April 2024

  • April 18, 2024
    ಬರಹ: Ashwin Rao K P
    ಬಿ ಇ, ಬಿಟೆಕ್ ನಂತಹ ತಾಂತ್ರಿಕ ಕೋರ್ಸ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಅವರದ್ದೇ ಮಾತೃಭಾಷೆ ಇಲ್ಲವೇ ಪ್ರಾದೇಶಿಕ ಭಾಷೆಯಲ್ಲಿ ಬೋಧನೆ (ಸಂವಹನ) ಮಾಡಿ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿ ಇ) ಕಾಲೇಜುಗಳಿಗೆ ಮಹತ್ವದ ಸೂಚನೆ…
  • April 18, 2024
    ಬರಹ: Shreerama Diwana
    ಮುಖ್ಯವಾಹಿನಿಯ ಪ್ರಜಾಪ್ರಭುತ್ವದ ರಾಜಕೀಯ ಮಾರ್ಗ ಒಳ್ಳೆಯ ಆಯ್ಕೆಯಾಗಬಹುದಲ್ಲವೇ? ಎನ್ಕೌಂಟರ್, ಛತ್ತೀಸ್ಗಡದಲ್ಲಿ 29 ನಕ್ಸಲರ ಹತ್ಯೆ ಆಗಾಗ ಈ ರೀತಿಯ ಸುದ್ದಿಗಳು ಆಂಧ್ರಪ್ರದೇಶ, ತೆಲಂಗಾಣ, ಜಾರ್ಖಂಡ್, ಛತ್ತೀಸ್ಗಡ, ಬಿಹಾರ, ಒರಿಸ್ಸಾ, ಪಶ್ಚಿಮ…
  • April 18, 2024
    ಬರಹ: ಬರಹಗಾರರ ಬಳಗ
    ನಮಗಿನ್ನೂ ಅರ್ಥ ಅಗ್ತಿಲ್ಲ. ಭಗವಂತ ಸಕಲವನ್ನು ನಿರ್ಣಯ ಮಾಡಿದ್ದಾನೆ. ನಾವು ಮದ್ಯದಲ್ಲೇ ಏನೇನೊ ಡೊಂಬರಾಟ ಆಡುತ್ತೇವೆ. ನಾವೇ ಗಾಡಿ ನಡೆಸುತ್ತೇವೆ ಅಂದುಕೊಳ್ಳುತ್ತೇವೆ. ಆದರೆ ಭಗವಂತನ ನಿರ್ಣಯದ ಮುಂದೆ ನಮ್ಮದೇನೂ ನಡೆಯುವುದಿಲ್ಲ. ಅವನಿಗೆ ಮಲಗಿದ…
  • April 18, 2024
    ಬರಹ: ಬರಹಗಾರರ ಬಳಗ
    ಈ ನಡುವೆ ಹಬ್ಬ, ಹರಿದಿನಗಳು, ಮದುವೆ, ಔತಣಗಳು ನಡೆಯುತ್ತಲೇ ಇವೆ. ಮನೆ ಅಥವಾ ಬಂಧು ಬಳಗದಲ್ಲಿ ಹಬ್ಬಗಳು ಬಂದಾಗ, ಮದುವೆಗಳು ನಡೆದಾಗ ಅಥವಾ ಊರ ಜಾತ್ರೆಯೇ ಬಂದರೂ ಹೆಣ್ಣು ಮಕ್ಕಳ ಸಂಭ್ರಮ ರಂಗೇರುವುದು ಮದರಂಗಿ ಯ ಬಣ್ಣದ ಮೂಲಕವೇ ಎಂದರೆ ತಪ್ಪಾಗದು…
  • April 18, 2024
    ಬರಹ: ಬರಹಗಾರರ ಬಳಗ
    ಸೋತಿರುವ ಮುಖದಲ್ಲಿ  ಮಂದಹಾಸ ಮೂಡುವುದೆ ಜಗದ ನಿಯಮಗಳರಿವು ತಿಳಿಯುವುದೇ ಹೇಳು ಮದನ ಮೋರೆಯು ಇಲ್ಲ ಸುಖದ ನನಸದು ವಿಷವೆ ಕನಸ ಗೋಪುರದೊಳಗೆ  ಬಾಳುವೆಯೇ ಹೇಳು   ಹುಟ್ಟಿದಾಕ್ಷಣ ನಗುವು ಸತ್ತಾಗ ಅಳುವೆಲ್ಲ ಕಿತ್ತು ತಿನ್ನುವ ನೋವು ಹೃದಯದಲೇ ಹೇಳು…
  • April 17, 2024
    ಬರಹ: Ashwin Rao K P
    ಆಧುನಿಕ ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ಕಥೆ-ಕಾದಂಬರಿಕಾರ ಪತ್ರಕರ್ತರಾದ ಶಂಕರಭಟ್ಟರು ಹುಟ್ಟಿದ್ದು ಆಗಸ್ಟ್ ೯, ೧೯೦೪ರಲ್ಲಿ ದ. ಕನ್ನಡ ಜಿಲ್ಲೆಯ ಪೆರುಮಾಯಿ ಗ್ರಾಮದಲ್ಲಿ. ತಂದೆ ಈಶ್ವರಭಟ್ಟ, ತಾಯಿ ಗೌರಮ್ಮ. ಪ್ರಾರಂಭಿಕ…
  • April 17, 2024
    ಬರಹ: Ashwin Rao K P
    ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಬರೆಯುವ ಲೇಖಕ ಪರಕಾಲ ಪ್ರಭಾಕರ್ ಅವರು ಆಂಗ್ಲ ಭಾಷೆಯಲ್ಲಿ ಬರೆದ ಕೃತಿಯನ್ನು ‘ರಾಹು' ಅವರು ‘ಹೆಣವಾಗುತ್ತಿರುವ ಗಣರಾಜ್ಯ' ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು…
  • April 17, 2024
    ಬರಹ: Shreerama Diwana
    ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ.. ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ.. ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ. ಇದೇ ವರ್ಷದಲ್ಲಿ…
  • April 17, 2024
    ಬರಹ: ಬರಹಗಾರರ ಬಳಗ
    ಅವತ್ತು ಅಜ್ಜನ ಉಪದೇಶ ನಡೆದಿತ್ತು. ಜಗತ್ತಿನಲ್ಲಿ ಪ್ರತಿಯೊಂದು ಬೆಳೆಯುತ್ತದೆ. ಯಾವುದನ್ನು ಎಲ್ಲಿ ಯಾವ ಕ್ಷಣದಲ್ಲಿ ಹೇಗೆ ಬೆಳೆಸುತ್ತೇವೆ ಅನ್ನೋದರ ಮೇಲೆ ಅದರ ಭವಿಷ್ಯ ಅವಲಂಬಿಸಿರುತ್ತದೆ. ಫಲವತ್ತಾದ ನೆಲದಲ್ಲಿ ಬಿತ್ತಿದ ಬೀಜಕ್ಕೆ ಒಂದಷ್ಟು…
  • April 17, 2024
    ಬರಹ: ಬರಹಗಾರರ ಬಳಗ
    ಇತ್ತೀಚೆಗೆ ನಿಧನರಾದ ಅಡ್ಯನಡ್ಕ ವಿ.ಮ. ಭಟ್ಟರನ್ನು ಐದಾರು ತಿಂಗಳುಗಳ ಹಿಂದೆ ಭೇಟಿಯಾಗುವ ಒಂದು ಸುಸಂದರ್ಭ ನನಗೊದಗಿತು. ಅವರ ಮನೆ ಪಳ್ಳತಡ್ಕ ಹತ್ತಿರದ ವಾಟೆ. ಉತ್ತಮ ಕವಿ, ಸದಭಿರುಚಿಯ ಲೇಖಕ ಜೊತೆಗೆ ಅಡ್ಯನಡ್ಕ ಜನತಾ ಅನುದಾನಿತ ಹಿರಿಯ…
  • April 17, 2024
    ಬರಹ: ಬರಹಗಾರರ ಬಳಗ
    ರಾಜಕೀಯ... ತಮ್ಮ ತಮ್ಮ ಪಕ್ಷದ ಎಂ ಪಿ ಎಂಎಲ್ಎ ಗಳಿಗೇ ಭಾರೀ ಅನುದಾನ...   ವಿರೋಧ ಪಕ್ಷದ ಪರಮ ಪಾಪಿಗಳಿಗೆ
  • April 17, 2024
    ಬರಹ: ಬರಹಗಾರರ ಬಳಗ
    ರಾಮನೆಂದರೆ ಶಾಂತಿ, ನೆಮ್ಮದಿ, ಸೌಖ್ಯ. ರಾ--ಬೆಳಕು, ಮ--ಒಳಗೆ, ನಮ್ಮೊಳಗಿನ ದೈವಿಕ ಬೆಳಕೇ ಶ್ರೀ ರಾಮ. ಶ್ರೀ ರಾಮನವಮಿ ಆಚರಣೆ ಭಾರತದಾದ್ಯಂತ ಬಹಳ ವಿಜೃಂಭಣೆ, ಸಡಗರದಿಂದ ಮಾಡುತ್ತಾರೆ. ಭಗವಾನ್ ಮಹಾವಿಷ್ಣುವಿನ ೭ನೇ ಅವತಾರವೆಂದು ಪುರಾಣದ ಮೂಲಕ…
  • April 16, 2024
    ಬರಹ: kavitha@ramesh
    ಉಷೆಯು ನಗುವಲಿ ನಿಶೆಯ ಸರಿಸುತ ಹಸಿರು ವನಸಿರಿ ಚೆಲುವಲಿ ಮಿಸುಪ ಕಾಂತಿಗೆ ಬೆಸನ ಬಯಸುತ ಧಿಷಣ ಕುಶಲದ ನೆಪದಲಿ ಒಂಟಿ ಪಯಣದೆ ಜಂಟಿಯಾಗವೆ ತುಂಟತನವನು ತೋರೆನು ತಂಟೆ ಮಾಡದೆ ನಂಟು ಬಯಸುತ ನೆಂಟನಾಗುವ ಕೋರಿಕೆ
  • April 16, 2024
    ಬರಹ: Ashwin Rao K P
    ಕೃಷಿ ಕ್ಷೇತ್ರವು ಅನಾದಿಕಾಲದಿಂದ ಪೂರ್ವ ಶಿಷ್ಟ ಪದ್ದತಿಯ ಕಾನೂನು ಚೌಕಟ್ಟಿನಲ್ಲಿ ನಡೆದುಕೊಂಡು ಬಂದಿತ್ತು. ಈ ಪದ್ದತಿಯನ್ನು ಎಲ್ಲರೂ ಪಾಲಿಸಿಕೊಂಡು ಕೃಷಿ ಮಾಡಿದ್ದೇ ಆದರೆ ಎಲ್ಲರಿಗೂ ಕ್ಷೇಮ. ಹಾಗಾದರೆ ಏನಿದು ಪೂರ್ವ ಶಿಷ್ಟ ಪದ್ದತಿ?  ಪೂರ್ವ…
  • April 16, 2024
    ಬರಹ: Ashwin Rao K P
    ಚುನಾವಣಾ ಅಕ್ರಮದ ಬೆನ್ನೆತ್ತಿ ಭರ್ಜರಿ ಬೇಟೆ ಮುಂದುವರೆಸಿರುವ ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಈವರೆಗೆ ೪೬೫೦ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯ ಮತ್ತು ಉಡುಗೊರೆಗಳನ್ನು ಜಪ್ತಿ ಮಾಡಿದೆ. ಇದು ಕಳೆದ ೭೫ ವರ್ಷಗಳ…
  • April 16, 2024
    ಬರಹ: addoor
    ಭಾರತದ ದಟ್ಟ ಕಾಡುಗಳ ಜನರ ಮತ್ತು ನರಭಕ್ಷಕ ಪ್ರಾಣಿಗಳ ಬದುಕನ್ನು ಆಪ್ತವಾಗಿ, ಮನಸೂರೆಗೊಳ್ಳುವ ಸಾಹಿತ್ಯವಾಗಿ ದಾಖಲಿಸಿದ ಕೆನೆತ್ ಆಂಡರ್ಸನ್ ಅವರ ಅನುಭವಗಳ ಸಂಗ್ರಹ ರೂಪಾಂತರ ಇದು. ಇದರಲ್ಲಿವೆ ನಾಲ್ಕು ಕಥನಗಳು. “ದಿಗುವಮೆಟ್ಟದ ಕೊಲೆಗಡುಕ”…
  • April 16, 2024
    ಬರಹ: Shreerama Diwana
    ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ ಮನಸ್ಥಿತಿಯ ಹಿಂದೆ ವ್ಯವಸ್ಥೆಯ ಕ್ರೌರ್ಯ - ಮೌಲ್ಯಗಳ ಕುಸಿತ ತನ್ನ ಪ್ರಭಾವ ಬೀರಿದೆ. ಈ…
  • April 16, 2024
    ಬರಹ: ಬರಹಗಾರರ ಬಳಗ
    ಎತ್ತರ ತುಂಬಾ ದೊಡ್ಡದು. ನೋಡುವಾಗಲೇ ಭಯ ಆಗುತ್ತೆ. ಅದನ್ನ ದಾಟುವುದೇನೊ ಬಂತು. ಆದರೆ ಮುಂದೆ ಸಾಗಬೇಕು. ಆ ವಿಳಾಸವನ್ನು ತಲುಪಬೇಕು ಅಂತ ಅಂದ್ರೆ ಆ ಮೊದಲ ಎತ್ತರವನ್ನ ದಾಟಲೇಬೇಕು. ಮೊದಲ ಎತ್ತರದ ಆ ಕಡೆ ಏನಿದೆ ಅನ್ನೋದು ಒಂದು ಚೂರು…
  • April 16, 2024
    ಬರಹ: ಬರಹಗಾರರ ಬಳಗ
    ಪತಂಜಲಿ ಮಹರ್ಷಿ ಆತ್ಮಜ್ಞಾನ ಆಗುವುದಕ್ಕೆ ಕೈವಲ್ಯ ಎಂದರು. ಅದಕ್ಕೆ ಇನ್ನೊಂದು ಹೆಸರು ಆನ. ಆತ್ಮ ಜ್ಞಾನ ಪಡೆಯುವ ಉಪಾಯಗಳಿಗೆ ಆನೋಪಾಯ ಎಂದು ಕರೆದರು. ಬೌದ್ಧ ಧರ್ಮೀಯರು ಇದಕ್ಕೆ ಬುದ್ಧ ಎನ್ನುವರು. ಅಂದರೆ ತನ್ನನ್ನು ತಾನು ಅರಿಯುವುದು ಎಂದರ್ಥ.…
  • April 16, 2024
    ಬರಹ: ಬರಹಗಾರರ ಬಳಗ
    ಮುಡಿತುಂಬ ಮಲ್ಲಿಗೆಯ ಮುಡಿದಿರುವೆ ನೀ ಚೆಲುವೆ ಕುಡಿನೋಟ ನೀನೇಕೆ ಮರೆಸಿ ನಿಂತೆ ಬಡಿಗೆಯಲಿ ಒಂದೆರಡು ಬಡಿದು ಬಿಡು ಮನ ತಣಿಯೆ ಕಡೆಗಣಿಸಿ ತೆರಳದಿರು ನನ್ನ ಕಾಂತೆ   ಬಂಗಾರದೊಡವೆಯಲಿ ಶೃಂಗಾರಗೊಂಡಿರುವೆ ಸಂಗಾತಿ ನೀನೀಗ ಬಳಿಗೆ ಬಾರೆ ಸಿಂಗಾರಿ…