ವೃದ್ಧರೊಬ್ಬರು ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ವಾಸ ಮಾಡುತ್ತಿದ್ದರು. ವೃದ್ಧರ ಕೈಗಳು ನಡುಗುತ್ತಿದ್ದವು ಮತ್ತು ಅವರ ದೃಷ್ಟಿ ಮಂದವಾಗಿತ್ತು. ಎಲ್ಲರೂ ಜೊತೆಯಾಗಿ ಕುಳಿತು ಊಟ ಮಾಡುವುದು ಆ ಮನೆಯ ಪರಿಪಾಠ. ವೃದ್ಧರ ಕೈಯಿಂದ ಅನ್ನದ ಅಗುಳು…
ಅನಾಮಿಕ ಯೋಧ
ಒಂದು ಊರಿನಲ್ಲಿ ಅನಾಮಧೇಯ ಯೋಧರ ಸ್ಮಾರಕದ ಉದ್ಘಾಟನೆ ಸಮಾರಂಭವಿತ್ತು. ಊರಿನ ಮೇಯರ್ ಒಂದು ಸ್ಮಾರಕದ ಮೇಲೆ ಹಾಕಿದ ಪರದೆ ಸರಿಸಿ ಅದನ್ನು ಲೋಕಾರ್ಪಣೆ ಮಾಡಿದರು. ಸ್ಮಾರಕದಲ್ಲಿ ಓರ್ವ ವ್ಯಕ್ತಿಯ ಪ್ರತಿಮೆ ಇತ್ತು. ಅದರ ಕೆಳಗೆ “ಗಾಂಪ,…
‘ಸಿನಿ ಲೋಕ ೨೧’ ಪುಸ್ತಕವು ಇಪ್ಪತ್ತೊಂದನೇ ಶತಮಾನದ ಆಯ್ದ ಜಾಗತಿಕ ಶ್ರೇಷ್ಟ ಚಲನಚಿತ್ರಗಳ ವಿಶ್ಲೇಷಣಾತ್ಮಕ ಲೇಖನಗಳ ಸಂಕಲನವಾಗಿದೆ. ಎ.ಎನ್.ಪ್ರಸನ್ನ ಈ ಕೃತಿಯ ಲೇಖಕರು. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಚಲನಚಿತ್ರ ನಿರ್ದೇಶಕರಾದ…
ಪ್ರದೀಪ್ ಈಶ್ವರ್ ಎಂಬ ಹೊಸ ತಲೆಮಾರಿನ ಶಾಸಕರು ಮತ್ತು ಶಾಸಕ ಸ್ಥಾನದ ಅತ್ಯುತ್ತಮ ಮಾದರಿ ಶಾಂತವೇರಿ ಗೋಪಾಲಗೌಡರು ಹಾಗು ಮಾಧ್ಯಮ -ಸಾಮಾಜಿಕ ಜಾಲತಾಣಗಳ ಅರಿವಿನ ಮಟ್ಟ. ಇತ್ತೀಚಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಅತ್ಯಂತ ಅನಿರೀಕ್ಷಿತ…
ಕನಸು ಆಸೆ ಆಕಾಂಕ್ಷೆಗಳೆಲ್ಲವೂ ಹಳಿ ತಪ್ಪಿ ಮಲಗಿದೆ. ಪಯಣ ಆರಂಭಿಸಿದವರಿಗೆ ತಲುಪುವ ಬಗ್ಗೆ ತುಂಬಾ ನಿಚ್ಚಳವಾದ ಯೋಚನೆಯಿತ್ತು. ದಾರಿಯಲ್ಲಿ ಹೋಗ್ತಾ ಹಲವಾರು ಕನಸುಗಳನ್ನು ಕಂಡಿದ್ದರು, ಹಲವಾರು ಕರೆಗಳು ಅವರ ಮನೆಗಳನ್ನು ತಲುಪಿದ್ದವು.…
ಮೊನ್ನೆ ಭಾನುವಾರ ಮನೆಗೆ ಬಂದು ಕಾರು ನಿಲ್ಲಿಸಿ ನೋಡ್ತೇನೆ ಕಾರಿನ ಒಂದು ಟಯರ್ ಪಂಚರ್ ಆದಂತಿತ್ತು. ಬರುವಾಗ ಸ್ವಲ್ಪ ಹೊತ್ತಿನ ಮೊದಲಷ್ಟೇ ಪೆಟ್ರೋಲ್ ಬಂಕ್ ನಲ್ಲಿ ಟಯರ್ ಗೆ ಗಾಳಿ ಹಾಕಿಸಿಕೊಂಡು ಬಂದಿದ್ದೆನಲ್ಲಾ ಎಂದು ಆಶ್ಚರ್ಯ ಆಯ್ತು.…
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ, ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ, ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ, ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ…
ಈ ವರ್ಷ ಮುಂಗಾರು ತಡವಾಗಿದೆ. ಈಗಷ್ಟೇ ಕೇರಳಕ್ಕೆ ಮುಂಗಾರು ಮಾರುತಗಳು ಪ್ರವೇಶವಾಗಿರುವುದರಿಂದ ಇನ್ನೂ ನಾಲ್ಕೈದು ದಿನ ಕರ್ನಾಟಕಕ್ಕೆ ಬಿಸಿಲೇ ಗತಿ. ಈಗಾಗಲೇ ಜಾಗತಿಕ ತಾಪಮಾನ ಈ ವರ್ಷ ೦.೨ ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆಯಂತೆ. ಇದು…
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದ್ದು,ಜೂನ್ ಮೊದಲ ವಾರ ಮುಗಿದರೂ ಬಿಸಿಲ ಧಗೆ ಆರುತ್ತಿಲ್ಲ. ಬಯಲುಸೀಮೆ, ಕರಾವಳಿ ಮಲೆನಾಡು ಎಂಬ ಭೇಧವಿಲ್ಲದೇ ಎಲ್ಲೆಡೆ ಜನ-ಜಾನುವಾರುಗಳು ಕುಡಿಯುವ ನೀರಿಲ್ಲದೇ ಕಂಗಾಲಾಗಿದ್ದಾರೆ. ಅಂಕಿ-ಅಂಶಗಳ…
ಒಂದು ಅಭಿಪ್ರಾಯ. ವಿಶ್ವದ ಜನರು ನಂಬಿರುವ ಪೂಜಿಸುವ ದೇವರು ಇರಬಹುದೇ? ನಾವು ಮುಗ್ದರೇ, ಮೂರ್ಖರೇ, ಬುದ್ದಿವಂತರೇ, ಎಲ್ಲಾ ತಿಳಿದವರೇ,ಅನುಭವಸ್ಥ ನಾಗರೀಕರೇ… ಒಮ್ಮೆ ಯೋಚಿಸಿ. ಕೆತ್ತಿದ ಕಲ್ಲನ್ನೋ, ಮಣ್ಣನ್ನೋ, ವಿಗ್ರಹವನ್ನೋ, ಚರ್ಚನ್ನೋ,…
ಸಂಭ್ರಮ ಒಂದನ್ನು ಎದುರುಗೊಳ್ಳಲು ದೂರದೂರಿಗೆ ಹೋಗಲು ಬಸ್ಸನ್ನೇರಿದ್ದೆ. ಬಸ್ಸು ತನ್ನ ವೇಗವನ್ನ ವೃದ್ಧಿಸಿಕೊಂಡು ಕೆಲವೇ ನಿಮಿಷಗಳಾಗಿತ್ತಷ್ಟೇ. ಚಕ್ರಗಳು ಹತ್ತರಿಂದ ಹನ್ನೆರಡು ಸುತ್ತುಗಳನ್ನು ಸುತ್ತಿದ್ದವಷ್ಟೇ, ಆಗಲೇ ಜೋರಾಗಿ ಅಳುವ ಶಬ್ದ. ಈ…
ಏರುತಿಹುದು ಹಾರುತಿಹುದು
ನೋಡು ನಮ್ಮ ಬಾವುಟ
ತೋರುತಿಹುದು ಬಾನಿನಗಲ
ಹೊಡೆದು ಹೊಡೆದು ಪಟಪಟ
ಕೇಸರಿ ಬಿಳಿ ಹಸಿರು ಮೂರು
ಬಣ್ಣ ನಡುವೆ ಚಕ್ರವು
ಸತ್ಯ ಶಾಂತಿ ತ್ಯಾಗ ಮೂರ್ತಿ ಗಾಂಧಿ ಹಿಡಿದ ಚರಕವು
ಪ್ರಾಥಮಿಕ ಶಾಲೆಯ ಶಿಕ್ಷಕರು ಅಭಿನಯದೊಂದಿಗೆ…
ಕ್ಷುಲ್ಲಕ ಕಾರಣಕ್ಕೆ ಹೇಳದೇ ಕೇಳದೇ ದೂರವಾಗಿ ಹೋದ (ಕಾಲ್ಪನಿಕ) ಸ್ನೇಹಿತನೋರ್ವನ ಬಗ್ಗೆ ನಾನಿಲ್ಲಿ ಬರೆಯುತ್ತಿದ್ದೇನೆ. ತುಂಬಾ ಆತ್ಮೀಯರಾಗಿ, ಸ್ನೇಹಿತರಾಗಿ ಪ್ರತಿನಿತ್ಯ ಒಮ್ಮೆಯಾದರೂ ಭೇಟಿಯಾಗಿ ಒಂದಷ್ಟು ಹೊತ್ತು ಹರಟೆ ಹೊಡೆಯುತ್ತಿದ್ದ…
ವಿಶ್ವ ಪರಿಸರ ದಿನವಂತೆ ಇಂದು
ಏ ಬಂಗಾರಿ ನಿನಗೂ ಈ ದುರ್ಗತಿ
ನೈಜ ಸೊತ್ತಿನ ಮೇಲೂ ದುಷ್ಟದೃಷ್ಟಿ
ಮಿತಿಮೀರಿದೆ ಸ್ವಾರ್ಥಿಗಳ ಹಾವಳಿ
ನೀನ್ಯಾಕೆ ಮೌನಿಯಾದೆ ಬಾಲೆ
ಪ್ರಹಾರ ನೀಡಿ ಕಲಿಸಬಾರದೇ ಪಾಠ
ಬಿದ್ದರೂ ಮಣ್ಣಾಗಿಲ್ಲ ಎಂಬ ಕೂಟ
ಕಿಸೆ ತುಂಬಿಸಿ…
ಹೌದು, ಇಡೀ ವಿಶ್ವದಲ್ಲಿ ಸುಮಾರು 200 ದೇಶಗಳಿವೆ ಮತ್ತು ಸುಮಾರು 700 ಕೋಟಿಗೂ ಹೆಚ್ಚು ಜನಸಂಖ್ಯೆಯಿದೆ. ನನ್ನ ಒಂದು ಸಣ್ಣ ಅಂದಾಜಿನ ಪ್ರಕಾರ ಸುಮಾರು 6-7 ಕೋಟಿಗೂ ಹೆಚ್ಚು ಸೈನಿಕರಿದ್ದಾರೆ. ಮುಖ್ಯವಾಗಿ ತಮ್ಮ ದೇಶವನ್ನು ವಿದೇಶಿ…
ಪತ್ರಕರ್ತ, ಕಥೆಗಾರ ಪ್ರೇಮಕುಮಾರ್ ಹರಿಯಬ್ಬೆ ತಾವು ಬರೆದ ಕಥೆಗಳನ್ನು ಒಟ್ಟುಗೂಡಿಸಿ ‘ನಾಟಕೀಯ' ಎಂಬ ಕಥಾ ಸಂಕಲನವನ್ನು ಹೊರತಂದಿದ್ದಾರೆ. ೯೮ ಪುಟಗಳ ಪುಟ್ಟ ಪುಸ್ತಕದ ಕಥೆಗಳ ಬಗ್ಗೆ ಕಥೆಗಾರ ಪ್ರೇಮಕುಮಾರ್ ಅವರು ತಮ್ಮ ಮಾತಿನಲ್ಲಿ ಹೇಳುವುದು…
ಪ್ರಕೃತಿಯಲ್ಲಿ ಸ್ವಾಭಾವಿಕವಾಗಿ ಸಂಭವಿಸುವ ಭೂಕಂಪ, ಸುನಾಮಿ, ಚಂಡಮಾರುತ, ಲಾವಾರಸದ ಚಿಮ್ಮುವಿಕೆ ಮುಂತಾದ ದುರಂತಗಳು ಎಷ್ಟೇ ಭಯಾನಕವೆನಿಸಿದರೂ ಕಾಲಕ್ರಮೇಣ ಅದರ ಪರಿಣಾಮಗಳು ಸಹಜವಾಗಿ ಮರೆಯಾಗಿಬಿಡುತ್ತವೆ. ಆದರೆ ಮನುಷ್ಯ ನಿರ್ಮಾಣದ ಕೆಲವು ಬೃಹತ್…
ಮನೆಯಲ್ಲಿ ಅಂತಹ ಬದಲಾವಣೆಗಳು ಏನು ಆಗಿಲ್ಲ. ಆದರೆ ಪ್ರತಿದಿನ ಅಮ್ಮ ಕರೀತಾ ಇದ್ರು, ಮಗಳೇ ಊಟ ಮಾಡಿದ್ಯಾ? ಮಗಳೇ ಆ ಬಟ್ಟೆ ಕೆಳಗೆ ಹಾಕು, ಮಗಳೇ ಜಾಗ್ರತೆ, ಮಗಳೇ ಇವತ್ತು ಹಾಡು ಅಭ್ಯಾಸ ಮಾಡಬೇಕು, ಈ ಪ್ರಶ್ನೆಗಳೆಲ್ಲವೂ ಇನ್ನು ಮುಂದೆ ಹಾಗೆ…
ಕೊರೊನಾ ನಮ್ಮ ನಾಡಿಗೆ ಬಂದಾಗ ಆದ ವಸ್ತು ಸ್ಥಿತಿ ಇಂದಿಗೂ ಹಾಗೇ ಇದೆ. ಜೊತೆಗೆ ಖಾಸಗಿಯಲ್ಲಿ ದುಡಿವ ಮಧ್ಯಮ ಕುಲದವರ ಪಾಡಿನ ಹಾಡಿಗೆ ಕೊನೆಯಿಲ್ಲವೆ ? ನಮ್ಮ ನಾಡಿನಲ್ಲಿ ಒಂದು ಪ್ರಾಣಿ ಅಸಹಜ ರೀತಿಯಲ್ಲಿ ಸತ್ತರೂ ಕೇಳಲು ಸಂಘ ಸಂಸ್ಥೆಗಳಿದ್ದಾವೆ.…