‘ಆರೋಗ್ಯವೇ ಭಾಗ್ಯ’ ಆರೋಗ್ಯ ಪರಿಪೂರ್ಣ ವಾಗಿದ್ದರೆ ಎಲ್ಲವೂ ಪರಿಪೂರ್ಣ. ಹಾಗಾದರೆ ಆರೋಗ್ಯ ಸರಿಯಾಗಿರಲು ಏನು ಮಾಡಬೇಕು ಮತ್ತು ಏನು ಮಾಡಬಹುದು? ಎಂದು ಯೋಚಿಸಿದರೆ "ಉತ್ತಮ ಪೋಷಕಾಂಶಗಳನ್ನೊಳಗೊಂಡ ಆಹಾರ ಸೇವಿಸಿದರೆ" ನಾವು ಆರೋಗ್ಯವಾಗಿರಬಹುದು.…
‘ಶ್ರೀನಿವಾಸ' ಎಂಬುದು ‘ರಾಜಸೇವಾಸಕ್ತ' ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಕಾವ್ಯನಾಮ. ಮಾಸ್ತಿಯವರು ಎಂ ಎ ಪದವೀಧರರು. ಮೈಸೂರು ಸರಕಾರದ ದೊಡ್ದ ಹುದ್ದೆಯಲ್ಲಿದ್ದವರು. ಹೊಸಗನ್ನಡ ಸಾಹಿತ್ಯದ ಹೊಸ ಹಾದಿ ಹಾಕಿಕೊಟ್ಟ ಹಿರಿಯರಲ್ಲಿ ಅವರು…
ರಾಜಧಾನಿ ಬೆಂಗಳೂರು ನಮ್ಮ ದೇಶದ ಬ್ರ್ಯಾಂಡ್ ‘ಸಿಲಿಕಾನ್ ವ್ಯಾಲಿ' ಎಂದೇ ಖ್ಯಾತಿಯಾಗಿರುವ ಈ ನಗರಿ, ಜಗತ್ತಿನ ಪಾಲಿಗೆ ಭಾರತದ ಪೋಸ್ಟರ್ ಬಾಯ್. ನಮ್ಮ ದೇಶಕ್ಕೆ ಭೇಟಿ ನೀಡುವ ನಾನಾ ರಾಷ್ಟ್ರಗಳ ಪ್ರಧಾನಿ, ರಾಷ್ಟ್ರಪತಿಗಳು ಬೆಂಗಳೂರಿಗೆ ಭೇಟಿ…
ಪ್ರೀತಿಯ ವ್ಯಾಪಾರ ಮಾಡಿ ಭಾರತ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಕರ್ನಾಟಕದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದವರೇ - ದ್ವೇಷ ಸೇಡಿನ ವ್ಯಾಪಾರ ನಿಲ್ಲಿಸಿ. ಸೇಡು ದ್ವೇಷ ದುರಹಂಕಾರ ಮತ್ತು ಸರ್ವಾಧಿಕಾರದ ಆಡಳಿತ ಮತ್ತು ಭಾಷಣಗಳನ್ನು ಭಾರತದ…
ಧಾವಂತ ಅಂದ್ರೆ ಏನು ಅಂತ ಅರ್ಥಮಾಡಿಕೊಳ್ಳೋಕೆ ಹಲವಾರು ಸಲ ಪ್ರಯತ್ನಪಟ್ಟಿದ್ದೆ ಆದರೆ ಯಾವುದು ನನಗೆ ಸರಿಯಾಗಿ ಅರ್ಥವಾಗಿರಲಿಲ್ಲ. ಆದರೆ ಆ ದಿನ ಮದುವೆ ಮನೆಯ ಹಿಂದಿನ ದಿನದಿಂದ ಆರಂಭವಾಗಿ ಮದುವೆ ಮುಗಿಯುವವರೆಗಿನ ಸನ್ನಿವೇಶಗಳಿದೆಯಲ್ಲಾ ಇವೆಲ್ಲವೂ…
ನಮಗೆ ನಾವು ಮಾಡಿದ್ದೆ ಸರಿ, ನಮ್ಮ ಮಾತೇ ವೇದ ವಾಕ್ಯ ಎನಿಸುತ್ತದೆ. ಇಂದಿನ ಯುಗದ ಅನೇಕರ ಮನಸ್ಥಿತಿ ಇದೇ ಆಗಿದೆ. ಏಕೆಂದರೆ ನಾವು ಕಂಪ್ಯೂಟರ್ ಯುಗದ ಮಹಾ ಪಂಡಿತರಲ್ಲವೇ ? ಕೆಲವು ಸತ್ಯಗಳು ನಮ್ಮ ವಿರುದ್ಧವಾಗಿದ್ದರೆ ಆ ಸತ್ಯಗಳನ್ನೇ…
ಸಾಕುವ ಜೇನು ಎಂದರೆ ಅದು ತೊಡುವೆ ಅಥವಾ ಎಪಿಸ್ ಇಂಡಿಕಾ ಜೇನು ನೊಣ ಮಾತ್ರ. ಎಪಿಸ್ ಮೆಲ್ಲಿಫೆರಾ ನಮ್ಮ ದೇಶದ ಮೂಲದ್ದಲ್ಲ. ಉಳಿದೆಲ್ಲಾ ಜೇನು ಪ್ರವರ್ಗಗಳನ್ನು ಪೆಟ್ಟಿಗೆಯಲ್ಲಿ ಹಾಕಿ ಸಾಕಬಹುದು. ಆದರೆ ಕೋಲ್ಜೇನನ್ನು ಅಹಿಂಸಾತ್ಮಕವಾಗಿ ಹೆಚ್ಚು…
ವೀರಣ್ಣ ಮಡಿವಾಳರ ಇವರು ಬರೆದ ‘ನಾಗರ ನುಂಗಿದ ನವಿಲುʼ ಸಂಕಲನದಲ್ಲಿ ೫೪ ಕವಿತೆಗಳಿವೆ. ಈ ೧೨೦ ಪುಟಗಳ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಪುರುಷೋತ್ತಮ ಬಿಳಿಮಲೆ ಇವರು. ಇವರ ಮುನ್ನುಡಿಯ ಆಯ್ದ ಸಾಲುಗಳು ನಿಮ್ಮ ಓದಿಗಾಗಿ…
ಜೀವನದಲ್ಲಿ ತುಂಬಾ ಭೀಕರವಾಗಿರುವುದು ಯಾವುದು ಅಂತ ಇದ್ದೂ ಇಲ್ಲದಂತಿರೋದು. ಬದುಕು ಎಲ್ಲರನ್ನು ಬದುಕಿಸುವುದಕ್ಕೆ ಕಾಯ್ತಾ ಇರುತ್ತೆ. ಕೆಲವರು ಬದುಕುತ್ತಾರೆ ಕೆಲವರು ಕಳೆದುಕೊಳ್ಳುತ್ತಾರೆ. ಇನ್ನು ಕೆಲವರು ಬದುಕೋಕ್ಕಾಗದೆ ನರಳುತ್ತಾರೆ. ಆ…
‘ವಿಶ್ವ ಪರಿಸರ ದಿನ’ ಎಂದ ತಕ್ಷಣ ನಮ್ಮ ಮನಸ್ಸು, ಕಣ್ಣು ಎಲ್ಲವೂ ಪರಿಸರ, ನಮ್ಮ ಸುತ್ತಮುತ್ತ ಹೋಗುವುದು ಸಹಜ.ಹೌದು, ಯಾಕಾಗಿ ನಾವು ಈ ಪರಿಸರವನ್ನು, ಅದಕ್ಕಾಗಿ ಒಂದು ದಿನವನ್ನು ಮೀಸಲಾಗಿಟ್ಟಿದ್ದೇವೆಂದು ಯೋಚಿಸೋಣ. ನಮ್ಮ ಹಿರಿಯ ತಲೆಮಾರಿನ…
ಜೂನ್ ನಾಲ್ಕರಂದು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 139ನೇ ಜಯಂತೋತ್ಸವ ಜರುಗಿತು. ಜಾತಿ ,ಮತ, ಧರ್ಮ ಯಾವುದೇ ಇರಲಿ ಬೆಳಗುವ ಜ್ಯೋತಿ ಮಾತ್ರ ಒಂದೇ. ಇಂತಹ ಹತ್ತು ಹಲವು ಆದರ್ಶಗಳನ್ನು ತಮ್ಮ ಆಡಳಿತದ ಉಸಿರನ್ನಾಗಿಸಿಕೊಂಡಿದ್ದ ಆದರ್ಶ ದೊರೆ "…
ಈ ವರ್ಷ ಎಪ್ರಿಲ್-ಮೇ-ಜೂನ್ ತಿಂಗಳಿನಲ್ಲಿ ಗೃಹ ಪ್ರವೇಶದ್ದೇ ಭರಾಟೆ. ‘ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು' ಎಂಬ ಮಾತಿನಂತೆ ಮನೆಯೊಂದನ್ನು ಕಟ್ಟಿ ಮುಗಿಸುವಾಗ ಆ ವ್ಯಕ್ತಿ ಬಹಳ ಜವಾಬ್ದಾರಿಯುತ ಮನುಷ್ಯನಾಗಿ ಬದಲಾಗುತ್ತಾನೆ. ಏಕೆಂದರೆ ಮನೆ…
ಪ್ರತಿ ವರ್ಷ ಜೂನ್ ೫ರಂದು ಜಾಗತಿಕವಾಗಿ ಪರಿಸರ ದಿನವನ್ನು ಆಚರಿಸುವುದು ಗೊತ್ತಿರುವಂತದ್ದೇ. ಪರಿಸರ ಜಾಗೃತಿಯ ಉದ್ದೇಶದೊಂದಿಗೆ ವರ್ಷವೂ ಬೇರೆ ಬೇರೆ ಧ್ಯೇಯ ವಾಕ್ಯಗಳೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಪರಿಸರದ ಮಹತ್ವದ ಬಗ್ಗೆ ಹೊಸದಾಗಿ…
ಶಾಲೆಯ ಆರಂಭಕ್ಕೆ ಮೊದಲೇ ಅವಳು ತನ್ನ ಬ್ಯಾಗ್ ತಯಾರಿ ಮಾಡಿಕೊಳ್ಳುತ್ತಿದ್ದಾಳೆ, ನಾಳೆ ಶಾಲೆಯೊಳಗೆ ಏನೆಲ್ಲಾ ಕಲಿಸಬಹುದು ಅನ್ನುವ ಕುತೂಹಲದಲ್ಲಿ ಪುಸ್ತಕಗಳನ್ನ ತುಂಬಿಸುತ್ತಿದ್ದಾಳೆ. ಪೆನ್ನು ಪೆನ್ಸಿಲ್ ರಬ್ಬರ್ ಎಲ್ಲವನ್ನು ಕೂಡ…
ಒಂದು ಬಾರಿ ನಾನು ಗಣಿತ ವಿಷಯದ ತರಬೇತಿಯೊಂದರಲ್ಲಿ ಭಾಗವಹಿಸಲು ಗುಜರಾತ್ ರಾಜ್ಯದ ಅಹಮದಾಬಾದ್ ಎಂಬ ಊರಿಗೆ ಹೋಗಿದ್ದೆ. ಅಲ್ಲಿ ವಿಕ್ರಂ ಸಾರಾಭಾಯಿ ಕಮ್ಯೂನಿಟಿ ಸೈನ್ಸ್ ಸೆಂಟರ್ ಎಂಬ ಸಂಸ್ಥೆ ಈ ತರಬೇತಿಯನ್ನು ಆಯೋಜನೆ ಮಾಡಿತ್ತು. ವಿವಿಧ ಮಾದರಿಗಳ…
ಸನಾತನ ಧರ್ಮ ಪರಂಪರೆ
ಹಬ್ಬಗಳ ಆಚರಣೆ ನಿರಂತರ
ಋತುಮಾನಕ್ಕೆ ಒಪ್ಪುವ ಹಿನ್ನೆಲೆ
ಧಾರ್ಮಿಕ ನಂಬಿಕೆಯ ಚೆಲುವಲೆ
ಹಿರಿಯರ ಮಾರ್ಗದರ್ಶನದ ಬಲೆ
ಸಂಪ್ರದಾಯಗಳ ಸುಸೂತ್ರ ಆಚರಣೆ
ಅನ್ನದಾತರು ಕೂಡಿ ಸಂಭ್ರಮಿಸುವರು
ವೈಜ್ಞಾನಿಕ ಜಾನಪದ ಮೇಳೈಸಿರಲು
ಕಾರ…
ಭ್ರಷ್ಟಾಚಾರದ ವಿರುದ್ಧ ಧರ್ಮಾಂಧ ರಾಜಕೀಯ ಶಕ್ತಿ ಬೆಳವಣಿಗೆ ಹೊಂದಿತು. ಕರ್ನಾಟಕದ ಇತ್ತೀಚಿನ ಚುನಾವಣೆಯಲ್ಲಿ ಧರ್ಮಾಂಧ ಶಕ್ತಿಯ ವಿರುದ್ಧ ಮತ್ತೆ ಭ್ರಷ್ಟ ಶಕ್ತಿ ವಿಜಯ ಸಾಧಿಸಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಮತಾಂಧ ಶಕ್ತಿಯೇ ಮೇಲುಗೈ…