ಕರ್ನಾಟಕದಲ್ಲಿ ಮಳೆ ಕೊರತೆ ತೀವ್ರವಾಗಿದೆಯೇ? ಬರಗಾಲದ ಪರಿಸ್ಥಿತಿ ಮನೆ ಮಾಡಿದೆಯೇ? ಈ ಪ್ರಶ್ನೆಗೆ ಉತ್ತರ ಸುಲಭವಲ್ಲ. ಏಕೆಂದರೆ, ಮುಂಗಾರು ಜೂಜಾಟ ಮುಂದುವರಿದಿದ್ದು, ಅನಿಶ್ಚಿತತೆ ಮನೆ ಮಾಡಿದೆ. ಜೂನ್ ತಿಂಗಳಲ್ಲಿ ಸರಾಸರಿಗಿಂತ ಶೇ. ೫೬ರಷ್ಟು…
ಭೂಮಿಯ ಮೇಲಿನ ಆಧ್ಯಾತ್ಮದ ತವರೂರು ಎಂದು ಹೆಸರಾದ ಭಾರತದಲ್ಲಿ ಕಳೆದ 20 ವರ್ಷಗಳಲ್ಲಿ ಹಿಂಸೆ ಹೆಚ್ಚಾಗುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಇನ್ನೂ ತೀವ್ರವಾಗಿ ಹಿಂಸಾತ್ಮಕ ಘಟನೆಗಳು ದೇಶದಾದ್ಯಂತ ಸುದ್ದಿಯಾಗುತ್ತಿದೆ. ವೈಯಕ್ತಿಕ ಮಟ್ಟದಲ್ಲಿ,…
ನಮ್ಮ ಬದುಕಿನ ಜಾಗವಿದು. ಇದನ್ನು ಬಿಟ್ಟು ಇನ್ನೊಂದು ಬದುಕಿದೆ ಅನ್ನೋದು ನಮಗೆ ಇಷ್ಟರವರೆಗೂ ಎಲ್ಲಿಯೂ ತಿಳಿದು ಬರಲಿಲ್ಲ. ಸುತ್ತಮುತ್ತ ಒಂದು ಪಂಜರ, ನನ್ನಂತೆ ಹಲವಾರು ಜನ ಯಾರನ್ನ ಅಂತ ಪರಿಚಯ ಇಟ್ಟುಕೊಳ್ಳುವುದು. ನಮ್ಮಿಂದ ಕಾಣೆಯಾಗುತ್ತಾರೆ,…
ಮತ್ತೆ ಆರಂಭವಾಗಿದೆ ಮುಂಗಾರು ಮಳೆ.... ಆಗೊಂದು ಈಗೊಂದು ಮಿಂಚು ಕಾಣುತಿರೆ ಸಿಡಿಲ ಆರ್ಭಟಕೆ ತುಂತುರು ಮಳೆಹನಿಯ ಸುಂದರ ದೃಶ್ಯದೊಳು ಭುವಿ ತಂಪಾಗಿ ಹಾಯಾಗಿ ನಗುತ್ತಿದ್ದರೂ ನನಗೇಕೋ ಮನದಲ್ಲಿ ದುಗುಡ... ಶಾಲೆ ಆರಂಭವಾಗಿ ಮಕ್ಕಳು ಶಾಲೆಗೆ…
೧.
ಬದುಕಿನ ನಡುವನ್ನು ಹಿಡಿದು ಕುಲುಕಿದವರಾರು
ಬಾಳಿನ ಎಲುಬನ್ನು ಮುರಿದು ಎಸೆದವರಾರು
ಚೆಲುವಿನ ಒಡಲನ್ನು ಕರಿದು ತಿಂದವರಾರು
ಗೆಲುವಿನ ಪದವನ್ನು ಎಸೆದು ಬಂದವರಾರು
ಬದುವಿನ ಬಾಗಿಲನ್ನು ಒಡೆದು ಹೋದವರಾರು
ಒಲವಿನ ಚಿಲಕವನ್ನು ಎಳೆದು…
ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ. ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ…
ಕೋರ್ಟಿನ ಹೊರಗಡೆ ಸರದಿಗಾಗಿ ಅವರಿಬ್ಬರೂ ಕಾಯುತ್ತಿದ್ದಾರೆ. ಇಬ್ಬರು ಅಲ್ಲಿಗೆ ಹಲವು ಬಾರಿ ಬಂದಿದ್ದಾರೆ. ಬಂದಾಗ ವಾದ ವಿವಾದಗಳಾಗಿದ್ದಾವೆ, ಉತ್ತರಗಳು ಸಿಕ್ಕಿದ್ದಾವೆ. ಅವರಿಬ್ಬರಿಗೆ ಒಬ್ಬರನ್ನೊಬ್ಬರು ತೊರೆದು ಹೋಗಬೇಕಂತೆ. ಅವರಿಷ್ಟದ ಪ್ರಕಾರ…
ಮುಗುದೆ ಬಾಳಲಿ
ಬೆಳಕು ಕಾಣದೆ
ಬದುಕು ವ್ಯಸನವ ಕಂಡಿದೆ
ಶಿಸ್ತು ಕಲಿಸುವ
ತಂದೆ ತಾಯಿಯ
ಮಾತ ಮೀರುತ ಬೆಳೆದಿದೆ
ಹೆಜ್ಜೆ ತಪ್ಪಿದೆ
ಕೂಸ ಪಥದಲಿ
ಭಾವ ಕುಸುಮವು ಇಲ್ಲದೆ
ನೀತಿ ನಿಯಮದ
ಭೀತಿ ಇಲ್ಲದೆ
ಅಜ್ಜಿ ಏಕಾದಶಿ !
ಅಕ್ಕನ ಮೊಮ್ಮಗಳು ಆರು ವರ್ಷದ ತಾರಾ, ಶ್ರೀಮತಿ ಮನೆಗೆ ಬಂದಿದ್ದಳು. ಶ್ರೀಮತಿ ಜೊತೆ ಪಾತ್ರೆ ತೊಳೆಯುವುದು, ಬಟ್ಟೆ ಮಡಚುವುದು, ಕಸ ಗುಡಿಸುವುದು, ದೇವರ ಪೂಜೆ... ಹೀಗೆ ನಾನು ಏನೇ ಕೆಲಸ ಮಾಡಿದರೂ ಜೊತೆಗೆ ಅವಳೂ…
ಸ್ತ್ರೀ ಸಂವೇದನೆಗಳ ಮಾನಸಿಕ ತೊಳಲಾಟದ ಬಗ್ಗೆ ಲೇಖಕಿ ಸುಮಾ ಉಮೇಶ್ ಗೌಡ ಇವರು ತಮ್ಮ ನೂತನ ಕಾದಂಬರಿ “ಮನಸುಗಳ ಮಿಲನ" ವನ್ನು ರಚಿಸಿದ್ದಾರೆ. ಈ ೮೮ ಪುಟಗಳ ಪುಟ್ಟ ಕಾದಂಬರಿ ಇತ್ತೀಚೆಗೆ ಬಿಡುಗಡೆಯಾಗಿದೆ. ಒಂದೇ ಗುಕ್ಕಿನಲ್ಲಿ ಓದಿ ಮುಗಿಸುವಂಥ…
ಇಡೀ ಸಂಸತ್ ಸದಸ್ಯರ ಮೇಲೆ ನಮ್ಮದೂ ಒಂದು ಅವಿಶ್ವಾಸ ನಿರ್ಣಯ. ಇತ್ತೀಚಿನ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಿಂದ ಆಡಳಿತ ಮತ್ತು ವಿರೋಧ ಪಕ್ಷಗಳು ಸಾಧಿಸಿದ್ದೇನು? ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯ ಐದಾರು ದಿನಗಳ ಕಾಲ…
ಅವರು ಮಾರಾಟ ಮಾಡುತ್ತಿದ್ದಾರೆ. ಆ ಬಟ್ಟೆಗಳೇನು ದುಬಾರಿ ಹಣದಲ್ಲ. ಮಾನ ಮುಚ್ಚೋದಕ್ಕೆ ಸಂಭ್ರಮದಿಂದ ಧರಿಸುವುದಕ್ಕೆ ತುಂಬಾ ಹಣವಿಲ್ಲ ಅಂದುಕೊಂಡೋರು ಧರಿಸಿ ಖುಷಿಯಿಂದ ಓಡಾಡುವುದಕ್ಕೆ ಕಾರಣವಾಗುವ ಬಟ್ಟೆಯನ್ನು ಮಾರಾಟ ಮಾಡುತ್ತಿದ್ದಾರೆ. ಅಲ್ಲಿಗೆ…
ಅದೊಂದು ದಿನ ರಾಜು ತನ್ನ ಗೆಳೆಯರೊಂದಿಗೆ ಮನೆಯ ಹತ್ತಿರದ ಉದ್ಯಾನಕ್ಕೆ ಹೋದ. ಅಲ್ಲಿನ ಕೆಲಸಗಾರ ಹಾಡು ಹಾಡುತ್ತಾ ಉದ್ಯಾನವನ್ನು ಶುಚಿ ಮಾಡುತ್ತಿದ್ದ. ಇವರಿಗೆ ಖುಷಿಯಿಂದ ಕೆಲಸ ಮಾಡುತ್ತಿದ್ದ ಅವನನ್ನು ಕಂಡು ಅದೇನು ಅನಿಸಿತೋ? ಅವರು ತಮ್ಮ…
ಹಿಮಾಲಯ ಎಂದರೆ ನನ್ನ ಕಲ್ಪನೆ ಮಂಜಿನ ಬೆಟ್ಟಗಳು ಎಂದಾಗಿತ್ತು. ಆ ಮಂಜಿನ ಬೆಟ್ಟಗಳ ಕೆಳಗೆ ಸುಂದರವಾದ ಹುಲ್ಲುಗಾವಲು ಮತ್ತು ಅದಕ್ಕೂ ಕೆಳಗಡೆ ದಟ್ಟವಾದ ಕಾಡುಗಳು ಇರುತ್ತವೆ ಎಂದು ನನಗೂ ತಿಳಿದಿರಲಿಲ್ಲ. ರುದ್ರನಾಥದ ಚಾರಣ ಅಂತಹ ಕಾಡು ಮತ್ತು…
ಪ್ರತೀ ಕ್ಷಣ ಕಷ್ಟ, ನೋವು, ಕಣ್ಣೀರು ಏಕೆ? ಇಂತಹ ಸಮಯದಲ್ಲಿ ಹತ್ತಿರವಿರುವವರು ದೂರವಾಗುವವರು ಏಕೆ? ಬದುಕಿನ ತಿರುವುಗಳು ಹೀಗೇಕೆ? ಕಷ್ಟದಲಿ, ಸುಖದಲಿ ಜೊತೆಗಿರುವೆ, ಇಂತಹ ಮಾತುಗಳು ಇತ್ತೀಚೆಗೆ ಬರೆಯಲು ಮಾತ್ರ ಚೆನ್ನಾಗಿರುತ್ತವೆಯೇ ಹೊರತು…
“ನಿಮ್ಮ ಬುದ್ಧಿಯನ್ನು ಪ್ರಖರಗೊಳಿಸುವ, ನಿಮ್ಮ ಹೃದಯವನ್ನು ಶುದ್ಧಗೊಳಿಸುವ ಹಾಗೂ ನಿಮ್ಮ ಆತ್ಮವನ್ನು ಪುನಶ್ಚೇತನಗೊಳಿಸುವ ಕಥೆಗಳು” ಇದು ಈ ಪುಸ್ತಕದ ಶೀರ್ಷಿಕೆಯ ಕೆಳಗೆ ಮುಖಪುಟದಲ್ಲಿ ಮುದ್ರಿಸಲಾಗಿರುವ ಬರಹ.
ಹೌದು, ಈ ಸಂಕಲನದ ಕಥೆಗಳು…
ನಿಮ್ಮ ಅಡುಗೆ ಮನೆಯ ಡಬ್ಬಿಗಳಲ್ಲಿ ಬಹು ಸಮಯದ ಹಿಂದೆ ತುಂಬಿಸಿ ಇಟ್ಟಿದ್ದ ಅಕ್ಕಿ ಅಥವಾ ಬೇಳೆ ಕಾಳುಗಳನ್ನು ಗಮನಿಸಿದರೆ ಹಲವಾರು ಪುಟ್ಟದಾದ ಕೀಟಗಳು ಓಡಾಡುವುದು ಕಣ್ಣಿಗೆ ಬಿದ್ದೇ ಬೀಳುತ್ತದೆ. ಇದನ್ನು ಸೊರಬಿ ಎಂದು ಕೆಲವೆಡೆ ಕರೆದರೆ, ಇನ್ನು…
ಹುಲಿಗಳ ಸಂಖ್ಯೆಯಲ್ಲಿ ದೇಶದಲ್ಲೇ ೨ನೇ ಸ್ಥಾನದಲ್ಲಿರುವ ಕರ್ನಾಟಕ ಗಜ ಸಂತತಿಯಲ್ಲಿ ಈ ಬಾರಿಯೂ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಸಫಲವಾಗಿದೆ. ರಾಜ್ಯದಲ್ಲಿ ೬೩೯೫ ಆನೆಗಳು ಇದ್ದು, ಕಳೆದ ಆರು ವರ್ಷಗಳಲ್ಲಿ ಇವುಗಳ ಸಂಖ್ಯೆ ೩೪೬ರಷ್ಟು…