May 2024

  • May 02, 2024
    ಬರಹ: ಬರಹಗಾರರ ಬಳಗ
    ಬಿಸಿಲಿನ ಬೇಗೆಗೆ ಬಸವಳಿದೀಜಗ ಕಸಿವಿಸಿಗೊಳ್ಳುತ ಕುಳಿತಿರಲು ನಸುಕಲಿ ಬಿರಿದಿಹ ಕುಸುಮವು ಮುದುಡಿದೆ ವಸುಧೆಯು ದಾಹದೆ ನೊಂದಿರಲು   ಮುತ್ತಿದ ಬೇಸಿಗೆ ಕುತ್ತನು ತಂದಿದೆ ಕತ್ತಲಿನಲ್ಲಿದೆ ಧರೆ ಜೀವಿ ಶಿಸ್ತನು ಕಾಯದೆ ಹೊತ್ತಿಗೆ ಸುರಿಯದೆ ಬತ್ತಿದೆ…
  • May 01, 2024
    ಬರಹ: Ashwin Rao K P
    ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ ೧೮೯೬ರ ಜನವರಿ ೩೧ರಂದು…
  • May 01, 2024
    ಬರಹ: Ashwin Rao K P
    ಒಂದೆಲೆ ಮೇಲಿನ ಕಾಡು -ಊರು ಮನೆ ಮಾತು ಎನ್ನುವ ಕೃತಿಯನ್ನು ಸ ವೆಂ ಪೂರ್ಣಿಮಾ ಅವರು ಬರೆದಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹಿತಿ ಕೇಶವ ಮಳಗಿ ಇವರು. ತಮ್ಮ ಮುನ್ನುಡಿಯಲ್ಲಿ ಅವರು ವ್ಯಕ್ತ ಪಡಿಸಿದ ಅಭಿಪ್ರಾಯಗಳ ಆಯ್ದ…
  • May 01, 2024
    ಬರಹ: Shreerama Diwana
    ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ. ನೀವು ಈಗಾಗಲೇ…
  • May 01, 2024
    ಬರಹ: ಬರಹಗಾರರ ಬಳಗ
    ಓಯ್ ಸ್ವಾಮಿ, ಈ ಮಾತನ್ನ ನಿಮಗೆ ಹೇಳ್ತಾ ಇರೋದು, ನಿಮಗೆ ನಮ್ಮ ಮಾತು ಕೇಳ್ತಾನೆ ಇಲ್ವಾ? ಅನ್ಕೋತ್ತೇನೆ. ಆಗಾಗ ತಣ್ಣೀರು ಕುಡಿತಿರಿ, ಮೈಮೇಲೆ ನೀರು ಸುರಿದುಕೊಳ್ಳುತ್ತೀರಿ ಫ್ಯಾನಿನ ಕೆಳಗೆ ಕುಳಿತುಕೊಳ್ಳುತ್ತೀರಿ, ಎಸಿ ಕೋಣೆಯೊಳಗೆ…
  • May 01, 2024
    ಬರಹ: ಬರಹಗಾರರ ಬಳಗ
    ದೇಹ, ದೇಶ ಮತ್ತು ದೇವ ಈ ಮೂರಂಶಗಳು ಮನುಷ್ಯನ ವಿಕಾಸದಲ್ಲಿ ವಿಶಿಷ್ಟವಾದ ಸ್ಥಾನವನ್ನು ಪಡೆದಿವೆ. ಇವುಗಳೊಳಗಿನ ಸಂಬಂಧವೂ ಅವಿನಾಭಾವ. ಲೇಖನವನ್ನು ದೇಹ ಪ್ರೇಮಕ್ಕಷ್ಟೇ ಮೀಸಲಿಟ್ಟು ಮುಂದುವರಿಯುವೆ. ತಾಯಿಯ ಗರ್ಭದೊಳಗೆ ನವಮಾಸ ನಮ್ಮ ಬೆಳವಣಿಗೆಯ…
  • May 01, 2024
    ಬರಹ: ಬರಹಗಾರರ ಬಳಗ
    ನಮ್ಮ ಅವ್ವನ ರಟ್ಟಿ  ರೊಟ್ಟಿ ಬಡಿಯಾಕ ಗಟ್ಟಿ ಜ್ವಾಳ ಹಸನಮಾಡಿ ಇಟ್ಟಿ ತೊಗೊಂಡು ಗಿರಣಿಗೆ  ಹೊಂಟಿ    ಒಲೆಮ್ಯಾಲೆ ಹೆಂಚು ಇಟ್ಟಿ ಅದರೊಳಗೆ ನೀರು ಹಾಕಿ ಇಟ್ಟೆ ಒಲೆಯಲ್ಲಿ ಕಟ್ಟಿಗೆ ಇಟ್ಟೆ ಹಿಟ್ಟು ಕೊನಂಗಿಯಲ್ಲಿ ಹಾಕಿ ಇಟ್ಟೆ   ರೊಟ್ಟಿ…
  • May 01, 2024
    ಬರಹ: ಬರಹಗಾರರ ಬಳಗ
    ‘ಕಾರ್ಮಿಕರು’ ಎಂದೊಡನೆ ಮೊದಲು ಕಣ್ಣೆದುರು ಬರುವುದು ‘ದುಡಿಯುವ ಒಂದು ವರ್ಗ’ ಬರುಬರುತ್ತಾ ಅವರಲ್ಲಿಯೂ ಸಂಘಟನೆಗಳು ಹುಟ್ಟಿಕೊಂಡವು. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ರೀತಿಯ ಹೋರಾಟಗಳ ಮೂಲಕ ಧ್ವನಿ ಎತ್ತಿದ ಪರಿಣಾಮವಾಗಿ ಕಾರ್ಮಿಕರಿಗೂ ಒಂದು ದಿನ…
  • May 01, 2024
    ಬರಹ: ಬರಹಗಾರರ ಬಳಗ
    ಆದರೆ ಈ ಹಂದಿಗಳು ಮತ್ತು ಆನೆಗಳು ಅಪಾಯದ ಸಂದರ್ಭದಲ್ಲಿ ಎದುರುಗಡೆ ಇರುವ ಶತ್ರುಗಳನ್ನು ಹೊಡೆದುರುಳಿಸುವ ಕನಿಷ್ಟ ಪ್ರಯತ್ನವನ್ನು ಮಾಡೇ ಮಾಡುತ್ತವೆ. ಹಂದಿ ತಿವಿಯಲು ಬಂದಾಗ ಅದು ಬರುವ ಸರಳರೇಖೆಯಿಂದ ಆಚೆ-ಈಚೆ ಸರಿಯಬೇಕು ಎಂದು ಅಪ್ಪ, ಅಣ್ಣ…
  • May 01, 2024
    ಬರಹ: addoor
    ನವಕರ್ನಾಟಕ ಪ್ರಕಾಶನದ “ಕಿರಿಯರ ಕಥಾಮಾಲೆ”ಯಲ್ಲಿ ಪ್ರಕಟವಾಗಿರುವ ಈ ಸಂಕಲನದಲ್ಲಿ ವಿವಿಧ ಲೇಖಕರ 13 ಕತೆಗಳಿವೆ. ಪ. ರಾಮಕೃಷ್ಣ ಶಾಸ್ತ್ರಿ, ಪಳಕಳ ಸೀತಾರಾಮ ಭಟ್ಟ, ಸಂಪಟೂರು ವಿಶ್ವನಾಥ್, ದೊಡ್ಡಬಾಣಗೆರೆ ಪ್ರಕಾಶಮೂರ್ತಿ ಮತ್ತು ವಿ. ರಾಮಚಂದ್ರ…