ಕಾರ್ಡ್ ಸಾಕು
ನನ್ನ ತಮ್ಮ ಮತ್ತು ತಮ್ಮನ ಹೆಂಡತಿ ಇಬ್ಬರೂ ಬ್ಯಾಂಕ್ ಉದ್ಯೋಗಿಗಳು. ಅವರ ಮಗಳು ಸ್ತುತಿ ತುಂಬಾ ಚೂಟಿ. ಏನೇ ಖರೀದಿಸಿದರೂ ಅಮ್ಮ ಅಪ್ಪ ಕಾರ್ಡ್ ಉಜ್ಜಿ ಹಣ ಪಾವತಿಸುವುದನ್ನು ಅವಳು ನೋಡಿದ್ದಳು. ಒಮ್ಮೆ ಅವರು ರಜೆಗೆಂದು ಎರಡು ದಿನ…
ಪ್ರೀತಿ ವಿಚಾರದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಹಲ್ಲೆಯಾಗಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಅರೆಮಲ್ಲಾಪುರ ಎಂಬ ಗ್ರಾಮದಲ್ಲಿ ಯುವಕನೊಬ್ಬ ಯುವತಿ ಜತೆಗೆ ಹೋಗಿದ್ದಾನೆ ಎಂಬ ಕಾರಣಕ್ಕೆ ಯುವಕನ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ…
ಸಮಾಲೋಚಕರ ವಾರ್ತಾ ಪತ್ರಿಕೆ "ಸಂವಾದ"
ಬೆಂಗಳೂರಿನ ನಿಮ್ಹಾನ್ಸ್ ಪ್ರಾದೇಶಿಕ ಕಚೇರಿಯು (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೊ ಸಯನ್ಸ್ / NIMHNS) ಪ್ರಕಟಿಸುತ್ತಿದ್ದ ಪತ್ರಿಕೆಯಾಗಿತ್ತು "ಸಂವಾದ". 2003ರ ಮೇ…
ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು? ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು,…
ನಾನು ಇನ್ನೊಂದಷ್ಟೇನೋ ಹೊಸತನ್ನು ಮಾಡಬೇಕು ಅಂದುಕೊಂಡಿದ್ದೇನೆ, ನನ್ನ ಜೊತೆಗೆ ಬರುವವರು ಯಾರು ಇಲ್ಲ, ನನ್ನಲ್ಲಿ ಬೇರೆ ಬೇರೆ ರೀತಿಯ ಕನಸುಗಳಿದ್ದಾವೇ, ಆ ಕನಸನ್ನ ಅರ್ಥ ಮಾಡಿಕೊಂಡು ಅದರಂತೆ ನಡೆ ಸರಿ ತಪ್ಪುಗಳನ್ನು ನಾವು ತಿಳಿಸುತ್ತೇವೆ…
ಬೇಸಗೆಯ ಬಿಸಿಲು ತಾರಕದಲ್ಲಿದೆ. ಬಿಸಿಲು ಏರಿದ ಮೇಲೆ ಹೊರಗೆ ಹೋಗುವುದೇ ಬೇಡ ಎನ್ನುವಷ್ಟು ಕಿರಿಕಿರಿ. ಕಳೆದ ವಾರ ಚುನಾವಣಾ ಕರ್ತವ್ಯ ಮುಗಿಸಿ ಬಂದು ಆರೋಗ್ಯವೂ ಸ್ವಲ್ಪ ಕೆಟ್ಟಿತ್ತು. ಎರಡು ದಿನ ಎಲ್ಲೂ ಹೋಗದೆ ಮನೆಯಲ್ಲೇ ವಿಶ್ರಾಂತಿ ಪಡೆದೆ.…
‘ಅನ್ನ ತಿನ್ನುವ ಪ್ರತಿಯೊಬ್ಬನಿಗೂ ಕೋಪ ಬರುತ್ತೆ' ಈ ಮಾತನ್ನು ನನ್ನ ಅಜ್ಜಿ ಯಾವಾಗಲೂ ಹೇಳುತ್ತಾ ಇರುತ್ತಿದ್ದರು. ಅವರಿಗೂ ಕೋಪ ಬರುತ್ತಿತ್ತು. ಆದರೆ ವಯಸ್ಸಿನ ಅನುಭವೋ ಏನೋ ಅದನ್ನು ನಿಯಂತ್ರಣದಲ್ಲಿರಿಸಿಕೊಂಡಿದ್ದರು. ಅವರಿಗೆ ಬಹಳಷ್ಟು ತಾಳ್ಮೆ…
‘ಅಮೀಬಾ’ ಎನ್ನುವ ರೋಚಕ ಕಾದಂಬರಿಯನ್ನು ಬರೆದದ್ದು ಉದಯೋನ್ಮುಖ ಕಾದಂಬರಿಕಾರರಾದ ಭಗೀರಥ. ಅವರು ಈ ಕೃತಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಪುಸ್ತಕದ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ್ದಾರೆ. ಅದರ ಆಯ್ದ ಸಾಲುಗಳು ನಿಮ್ಮ ಓದಿಗಾಗಿ...
“ನಾನು…
ಕೇವಲ ನಾಲ್ಕು ತಿಂಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸುಮಾರು 20 ಕೋಟಿಗೂ ಹೆಚ್ಚು ಹಣ ವಂಚನೆಯಾಗಿದೆ. ಹಣ ದ್ವಿಗುಣ, ಹೆಚ್ಚಿನ ಬಡ್ಡಿ ಮತ್ತು ಲಾಭದ ದುರಾಸೆಯಿಂದ ಹಣಕಾಸಿನ ವ್ಯವಹಾರಗಳಲ್ಲಿ ಮೋಸ…
ದೊಡ್ಡ ಕಟ್ಟಡದ ಒಳಗೆ ಕುಳಿತುಕೊಳ್ಳುವುದಕ್ಕೆ ಸಾವಕಾಶ ವ್ಯವಸ್ಥೆ ಇದೆ. ದಿನದ ಎಲ್ಲಾ ಹೊತ್ತು ತಿರುಗುವ ಫ್ಯಾನುಗಳಿದ್ದಾವೆ, ದೇಹವನ್ನು ತಂಪುಗೊಳಿಸುವುದಕ್ಕೆ ಎಸಿಗಳು ಕೆಲಸ ಮಾಡ್ತಾ ಇದ್ದಾವೆ. ಇವೆಲ್ಲವೂ ಆ ಕೊಠಡಿಯ ಒಳಗೆ ಬದುಕುತ್ತಿರುವವರಿಗೆ.…
(ಅಮೇರಿಕಾ ಪ್ರವಾಸ ಹೊರಡುವ ಮೊದಲು... ಬೆಂಗಳೂರಿನ ವಿಜ್ಞಾನ ಬರಹಗಾರ ಕೆ ನಟರಾಜ್ ಅವರು ತಮ್ಮ ಕುಟುಂಬದ ಜೊತೆ ಅಮೇರಿಕಾಗೆ ಪ್ರವಾಸ ಹೋಗಿದ್ದರು. ಆ ಪ್ರವಾಸದಲ್ಲಿ ಅವರು ಕಂಡ, ತಿರುಗಾಡಿದ ಸ್ಥಳಗಳ ಬಗ್ಗೆ ಪ್ರವಾಸ ಕಥನ ಬರೆದಿದ್ದಾರೆ. ಈ ಪ್ರವಾಸ…
ಭಗವಾನ್ ವಿಷ್ಣುವಿನ ದಶಾವತಾರಗಳಲ್ಲಿ ಉಗ್ರ ಮತ್ತು ಭಯಂಕರ ರೂಪಿನ ಅವತಾರವೇ ನರಸಿಂಹವವತಾರ ಎಂದು ಪುರಾಣಗಳಲ್ಲಿ ಓದಿದ ನೆನಪು. ವಿಷ್ಣು ಭಕ್ತನಾದ ಶಿಶು ಪ್ರಹ್ಲಾದನ ಕಷ್ಟವನ್ನು, ಪ್ರಜೆಗಳ ನಂಬಿಕೆಯನ್ನು ಉಳಿಸಲು, ಕಾಪಾಡಲು ದೇವ ನರಸಿಂಹ…
ಅನಂತ ವಿಶ್ವದಲ್ಲಿ ನಮಗೆ ತಿಳಿಯದ ಅಪಾರ ಸಂಗತಿಗಳಿವೆ. ಆದರೆ, ಇದನ್ನು ಒಪ್ಪಲು ಹಲವರು ತಯಾರಿಲ್ಲ.
-ನಾವು ಕಲ್ಪಿಸಲಾಗದ ವಿಶ್ವ ಕ್ಷಣಕ್ಷಣವೂ ಹೇಗೆ ವಿಸ್ತರಿಸುತ್ತಿದೆ?
-ನಕ್ಷತ್ರಗಳ ಹುಟ್ಟು-ಸಾವಿಗೆ ಕಾರಣಗಳೇನು?
-ಸೂರ್ಯನ ಕಿರಣಗಳು ಮತ್ತು ಶಾಖ…
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದೇಶದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಅಶ್ಲೀಲ ಪೆನ್ ಡ್ರೈವ್ ಪ್ರಕರಣ ಇಡೀ ನಾಡನ್ನೇ ತಲೆತಗ್ಗಿಸುವಂತೆ ಮಾಡಿರುವುದು ದುರಂತ. ಸಂಸದ ಪ್ರಜ್ವಲ್ ರೇವಣ್ಣ ಎಸಗಿದರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ…
ತಾಪಮಾನ - ಬರಗಾಲ - ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು? ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ…
ಬದುಕು ಬಣ್ಣ ಬಣ್ಣದ ಬಟ್ಟೆಗಳನ್ನ ಧರಿಸಿ ಸುಮ್ಮನೆ ಅಡ್ಡಾಡುತ್ತಿತ್ತು. ಅಲ್ಲಿ ಹೋಗುವವರು ಅದನ್ನ ಗಮನಿಸಿ ಹೋಗುತ್ತಿದ್ದರು. ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಬದುಕು ಕಾಣುತ್ತಿತ್ತು. ಆಲೋಚನೆಯ ಕನ್ನಡಕವನ್ನ ಧರಿಸಿದವನಿಗೆ ಮಾತ್ರ ಬದುಕು…
ನಾವು ಈ ವಾರ ನಮ್ಮಂಗಳದಲ್ಲೇ ಹಬ್ಬಿ ನಗುವ ಹೂಬಳ್ಳಿಯೊಂದರ ಬಗ್ಗೆ ತಿಳಿದುಕೊಳ್ಳೋಣ. ನೀವಿದನ್ನ ಖಂಡಿತವಾಗಿಯೂ ನೋಡಿರುತ್ತೀರಿ. ಇವು ಬಿಳಿ, ಕೆಂಪು, ಕಡು ನೀಲಿ, ನಸು ನೀಲಿ, ತಿಳಿ ನೇರಳೆ ಬಣ್ಣಗಳಲ್ಲಿ ಕಾಣಸಿಗುತ್ತವೆ. ಇದರಲ್ಲಿ ಏಕ ಹಾಗೂ ಬಹು…