ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ ೧೮೯೬ರ ಜನವರಿ ೩೧ರಂದು…
ಒಂದೆಲೆ ಮೇಲಿನ ಕಾಡು -ಊರು ಮನೆ ಮಾತು ಎನ್ನುವ ಕೃತಿಯನ್ನು ಸ ವೆಂ ಪೂರ್ಣಿಮಾ ಅವರು ಬರೆದಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹಿತಿ ಕೇಶವ ಮಳಗಿ ಇವರು. ತಮ್ಮ ಮುನ್ನುಡಿಯಲ್ಲಿ ಅವರು ವ್ಯಕ್ತ ಪಡಿಸಿದ ಅಭಿಪ್ರಾಯಗಳ ಆಯ್ದ…
ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ. ನೀವು ಈಗಾಗಲೇ…
ಓಯ್ ಸ್ವಾಮಿ, ಈ ಮಾತನ್ನ ನಿಮಗೆ ಹೇಳ್ತಾ ಇರೋದು, ನಿಮಗೆ ನಮ್ಮ ಮಾತು ಕೇಳ್ತಾನೆ ಇಲ್ವಾ? ಅನ್ಕೋತ್ತೇನೆ. ಆಗಾಗ ತಣ್ಣೀರು ಕುಡಿತಿರಿ, ಮೈಮೇಲೆ ನೀರು ಸುರಿದುಕೊಳ್ಳುತ್ತೀರಿ ಫ್ಯಾನಿನ ಕೆಳಗೆ ಕುಳಿತುಕೊಳ್ಳುತ್ತೀರಿ, ಎಸಿ ಕೋಣೆಯೊಳಗೆ…
ದೇಹ, ದೇಶ ಮತ್ತು ದೇವ ಈ ಮೂರಂಶಗಳು ಮನುಷ್ಯನ ವಿಕಾಸದಲ್ಲಿ ವಿಶಿಷ್ಟವಾದ ಸ್ಥಾನವನ್ನು ಪಡೆದಿವೆ. ಇವುಗಳೊಳಗಿನ ಸಂಬಂಧವೂ ಅವಿನಾಭಾವ. ಲೇಖನವನ್ನು ದೇಹ ಪ್ರೇಮಕ್ಕಷ್ಟೇ ಮೀಸಲಿಟ್ಟು ಮುಂದುವರಿಯುವೆ. ತಾಯಿಯ ಗರ್ಭದೊಳಗೆ ನವಮಾಸ ನಮ್ಮ ಬೆಳವಣಿಗೆಯ…
‘ಕಾರ್ಮಿಕರು’ ಎಂದೊಡನೆ ಮೊದಲು ಕಣ್ಣೆದುರು ಬರುವುದು ‘ದುಡಿಯುವ ಒಂದು ವರ್ಗ’ ಬರುಬರುತ್ತಾ ಅವರಲ್ಲಿಯೂ ಸಂಘಟನೆಗಳು ಹುಟ್ಟಿಕೊಂಡವು. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ರೀತಿಯ ಹೋರಾಟಗಳ ಮೂಲಕ ಧ್ವನಿ ಎತ್ತಿದ ಪರಿಣಾಮವಾಗಿ ಕಾರ್ಮಿಕರಿಗೂ ಒಂದು ದಿನ…
ಆದರೆ ಈ ಹಂದಿಗಳು ಮತ್ತು ಆನೆಗಳು ಅಪಾಯದ ಸಂದರ್ಭದಲ್ಲಿ ಎದುರುಗಡೆ ಇರುವ ಶತ್ರುಗಳನ್ನು ಹೊಡೆದುರುಳಿಸುವ ಕನಿಷ್ಟ ಪ್ರಯತ್ನವನ್ನು ಮಾಡೇ ಮಾಡುತ್ತವೆ. ಹಂದಿ ತಿವಿಯಲು ಬಂದಾಗ ಅದು ಬರುವ ಸರಳರೇಖೆಯಿಂದ ಆಚೆ-ಈಚೆ ಸರಿಯಬೇಕು ಎಂದು ಅಪ್ಪ, ಅಣ್ಣ…
ನವಕರ್ನಾಟಕ ಪ್ರಕಾಶನದ “ಕಿರಿಯರ ಕಥಾಮಾಲೆ”ಯಲ್ಲಿ ಪ್ರಕಟವಾಗಿರುವ ಈ ಸಂಕಲನದಲ್ಲಿ ವಿವಿಧ ಲೇಖಕರ 13 ಕತೆಗಳಿವೆ. ಪ. ರಾಮಕೃಷ್ಣ ಶಾಸ್ತ್ರಿ, ಪಳಕಳ ಸೀತಾರಾಮ ಭಟ್ಟ, ಸಂಪಟೂರು ವಿಶ್ವನಾಥ್, ದೊಡ್ಡಬಾಣಗೆರೆ ಪ್ರಕಾಶಮೂರ್ತಿ ಮತ್ತು ವಿ. ರಾಮಚಂದ್ರ…