ನಾವಿಂದು ಮನೆ, ಕಚೇರಿಗಳಲ್ಲಿ ಬಳಸುತ್ತಿರುವ AC ವಿದ್ಯುತ್ ವ್ಯವಸ್ಥೆಯನ್ನು ರೂಪಿಸಿದ್ದು ನಿಕೊಲಾ ಟೆಸ್ಲಾ ಎಂಬ ವಿಜ್ಞಾನಿ. ಈತನ ಬಗ್ಗೆ ನಮಗೆ ಪಠ್ಯ ಪುಸ್ತಕಗಳಲ್ಲಾಗಲೀ, ವಿಜ್ಞಾನ ಸಂಬಂಧೀ ಪುಸ್ತಕಗಳಲ್ಲಾಗಲೀ ಮಾಹಿತಿ ದೊರೆತದ್ದು ಕಡಿಮೆ. ಈ…
ಅನುಕಂಪದ ಜೊತೆ ಅವಕಾಶವನ್ನೂ ನೀಡಿ, ಸಹಾನುಭೂತಿಯ ಜೊತೆ ಸದಾಶಯವೂ ಇರಲಿ, ಕರುಣೆಯ ಜೊತೆ ಸಹಕಾರವೂ ಇರಲಿ. ವಿಶ್ವ ಅಂಗವಿಕಲರ ದಿನ - ಡಿಸೆಂಬರ್ 3 ( International Day of Disabled Persons ) 2023 ರ ಘೋಷಣೆ. " ಅಂಗವಿಕಲ ಸರ್ವತೋಮುಖ…
ಎಲ್ಲರೂ ಜೊತೆಗೆ ಬದುಕುತ್ತಾ ಇದ್ದವರು. ಒಂದಷ್ಟು ಸಮಯದ ಹಿಂದೆ ಜೊತೆಗೆ ಬದುಕಿದ್ದವರು, ಹಾಗೆ ಕಾಲಗಳು ಮುಂದುವರಿದಂತೆ ಅವರವರ ಬದುಕಿನ ದಾರಿಯನ್ನ ಕಂಡುಕೊಳ್ಳುವುದಕ್ಕೆ ಒಂದೊಂದು ಊರಿನ ಕಡೆಗೆ ಪಯಣ ಬೆಳೆಸಿದರು. ಒಬ್ಬ ತಾನು ಬದುಕಿರುವ ಊರಿನಲ್ಲಿ…
ಮನೋಹರ್ ಸರಕಾರಿ ಪ್ರೌಢಶಾಲೆಯೊಂದರ ಶಿಕ್ಷಕ. ಎರಡು ವರ್ಷಗಳ ಹಿಂದೆ ತನ್ನ ಶಿಷ್ಯನಾಗಿದ್ದ ವಿನಯ್ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ. ವಿಷಯ ತಿಳಿದ ಮನೋಹರ್ ಆತನನ್ನು ನೋಡಿ ಬರಲು ಆಸ್ಪತ್ರೆಗೆ ಹೊರಟಿದ್ದರು. ಆಸ್ಪತ್ರೆ ತಲುಪಿ ವಿನಯ್ ಮಲಗಿದ್ದ…
ಎಲ್ಲಾ ಸಾಮಾಗ್ರಿಗಳನ್ನು ಸೇರಿಸಿ, ಎರಡು ಚಮಚ ಬಿಸಿ ಎಣ್ಣೆ, ಸ್ವಲ್ಪ ನೀರು ಹಾಕಿ, ವಡೆಯ ಹದಕ್ಕೆ ಕಲಸಿಡಿ. ಹಿಟ್ಟಿನ ಮಿಶ್ರಣದಿಂದ ವಡೆಗಳನ್ನು ತಟ್ಟಿ. ಇಡ್ಲಿ ತಟ್ಟೆಯಲ್ಲಿ ಬೇಯಿಸಿ. ನಂತರ, ಬೇಯಿಸಿದ ವಡೆಗಳನ್ನು ಎಣ್ಣೆ ಸವರಿದ ಕಾಯಿಸಿದ…
ಮೊನ್ನೆ ಬೆಂಗಳೂರಿನ ಸುಮಾರು 68 ಶಾಲೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇ ಮೇಲ್ ಬಂದ ಕಾರಣ ಮಕ್ಕಳು, ಪೋಷಕರು, ಶಿಕ್ಷಕರು, ಜವಾಬ್ದಾರಿಯುತ ನಾಗರಿಕ ಮನಸ್ಸುಗಳು ತುಂಬಾ ಆತಂಕಕ್ಕೆ ಒಳಗಾದರು. ಮಾಧ್ಯಮಗಳು ಅಗತ್ಯಕ್ಕಿಂತ ಹೆಚ್ಚು ಸುದ್ದಿಯನ್ನು…
"ಸಾಸಿವೆ ತಂದವಳು" ಓದುತ್ತಾ, ಶುರುವಿನಲ್ಲಿ ನನ್ನ ಬಗ್ಗೆನೇ ಓದಿಕೊಳ್ಳುತ್ತಾ ಇದ್ದೆನಾ ಅನ್ನಿಸಿತು. ತಕ್ಷಣವೇ ಭಾರತೀ ಅಕ್ಕನಿಗೆ ಮೆಸೇಜ್ ಕೂಡಾ ಮಾಡಿದೆ. ಓದ್ತಾ ಓದ್ತಾ, ಅವರು ಬರೆದಿದ್ದ ಒಂದೊಂದು ವಿಷಯಗಳೂ ಹಾಗೇ ಕಣ್ಣ ಮುಂದೆ ಬರಕ್ಕೆ ಶುರು…
ದೊಡ್ಡ ಕಾರ್ಯಕ್ರಮ ಒಂದು ಆಯೋಜನೆಯಾಗಿತ್ತು. ಅದಕ್ಕಾಗಿ ಕಾಲೇಜನ್ನ ಸಿಂಗರಿಸಲು ಬೇಕಾಗಿತ್ತು. ಉಪಾಯಗಳು ತನ್ನಿಂದ ತಾನಾಗಿ ಹೊಳೆಯುವುದಿಲ್ಲ ನೋಡಿ ,ಅದಕ್ಕೆ ಬೇರೆ ಬೇರೆ ರೀತಿಯ ಹುಡುಕಾಟ ಆರಂಭವಾಯಿತು. ಕೊನೆಗೆ ಚಂದ ಅಂತ ಕಂಡಿದ್ದನ್ನು ಹಾಗೆ…
ನೋಟಕ್ಕೂ ಮನಸ್ಸಿಗೂ ನೇರ ಸಂಬಂಧವಿರುವಂತೆ ನೋಟಕ್ಕೂ ಯೋಚನೆಗೂ ನೇರ ಸಂಬಂಧ ಇದೆ. ನೋಟವನ್ನು ದೃಷ್ಟಿ ಅಥವಾ ದೃಷ್ಟಿಕೋನ ಎಂದೂ ಮನನ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ನೋಡುವುದರಲ್ಲಿ ಗಮನದ ಕೇಂದ್ರೀಕರಣವಾದರೆ ಮನಸ್ಸಿಗೇನೋ ಹೊಳೆಯುತ್ತದೆ.…
ಕನ್ನಡ ನಾಡಿನ ಹೆಮ್ಮೆಯ ಪುತ್ರರು
ನಾಡಿನ ಸಂಸ್ಕೃತಿ ಸಂಪ್ರದಾಯ ಆಚರಿಸುವರು
ಹಲವಾರು ಭಾಷೆ ಮಾತನಾಡುವರು
ಕನ್ನಡಮ್ಮನ ದೇವಾಲಯ ಮನದಲ್ಲಿ ಕಟ್ಟಿದವರು
ನಾಡಿನ ಭವ್ಯತೆಯ ಬಗ್ಗೆ ಸಾರಿದವರು
ನುಡಿ ಕನ್ನಡ ನಡೆ ಕನ್ನಡವ ಹೊನ್ನುಡಿಗಾರರು
ಕನ್ನಡ ತಾಯಿಗೆ…
ಹತ್ತು ವರುಷದ ಹುಡುಗಿ ಕುಮುದಳಿಗೆ ಸೊಂಟದ ಕೆಳಗೆ ಬಲವಿರಲಿಲ್ಲ. ಬೇರೆಯವರೊಂದಿಗೆ ತುಂಬು ವಿನಯದ ವರ್ತನೆ ಅವಳದು. ಆಟವಾಡುವುದು ಮತ್ತು ಮನೆಗೆಲಸದಲ್ಲಿ ಸಹಾಯ ಮಾಡುವುದೆಂದರೆ ಅವಳಿಗೆ ಇಷ್ಟ.
ಆದರೆ ಕೆಲವೊಮ್ಮೆ ಭಾರವಾದ ಗಾಲಿಕುರ್ಚಿಯನ್ನು…
ಪಾಪ ಪುಣ್ಯ
ವರ್ಷಾರಂಭದಲ್ಲಿ ಕನ್ನಡ ಮೇಷ್ಟ್ರು ಶಿವಶರಣರ ವಚನಗಳನ್ನು ಹೇಳಿಕೊಡಲು ಪ್ರಾರಂಭಿಸಿದರು. ಅವರು ಹೇಳಿಕೊಟ್ಟ ಮೊದಲ ವಚನ -
ಬಸವನೆಂದರೆ ಪಾಪ ಹೋಗುವುದಯ್ಯ
ಪುಣ್ಯ ಬಪ್ಪುದಯ್ಯ…
ಇದನ್ನೇ ಹತ್ತು ಬಾರಿ ಹೇಳುತ್ತಾ ಬಾಯಿಪಾಠ ಮಾಡಿ ಎನ್ನುತ್ತ…
ಭಾರತಕ್ಕೆ ಸ್ವಾತಂತ್ರ್ಯ ಬರುವ ಮೊದಲೇ ಯಶೋಧರಾ ದಾಸಪ್ಪ ಅವರು ರಾಜಕಾರಣಿಯಾಗಿ, ಶಾಸನ ಸಭೆಯ ಪ್ರತಿನಿಧಿಯಾಗಿ, ಸ್ವತಂತ್ರ ಭಾರತದಲ್ಲಿ ರಾಜ್ಯದ ಸರಕಾರದ ಮಂತ್ರಿಯಾಗಿ ಕೆಲಸ ನಿರ್ವಹಿಸಿ ಯಶಸ್ವಿಯಾದವರು. ದೇಶ ಕಂಡ ಈ ಅಪರೂಪದ ರಾಜಕಾರಣಿ…
ಇದೊಂದು ಗ್ರಾಫಿಕ್ ಅನಿಮೇಷನ್ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.…
ಮನೆಯ ಮಗಳ ಮದುವೆ ಸಂಭ್ರಮದಿಂದಾಗಬೇಕು. ಹಾಗಾಗಿ ಒಂದಷ್ಟು ಕಡೆ ಸಾಲವನ್ನು ಮಾಡಿ ಮದುವೆ ತಯಾರಿ ಆರಂಭವಾಯಿತು. ಮದುವೆಯ ದಿನವೂ ಬಂತು ಮದುವೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ಬಂದವರೆಲ್ಲರಿಗೂ ಖುಷಿ ಎಲ್ಲರೂ ಮದುವೆಯನ್ನು ಹೊಗಳಿದರು.…
ದೀಪಾವಳಿ ರಜೆಗೆ ಅಂತ ಮೈಸೂರಿಗೆ ಹೋದ ನಾವು ಮೊದಲನೇ ದಿನ ಕುಕ್ಕರಹಳ್ಳಿ ಕೆರೆಯಲ್ಲಿ ಪಕ್ಷಿವೀಕ್ಷಣೆಗೆ ಹೋಗಿದ್ದೆವು. ಎರಡನೇ ದಿನ ಕಾರಂಜಿ ಕೆರೆ ಉದ್ಯಾನಕ್ಕೆ ಹೋಗುವುದು ಎಂದು ನಿರ್ಧಾರವಾಗಿತ್ತು. ಕಾರಂಜಿ ಕೆರೆ ಸಾರ್ವಜನಿಕರಿಗೆ…
ಅಕ್ಟೋಬರ್ ೨೦೨೩ರ ಮೊದಲ ವಾರದಲ್ಲಿ ‘ಮಂಗಳ' ಪತ್ರಿಕೆ ನಿಂತು ಹೋಯಿತು ಎಂಬ ಸುದ್ದಿಯನ್ನು ಪತ್ರಿಕಾ ಏಜೆಂಟರೊಬ್ಬರಿಂದ ಕೇಳಿದೆ. ಪತ್ರಿಕೆಯ ಮೊದಲ ಹಾಗೂ ಕೊನೆಯ ಸಂಚಿಕೆಗಳನ್ನು ಸಂಗ್ರಹಿಸುವ ಹವ್ಯಾಸ ಹೊಂದಿದ್ದ ನಾನು ಅವರ ಬಳಿ ಆ ಕೊನೆಯ ಸಂಚಿಕೆ…
ಆರು ದಶಕಗಳಿಂದ ಮಣಿಪುರದಲ್ಲಿ ಬಂಡುಕೋರ ಚಟುವಟಿಕೆಯನ್ನು ನಡೆಸಿಕೊಂಡು ಬಂದಿದ್ದ ಯು ಎನ್ ಎಲ್ ಎಫ್ (ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್) ನ ಒಂದು ಬಣ ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರಲು ನಿರ್ಧರಿಸಿರುವುದು ನಿಜಕ್ಕೂ ಐತಿಹಾಸಿಕ…