April 2024

  • April 15, 2024
    ಬರಹ: Ashwin Rao K P
    ಕೆಲವು ದಶಕಗಳ ಹಿಂದೆ ಮತದಾನ ಎಂದರೆ ಪೇಪರ್ ಒಂದರಲ್ಲಿ ಮುದ್ರಿಸಿದ ಮತ ಪತ್ರ, ಅದರಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಹೆಸರು ಮತ್ತು ಚಿನ್ಹೆ. ನಮ್ಮ ಆಯ್ಕೆಯನ್ನು ನಮೂದಿಸಲು ಒಂದು ಶಾಯಿಯಲ್ಲಿ ಅದ್ದಿದ ಮರದ ತುಂಡು. ಅದನ್ನು…
  • April 15, 2024
    ಬರಹ: Ashwin Rao K P
    ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರೂ ಆಗಿರುವ ಪತ್ರಕರ್ತ ಅಶ್ವಿನ್ ಲಾರೆನ್ಸ್ ಇವರು ಬರೆದ ಪುಟ್ಟ, ಆದರೆ ಅಪರೂಪದ ಅದ್ಭುತ ವ್ಯಕ್ತಿಯ ಚಿತ್ರಣವನ್ನು ಕಟ್ಟಿಕೊಡುವ ಪುಸ್ತಕ ‘ಜಾತಿವ್ಯಾಧಿ ಚಿಕಿತ್ಸಕ ಡಾ.…
  • April 15, 2024
    ಬರಹ: Shreerama Diwana
    ಆಕೆ ಉಪಯೋಗಿಸುವ ಮೊಬೈಲ್‌ ಬೆಲೆ 30000 ಕ್ಕೂ ಹೆಚ್ಚು, ಆಕೆ ಕೈಯಲ್ಲಿ ಹಿಡಿದು ಓಡಾಡುವ  ವ್ಯಾನಿಟಿ ಬ್ಯಾಗ್ ಬೆಲೆ ಸುಮಾರು 5೦00 ದಷ್ಟು, ಆಕೆಯ ಬ್ಯೂಟಿ ಪಾರ್ಲರ್ ಖರ್ಚು ತಿಂಗಳಿಗೆ 5000 ವಾಗುತ್ತದೆ, ಆಕೆ ಓಡಾಡುವ ಕಾರಿನ ಬೆಲೆ 8-10 ಲಕ್ಷಗಳು…
  • April 15, 2024
    ಬರಹ: ಬರಹಗಾರರ ಬಳಗ
    ಅವನೊಬ್ಬ ಅದ್ಭುತ ಪರಿಸರ ಪ್ರೇಮಿ. ತನ್ನ ಮನೆಯ ಸುತ್ತಮುತ್ತ ವಿವಿಧ ರೀತಿಯ ಗಿಡಗಳನ್ನು ಬೆಳೆಸಿದವ, ಪ್ರತಿದಿನವೂ ತಾ ಮಾಡುವ ಕೆಲಸವನ್ನ ತನ್ನ ಮೊಬೈಲ್ ನಲ್ಲಿ, ಇನ್ಸ್ಟಾಗ್ರಾಮ್, ಫೇಸ್ಬುಕ್ ಗಳಲ್ಲಿ ಈ ವಿಚಾರಗಳನ್ನು ಹರಡುತ್ತಿದ್ದವ. ಸಿಕ್ಕಿದ…
  • April 15, 2024
    ಬರಹ: ಬರಹಗಾರರ ಬಳಗ
    ನಮ್ಮ ಮನೆ 'ಚಿತ್ರಕೂಟ'ದ ಗೃಹಪ್ರವೇಶದ ದಿನ 'ಶ್ರೀ ರಾಮ ನವಮಿ'. ದಿನಾಂಕ 10-04-2022. ಸಂಪ್ರದಾಯದಂತೆ ತುಳಸೀ ಕಟ್ಟೆಯಲ್ಲಿ ತುಳಸೀಗಿಡ ನೆಟ್ಟು ಪುರೋಹಿತರ ನಿರ್ದೇಶನದಂತೆ "ತುಳಸೀ ಪೂಜೆ" ಮಾಡಿದೆವು. ನಂತರದ ದಿನಗಳಲ್ಲಿ ಆ ತುಳಸೀ ಗಿಡ ಚೆನ್ನಾಗಿ…
  • April 15, 2024
    ಬರಹ: ಬರಹಗಾರರ ಬಳಗ
    ಪಿಯುಸಿ ಫಲಿತಾಂಶ ಈಗಷ್ಟೆ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ಪಡೆಯುವ ಅಂಕಗಳೇ ನಿರ್ಣಾಯಕವಲ್ಲ. ಆದರೆ ವಿದ್ಯಾರ್ಥಿಯ ಭವಿಷ್ಯಕ್ಕೆ ಒಂದು ದಿಕ್ಕನ್ನು ತೋರುವಲ್ಲಿ ಅದು ಬಹುಮುಖ್ಯ ಪಾತ್ರ ವಹಿಸುವುದು ನಿಸ್ಸಂಶಯ. ಆ ನಿಟ್ಟಿನಲ್ಲಿ ಈ ಫಲಿತಾಂಶ…
  • April 15, 2024
    ಬರಹ: ಬರಹಗಾರರ ಬಳಗ
    ಅವರೊಳಗೆ ನಡೆದಿದ್ದ ಆ ಒಂದು ಒಪ್ಪಂದ ಈತನಕ ಉಳಿದಿತ್ತು ಈರ್ವರಲಿ ಸಂಭಂದ ಅದು ಈಗ ಹಳತಾಯ್ತು, ಅನುಬಂಧ ಹಳಸಿತ್ತು ಬೇರ್ಪಡುವ ಕಾಲವದು ಬಳಿಗೆ ಬಂದಾಯ್ತು   ಒಲವಿದ್ದ ಆ ದಿನದೆ ಮೈಮರೆತು ಜೊತೆಯಾಗಿ ಉದರದಲಿ ಚಿಗುರೊಡೆದು ಒಂದಾದ ಫಲವಾಗಿ ಇಬ್ಬರಿಗು…
  • April 14, 2024
    ಬರಹ: Kavitha Mahesh
    ಒಂದು ಪಾತ್ರೆಗೆ ಎಲ್ಲ ಹಿಟ್ಟಿನ ಜೊತೆಗೆ ತುರಿದ ಸೌತೇಕಾಯಿ, ಹಸಿ ಮೆಣಸಿನಕಾಯಿ ಪೇಸ್ಟ್, ಅರಶಿನ ಹುಡಿ, ಇಂಗು, ಉಪ್ಪು, ಕೊತ್ತಂಬರಿ ಸೊಪ್ಪು ಇವೆಲ್ಲವನ್ನು ಬೆರೆಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ೫ ನಿಮಿಷ ಬಿಟ್ಟು…
  • April 14, 2024
    ಬರಹ: Shreerama Diwana
    ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೇ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ. 75 ವರ್ಷಗಳ ನಂತರ, ನೀವು ಕರಡು ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ಸಂವಿಧಾನದ ಅಧಿನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬರುತ್ತಿರುವ ಭಾರತದ ಸದ್ಯದ ರಾಜಕೀಯ,…
  • April 14, 2024
    ಬರಹ: ಬರಹಗಾರರ ಬಳಗ
    ಚಾಂದ್ರಮಾನ ಯುಗಾದಿಯ ಸಂಭ್ರಮವನ್ನು ನಾವೆಲ್ಲ ಬೇವು-ಬೆಲ್ಲ ಮೆಲ್ಲುವುದರೊಂದಿಗೆ ಸಡಗರದಿಂದ ಆಚರಿಸಿದ್ದೇವೆ. ಈ ವರ್ಷ ಸೌರಮಾನ ಯುಗಾದಿ(ವಿಷು ಹಬ್ಬ,ಬಿಸು ಪರ್ಬ)ವನ್ನು ಈ ದಿನ ಆಚರಿಸುತ್ತಿದ್ದೇವೆ. ಸೂರ್ಯ ದೇವನು ಮೀನ ರಾಶಿಯಿಂದ ಮೇಷರಾಶಿಗೆ…
  • April 14, 2024
    ಬರಹ: ಬರಹಗಾರರ ಬಳಗ
    ಮನೆ ಗೋಡೆಗಳು ಒಂದಷ್ಟು ಬಲಿಷ್ಠವಾಗಿದೆ. ವಿವಿಧ ರೀತಿಯ ಬಣ್ಣಗಳಿಂದ ತುಂಬಿಕೊಂಡು ಮಿನುಗುತ್ತಿದೆ. ಮನೆತನದ ಸ್ಥಿತಿ ಉತ್ತಮವಾಗಿದೆ ಅಂತಾನೆ ಹೇಳಬಹುದು. ಆ ದಿನ ಬೆಳಗ್ಗೆ ಮನೆಯಲ್ಲಿ ಒಂದಷ್ಟು ಜೋರು ಮಾತುಗಳು ಆರಂಭ ಆಗಿದೆ, ಪರೀಕ್ಷೆಯ ಫಲಿತಾಂಶದ…
  • April 14, 2024
    ಬರಹ: ಬರಹಗಾರರ ಬಳಗ
    ಭಾರತ ದೇಶದ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ತನ್ನ ಛಾಪನ್ನು ಒತ್ತಿದ ಮಹನೀಯರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಶ್ರೀಯುತರನ್ನು ಅಚ್ಚಳಿಯದ ಧ್ರುವತಾರೆ ಎಂದರೂ ತಪ್ಪಾಗಲಾರದು. ಬಡವರ, ದೀನದಲಿತರ…
  • April 14, 2024
    ಬರಹ: ಬರಹಗಾರರ ಬಳಗ
    ಸೌಂದರ್ಯವೆಂದೂ ಬಾಳಿಗೊಂದು ವರವು ಅನುಭವಿಸು ! * ಮತ್ತೆ ಮೌನದ ಜೊತೆಗಾರನ ಜೊತೆ ಸಾಗುತ್ತಿದ್ದೇನೆ * ತಪ್ಪುಗಳಲ್ಲೂ ಪ್ರಶಸ್ತಿ ಪತ್ರಗಳ ಪಡೆಯುತ್ತಾರೆ
  • April 13, 2024
    ಬರಹ: Ashwin Rao K P
    ಒಬ್ಬರೇ ಬಂದ್ರಾ? ಲಸಿಕೆ ಚುಚ್ಚಿಸಿಕೊಳ್ಳಲು ಹತ್ತಿರದ ಆಸ್ಪತ್ರೆಗೆ ಹೋಗಿದ್ದೆ. ಇಂಜೆಕ್ಷನ್ ಚುಚ್ಚುವ ಮುನ್ನ ನರ್ಸ್ ‘ಒಬ್ಬರೇ ಬಂದ್ರಾ ಸರ್?’ ಅಂತ ಎರಡು ಬಾರಿ ಕೇಳಿದರು. ‘ಹೌದು, ಯಾಕೆ? ಜೊತೆಗೆ ಯಾರಾದರೂ ಬೇಕು ಎನ್ನುವ ಅಗತ್ಯವೇನಾದರೂ ಇದೆಯೇ…
  • April 13, 2024
    ಬರಹ: Ashwin Rao K P
    ಬೆಂಗಳೂರಿನ ಐಟಿ ಕಾರಡಾರ್ ನಲ್ಲಿ ಇರುವ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಮಾ ೧ರಂದು ಬಾಂಬ್ ಸ್ಫೋಟಿಸಿ ಭೀತಿ ಸೃಷ್ಟಿಸಿದ್ದ ಪ್ರಕರಣ ಸಂಬಂಧ ಬಾಂಬರ್ ಸೇರಿ ಇಬ್ಬರನ್ನು ಎನ್ ಐ ಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ೪೩…
  • April 13, 2024
    ಬರಹ: Shreerama Diwana
    ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು ಸಾಧನೆ ನೆನಪು ಮಾಡಿಕೊಳ್ಳುವ  ಒಂದು ಸಣ್ಣ ಪ್ರಯತ್ನ. ಸಂವಿಧಾನ, ಬಾಬಾ ಸಾಹೇಬ್ ನೀಡಿದ ನೆರಳು ಎನ್ನಲು ಕಾರಣ. ಸುಮ್ಮನೆ ಒಮ್ಮೆ…
  • April 13, 2024
    ಬರಹ: ಬರಹಗಾರರ ಬಳಗ
    ಗಡಿಯಾರದ ಮುಳ್ಳುಗಳು ಆ ಪರಿಧಿಯ ಒಳಗಡೆ ಅದೆಷ್ಟು ಬಾರಿ ಸುತ್ತಿದೆಯೋ ಗೊತ್ತಿಲ್ಲ. ಮನೆಯಲ್ಲಿರುವ ಒಂದಷ್ಟು ಕ್ಯಾಲೆಂಡರ್ ಗಳು ಬದಲಾದರೂ ವಯಸ್ಸಿನ ಅಂತರ ಹೆಚ್ಚಾದರೂ ಕೂಡ ನಿನಗಿನ್ನು ಈ ಜಗತ್ತಿನ ಮುಖದ ಪರಿಚಯವೇ ಆಗಿಲ್ಲ ಅಂದುಕೊಳ್ಳುತ್ತೇನೆ .ಇದು…
  • April 13, 2024
    ಬರಹ: ಬರಹಗಾರರ ಬಳಗ
    ಬೆನ್ನಿಗಿರಿಯುವವರು ,  ಕತ್ತಿ ಮಸೆಯತ್ತಿರುವವರು ,  ಚಾಡಿಕೋರ  ಪಿಸುಣರು ,  ನಾಮ ಹಾಕುವವರು ,  ಯಾವಾಗ  ಇರುವುದಿಲ್ಲ ?  ನೀವು ಸಹಾಯ ಮಾಡಿದವರಲ್ಲೇ ಈ ಚಾಳಿ ಹೆಚ್ಚು. ಅದರಲ್ಲೂ ಏನೋ ಮಾತಿಗೆ ಬಂದು , ಹೀಗೆ ಸಹಾಯ ಮಾಡಿದ್ದೆ ಎಂದು ಅಕಸ್ಮಾತ್ …
  • April 13, 2024
    ಬರಹ: ಬರಹಗಾರರ ಬಳಗ
    ತರಬೇತಿಗೆ ಅಂತ ಬೆಂಗಳೂರಿಗೆ ಹೋಗಿದ್ದೆ. ತರಬೇತಿ ಮುಗಿಸಿ ರೈಲಿನಲ್ಲಿ ಮರಳಿ ಬಂದೆ. ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಇಳಿದೆ. ರೈಲ್ವೇ ನಿಲ್ದಾಣದಿಂದ ಬಸ್ ನಿಲ್ದಾಣ ಒಂದು ಕಿಲೋಮೀಟರ್ ದೂರ. ಬೆಳಗ್ಗಿನ ಹವೆಯೂ ತಂಪಾಗಿ ಹಿತವಾಗಿತ್ತು.…
  • April 13, 2024
    ಬರಹ: ಬರಹಗಾರರ ಬಳಗ
    ಶಾಲೆಗೆ ಹೋಗುವ ಕಂದನೆ ಅರಿತುಕೊ ಸಿರಿತನ ಎನುವುದು ಆರೋಗ್ಯ ತಿನ್ನಲು ಕುಡಿಯಲು ಸಂಯಮವಿದ್ದರೆ ಬದುಕಲಿ ದೊರೆವುದು ಈ ಭಾಗ್ಯ   ರಸ್ತೆಯ ಬದಿಯಲಿ ಮಾರಲು ಇಡುವರು ಬಗೆಬಗೆ ಬಣ್ಣದ ತಿನಿಸುಗಳ ಮನವನು ಸೆಳೆಯುವ ತರದಲಿ ಇರುವುದು ಹಚ್ಚುತ ವಿಷಕರ ಬಣ್ಣಗಳ…