ಅವನಿಗೆ ತುಂಬಾ ಸ್ಪಷ್ಟವಾಗಿ ಗೊತ್ತಿತ್ತು. "ಜಗತ್ತಿನಲ್ಲಿ ಯಾವುದು ಮುಖ್ಯವಲ್ಲ ಯಾವುದು ಅಮುಖ್ಯವಲ್ಲ "ಯಾಕೆಂದರೆ ಆತ ಕುವೆಂಪು ಅವರನ್ನ ಓದಿಕೊಂಡೇ ಬೆಳೆದವನು. ಪುಟ್ಟದೊಂದು ಊರು ಅಲ್ಲಿ ಬ್ಯಾಂಕಿಗೆ ಎಂದು ಕೆಲಸಕ್ಕೆ ಸೇರಿದ್ದ. ಆ ಕೆಲಸದಲ್ಲಿ…
...ಮತ್ತು ಆ ಅಹಿತ ಹೊಸ್ತಿಲು ಸಾಕ್ಷಿವಹಿಸುವುದು:
ಹೃದಯ ನಡುಗಿಸುವಂತಹ ಕ್ಲೇಶಗಳು ಪ್ರತಿ ಮನೆ ನುಗ್ಗುವುದು,
ಮತ್ತು ಗೌರವಾನ್ವಿತ ಸಮಾಜಗಳು ನೈತಿಕವಾಗಿ ಕೊಳೆಯುವುದು!
ಅಕ್ರಮ ಸಂಬಂಧಗಳು ಕಾಲ ತಕ್ಕಂತೆ ಹೆಚ್ಚಾಗುವುದು ಮತ್ತು
ಒಡತಿಯರ ಭ್ರೂಣಗಳು…
ಯುದ್ಧ ನೀತಿ
ಇಸ್ರೇಲ್ ಮತ್ತು ಈಜಿಪ್ಟ್ ಮಧ್ಯೆ ಯುದ್ಧ ನಡೆಯುತ್ತಿದ್ದ ದಿನಗಳು. ದಿನಗಟ್ಟಲೆ ನಡೆದರೂ ಮುಗಿಯದ ಈ ಯುದ್ಧದಿಂದ ಒಬ್ಬ ಯುವಕ ಬೇಸತ್ತು ಹೋಗಿದ್ದ. ಅವನು ತನ್ನ ಕಮಾಂಡರ್ ಬಳಿ ಬಂದು, “ಸಾರ್, ನನಗೆ ಎರಡು ವಾರಗಳ ರಜೆ ಬೇಕು" ಎಂಬ…
ಖ್ಯಾತ ಮರಾಠಿ ಲೇಖಕ ಅಶೋಕ ಪವಾರ್ ಅವರ ಆತ್ಮಕಥನವು ‘ಬಿಡಾರ' ಎಂಬ ಹೆಸರಿನಲ್ಲಿ ಕನ್ನಡಕ್ಕೆ ಭಾಷಾಂತರವಾಗಿದೆ. ಖ್ಯಾತ ಅನುವಾದಕರಾದ ಚಂದ್ರಕಾಂತ ಪೋಕಳೆ ಇವರು ಕನ್ನಡಕ್ಕೆ ತಂದಿದ್ದಾರೆ. ಸುಮಾರು ೨೫೦ ಪುಟಗಳ ಈ ಕಾದಂಬರಿಯ ಆಯ್ದ ಭಾಗ ಮತ್ತು…
ಎಸ್ಸೆನ್ ಕುಂಜಾಲ್ ಸಾರಥ್ಯದಲ್ಲಿ ಕಳೆದ ೩೭ ವರ್ಷಗಳಿಂದ ಹೊರ ಬರುತ್ತಿರುವ ವಾರ ಪತ್ರಿಕೆ ‘ಪೊಲೀಸ್ ಮಿರರ್'. ಇದನ್ನು ಅವರು ‘ರೀಡರ್ಸ್ ಟೈಂಬಾಂಬ್’ ಎಂದು ಹೆಸರಿಸಿದ್ದಾರೆ. ಟ್ಯಾಬಲಾಯ್ಡ್ ಆಕಾರದ ೧೬ ಪುಟಗಳು, ನಾಲ್ಕು ಪುಟಗಳು ವರ್ಣದಲ್ಲೂ, ಉಳಿದ…
ಭಯೋತ್ಪಾದಕರು ಕಾಶ್ಮೀರದ ವಿಷಯದಲ್ಲಿ ಮೂಗು ತೂರಿಸಲು ಕಾರಣವೇ ಇಲ್ಲ. ಅದು ಹಿಂಸೆ, ಅಪರಾಧ ಮತ್ತು ಭಯೋತ್ಪಾದನೆ. ಜೊತೆಗೆ ಅವರು ಯಶಸ್ವಿಯಾಗುವುದೂ ಇಲ್ಲ. ಜೀವ ಹಾನಿ ಮಾತ್ರ ಖಚಿತ. ಅವರ ಕೃತ್ಯಗಳಿಂದ ಅಲ್ಲಿನ ಇವರ ಅನುಯಾಯಿಗಳಿಗೇ ಹೆಚ್ಚು ತೊಂದರೆ…
ಜನ ಮನೆ ಕಡೆಗೆ ಚಲಿಸ್ತಾ ಇದ್ದಾರೆ. ಕಾರ್ಯಕ್ರಮ ಮುಗಿದು ಗಂಟೆಗಳಾಯಿತು, ಆತ ಮತ್ತೂ ಆಸೆಯಿಂದ ಕಾಯುತ್ತಿದ್ದಾನೆ. ಒಂದೆರಡು ಆಟಿಕೆಗಳಾದರೂ ಮಕ್ಕಳ ಕೈಯಲ್ಲಿ ಅವರವರ ಮನೆಗೆ ಸಾಗಬಹುದು ಅಂತ. ಈ ಆಟಿಕೆಗಳು ಮಕ್ಕಳು ಖರೀದಿಸಿದರೆ ಮಾತ್ರ ಅವನ…
ಭಾರತ - ಉತ್ತರ ದಕ್ಷಿಣ
ಭಾರತದ ಉತ್ತರದಿ
ಭೂ ಕಂಪನದ ಸದ್ದು
ಸಾವಿನ ನೆರಳಲ್ಲಿ ಬದುಕುತ್ತಿರುವ ಜನ
ಕರುನಾಡ ನೆಲದಲ್ಲಿ
ಚುನಾವಣೆ ಮುಗಿದಿದೆ
ಸರಕಾರದ ನೆರಳಿಗೆ ಕಾಯುತ್ತಿರುವ ಜನ
***
ಮುಗಿದ ಮೇಲೆ
ವಯಸ್ಸು ಮುಗಿದ ಮೇಲೆ
ಮನೆಯ ಕಟ್ಟುವ ಕೆಲಸ
ಒಂದು ದಿನ ಹಿಟ್ಲರ್ ಒಂದು ಕೋಳಿಯನ್ನು ಸಂಸತ್ತಿಗೆ ತಂದನು ಮತ್ತು ಅವನು ಅದರ ರೆಕ್ಕೆಗಳನ್ನು ಒಂದೊಂದಾಗಿ ಎಲ್ಲರ ಮುಂದೆ ಎಳೆಯಲು ಪ್ರಾರಂಭಿಸಿದನು. ಕೋಳಿ ನೋವಿನಿಂದ ಕಿರುಚಾಡುತ್ತಿತ್ತು, ತಪ್ಪಿಸಿಕೊಳ್ಳಲು ಹಂಬಲಿಸುತ್ತಿತ್ತು. ಹಿಟ್ಲರ್ ಕೋಳಿಯ…
‘ಗಡಿಯಾರ ಸಾಗಿ ಬಂದ ಹಾದಿ' ಮಾಲಿಕೆಯಲ್ಲಿ ನಾವು ಈಗಾಗಲೇ ಮರಳು ಗಡಿಯಾರದಿಂದ ಹಿಡಿದು ಇತ್ತೀಚಿನ ಪರಮಾಣು ಗಡಿಯಾರದವರೆಗಿನ ಆವಿಷ್ಕಾರಗಳನ್ನು ಗಮನಿಸಿದೆವು. ಈ ಕಂತು ಗಡಿಯಾರ ಮಾಲಿಕೆಯ ಕೊನೆಯ ಭಾಗ. ಇದರಲ್ಲಿ ಗಂಟೆಯ ನೆಂಟರ ಬಗ್ಗೆ ಒಂದಿಷ್ಟು…
ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಇರುವ ೧೫ ನೌಕರರಿಗೆ ಸೇರಿದ ೫೭ ಸ್ಥಳಗಳ ಮೇಲೆ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಅಧಿಕಾರಿಯೊಬ್ಬರ ಮನೆಯಲ್ಲಿ ೩.೫ ಕೆಜಿ ಚಿನ್ನ, ೨೪ ಕೆಜಿ ಬೆಳ್ಳಿ, ೩೦೦ ಜೊತೆ ಶೂಗಳು ಸಿಕ್ಕಿವೆ.…
ಹೆಜ್ಜೆ ಹೆಜ್ಜೆಗೆ ಬಂದೂಕು ಹಿಡಿದ ಸೈನಿಕರು, ಕಣ್ಣ ದೃಷ್ಟಿಗೆ ಸೌಂದರ್ಯ ರಾಶಿಯ ಹಿಮ ಕಣಿವೆಗಳು, ಮನದೊಳಗೆ ಸಾವಿನ ನೆರಳ ಸುಳಿಗಳು… ದೇಹ ಮತ್ತು ಮನಸ್ಸು, ಪ್ರಕೃತಿ ಮತ್ತು ಜೀವರಾಶಿ, ಧರ್ಮ ಮತ್ತು ಕಾನೂನು, ತಿಳಿವಳಿಕೆ ಮತ್ತು ನಡವಳಿಕೆ. ಜಮ್ಮು…
ಮನೆಯ ಒಳಗೆ ಕೂತು ನಲ್ಲಿ ತಿರುಗಿಸಿದರೆ ನೀರು ಬರ್ತಾ ಇಲ್ಲ. ಮನೆ ಅಂಗಳದ ಬಾವಿಯಲ್ಲಿ ನೀರು ನೆಲವನ್ನ ದಾಟಿ ಭೂಮಿಗೆ ಇಳಿದು ಹೋಗಿಬಿಟ್ಟಿದೆ.ವಾರಕ್ಕೊಮ್ಮೆ ಬರುವ ನೀರು ಕೆಂಪು ಬಣ್ಣವನ್ನ ಪಡೆದುಕೊಂಡಿದೆ .ಗಿಡಮರಗಳೆಲ್ಲ ಮನುಷ್ಯರನ್ನ ನಂಬೋಕಾಗದೆ…
ಯಾವುದೇ ಸಿನೆಮಾ ಗೆದ್ದರೆ ಅದರ ನಿರ್ಮಾಪಕರು ಹಣದ ಹೊಳೆಯಲ್ಲಿ ತೇಲಾಡುತ್ತಿರುತ್ತಾರೆ. ಇದು ಹಲವಾರು ದಶಕಗಳಿಂದ ಮೂಡಿ ಬಂದ ರೂಢಿ. ಅದೂ ಎಪ್ಪತ್ತರ ದಶಕದಲ್ಲಿ ಬಿಡುಗಡೆಯಾಗುತ್ತಿದ್ದ ಚಿತ್ರಗಳೂ ಬಹು ಕಡಿಮೆ. ಖ್ಯಾತನಾಮರಾದ ನಟ ನಟಿಯರು ಇದ್ದರಂತೂ ಆ…
ಕಾಲ ಬದಲಾದಂತೆ ಯಕ್ಷಗಾನ ಕಲೆಯ ಸ್ವರೂಪವೂ ಬದಲಾಗುತ್ತಾ ಸಾಗಿದೆ. ರಾತ್ರಿಯಿಡೀ ನಡೆಯುತ್ತಿದ್ದ ಯಕ್ಷಗಾನ ಪ್ರಸಂಗವು ಕಾಲಮಿತಿಗೆ ಒಳಪಟ್ಟು, ಈಗ ನಡುರಾತ್ರಿಯವರೆಗೆ ಮಾತ್ರ ನಡೆಯುತ್ತಿದೆ. ಇದೇ ಸಮಯದಲ್ಲಿ ಪ್ರಸಂಗಗಳ ಸ್ವರೂಪ, ಕಲಾವಿದರ…
ಆ ಊರಿನಲ್ಲೊಂದು ಶಾಲೆಯ ಅವಶ್ಯಕತೆ ಇತ್ತು. ಅದನ್ನ ಯಾರೋ ಒಬ್ಬರು ಕಟ್ಟಿಸಿಯೇ ಬಿಟ್ರು. ದಿನ ಕಳೆದಂತೆ ಆ ಶಾಲೆಯ ಮೌಲ್ಯ ಕಡಿಮೆಯಾಗುತ್ತಾ ಹೋಯಿತು. ಊರಲ್ಲಿ ಒಬ್ಬೊಬ್ಬರದ್ದು ಒಂದೊಂದು ಮಾತು ಆಗ ಆ ಶಾಲೆಗೆ ಕಾಲಿಟ್ಟವರೆ ಕಾವೇರಿ ಟೀಚರ್. ಅವರ…
ಅಂತರಿಕ್ಷ ಉಡುಪು : ಅಂತರಿಕ್ಷದಲ್ಲಿ ಭೂಮಿಯ ಮೇಲಿನ ಉಡುಪನ್ನು ಧರಿಸುವುದು ಸಾಧ್ಯವಿಲ್ಲ. ಏಕೆಂದರೆ ಅಂತರಿಕ್ಷದಲ್ಲಿನ ತಾಪಮಾನ, ಗಾಳಿಯ ಕೊರತೆ ಮತ್ತು ವಿಕಿರಣಗಳು ಕ್ಷಣಮಾತ್ರದಲ್ಲಿ ಹಾನಿ ಮಾಡಬಲ್ಲವು. ಆದ್ದರಿಂದ ಅಂತರಿಕ್ಷಕ್ಕೆ ಹೋಗಬೇಕೆಂದರೆ ‘…
ಬದುಕು ಅಂದರೇನು... ? ನಾವು ಇದ್ದಂತೆ ಪ್ರಾಕೃತಿಕವಾಗಿ ಇರುವುದೇ... ಅಥವಾ ನಮ್ಮಿಷ್ಟದಂತೆ ಭ್ರಮಾಲೋಕದಲ್ಲಿ ಕಲ್ಪನಾತ್ಮಕವಾಗಿರುವುದೇ... ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಮಹಾನಗರದೊಳಗೆ ಏಕಾಂತ ಹುಡುಕಾಟ ನಡೆಸಿದೆ. ನರವ್ಯೂಹದೊಳಗಿನ ಅಸಂಖ್ಯಾತ…