರವಾದ ಕೆಲವು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಇದು ಲೈಂಗಿಕ ದೌರ್ಜನ್ಯದ ವಿಷಯವಾಗಿರುವುದರಿಂದ ವಿಕೋಪಕ್ಕೂ…
  • May 31, 2023
    ಬರಹ: ಬರಹಗಾರರ ಬಳಗ
    ಹತ್ತಿರತ್ತಿರ ಒಂದೂವರೆ ತಿಂಗಳುಗಳ ಕಾಲ ಮೌನವಾಗಿ ಸಪ್ಪೆಯಾಗಿದ್ದ ‘ಶಾಲೆ’ ಎಂಬ ಚಿಣ್ಣರ ಜಗಲಿಯಲ್ಲಿ ಮತ್ತೊಮ್ಮೆ ಕಲರವದ ಚಿತ್ತಾರಗಳು ತುಂಬಿಕೊಳ್ಳಲಿವೆ..! ಮಕ್ಕಳ ಬಗೆಬಗೆಯ ಸಂತಸದ ಸದ್ದು, ವಿಧವಿಧದ ಸಡಗರ, ಕೇಕೆಗಳು ಮತ್ತೊಮ್ಮೆ ಶಾಲೆ ಎಂಬ…
  • May 31, 2023
    ಬರಹ: ಬರಹಗಾರರ ಬಳಗ
    ಆತ ಬೆಳಕನ್ನು ನೀಡುತ್ತಿದ್ದ, ಸೂರ್ಯದೇವನಲ್ಲ. ಆದರೆ ರಂಗಭೂಮಿಯಲ್ಲಿ ಅಭಿನಯಿಸುವವರಿಗೆ ಅವರ ಅಭಿನಯ ಜನರಿಗೆ ಕಾಣುವುದಕ್ಕೆ ಆತ ಬೆಳಕಿನ ವಿನ್ಯಾಸ ಮಾಡುತ್ತಿದ್ದ. ಬಗೆಬಗೆಯ ಬಣ್ಣಗಳಿಂದ ಭಾವಗಳು ಮೈದುಂಬಿ ವೇದಿಕೆಯನ್ನ ದಾಟಿ ಜನರ ಹೃದಯವನ್ನು…
  • May 31, 2023
    ಬರಹ: ಬರಹಗಾರರ ಬಳಗ
    ತೆಳ್ಳನೆಯ ಮೈ  ತೆಳ್ಳನೆಯ ಮೈಯೊಳಗೆ  ಮಿರ ಮಿರನೆ ಮಿಂಚಿರಲು ನಲ್ಲೆ ನಿನ್ನೊಲುಮೆಯೊಳು ನಾ ಮಿಂದೆನು ವರುಷವೈದೂ ಕಳೆದು  ಮಗುವೊಂದು ಬಂದಿರಲು ಮನೆಯ ಮೂಲೆಯಲಿಂದು ಮಲಗಿರುವೆನು *** ದೇವ ಮಂದಿರ ದೇವ ಮಂದಿರದೊಳಗೆ 
  • May 30, 2023
    ಬರಹ: Ashwin Rao K P
    ತೆಂಗು ನಮ್ಮ ಪಾಲಿನ ಕಲ್ಪವೃಕ್ಷ. ನಾವೆಲ್ಲಾ ನೂರಾರು ವರ್ಷಗಳಿಂದ ತೆಂಗು ಬೆಳೆದ ಅನುಭವಿಗಳು. ಆದರೆ ಎಲ್ಲಿ ಎಷ್ಟು ಅಂತರ ಎಂಬುದನ್ನು ಇನ್ನೂ ಸರಿಯಾಗಿ ಅರಿತಿಲ್ಲ. ತೆಂಗನ್ನು ೩೦ ಅಡಿ ಅಂತರದಲ್ಲೂ ಬೆಳೆಯಬಹುದು. ಹಾಗೆಯೇ ೧೫ ಅಂತರದಲ್ಲೂ…
  • May 30, 2023
    ಬರಹ: Ashwin Rao K P
    ಚಂದ್ರಕಾಂತ್ ಕೆ.ಎಸ್. ಇವರು ‘ಮಹಾಭಾರತದ ಜೀವನ ಸಂದೇಶ' ಎಂಬ ಪುಟ್ಟ ಪುಸ್ತಕದಲ್ಲಿ ನಮ್ಮ ಜೀವನಕ್ಕೆ ಅಗತ್ಯವಾದ ಹಲವಾರು ವಿಷಯಗಳನ್ನು ಕಟ್ಟಿಕೊಟ್ಟಿದ್ದಾರೆ. ಸುಮಾರು ೮೬ ಪುಟಗಳ ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಜಗದೀಶ…
  • May 30, 2023
    ಬರಹ: Shreerama Diwana
    ಕೆಲವು ಯೂರೋಪಿಯನ್ ದೇಶಗಳು, ದಕ್ಷಿಣ ಏಷ್ಯಾದ ಒಂದೆರಡು ದೇಶಗಳು, ಭಾರತದ ಅನೇಕ ರಾಜ್ಯಗಳು, ಕರ್ನಾಟಕದ ಬಹುತೇಕ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿದ್ದೇನೆ. ಆಫ್ರಿಕಾ, ಆಸ್ಟ್ರೇಲಿಯಾ, ಅಮೆರಿಕ, ಏಷ್ಯಾ ಮುಂತಾದ ವಿಶ್ವದ ಭೂ ಪ್ರದೇಶಗಳ ಇಂದಿನ…
  • May 30, 2023
    ಬರಹ: ಬರಹಗಾರರ ಬಳಗ
    ನೂರಕ್ಕೆ ಹನ್ನೆರಡು, ನೂರಕ್ಕೆ ಹನ್ನೆರಡು, ಜೋರಿನಲ್ಲಿ ಅವರು ಕೂಗ್ತಾ ಇದ್ರು. ದೂರದಲ್ಲಿದ್ದವರೆಲ್ಲ ಆಗಲೇ ಬಳಿಗೆ ಬಂದಾಗಿತ್ತು. ಮೀನು ಮಾರಾಟ ಸ್ವಲ್ಪ ಜೋರಾಗಿತ್ತು. ಪ್ರತಿದಿನ ಸಂಜೆಯಾಗುವಾಗ ದೋಣಿಯನ್ನು ಹಿಡಿದು ಮನೆಯ ನಾಲ್ಕು ಜನ ಸಮುದ್ರದ…
  • May 30, 2023
    ಬರಹ: ಬರಹಗಾರರ ಬಳಗ
    ವೃಕ್ಷಗಳು ಪ್ರಕೃತಿಯ ಆಧಾರ ಸ್ಥಂಭ ಎಂಬುದು ಪ್ರತೀತಿ. ಮನುಷ್ಯನಿಗಿಂತ ಹೆಚ್ಚು ಕಾಲ ಬದುಕುವ ವೃಕ್ಷಗಳ ಉಪಯೋಗ ಗಣನಾತೀತ. ಭೂಜಲ ಮಟ್ಟದ ವರ್ಧನೆ, ಉಸಿರಾಟಕ್ಕೆ ಆಮ್ಲಜನಕ, ಅಂಗಾರಾಮ್ಲ ಸೇವಿಸಿ ಪರಿಸರ ಶುದ್ದಿ, ಆಶ್ರಯ ಬಯಸಿದವರಿಗೆ ನೆರಳು,…
  • May 30, 2023
    ಬರಹ: ಬರಹಗಾರರ ಬಳಗ
    ೧. ಒಲವಿರುವ ಮಾತುಗಳ ಮನದಿಂದ ತಿಳಿಸಿದೆ  ನೋವಿರುವಂತ ಹೃದಯಕ್ಕೆ ಕಣ್ಣಿಂದ ತಿಳಿಸಿದೆ   ತನುವಿನಾಳದೊಳು ನೆನಪುಗಳು ಇರುವುದೇಕೆ ತೊಟ್ಟಿಕ್ಕುತಲೆ ಪ್ರೀತಿಸುವ ಹನಿಯಿಂದ ತಿಳಿಸಿದೆ   ಪ್ರೇಮ ಮಂದಿರದ ಅಡಿಯಾಳು ನಾನಿಂದು ನಲುಮೆ ಮೂಡುತಲೇ ಸವಿಯಿಂದ…
  • May 29, 2023
    ಬರಹ: Ashwin Rao K P
    ಪೋನಿತಾಪುರ ಎಂಬ ರಾಜ್ಯವನ್ನು ಬಾಣಾಸುರ ಎಂಬ ಅಸುರನು ಆಳುತ್ತಿದ್ದ. ಈತನಿಗೆ ಜನ್ಮತಃ ಸಾವಿರ ಕೈಗಳು ಇದ್ದುವು. ಈ ಕಾರಣದಿಂದ ಆತನು ಮಹಾ ಪರಾಕ್ರಮಿಯಾಗಿದ್ದನು. ಆತ ರಾವಣನಂತೆ ಬಹುದೊಡ್ಡ ಶಿವ ಭಕ್ತ. ಶಿವ ತಾಂಡವ ನೃತ್ಯ ಮಾಡುವಾಗ ಬಾಣಾಸುರ ತನ್ನ…
  • May 29, 2023
    ಬರಹ: Ashwin Rao K P
    ಈ ವಾರದಿಂದ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಳ್ಳಲಿದ್ದು ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ. ಮೊದಲ ೨ ದಿನಗಳ ಕಾಲ ಶಾಲೆಗಳಲ್ಲಿ ಸಿದ್ಧತಾ ಕಾರ್ಯಗಳು ನಡೆಯಲಿದ್ದರೆ…
  • May 29, 2023
    ಬರಹ: Shreerama Diwana
    ಜಿ. ಆರ್. ಮೋಹನಕೃಷ್ಣ ನೇತೃತ್ವದಲ್ಲಿ ಹೊರಬರುತ್ತಿರುವ ಪಾಕ್ಷಿಕ ಪತ್ರಿಕೆ ‘ನಮ್ಮ ನಾಡಿನ ನವಪರ್ವ'. ಟ್ಯಾಬಲಾಯ್ಡ್ ಆಕಾರದ ಹದಿನಾರು ಪುಟಗಳು. ಆರು ಪುಟಗಳು ವರ್ಣದಲ್ಲೂ ಉಳಿದ ೧೦ ಪುಟಗಳು ಕಪ್ಪು ಬಿಳುಪಿನಲ್ಲೂ ಮುದ್ರಣವಾಗಿದೆ. ನಮ್ಮ…
  • May 29, 2023
    ಬರಹ: ಬರಹಗಾರರ ಬಳಗ
    "ಅಮ್ಮ ಅಜ್ಜನಿಗೆ ಏನಾಗಿದೆ ಅಜ್ಜ ಯಾಕ್ ಮಾತಾಡ್ತಾ ಇಲ್ಲ" " ಮಗು ಅಜ್ಜ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾರೆ" " ಅವರು ಯಾಕಮ್ಮ ಇಷ್ಟು ಬೇಗ ಬಿಟ್ಟು ಹೋದರು, ನೀನು ಕೆಲಸಕ್ಕೆ ಹೋದಮೇಲೆ ನನ್ನ ಜೊತೆಗಿರೋದು ಅಜ್ಜಾ, ಶಾಲೆಯಲ್ಲಿ ಕೊಟ್ಟ…
  • May 29, 2023
    ಬರಹ: ಬರಹಗಾರರ ಬಳಗ
    ಜಗತ್ತಿನ ಮೊದಲ ಸಂಸತ್ತು: 12ನೇ ಶತಮಾನದಲ್ಲಿ ಈ ಕನ್ನಡ ನಾಡು ಜಗಜ್ಯೋತಿ ಬಸವಣ್ಣರಿಗೆ ಜನ್ಮ ನೀಡಿತ್ತು. ವಚನದ ಅದ್ಭುತ ಯುಗದ ಆರಂಭ ಅದು. ಆಗಲೇ ಪ್ರಜಾಪ್ರಭುತ್ವದ ಕಲ್ಪನೆ ಮೊಳಕೆಯುಡೆದು ನಿಂತದ್ದು. ಅದೇ ಸಮಯಕ್ಕೆ ಜಗತ್ತು ರಾಜರ ಆಳ್ವಿಕೆಯಲ್ಲಿ…
  • May 29, 2023
    ಬರಹ: ಬರಹಗಾರರ ಬಳಗ
    ಪ್ರೀತಿಯಿಂದಲೆ ಅವಳನ್ನು ಕೇಳಿದೆ ಕೈಯ ಕೊಟ್ಟಳು ! *** ಮುನಿಸು ಬಿಟ್ಟ ಮರು ಗಳಿಗೆಯಲ್ಲೆ ಮುತ್ತು ಕೊಟ್ಟಳು *** ನನ್ನವಳೆಂದೂ ಬಾಡದಿರುವ ಹೂವು ದುಂಬಿಯಾಗಿಹೆ !
  • May 28, 2023
    ಬರಹ: Shreerama Diwana
    ಕರ್ನಾಟಕ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಹೆಸರುಗಳನ್ನು ನೋಡಿದಾಗ… ಎಲ್ಲರೂ ಹಿರಿಯರು, ಅನುಭವಿಗಳು, ಶ್ರೀಮಂತರು, ಸಮಾಜದ ಸಮಕಾಲೀನ ಸಮಸ್ಯೆಗಳನ್ನು  ಅರಿತವರು, ಬದುಕನ್ನು ಅನುಭವಿಸಿದವರೇ ಆಗಿದ್ದಾರೆ. ಕೆಲವು…
  • May 28, 2023
    ಬರಹ: ಬರಹಗಾರರ ಬಳಗ
    ರಸ್ತೆ ಮೇಲಿನ ಡಾಂಬರುಗಳು ಕಿತ್ತು ಹೋಗಲು ಪ್ರಾರಂಭವಾಗಿದೆ, ಹಾಕಿದ್ದ ದೊಡ್ಡ  ಫ್ಲೆಕ್ಸ್ ಗಳು ಬಣ್ಣ ಕಳೆದುಕೊಳ್ಳುತ್ತಿವೆ, ಕೆಲವೊಂದು ಬಾವುಟಗಳು ಹರಿದು ಹೋಗಿದೆ, ಚುನಾವಣಾ ಪರಿಶೀಲನೆಗೆ ಇಟ್ಟಿದ್ದ ಬ್ಯಾರಿಕೇಡುಗಳು ಜಾರಿ ಬಿದ್ದಿವೆ, ಅಲ್ಲಲ್ಲಿ…