ಆ ಅಜ್ಜ ಹಲವು ಬಾರಿ ಎಲ್ಲಿ ಎಲ್ಲಾ ಸಾಧ್ಯ ಇದೆಯೋ ಅಲ್ಲಿ ಎಲ್ಲಾ ಕಡೆಯೂ ಬೇಡಿಕೊಂಡಿದ್ದ. ಬೇಡಿಕೆ ಇಟ್ಟಿದ್ದ. ಮುಂದಾಗುವ ಅನಾಹುತ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದ್ದ. ಆದರೆ ಯಾರೂ ಕೂಡ ಕೇಳಲೇ ಇಲ್ಲ. ಆತ ಹೇಳಿದ್ದ ಮಳೆಯ ಹನಿ ಭೂಮಿಗೆ ಬೀಳುವ…
ನನ್ನ ಹಿರಿಯ ವಿದ್ಯಾರ್ಥಿನಿಯೊಬ್ಬಳನ್ನು ಸಮಾರಂಭವೊಂದರಲ್ಲಿ ಭೇಟಿಯಾಗುವ ಸದವಕಾಶ ದೊರೆಯಿತು. ಕಾರ್ಯಕ್ರಮಗಳಲ್ಲಿ ಸಂಬಂಧಿಗಳ, ಕುಟುಂಬಿಕರ, ಶಿಷ್ಯರ ಭೇಟಿ ಸಹಜವೇ ಆದರೂ ಈಕೆಯ ಭೇಟಿ ವಿಶೇಷವಾದ ಅನುಭವ ನೀಡಿತು. ಆ ಅನುಭವದ ಪ್ರತಿಫಲವೇ ಈ ಲೇಖನ.…
ಭಗವಂತ ಇಂದು ಬೆಳಗ್ಗೆ ನಾನು ಹೇಳುವುದಕ್ಕಿಂತ ಮೊದಲೇ ನನ್ನ ಮನೆಗೆ ಬಂದುಬಿಟ್ಟಿದ್ದ. ನಿನ್ನೆ ಸಂಜೆ ದೇವಸ್ಥಾನದ ಭಾವಚಿತ್ರ ಒಂದನ್ನು ನನ್ನ ಸಾಮಾಜಿಕ ಮಾಧ್ಯಮದಲ್ಲಿ ಹಾಕಿಬಿಟ್ಟಿದ್ದೆ. ಭಗವಂತ ನನ್ನ ಬಂದು ಪ್ರಶ್ನೆ ಮಾಡಿದ, ನೀನು ನನ್ನನ್ನು…
ಬೆಣ್ಣೆ ಹಣ್ಣುಗಳಲ್ಲಿ ಸರ್ವ ಶ್ರೇಷ್ಟವಾದ ತಳಿ ಎಂದರೆ ಹಾಸ್ (Hass Avocado). ಹಾಸ್ ಹೆಸರಿನ ಬೆಣ್ಣೆಹಣ್ಣು ತಳಿ (Butter Fruit/ Avocado) ಜಾಗತಿಕವಾಗಿ ಮನ್ನಣೆ ಪಡೆದ ಸರ್ವ ಶ್ರೇಷ್ಟ ಹಣ್ಣಾಗಿದ್ದು, ಇದನ್ನು ಕೆಲವು ನಿರ್ದಿಷ್ಟ…
ಭಾರತದ ಬತ್ತಳಿಕೆಯಲ್ಲಿರುವ ಅಗ್ನಿ ಕ್ಷಿಪಣಿಗಳ ಪೈಕಿ ಅತ್ಯಂತ ಸದೃಢವಾದ ಹಾಗೂ ಸಶಕ್ತವಾದ ಅಗ್ನಿ -೫ ಕ್ಷಿಪಣಿಗೆ ಈಗ ‘ಸ್ವತಂತ್ರ ಗುರಿ ನಿರ್ದೇಶಿತ ಮರುಪ್ರವೇಶ ವಾಹನ ತಂತ್ರಜ್ಞಾನ' (ಎಂಐ ಆರ್ ವಿ) ಅಳವಡಿಸಿ, ಪ್ರಯೋಗಾರ್ಥ ಯಶಸ್ವಿ ಪರೀಕ್ಷೆ…
ಸಂಯಮವಿರಲಿ ಕೇಂದ್ರದ ಮಾಜಿ ಸಚಿವರು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಅನಂತ್ ಕುಮಾರ್ ಹೆಗಡೆಯವರೇ...
ಯಾವನೋ ಹುಚ್ಚ 2047 ರ ವೇಳೆಗೆ ಭಾರತವನ್ನು ಇಸ್ಲಾಂ ದೇಶ ಮಾಡುವುದಾಗಿ ಹೇಳುತ್ತಾನೆ, ಇನ್ಯಾರೋ ಮತಿಗೇಡಿ ಅಫ್ಘಾನಿಸ್ತಾನ್,…
ವೇದಿಕೆಯ ಮೇಲಿನ ಸಂಘರ್ಷಗಳೇ ಬೇರೆ, ಬದುಕಿನ ಸೌಹಾರ್ದಗಳೇ ಬೇರೆ. ಮನುಷ್ಯತ್ವವನ್ನು ತೋರುವುದು ಕಷ್ಟವೇನಲ್ಲ ಎಂದು ತೋರಿಸುವ ನಿಜಜೀವನದ ಘಟನೆ ಇಲ್ಲಿದೆ. ಹೆಸರಾಂತ ಸಾಹಿತಿ ಮತ್ತು ಕಾದಂಬರಿಕಾರ ಬಸವರಾಜ ಕಟ್ಟೀಮನಿಯವರು ತಮ್ಮ ಹರಿತವಾದ ಬರಹ ಮತ್ತು…
ಡಾಂಭಿಕ ಅಂದರೆ ವೈಭವ. ಡಾಂಭಿಕ ಜೀವನ ಎಂದರೆ ವೈಭವದ ಜೀವನ ಎಂದರ್ಥ ಮಾಡಿಕೊಳ್ಳಬಹುದು.. ಈ ಡಾಂಬಿಕ ಜೀವನದೊಳಗೆ ಪ್ರೇಮ, ಭಕ್ತಿ ಇರುವುದಿಲ್ಲ. ಇಲ್ಲೊಂದು ಕಥೆ ಇದೆ... ಇದು ಮನುಷ್ಯರ ಕಥೆಯಲ್ಲ. ಪಕ್ಷಿಗಳ ಕಥೆ. ಯಾವ ಪಕ್ಷಿಯೂ ನನ್ನ ಬಗ್ಗೆ ಏಕೆ…
ಹಿಂದೂಗಳು ಮೂರ್ತಿಪೂಜೆ ಯಾಕೆ ಮಾಡುತ್ತಾರೆ? ಎಂಬ ಜಿಜ್ಞಾಸೆ ಇಂದು ನಿನ್ನೆಯದಲ್ಲ. ನಮ್ಮ ಋಷಿಮುನಿಗಳು ಸಾವಿರಾರು ವರುಷಗಳ ಮುಂಚೆಯೇ ಈ ಪ್ರಶ್ನೆಗೆ ಸುಸ್ಪಷ್ಟವಾದ ಉತ್ತರ ಕೊಟ್ಟಿದ್ದಾರೆ: ಅನಂತವಾದ ವಿಶ್ವವನ್ನು ನಿಯಂತ್ರಿಸುವ ಶಕ್ತಿಯನ್ನು…
ನಾನಾ ವಿಧದ ಪರೀಕ್ಷೆಗಳ ಸಮಯ ಈಗ ಬಂದಿದೆ. ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ, ರಾಜಕಾರಣಿಗಳಿಗೆ ಚುನಾವಣಾ ಪರೀಕ್ಷೆ ಎಲ್ಲವೂ ಮುಂದಿನ ಒಂದೆರಡು ತಿಂಗಳಲ್ಲಿ ನಡೆಯಲಿವೆ. ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಎಂದರೆ ಮನದಲ್ಲಿ ಏನೋ ಒಂದು…
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು ಮತ್ತು ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರದ ಸಹಯೋಗದೊಂದಿಗೆ ಹೊರತಂದಿರುವ ಜ್ಞಾನ ಭರಿತ ಪುಸ್ತಕ ‘ಭಾಷೆ ಆಧಾರದ ಮೇಲೆ ಭಾರತದ ಛಿದ್ರತೆ -ಇನ್ನಾದರೂ ನಿಲ್ಲಬಾರದೇಕೆ?' ಈ ಪುಸ್ತಕ ಮಾಲೆಯ ಪ್ರಧಾನ…
ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ, ಆದರೆ ಆತ ಅತ್ಯುತ್ತಮ ಕಲಾವಿದ. ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ, ಆದರೆ ಆತ ತುಂಬಾ ಒಳ್ಳೆಯ ಪತ್ರಕರ್ತ, ಅವರೊಬ್ಬ ನೀಚ ಮನೋಭಾವದ ವ್ಯಕ್ತಿ, ಆದರೆ ಅವರು ಬಹುದೊಡ್ಡ ಬರಹಗಾರರು…
ಆಕಾಶಕ್ಕೆ ಸ್ವಲ್ಪ ಅಹಂಕಾರ ಬಂದಿತ್ತು. ಬೆಳಗ್ಗೆ ಒಂದು ಬಣ್ಣ, ಸಂಜೆಗೊಂದು ಬಣ್ಣ, ಮಧ್ಯಾಹ್ನಕ್ಕೆ ಇನ್ನೊಂದು ಬಣ್ಣವನ್ನ ನೀಡುತ್ತಲೇ ಇದ್ದೇನೆ, ಮೋಡಗಳನ್ನ ಹಾಗೆ ತೇಲಿಸುವುದಕ್ಕೆ ಬಿಟ್ಟು ಜನರಿಗೆ ಮಳೆ ಸುರಿಸುವುದಕ್ಕೆ ಸಹಾಯ ಮಾಡಿದ್ದೇನೆ,…
ಹುಟ್ಟಿದ್ದು ಬಡತನದ ಮನೆಯಲ್ಲಿ. ಅಪ್ಪ- ಅಮ್ಮನಿಗೆ ಇದ್ದದ್ದು ಒಂದಷ್ಟು ಹೊಲ. ಅದರಲ್ಲಿ ಬಿತ್ತಿ ಬೆಳೆದದ್ದು ಬದುಕುವುದಕ್ಕಷ್ಟೇ ಸಾಕಾಗುತ್ತಿತ್ತು. ಈ ಮಧ್ಯೆ ನಾವು ಆರು ಮಂದಿ ಹುಟ್ಟಿಕೊಂಡೆವು. ಎಲ್ಲಾ ಸರದಿಯಲ್ಲಿ ಹೆಣ್ಣಾಗಿ ಹುಟ್ಟುವ ಮುಂಚೆ,…
ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ. ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ…
ಪತ್ರವೊಂದು ಕಳುಹಿಸಿದ್ದೇನೆ. ನಿನ್ನ ಬಳಿಗೆ ಭಗವಂತ. ಕಳೆದ ಸಲವೂ ನಿನ್ನ ಉತ್ತರ ಸಿಕ್ಕಿತು. ಆದರೆ ನಾನು ಬರೆದ ಪತ್ರಗಳಿಗೆ ನೀನು ಉತ್ತರ ರೂಪದಲ್ಲಿ ಒಮ್ಮೆಯೂ ಪ್ರತಿ ಉತ್ತರ ಬರೆಯಲಿಲ್ಲ. ಆದರೆ ನನ್ನ ಯೋಚನೆ ಸಮಸ್ಯೆಗಳಿಗೆ ಪರಿಹಾರವನ್ನು ಆಗಾಗ…