‘ಧೋ' ಎಂದು ಮಳೆ ಸುರಿಯಬೇಕಿದ್ದ ದಿನಗಳು ಉರಿಬಿಸಿಲ ಮೂಲಕ ಧರೆಯನ್ನೇ ಸುಡುತ್ತಿದೆ ! ಈ ಆಗಸ್ಟ್ ತಿಂಗಳು 100 ವರ್ಷಗಳಲ್ಲೇ ಕನಿಷ್ಟ ಮಳೆಯನ್ನು ಕಂಡ ಕಾಲವೆಂದು ದಾಖಲಾಗುತ್ತಿರುವುದು ಭವಿಷ್ಯದ ಬಗ್ಗೆ ಯೋಚಿಸುವಂತೆ ಮಾಡಿದೆ. ಈ ಪ್ರಕೃತಿಯನ್ನು…
“ಕೃಷ್ಣ” ಹೆಸರೇ ಅಪರಿಮಿತ ಆನಂದ, ಸೊಗಸು, ಚಂದ. ಇಡಿಯ ಬ್ರಹ್ಮಾಂಡವೇ ಕಣ್ಣೆದುರು ತೇಲಿ ಹೋಗುವ ಅನುಭವ. ಆ ಹೆಸರಿನಲ್ಲಿ ಎಷ್ಟೊಂದು ಮೋಡಿ, ಜಾದು ಅಡಗಿದೆ ನೋಡಿ. ತುಂಟ ಕೃಷ್ಣನ ಬಾಲಲೀಲೆಗಳನ್ನು ಓದುವುದೇ ಪರಮಾನಂದ. ಶ್ರಾವಣ ಮಾಸದ ಕೃಷ್ಣ ಪಕ್ಷದ…
ಡಾ. ದುಂಡಪ್ಪ ಶಿವಪ್ಪ ಕರ್ಕಿ ಇವರು ಎಂ ಎ, ಪಿ ಹೆಚ್ ಡಿ ಪದವೀಧರರು. ಇವರು ೧೯೩೫ರಿಂದಲೂ ಕವನಗಳನ್ನು ರಚಿಸುತ್ತಾ ಬಂದಿರುವ ಹೊಸಗನ್ನಡ ಕವಿಗಳು. ಹೊಸಗನ್ನಡ ಛಂದಸ್ಸಿನ ಕುರಿತು ‘ಛಂದೋ ವಿಕಾಸ' ಎಂಬ ದೀರ್ಘ ಪ್ರಬಂಧ ಬರೆದು ಡಾಕ್ಟರೇಟ್ ಪದವಿಯನ್ನು…
ಜಿ-೨೦ ದೇಶಗಳ ಪ್ರಮುಖರಿಗೆ ಭೋಜನಕೂಟಕ್ಕೆ ಕಳುಹಿಸಲಾದ ಆಹ್ವಾನಪತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು “ಪ್ರಸಿಡೆಂಟ್ ಆಫ್ ಭಾರತ್" ಎಂದು ನಮೂದಿಸಿದ್ದು ಕಾಂಗ್ರೆಸ್ ಮತ್ತಿತರ ವಿರೋಧಿ ಗುಂಪುಗಳಿಗೆ ಉರಿಹತ್ತಿಸಿದೆ. ಹೀಗೆ ಉರಿಸಿಕೊಂಡ…
ಮಾಧ್ಯಮ ಮತ್ತು ಸಂಘಟನೆಗಳು, ಜನ ಸಾಮಾನ್ಯರು ಹಾಗು ನಮ್ಮೆಲ್ಲರ ಪ್ರತಿಕ್ರಿಯೆಗಳು. ಮೊದಲಿಗೆ ಎಲ್ಲರಿಗೂ ಬೇಕಾಗಿರುವುದು ಪ್ರಬುದ್ದತೆ ಎಂಬ ಸಂಯಮ. ನಾವು ಭಾರತವೆಂಬ ಸಂಸದೀಯ ಪ್ರಜಾಪ್ರಭುತ್ವದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ…
ಆ ದಾರಿಗಳು ಕೂಡುವ ಕಡೆಗೆ ಇಬ್ಬರು ಕೃಷ್ಣರು ಎದುರುಬದುರಾದರು. ಇಬ್ಬರ ವಯಸ್ಸು ಒಂದೇ ಮನೆಯಿಂದ ಅವರವರ ದಾರಿಯನ್ನ ಆಯ್ಕೆ ಮಾಡಿಕೊಳ್ಳುವುದಕ್ಕೆ ಸಾಧ್ಯವಿಲ್ಲದ ವಯಸ್ಸದು. ಹೆತ್ತವರು ಜೊತೆಗೆ ನಿಂತೆ ಬದುಕನ್ನು ಸಾಗಿಸಬೇಕಾದ ಅನಿವಾರ್ಯ…
ಪೌಷ್ಟಿಕ ಆಹಾರ ಸಪ್ತಾಹವನ್ನು ಸಪ್ಟಂಬರ 1--7 ರವರೆಗೆ ಹಮ್ಮಿಕೊಳ್ಳಲಾಗಿದೆ. ನಾವು ಆರೋಗ್ಯವಾಗಿ ಗಟ್ಟಿಮುಟ್ಟಾಗಿರಲು, ದೈನಂದಿನ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸಲು, ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಪೌಷ್ಟಿಕ ಆಹಾರ ಸೇವಿಸಬೇಕು.…
ಸುಮಾರು ಆರು ವರ್ಷಗಳ ಹಿಂದೆ ಬೇಸಗೆ ರಜೆಯಲ್ಲಿ ನಾನೊಮ್ಮೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಮಂಚಿಕೇರಿ ಎಂಬ ಹಳ್ಳಿಗೆ ಹೋಗಿದ್ದೆ. ಅಲ್ಲೇ ಸಮೀಪದ ಹಾಸಣಗಿ ಎಂಬ ಶಾಲೆಯಲ್ಲಿ ನಮ್ಮ ನಾಟಕದ ಗೆಳೆಯ ಅವಿನಾಶ ಮತ್ತು ಅವನ ಮಿತ್ರರು ಮಕ್ಕಳಿಗಾಗಿ…
ದೇಶದಾದ್ಯಂತ ಪ್ಲೈವುಡ್ ಗಳಿಗೆ ಭಾರೀ ಬೇಡಿಕೆ. ಅದೇ ರೀತಿಯಲ್ಲಿ ಕಾಗದಕ್ಕೂ ಬಲು ಬೇಡಿಕೆ. ಈ ಎಲ್ಲಾ ಅವಶ್ಯಕತೆಗೆ ಬೇಕಾಗುವ ಮರಮಟ್ಟುಗಳು ಗಟ್ಟಿ ಮುಟ್ಟಾಗಿರಬೇಕಾಗಿಲ್ಲ. ಹಿಂದೆ ಹೊಂಗಾರೆ ಮರಗಳನ್ನು ಇದಕ್ಕೆ ಬಳಕೆ ಮಾಡುತ್ತಿದ್ದರು. ಈಗ ಆ ಮರದ…
ನೀಲಿ ನಕ್ಷೆ’ ಅಮಿತಾ ಭಾಗವತ್ ಅವರ ರಚನೆಯ ಕಾದಂಬರಿಯಾಗಿದೆ. ಕಡಲ ಕಿನಾರೆಯಲ್ಲೆ ಹುಟ್ಟಿದ ನದಿಯಂಥ ಸರಯೂಳ, ಕಾಣದ ಕಡಲ ಕಡೆಗಿನ ತುಡಿತದ ಹೊಳಪಿನ ಕಥನ ಇದು. ಲವಲವಿಕೆಯ ಸಣ್ಣ ಊರಾದ ಕಾರವಾರದಿಂದ, ಹತ್ತನೇ ತರಗತಿಯ ನಂತರ, ಕೇವಲ ಸಿನೆಮಾದಲ್ಲಷ್ಟೆ…
"ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ " ಎಂಬ ಮಾತನ್ನು "ಎಲ್ಲಾ ಕ್ಷೇತ್ರಗಳು ಮಲಿನವಾದಾಗ ಶಿಕ್ಷಕರು ಶುದ್ದೀಕರಿಸುತ್ತಾರೆ " ಎನ್ನೋಣವೇ? ಅದೊಂದೇ ಭರವಸೆ ಈಗ ಉಳಿದಿರುವುದು. ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ. ಈಗಲೂ ಸಮಾಜದಲ್ಲಿ…
ಹೀಗೊಂದು ಆತ್ಮವೂ ಓಡಾಡುತ್ತಿತ್ತು. ಇತ್ತೀಚಿಗೆ ತಾನೇ ದೇಹದಿಂದ ದೂರವಾಗಿ ಹೊಸತೊಂದು ದೇಹವನ್ನು ಹುಡುಕಿಕೊಂಡು ಅಂತರಿಕ್ಷದಲ್ಲಿ ಅಲೆದಾಡುತ್ತಿತ್ತು. ಅದಕ್ಕೊಂದು ದೇಹ ಬೇಕಿತ್ತು ಸ್ವಾರ್ಥವಿಲ್ಲದ ಸದಾ ಪ್ರೀತಿಯನ್ನೇ ಸ್ಫುರಿಸುವ ಎಲ್ಲರಿಗೂ…
ಶಿಕ್ಷಕರು ರಾಷ್ಟ್ರದ ಭಾವೀ ಸಂಪನ್ಮೂಲಗಳಿಗೆ ಜ್ಞಾನ ಶಕ್ತಿ ನೀಡಿ, ಅವರ ಭಾವನೆಗಳನ್ನು ಅರಳಿಸಿ, ಶಿಸ್ತಿನ ಪ್ರಜೆಗಳನ್ನಾಗಿ ರೂಪಾಂತರಿಸುವ ಮಹಾ ಚೇತನಗಳೆಂದು ಗೌರಾವಾದರಗಳಿಗೆ ಪಾತ್ರರಾಗಿದ್ದಾರೆ. ಶಿಕ್ಷಕರು ಎಂದಿಗೂ ಮಾಜಿಯಾಗದ, ನಿರಂತರ…
"ಬೂತಯ್ಯನ ಮಗ ಅಯ್ಯು" ಚಿತ್ರದಲ್ಲಿ ಒಂದು ದೃಶ್ಯ ಬರುತ್ತದೆ. ಅದರಲ್ಲಿ ಬೂತಯ್ಯನ ಪಾತ್ರ ವಹಿಸಿದ ವ್ಯಕ್ತಿ ದೇವರಿಗೆ ಪೂಜೆ ಮಾಡುವಾಗ ಒಂದು ಊದುಕಡ್ಡಿಯನ್ನು ಉರಿಸಿ, ಪೂಜೆ ಮುಗಿದ ತಕ್ಷಣ ಅದನ್ನು ಆರಿಸಿ ನಾಳೆಯ ಪೂಜೆಗೆ ತೆಗೆದಿಡುತ್ತಾನೆ. ಈ…
ಪ್ರತಿಷ್ಟಿತ ಜಿ20 ರಾಷ್ಟ್ರಗಳ ಮುಖ್ಯಸ್ಥರ ಶೃಂಗ ಸಭೆ ಸೆ. ೯ ಮತ್ತು ೧೦ರಂದು ಹೊಸದಿಲ್ಲಿಯಲ್ಲಿ ನಡೆಯಲಿದ್ದು ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಭಾರತದ ಛಾಪನ್ನು ಮೂಡಿಸುವ ನಿಟ್ಟಿನಲ್ಲಿನ ತಮ್ಮ…
ರಷ್ಯಾ ಉಕ್ರೇನಿನ ಗಡಿ ಭಾಗದಲ್ಲಿ ಅತ್ಯಂತ ಅಪಾಯಕಾರಿ ಅಣ್ವಸ್ತ್ರಗಳನ್ನು ಉಪಯೋಗಿಸಲು ಸಿದ್ದವಾಗಿ ನಿಯೋಜಿಸಿದೆ. ವ್ಲಾದಿಮಿರ್ ಪುಟಿನ್ ಕ್ರೌರ್ಯ ಮಿತಿ ಮೀರುತ್ತಿದೆ. ತನ್ನ ದೇಶದಲ್ಲಿ ಬಂಡಾಯವೆದ್ದ ಎಲ್ಲರನ್ನೂ ಕೊಲ್ಲುತ್ತಿದ್ದಾನೆ. ಆಡಳಿತ…