ಕನ್ನಡದಲ್ಲಿ ಇಂತಹ ಪುಸ್ತಕ ಇರೋದು ಕನ್ನಡಿಗರ ಭಾಗ್ಯ. ಯಾಕೆಂದರೆ, ಜನಸಾಮಾನ್ಯರಿಗೆ ಅರ್ಥವಾಗುವಂತಹ ಸರಳ ಭಾಷೆಯಲ್ಲಿರುವ ಕಾನೂನು ಪುಸ್ತಕಗಳು ಕೆಲವೇ ಕೆಲವು. ಅಂತಹ ಪುಸ್ತಕಗಳಲ್ಲಿ ಇದು ಅತ್ಯಂತ ಉಪಯುಕ್ತ ಪುಸ್ತಕ.
ಇದರ ಲೇಖಕರಾದ ಅಡ್ವೋಕೇಟ್ ಎಸ್…
ಕರುನಾಡ ಸಿರಿದೇವಿ ಭುವನೇಶ್ವರಿ
ಮಡಿಲನು ನೀಡಿ ಬೆಳೆಸಿದ ತಾಯಿ
ಕಾಪಾಡು ನಮ್ಮ||
ಸವಿಜೇನ ನುಡಿಮುತ್ತು ಇದು ನಮ್ಮದು
ಕರುಣದಲಿ ಈ ತಾಯಿ ನಮಗಿತ್ತುದು
ಉಳಿಸುವುದು ಬೆಳೆಸುವುದು ಹೊಣೆ ನಮ್ಮದು
ಕನ್ನಡದೆ ಮಾತಾಡು ದಿನನಿತ್ಯವು
ಮುಕ್ಕೋಟಿ…
ಸು.ರಂ. ಎಕ್ಕುಂಡಿಯವರು ಕನ್ನಡದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ. ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗನಾಥ ಎಕ್ಕುಂಡಿ. ಇವರು ಹುಟ್ಟಿದ್ದು ಜನವರಿ, ೨೦, ೧೯೨೩ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ. ೧೯೪೪ರಲ್ಲಿ ಬಿ.ಎ.(…
ಲೇಖಕರಾದ ನಿತ್ಯಾನಂದ ಶೆಟ್ಟಿ ಇವರು ‘ಮಾರ್ಗಾನ್ವೇಷಣೆ' ಎಂಬ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಸವಿವರವಾದ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಎನ್ ಎಸ್ ಗುಂಡೂರ ಇವರು. ನಿತ್ಯಾನಂದ ಬಿ. ಶೆಟ್ಟಿ ಅವರ ಸಂಶೋಧನಾತ್ಮಕ ಕೃತಿ ‘…
ಉಸಿರಾಗಲಿ ಕನ್ನಡ, ಹಸಿರಾಗಲಿ ಕರ್ನಾಟಕ… ಸುಮಾರು ಒಂದು ಲಕ್ಷ ತೊಂಬತ್ತೆರಡು ಚದರ ಕಿಲೋಮೀಟರ್ ವಿಸ್ತೀರ್ಣದ ಸುಮಾರು ಏಳು ಕೋಟಿ ಜನಸಂಖ್ಯೆಯ ವೈವಿಧ್ಯಮಯ ಭಾರತದ ವರ್ಣಮಯ ರಾಜ್ಯ ಕರ್ನಾಟಕ. ಕಲ್ಯಾಣ ಕರ್ನಾಟಕದ ಬೀದರ್ ಕನ್ನಡ, ಬಳ್ಳಾರಿ ಕನ್ನಡ,…
ಅದೊಂದು ಪುಟ್ಟ ಅಂಗಡಿ. ಅಲ್ಲಿ ಅಪ್ಪ ಸೋತಿದ್ದಾನೆ. ಅಲ್ಲೊಂದು ದೊಡ್ಡ ಯುದ್ಧ ನಡೆದಿದೆ ಅಂತಲ್ಲ, ಮಗಳು ತುಂಬಾ ಪ್ರೀತಿಯಿಂದ ಸಣ್ಣದೊಂದು ಚಾಕಲೇಟ್ ಕೇಳಿದ್ದಳು. ಅಪ್ಪ ಎಷ್ಟೇ ತಡವರಿಸಿ ಹುಡುಕಾಡಿದ್ರೂ ಕಿಸೆಯಲ್ಲಿ ಸಣ್ಣ ಕಾಸು ಇಲ್ಲ. ಅಂಗಡಿಯವನು…
ಹೃದಯ ಹಿಂಡಿದ ಎರಡು ಘಟನೆಗಳು. ಮನಸ್ಸು ತೀರಾ ಭಾರವಾಗಿದೆ. ಒಂದು ನನ್ನ ಮನೆಯ ಪಕ್ಕದಲ್ಲೇ ನಡೆದಿದ್ದರೆ ಮತ್ತೊಂದು ಮಂಗಳೂರಿನಲ್ಲಿ ನಡೆದಿದೆ. ದೂರದ ಪಾರೆಂಕಿಯ ಬಾಲಕ ರಂಝೀನ್. ಶಾಲೆಗೆ ದಸರಾ ರಜೆ. ಸಂಬಂಧಿಕರ ಮನೆ ಲಾಯಿಲ. ನಾಲ್ಕು ದಿನ ಹೀಗೆ…
ಕನ್ನಡ ಎಂದರೆ ಹೊನ್ನಿನ ನುಡಿಯು
ಮಣ್ಣಿನ ಕಣಕಣವು/
ಅನ್ನದ ಋಣವನು ತೀರಿಸು ಮಗುವೆ
ಚಿನ್ನದ ಗುಣವದುವು//
ಕನ್ನಡ ನೆಲಜಲ ಮರೆಯದಿರು
ಮುನ್ನುಡಿ ಬರೆಯುತಲಿ/
ಕನ್ನಡ ಗಾಳಿಯ ಉಸಿರಾಡುತಲಿ
ನಿನ್ನೆಯ ನೆನಪಿರಲಿ//
ಅಆಇಈ ಅಕ್ಷರ ಮಾಲೆ
ಹೊಳೆಯುವ…