ಅಧಿಕಾರ ಯಾರದ್ದು? ಹಾಗೆ ಸುಲಭದಲ್ಲಿ ಅಧಿಕಾರ ಸಿಗೋದಿಲ್ಲ. ಅದನ್ನ ಪಡೆದುಕೊಳ್ಳಬೇಕು. ಅದಕ್ಕೆ ಒಂದಷ್ಟು ಅರ್ಹತೆಗಳು ಇರಬೇಕು. ಆ ಮರದಲ್ಲಿರುವ ಹಣ್ಣುಗಳನ್ನು ಹಕ್ಕಿಗಳು ಬಂದು ತಿನ್ನುತ್ತವೆ. ಅರ್ಧಂಬರ್ಧ ತಿಂದ ಹಣ್ಣುಗಳು ನೆಲಕ್ಕುರುಳಿದರೆ,…
ಒಂದು ದಿನ ಈಚ ನಮ್ಮ ಮನೆಗೆ ಏನೋ ಸಂತಸದ ಸುದ್ದಿಯನ್ನು ಹೊತ್ತು ತಂದಂತೆ ಬಂದು ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿ "ದೊಣ್ಣೆ ಕಾಟ (ಓತೀಕ್ಯಾತ) ಹೊಡೆದು ಮಣ್ಣಲ್ಲಿ ಹೂತಿಟ್ಟರೆ ದುಡ್ಡು ಸಿಗುವುದಂತೆ" ಯಾರ್ಯಾರಿಗೋ ಎಷ್ಟೆಷ್ಟೋ ಹಣ ಸಿಕ್ಕಿತಂತೆ.…
ಕೂಬಸ್
ಮಾರುಕಟ್ಟೆಗೆ ಹೋದಾಗ ತಂಗಿಯ ಮಗ ಆಟದ ಸಾಮಾನಿನ ಅಂಗಡಿಯ ಮುಂದೆ ನಿಂತು ‘ಕೂಬಸ್' ಬೇಕು ಎಂದು ಹಠ ಮಾಡತೊಡಗಿದ. ಸರಿ, ಅಂಗಡಿಯವನಿಗೆ ಬಸ್ಸು ತೋರಿಸಪ್ಪಾ ಎಂದಿದ್ದಾಯಿತು. ಯಾವುದನ್ನು ತೋರಿಸಿದರೂ, ಇದಲ್ಲ ‘ಕೂಬಸ್' ಬೇಕು ಎನ್ನತೊಡಗಿದ.…
ಬೆಂಗಳೂರಿನಲ್ಲಿ ಕಳೆದ ಮೇ ೬ ರಿಂದ ೧೨ ರ ನಡುವೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ೧ ಸಾವಿರಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಅಲ್ಪಸ್ವಲ್ಪ ಮಳೆಗೇ…
ಪ್ರೊ. ಬಿ. ಎಂ. ಇಚ್ಲಂಗೋಡು ಅವರ "ಮೀಡಿಯಾ ಟೈಮ್ಸ್"
ಕವಿ, ಕಥೆಗಾರ, ಲೇಖಕ, ಅಧ್ಯಯನಕಾರ, ಸಂಶೋಧಕ, ಗ್ರಾಹಕ ಹಕ್ಕುಗಳ ಹೋರಾಟಗಾರರಾದ ಪ್ರೊ. ಬಿ. ಎಂ. ಇಚ್ಲಂಗೋಡು ಅವರು ಸುಮಾರು ಒಂದು ದಶಕ ಕಾಲ ನಿರಂತರವಾಗಿ ಮತ್ತು ಪ್ರತೀ ತಿಂಗಳೂ (ಮಾಸಿಕ)…
ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ.
ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ.
ನಿಮ್ಮ…
ಆ ಮನೆ ಮಗನಿಗೆ ಆಗಾಗ ಅನಿಸುತ್ತಿತ್ತು. "ಅಲ್ಲಾ ನಾವು ಕೇಳಿದ್ದನ್ನ ಯಾವುದನ್ನೂ ಕೂಡ ಈ ಅಪ್ಪ ಅಮ್ಮ ಕೊಡಿಸುವುದಿಲ್ಲ. ಎಲ್ಲದಕ್ಕೂ ಅವರಿಷ್ಟದಂತೆ ನಮ್ಮನ್ನು ನಡೆಸಿಕೊಳ್ಳುತ್ತಾ ಹೋಗುತ್ತಾರೆ. ಹೀಗಿದ್ದಾಗ ನಮ್ಮ ಜೀವನದಲ್ಲಿ ಅವರು ಮಾಡಿದ್ದೇನು?…
ಸುಮಾರು ಹತ್ತು ವರ್ಷಗಳ ಹಿಂದೆ ಹೊಸದಾಗಿ ಮೇಷ್ಟ್ರ ಕೆಲಸ ಸಿಕ್ಕಿ ಕುದುರೆಮುಖದ ಹತ್ತಿರ ಸಂಸೆ ಅನ್ನುವ ಹಳ್ಳಿಗೆ ನೇಮಕವಾದ ದಿನಗಳವು. ಸಂಸೆಯ ಮಲೆನಾಡು ಪ್ರಕೃತಿ ಪ್ರೀತಿಯನ್ನು ತಾನಾಗಿಯೇ ಚಿಗುರಿಸಿತ್ತು. ನನ್ನ ಸುತ್ತಲಿನ ಪ್ರಪಂಚವನ್ನು…
ಮೊದಲೆಲ್ಲಾ ಕಾಫಿ ಹುಡಿಯನ್ನು ಡಿಕಾಕ್ಷನ್ ಮಾಡಿ, ಅದಕ್ಕೆ ಸಕ್ಕರೆ ಮತ್ತು ಹಾಲನ್ನು ಸೇರಿಸಿ ಕುಡಿಯುವುದು ಬಹಳ ಆಹ್ಲಾದವೆನಿಸುತ್ತಿತ್ತು. ಕ್ರಮೇಣ ಇನ್ ಸ್ಟಂಟ್ ಕಾಫಿ ಹುಡಿಗಳು ಬಂದವು. ಈಗ ಇನ್ ಸ್ಟಂಟ್ ಕಾಫಿಯೇ ಬಂದಿದೆ. ಪ್ಯಾಕೆಟ್ ತುಂಡರಿಸಿ…
ಭಾವರೇಖೆ ( ಒಂದು ಅನಂತ ಭಾವ) ನಂಕು ( ನಂದನ ಕುಪ್ಪಳ್ಳಿ) ಅವರ ಕವನಸಂಕಲನವಾಗಿದೆ. ಇದಕ್ಕೆ ಡಾ. ಶಿವಲಿಂಗೇಗೌಡ ಡಿ. ಅವರ ಬೆನ್ನುಡಿ ಬರಹವಿದೆ; ಈ ಕವನಸಂಕಲನದ ಕವಿತೆಗಳು ಪ್ರೀತಿಯ ಧ್ಯಾನದಲ್ಲಿ ಹುಟ್ಟಿದಂತವು. ಪ್ರೀತಿ, ಪ್ರೇಮ, ವಿರಹಗಳ ಸುತ್ತ…
ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ…
ನಡಿಯೋಕೆ ಸಾಧ್ಯವಾಗ್ತಾ ಇಲ್ಲ. ಬ್ಯಾಗ್ ತುಂಬಾ ಭಾರವಾಗಿದೆ. ಅದರಲ್ಲಿ ರಾಶಿ ರಾಶಿ ಕಾರಣಗಳನ್ನ ತುಂಬಿಸಿಕೊಂಡಿದ್ದೇನೆ. ನಾನು ಅಂತಲ್ಲ ಯಾರೆಲ್ಲ ಇಲ್ಲಿ ನಡೆಯುವುದಕ್ಕೆ ಕಷ್ಟಪಡ್ತಾ ಇದ್ದಾರೋ ಅವರೆಲ್ಲರೂ ಕೂಡ ಕಾರಣಗಳನ್ನು ತಮ್ಮ ಬ್ಯಾಗಿನಲ್ಲಿ…
ನಮ್ಮದು ಅಪ್ಪಟ ಬಯಲು ಸೀಮೆ. ಗಾಳಿಕಾಲದಲ್ಲಿ ಊಟ ಸಾಕಾಗದೇ ತಿನ್ನುವಂತದ್ದೆಂದು ಯಾರಾದರು ಏನನ್ನಾದರೂ ಕೊಟ್ಟರೆ ಅದನ್ನು ಕ್ಷಣಾರ್ಧದಲ್ಲಿ ತಿಂದು ಮುಗಿಸುವ ಹಸಿವು ನಮ್ಮನ್ನು ಕಾಡುತ್ತಿತ್ತು. ಮುಂಗಾರು ಮಳೆ ಬರುವವರೆಗೆ ನಮಗೆ ಮುದ್ದೆ ಬಿಟ್ಟರೆ…
ಜನರೊಳಗಿನ ಬೇಕು ಬೇಡವ
ತಿಳಿದು ಯೋಜನೆ ಮಾಡಿರೊ
ಕರವ ಹೇರುತ ಬಡವ ಬೀದಿಗೆ
ಬರುವ ರೀತಿಯು ಬೇಡವೊ
ದೇಶ ನಾಡಲಿ ಬದುಕು ದುಸ್ತರ
ಭರತ ಮಾತೆಗೆ ತಿಳಿಯದೆ
ನಮ್ಮ ಸಲಹುವ ಮಂದಿಗದುವೆ
ತಿಳಿವು ಮೂಡದೆ ಹೋಯಿತೆ
ಜಾತಿ ಬೇಡವು ನೀತಿ ಬೇಕದು
ತತ್ವಯಿಂದದು…
ಪ್ರಕೃತಿಯ ಈ ಭವ್ಯ ಯೆಲ್ಲೋಸ್ಟೋನ್ ನ್ಯಾಷನಲ್ ಪಾರ್ಕ್ 8,992 ಚದರ ಕಿ ಮೀ ಸುತ್ತಳತೆಯಲ್ಲಿ ಹರಡಿಕೊಂಡಿದೆ. ಇಲ್ಲಿ ಸುಮಾರು 10,000 ವಿವಿಧ ಬಗೆಯ ಬಿಸಿ ನೀರಿನ ತಾಣಗಳು ಕಂಡು ಬರುತ್ತವೆ. ಇಲ್ಲಿ 67 ಬಗೆಯ ಹಾಲುಣಿಸುವ ಸಸ್ತನಿಗಳು ಹಾಗೂ 285…
ನಮ್ಮ ಜೀವನದಲ್ಲಿ ನಮಗೆ ಬಹಳಷ್ಟು ಅವಕಾಶಗಳು ಬರುತ್ತವೆ. ಆದರೆ ಆ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವುದು ಬಹುಮುಖ್ಯ. ಅವಕಾಶ ಮತ್ತು ಅದೃಷ್ಟಗಳು ತುಂಬಾ ಸಮಯ ಇರುವುದಿಲ್ಲ. ಸಿಕ್ಕಾಗ ಬಾಚಿಕೊಳ್ಳುವುದೇ ಜಾಣತನ. ಕೈಗೆ ಸಿಕ್ಕಿದ ಬಳಿಕ…
ಎಸ್ಸೆಸ್ಸೆಲ್ಸಿ ಫೇಲ್ ಆದ ಬೇಸರದಿಂದ ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಯ ಕೆಟ್ಟ ನಿರ್ಧಾರಕ್ಕೆ ಮೊರೆ ಹೋದರು. ಪರೀಕ್ಷೆಯ ಭಯ, ಪೋಷಕರ ಭೀತಿ, ಶಿಕ್ಷಕರ ಒತ್ತಡಕ್ಕೆ ಬೆದರಿ ನಿತ್ಯ ಸಾವಿಗೆ ಶರಣಾಗುತ್ತಿರುವ ಯುವಕ/ಯುವತಿಯರ ಸಂಖ್ಯೆ…