ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ವರದಿಯಾಗಿ ಅದರ ಬಗ್ಗೆ ವ್ಯಾಪಕವಾಗಿ ಚರ್ಚೆಗಳು ಆರಂಭವಾಗಿರುವ ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಇದೇ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆ…
ಸದ್ಯಕ್ಕೀಗ ತುರ್ತಾಗಿ ಬೇಕಾಗಿರೋದು ಡಂಗುರ ಸಾರಿಸುವವರು. ಡಂಗುರ ಸಾರದಿದ್ದರೆ ಶಬ್ದ ಕೇಳದಿದ್ದರೆ ಯಾರು ತಿರುಗಿ ನೋಡುವುದಿಲ್ಲ. ಹೊಸದೇನಾದರೂ ಶಬ್ದ ಬಂದರೆ ವಿನೋದಮಯವಾಗಿದ್ದರೆ ವಿಶೇಷವಾಗಿದ್ದರೆ ಕರ್ಕಶವಾಗಿದ್ದರೆ ಮಾತ್ರ ಅತ್ತ ಕಡೆಗೆ ಒಮ್ಮೆ…
ಮುಕ್ತಾಯಕ್ಕ ಎಂಬ ಶರಣೆ ಸುಮಾರು 900 ವರ್ಷಗಳ ಹಿಂದೆ ಇದ್ದಳು. ಮುಕ್ತಾಯಕ್ಕನ ವಯಸ್ಸು ಸುಮಾರು 18 ರಿಂದ 20 ಇರಬಹುದು. ಅಣ್ಣ ಅಜಗಣ್ಣನೊಂದಿಗೆ ವಾಸವಾಗಿದ್ದಳು. ಅಜಗಣ್ಣ ಶ್ರೇಷ್ಠ ಪರಮ ಜ್ಞಾನಿ. ಮುಕ್ತಾಯಕ್ಕ ಚಿಕ್ಕ ವಯಸ್ಸಿನಲ್ಲಿ ಮುಕ್ತಾವಸ್ತೆ…
* ಇಂದಿನ ದಿನಗಳಲ್ಲಿ ಐದು ವರುಷದ ಮಗುವಿನಲ್ಲಿರುವ ಜ್ಞಾನದ ಮುಂದೆ ಹಿರಿಯರಾದ ನಾವು ತೀರಾ ಕುಬ್ಜರಾಗಿ ಕಾಣುತ್ತಿದ್ದೇವೆ. ಈ ಅಂತರದಿಂದಲೇ ಅವರ ಮತ್ತು ನಮ್ಮ ಸಂಬಂಧಕ್ಕೆ ಚ್ಯುತಿ ಬಂದಿದೆ !
* ಉಪ್ಪಿನ ಜೊತೆ ಬೆಲ್ಲ ಸೇರಿಸಿ ಇಡುವುದಿಲ್ಲ ಆದರೆ…