ಇತ್ತೀಚಿಗೆ ನಾನು ನಾವೆಲ್ಲರು ಮರೆತಿರುವ ಅಥವಾ ಅಜ್ಞಾತ ವಾಸದಲ್ಲಿರುವ ಹಿರಿಯ ಸಾಹಿತಿಗಳ ಜಾಡು ಹಿಡಿದು ಹೊರಟಿದ್ದೇನೆ. ನನ್ನ ಪಾಲಿಗೆ ಅದು ಸಾಹಸದ ಕೆಲಸ ಎನಿಸಿದೆ. ಸಾಹಸ ಎಂಬುದಕ್ಕಿಂತ ಪುಣ್ಯದ ಕೆಲಸ ಎಂದು ಭಾವಿಸಿದ್ದೇನೆ.
ಸ್ವಲ್ಪ ದಿನಗಳ…
ಮೊದಲು ನಾನ್ ಸ್ಟಿಕ್ ಪ್ಯಾನಿನಲ್ಲಿ ಹಾಲು ಹಾಕಿ ಮಂದ ಉರಿಯಲ್ಲಿ ಕುದಿಸಿ. ಮಧ್ಯೆ ಮಧ್ಯೆ ಸೌಟಿನಿಂದ ಬುಡ ಹಿಡಿಯದಂತೆ ಕೈಯಾಡಿಸುತ್ತಿರಿ. ಇದಕ್ಕೆ ಮಿಲ್ಕ್ ಮೇಡ್ (ಕಂಡೆನ್ಸಡ್ ಮಿಲ್ಕ್) ಹಾಕಿ ಕದಡುತ್ತಿರಿ. ಹಾಲು ಹದಿ ಕಟ್ಟಿದ ಹಾಗಿ ಆದಾಗ ಆ…
ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ. ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ, ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ…
ಮೂಕವಾಗಿದೆ ಮನಸುಗಳು, ಕೈಕಾಲುಗಳು, ಮಾತು ಬಾರದೆ, ಕಿವಿಯು ಕೇಳದೆ ಹಾಗೆಯೇ ದಾಟಿ ಹೋಗುತ್ತಿವೆ ವಿದ್ಯಾವಂತ ದೇಹಗಳು. ಗಾಡಿಯ ವೇಗದ ಅರಿವಿಲ್ಲದೆ ಪುಟ್ಟ ನಾಯಿ ಮರಿಯೊಂದು ರಸ್ತೆ ದಾಟುತ್ತಿತ್ತು. ಪ್ರತಿದಿನವೂ ರಸ್ತೆ ದಾಟುವಾಗ ಒಂದು ದಿನವೂ…
ಓ ಗೆಳತಿ ನಿನ್ನ ವಿನಹ
ಲೋಕದೊಳು ಏನೂ ಇಲ್ಲ
ನಿನ್ನ ನೋಡದೆ ಇದ್ದ ದಿನವೆ
ನಾನು ನಲ್ಲನಾಗುವುದಿಲ್ಲ
ಓ ಗೆಳೆಯ ನಿನ್ನ ವಿನಹ
ಮೌನವೆ ನನ್ನ ಬಾಳಿಗೆಯೆಲ್ಲ
ನಿನ್ನ ಜೊತೆಗೆ ಇರದಿಹ ದಿನವೆ
ನಾನು ನಲ್ಲೆಯಾಗುವುದಿಲ್ಲ
ಈ ಬನದ ಸುತ್ತಲುಯೆಲ್ಲ
ಗೆಳತಿಯೆ…
"ಗಿಡ ಗಿಡದಲಿ ಹಾರಾಡುವ ದುಂಬಿ ನುಡಿ ನುಡಿ ಕನ್ನಡ ನಿನ್ನಯ ಝೇಂಕಾರದಲಿ” ಕನ್ನಡ ಭಾಷೆಯ ಬಗ್ಗೆ ಅಭಿಮಾನದಿಂದ ಬರೆದ ಸಾಲುಗಳಿವು.ಎಷ್ಟೊಂದುಹಿತವಾಗಿದೆಯಲ್ಲವೇ? ಪ್ರಕೃತಿಯಲ್ಲಿಯೂ ನಾಡುನುಡಿಯನ್ನು ಕಂಡವರು ನಮ್ಮ ನಾಡಿನ ಹಿರಿಯ ಸಾಹಿತಿಗಳು.…
ಹಗ್ಗಕ್ಕಾಗಿ…
ಗಾಂಪನನ್ನು ಸೆಂಟ್ರಲ್ ಜೈಲಿನಲ್ಲಿ ಹಾಕಲಾಗಿತ್ತು. ಅವನ ಮಾಹಿತಿ ಸಂಗ್ರಹಿಸುವಾಗ ಅಲ್ಲಿನ ಜೈಲರ್ ಕೇಳಿದ “ಯಾವ ಅಪರಾಧಕ್ಕಾಗಿ ನಿನ್ನನ್ನು ಶಿಕ್ಷಿಸಲಾಗಿದೆ?” ಎಂದು. “ ಒಂದು ಹಗ್ಗವನ್ನು ಕದ್ದಿದ್ದಕ್ಕಾಗಿ" ಎಂದ ಗಾಂಪ. “ಒಂದು…
ಎರಡನೇ ಶನಿವಾರ ಮತ್ತು ದೀಪಾವಳಿ ಹಬ್ಬದ ಕಾರಣದಿಂದ ಸಾಲು ಸಾಲು ರಜೆಗಳಿವೆ. ಹಬ್ಬ ಹರಿದಿನಗಳ ಸಮಯದಲ್ಲಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಸಹಜವಾಗಿಯೇ ಹೆಚ್ಚುತ್ತದೆ. ಈ ಪರಿಸ್ಥಿತಿಯ ಲಾಭ ಪಡೆಯಲು ಖಾಸಗಿ ಬಸ್…
ಜ್ಞಾನದ ಮರು ಪೂರಣ. ಜ್ಞಾನ - ಬುದ್ದಿ - ತಿಳಿವಳಿಕೆ… ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ. ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ…
ಎಷ್ಟು ಸಮಯದಿಂದ ಅಂತ ಕಾಯುವುದು, ಯಾರಿಗೂ ಕೂಡ ನನ್ನ ಬೆಲೆ ಅರ್ಥಾನೇ ಆಗ್ತಾ ಇಲ್ಲ. ನನ್ನನ್ನ ಸರಿಯಾದ ರೀತಿಯಲ್ಲಿ ಯಾರೂ ಕೂದ ಬಳಸಿಕೊಳ್ಳುತ್ತಿಲ್ಲ. ಹಾಗೆ ಕೆಲಸಗಳು ಆಗ್ತಾ ಇದ್ದಾವೆ ಹೊರತು ನಾನು ಇನ್ನೊಂದಷ್ಟು ಹೊಸ ಕೆಲಸಗಳನ್ನು ಮಾಡಬಹುದು.…
ಸಮುದ್ರದ ಮೇಲೆ ಕಂಡ ಹಕ್ಕಿಗಳ ಬಗ್ಗೆ ಕಳೆದ ಕೆಲವು ವಾರಗಳಿಂದ ನಿಮ್ಮ ಜೊತೆ ಹಂಚಿಕೊಳ್ಳುತ್ತಿದ್ದೇನೆ. ಚಳಿಗಾಲದಲ್ಲಿ ಭಾರತದ ಕಡಲ ಕಿನಾರೆ ಮತ್ತು ಒಳನಾಡಿನ ಜಲಮೂಲಗಳಿಗೆ ವಲಸೆ ಬರುವ ಹಕ್ಕಿಯೊಂದು ನಮಗೆ ನೋಡಲು ಸಿಕ್ಕಿದ ಘಟನೆಯನ್ನು ಹೇಳುತ್ತೇನೆ…
ಯಾಕೂಬ್ ಎಸ್ ಕೊಯ್ಯೂರು ಅವರು ವೃತ್ತಿಯಲ್ಲಿ ಪ್ರೌಢ ಶಾಲೆಯಲ್ಲಿ ಗಣಿತ ವಿಷಯದ ಶಿಕ್ಷಕರು. ಮಕ್ಕಳಿಗೆ ಗಣಿತ ಯಾವಾಗಲೂ ಕಬ್ಬಿಣದ ಕಡಲೆಯೇ. ಇವರು ಕಾರ್ಯ ನಿರ್ವಹಿಸುವ ಸರಕಾರಿ ಪ್ರೌಢ ಶಾಲೆ ನಡ, ಬೆಳ್ತಂಗಡಿಯಲ್ಲಿ ಗಣಿತ ಪ್ರಯೋಗ ಶಾಲೆಯನ್ನು…
"ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ - ಶಿಕ್ಷಿಸುವ ಅಧಿಕಾರ ಇರುತ್ತದೆ " ರವೀಂದ್ರನಾಥ ಠಾಗೋರ್. ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ. ನಾವು ಕೆಲವರ…
ಸಾವಿಗೆ ಬೇಸರವಾಗಿದೆ. ಅದು ತನ್ನ ಕೆಲಸವನ್ನು ಸಾಮಾನ್ಯವಾಗಿ ನಿರ್ವಹಿಸುತ್ತಾನೇ ಇದೆ. ಆದರೆ ಎಲ್ಲಾ ಸಾವುಗಳು ಒಂದೇ ತೆರನಾಗಿ ಕಾಣುತ್ತಿಲ್ಲ. ಕೆಲವೊಂದು ಸಾವುಗಳ ಹಿಂದೆ ಸಾವಿರಾರು ಜನರ ಮೆರವಣಿಗೆ ನಡೆದಿರುತ್ತದೆ. ಕೆಲವೊಂದು ಕಡೆ ಹೆಗಲು…