ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ… Life is Short, Make it Sweet. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು…
ಅಕ್ಕಿಯನ್ನು ತೊಳೆದು, ಬಸಿದು ಬಟ್ಟೆಯ ಮೇಲೆ ಹರಡಿ ನೆರಳಿನಲ್ಲಿ ಒಣಗಿಸಿ. ನೀರಿನ ಪಸೆ ಆರುವವರೆಗೆ ಸ್ವಲ್ಪ ಬಿಸಿ ಮಾಡಿ. ಉದ್ದಿನ ಬೇಳೆಯನ್ನು ಕೆಂಪಗೆ ಹುರಿದು ಅಕ್ಕಿಯೊಂದಿಗೆ ಸೇರಿಸಿ ನುಣ್ಣಗೆ ಹುಡಿ ಮಾಡಿ. ಈ ಹಿಟ್ಟಿಗೆ ಜೀರಿಗೆ, ತುಪ್ಪ, ಇಂಗು…
ನೀನು ನಿತ್ಯ ನಿರಂತರ ಅನಂತ. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು. ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ, ಪ್ರೇಯಸಿ,…
ಅವಳ ಕಣ್ಣ ತುಂಬಾ ಕನಸುಗಳಿವೆ, ಎಲ್ಲವೂ ಈಗ ಹುದುಗಿ ಕುಳಿತಿವೆ. ಮರೆಯಾಗಿಲ್ಲ. ಶಾಲೆ ಕಾಲೇಜು ಅವಧಿಯಲ್ಲಿ ವೇದಿಕೆ ಏರಿದವಳು. ಎಲ್ಲರ ಕಣ್ಮಣಿ ಆದವಳು. ಯಾವುದಕ್ಕೂ ಹಿಂಜರಿಯದೇ ಊರಲ್ಲಿ ಮನೆ ಮಾತಾದವಳು. ಬಹುಮಾನಗಳನ್ನ ಮನೆ ತುಂಬಾ ತುಂಬಿಸಿ…
ಚೈತ್ರದ ಶುಕ್ಲದ ನವಮಿಯ ದಿನದಲಿ
ಬುವಿಯಲಿ ರಾಮನ ಅವತಾರ
ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆಯಲು
ಮಾಡಿದ ದನುಜರ ಸಂಹಾರ
ರಾಮನ ನೊಸಲಿಗೆ ಚಂದದ ತಿಲಕವ
ಇರಿಸಿದೆ ಸೂರ್ಯನ ಹೊಂಗಿರಣ
ಎಂತಹ ಸುಂದರ ಕ್ಷಣವಿದು ಎನಿಸಿದೆ
ಧನ್ಯತೆ ಪಡೆಯಿತು ಈ ನಯನ
…
೧. ಊರಲ್ಲಿ ಉತ್ತಮ ಸಾಹಿತಿಯಾಗಿದ್ದರೂ ಸಾಲದು ; ಕಿಸೆಯು ಯಾವತ್ತೂ ಹಣದಿಂದ ಕಂಗೊಳಿಸುತ್ತಿರಬೇಕು. ನೋಟಿದ್ದರೆ ಎಂಥ ಸಾಹಿತಿಗೂ ಪ್ರಶಸ್ತಿಗೆ ಬರಗಾಲವಿಲ್ಲ, ಇಲ್ಲದಿದ್ದರೆ ಸಾಹಿತಿಗೆ ಬರಿಗಾಲೇ ಗತಿ.
೨. ಸಾಹಿತಿಯಾಗಲು ಈಗೀಗ ಏನೂ ಕಷ್ಟವಿಲ್ಲ.…
ನಾನು ರಾಜಕೀಯ ವಿಮರ್ಶಕನಲ್ಲ; ಅಲ್ಲದೇ, ಹಿಂದೆಂದೂ ರಾಜಕೀಯದ ಆಗು-ಹೋಗುಗಳ ಕುರಿತು, ಅಥವಾ ರಾಜಕೀಯ ಪಕ್ಷಗಳ ಸಮರ್ಥನೆಯಲ್ಲೂ-ವಿರೋಧದಲ್ಲೂ, ಅಥವಾ ರಾಜನೀತಿಜ್ಞ/ರಾಜಕಾರಣಿಯನ್ನು ಪರಿಚಯಿಸುವ ಲೇಖನವನ್ನು ಎಂದಿಗೂ ಬರೆಯಲಿಲ್ಲ. ಬರೆಯುವುದೂ ಇಲ್ಲ ಅಂತ…
ದೊಡ್ದ ವೇದಿಕೆಯಲ್ಲಿ ಅಜ್ಜಿ ಒಬ್ಬಳನ್ನು ಕರೆಸಿದ್ದಾರೆ. ಅವರ ಸಾಧನೆ ಸನ್ಮಾನಗಳನ್ನು ಎಲ್ಲರೂ ಪ್ರಶಂಸಿಸಿದ್ದಾರೆ. ದೊಡ್ಡ ದೊಡ್ಡ ಕ್ಯಾಮರಾಗಳು, ಲೈಟುಗಳು ಅವರ ಮೇಲೆ ಬಿದ್ದು ಅವರನ್ನು ಇಡೀ ಜಗತ್ತಿಗೇ ತೋರಿಸುತ್ತಿದ್ದಾವೆ. ಆ ಕ್ಷಣದಲ್ಲಿ ಅಲ್ಲಿ…
ಶಾರದೆ ಒಲಿದದ್ದು ಹೇಗೆ?
ಮಗಳು ನಿಖಿತಾ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗಲೇ ವಾರಕ್ಕೊಮ್ಮೆ ಸಂಗೀತ ಕ್ಲಾಸಿಗೆ ಹೋಗುತ್ತಿದ್ದಳು. ಕೆಲವಾರಗಳ ಕಾಲ ತರುವಾಯ ಸಂಗೀತದ ಪ್ರಾಥಮಿಕ ಪಾಠಗಳನ್ನು ಪೂರೈಸಿದ ಸಂಗೀತ ಶಿಕ್ಷಕರು “ಸಂಗೀತ ಶಾರದೆಯನ್ನು…
ದಶಕದ ಹಿಂದೆ ದೇಶವನ್ನೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ನಡೆದ ವಿಚಾರವಾದಿಗಳು ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರರ ಹತ್ಯೆಗಳು ಜನಮಾನಸದಿಂದ ಇನ್ನೂ ದೂರವಾಗಿಲ್ಲ. ಮಹಾರಾಷ್ಟ್ರದ ಡಾ. ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪಾನ್ಸರೆ, ಕರ್ನಾಟಕದ ಡಾ…
ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ? ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ…
ಮಂಗಳೂರಿನ ಮಾಸಪತ್ರಿಕೆ "ಗ್ರಾಹಕ ಛಾಯಾ"
ದ. ಕ. ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಪ್ರಕಟಿಸುತ್ತಿದ್ದ ಮಾಸ ಪತ್ರಿಕೆಯಾಗಿದೆ "ಗ್ರಾಹಕ ಛಾಯಾ". 2009ರ ಎಪ್ರೀಲ್ ನಲ್ಲಿ ಆರಂಭವಾದ "ಗ್ರಾಹಕ ಛಾಯಾ", ಸುಮಾರು ಹತ್ತು ವರ್ಷಗಳ ಕಾಲ ನಿಯಮಿತವಾಗಿ…
ಹಾರ್ನ್ ಬಿಲ್ ಹಕ್ಕಿಗಳು (ಮಂಗಟ್ಟೆ ಹಕ್ಕಿ) ಈ ಬಾರಿ ಬೇಸಿಗೆಯಲ್ಲಿ ತಮ್ಮ ಗೂಡು ಕಟ್ಟುವ ತಾಣಗಳ ಬಳಿ ಇನ್ನೂ ಬಂದಿಲ್ಲ ಗೂಡು ಕಟ್ಟಲು ಪ್ರಾರಂಭಿಸಿಲ್ಲ’ ಎಂಬ ವರದಿಯನ್ನು ಕೆಲವು ದಿನಗಳ ಹಿಂದೆ ಪತ್ರಿಕೆಯಲ್ಲಿ ಓದಿದೆ. ಹಾರ್ನ್ ಬಿಲ್ ಗೂಡು ಅಂದ…
ತನಗೆ ತಾನೇ ಸಿಂಗರಿಸಿಕೊಳ್ಳುತಿಹ ಜಾಣೆ
ಒಂದಿಷ್ಟು ವ್ಯತ್ಯಾಸ ಸಹಿಸುವುದ ಕಾಣೆ||ಪ||
ನಯನಕಿಟ್ಟಳು ಕಪ್ಪು
ತುಟಿಗೆ ಲೇಪಿಸಿ ಕೆಂಪು
ಸರಿಸಾಟಿ ತನಗಿಲ್ಲ ಎಂಬ ನಿಲುವು
ಕೆನ್ನೆಗಂಟಿದ ಬಣ್ಣ
ಉಡುಪಿಗೊಪ್ಪುವ ವರ್ಣ
ದರ್ಪಣದೆ ಪ್ರತಿಬಿಂಬ ಸೆಳೆದು…
ನೀರಿನ ಪಾತ್ರೆಗಳಾಗಿ ಜನರ ಬದುಕು ಕಟ್ಟಿಕೊಟ್ಟ ಈ ಬಾವಿಗಳು ನೀರಿಲ್ಲದೇ ದಿನಗಳು, ತಿಂಗಳುಗಳು, ವರ್ಷಗಳು ಕಳೆದಂತೆ ಈ ಬಾವಿಯಲ್ಲೇ ವಿವಿಧ ಜಾತಿಯ ಗಿಡ ಗಂಟೆಗಳು ಬೆಳೆದು ಅಕ್ಷರಶಃ ಗೂಬೆಗಳ ವಾಸಸ್ಥಾನ ಗಳಾದವು. ನಾನು ನನ್ನ ತಮ್ಮ ಬಾಲ್ಯದ…
ಮೈಸೂರಿನ ಇತಿಹಾಸ ಪ್ರಸಿದ್ಧ ಜಂಬೂ ಸವಾರಿಯ ನೇತೃತ್ವ ವಹಿಸಿದ್ದ ಅರ್ಜುನ ಎಂಬ ಹೆಸರಿನ ಆನೆಯ ಬಗ್ಗೆ ಮರೆಯಲಾಗದ ನೆನಪಿನ ಪುಸ್ತಕವೊಂದನ್ನು ಬರೆದಿದ್ದಾರೆ ಐತಿಚಂಡ ರಮೇಶ್ ಉತ್ತಪ್ಪ. ಅರ್ಜುನ ಎಂಬ ಆನೆಯ ಬಗ್ಗೆ ಬರೆಯುತ್ತಾ ‘ನಿನ್ನ ಮರೆಯಲೆಂತು ನಾ…
ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ - ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ.
ನಿಜಕ್ಕೂ ಈ…
ಇವತ್ತು ಅಂಕಗಳೆಲ್ಲವು ಸೇರಿಕೊಂಡು ಮುಂಜಾನೆ ಸೂರ್ಯ ಹುಟ್ಟುವ ಮೊದಲೇ ಸಭೆ ಸೇರಿದ್ದವು. ಸಭೆಗೊಂದು ಕಾರಣವೂ ಇತ್ತು. ಆಗಾಗ ನೆನಪಾಗುವ ನಾವು ಈ ದಿನ ಎಲ್ಲರಿಗೂ ತುಂಬಾ ಹತ್ತಿರವಾಗುತ್ತೇವೆ. ಕೆಲವರು ನಮ್ಮನ್ನ ಕಂಡು ಸಂಭ್ರಮ ಪಡುತ್ತಾರೆ, ಕೆಲವರು…