ಔಷಧಿಗಳು ಮತ್ತು ಶಸ್ತ್ರಚಿಕಿತ್ಸೆಗಳು
ಶಾಶ್ವತವಾಗಿ ಉದುರಿ ಹೋದ ತಲೆಗೂದಲು ಮರು ಬೆಳೆಸಲಿಕ್ಕಾಗಿ ಗಂಡು-ಹೆಣ್ಣೆಂಬ ಭೇದವಿಲ್ಲದೆ ನಾವು ಏನು ಮಾಡಲಿಕ್ಕೂ ತಯಾರು, ಅಲ್ಲವೇ? ಇಂತಹ ಆಸೆಯಿರುವವರೆಲ್ಲ ಎರಡು ಸತ್ಯಾಂಶಗಳನ್ನು ತಿಳಿದಿರಬೇಕು:
1)…
ವಾಸನೆ ಹೆಚ್ಚಾಗುತ್ತಿದೆ. ಸಹಿಸಿಕೊಳ್ಳಲಾಗುತ್ತಿಲ್ಲ. ಇದು ಇತ್ತೀಚಿನವರೆಗೆ ಏನು ಇರಲಿಲ್ಲ. ಮೊನ್ನೆ ಮೊನ್ನೆ ಮನೆಗೆ ಒಂದಷ್ಟು ನೆಂಟರು ಬಂದಿದ್ದರು, ಅವತ್ತಿಂದಲೇ ಈ ವಾಸನೆ ಆರಂಭವಾಗಿದೆ. ಅವರು ನಮ್ಮ ಮನೆಯಲ್ಲಿ ಜಾಂಡ ಊರಿ ಬಿಟ್ಟಿದ್ದಾರೆ.…
ಬೋಳು ತಲೆಯ ವ್ಯಕ್ತಿಗಳು ತಮ್ಮ ನುಣುಪಾದ ತಲೆಯನ್ನು ಕೈಯಿಂದ ಸವರಿಕೊಳ್ಳುವಾಗ, ಅದೆಷ್ಟು ಹಿತವಾದ ಅನುಭವ ಎಂದು ನಮಗನಿಸಬಹುದು. ಆದರೆ ಅವರ ಸಮಸ್ಯೆ ಅವರಿಗೇ ಗೊತ್ತು.
ಆ ಸಮಸ್ಯೆ ಇಂದು ನಿನ್ನೆಯದಲ್ಲ. ಪ್ರಾಚೀನ ಕಾಲದಲ್ಲಿ ತಲೆ ಬೋಳಾಗದೆ…
ಈಗಾಗಲೇ ಅವಿದ್ಯ, ಅಸ್ಮಿತ, ಅಭಿನೀವೇಶ ಕ್ಲೇಶಗಳ ಬಗ್ಗೆ ತಿಳಿದು ಕೊಂಡಿದ್ದೇವೆ. ಈ ದಿನ ರಾಗ ಕ್ಲೇಶದ ಬಗ್ಗೆ ತಿಳಿದುಕೊಳ್ಳೋಣ. ಎಲ್ಲಾ ಕ್ಲೇಶಗಳಿಗೆ ಅವಿದ್ಯ ಮೂಲ. ಅವಿದ್ಯ ಇಲ್ಲ, ಕ್ಲೇಶ ಕ್ಷೀಣವಾಗಿ, ಪರಿಣಾಮ ಉಂಟುಮಾಡುವುದಿಲ್ಲ. ಅದಕ್ಕೆ…
ಕಿರುಜೇನು/ಪಿಟ್ ಜೇನು : ಹೆಸರೇ ಹೇಳುವಂತೆ ಹುಳುಗಳು ಮಾಮೂಲಿ ಜೇನುಹುಳುಗಳ ಗಾತ್ರದಲ್ಲೇ ಇದ್ದು ಇವು ನೇತಾಡುವ ಗಿಡ ಪೊದೆ ಬಳ್ಳಿ ಗೋಡೆ ಸಂದು ಪೈಪ್ ಟ್ಯಾಂಕ್ ಹೀಗೆ ಎಲ್ಲಿ ಬೇಕಾದರೂ ಗೂಡು ಕಟ್ಟುವ ಇವು ಹುಳುಗಳು ಅಂದಾಜು ಇನ್ನೂರು ಮುನ್ನೂರರಿಂದ…
ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು…
ನಾಲ್ಕು ರಸ್ತೆ ಕೊಡುವಲ್ಲಿ, ವಾಹನಗಳ ಓಡಾಟ ಜೋರಾಗಿದೆ. ಅಲ್ಲಿ ನಿಂತ ಪೊಲೀಸರಿಗೆ ಅವುಗಳನ್ನು ನಿಯಂತ್ರಿಸುವುದೇ ಪ್ರತಿದಿನದ ಕೆಲಸ. ದೊಡ್ಡ ದೊಡ್ಡವರ ದೊಡ್ಡ ಗಾಡಿಗಳು ಅಲ್ಲಿ ಒಂದು ಕ್ಷಣ ನಿಂತು ಮುಂದುವರೆಯುತ್ತದೆ. ಆ ನಿಂತ ಕ್ಷಣದಲ್ಲಿ ಅಂದಿನ…
ರಾಜಾಪುರ ಎನ್ನುವುದೊಂದು ಊರು. ಭಾರತ ದೇಶದಲ್ಲೇ ಅತ್ಯುತ್ತಮ ಮ್ಯಾಗ್ನಟೈಟ್ ಕಬ್ಬಿಣದ ಅದಿರು ಇರುವ ಕಲ್ಲು ಬಂಡೆಗಳ ಬೆಟ್ಟ ಗುಡ್ಡಗಾಡುಗಳಲ್ಲಿ ಕರಡಿ ಚಿರತೆಗಳು ಇರುವ ಪ್ರದೇಶ. ನಾನು ಅಲ್ಲಿ ನನ್ನ ಸರ್ಕಾರಿ ಸೇವೆ ಮಾಡುತ್ತಿದ್ದಾಗ 2011 ರಲ್ಲಿ…
ಸ್ನೇಹಕೂಟವೊಂದರಲ್ಲಿ 20 ಜನರು ನರ್ತಿಸಿದರು. ಶರ್ಮಿಳಾ ಏಳು ಜೊತೆಗಾರರೊಂದಿಗೆ, ಕಲ್ಪನಾ ಎಂಟು ಜೊತೆಗಾರರೊಂದಿಗೆ, ಆಶಾ ಒಂಭತ್ತು ಜೊತೆಗಾರರೊಂದಿಗೆ – ಇದೇ ರೀತಿಯಲ್ಲಿ ಉಳಿದ ಯುವತಿಯರು ಹೆಚ್ಚೆಚ್ಚು ಜೊತೆಗಾರರೊಂದಿಗೆ ನರ್ತಿಸಿದರು. ಕೊನೆಯವಳಾದ…
ಅದೊಂದು ಹಳ್ಳಿ. ಅಲ್ಲಿನ ಐದು ಜನರಿಗೆ ಹಳ್ಳಿಯ ಪಕ್ಕದ ರಸ್ತೆಯ ಬದಿಯಲ್ಲಿದ್ದ ಹಣ್ಣಿನ ಮರವೊಂದನ್ನು ಕಾಯುವುದೇ ಕೆಲಸ. ಅದರ ಹಣ್ಣುಗಳು ಮಾವಿನ ಹಣ್ಣುಗಳಂತೆಯೇ ಕಾಣಿಸುತ್ತಿದ್ದವು. ಆದರ ಅವು ವಿಷದ ಹಣ್ಣುಗಳು.
ಆ ರಸ್ತೆಯಲ್ಲಿ ಹಾದು ಹೋಗುವ…
ಮೊದಲಿದ್ದಂತೆ ಈಗ ಧೀರ್ಘ ರಾತ್ರಿಗಳು ಸಿಗುತ್ತಿಲ್ಲ ಕೈಗೆ,
ಕತ್ತಲಾಗಿ ನಿದ್ದೆ ಹತ್ತಿ ಇನ್ನೇನು ಗಾಢ ಮಂಪರಿಗೆ ಜಾರಿ
ಕನಸೊಂದು ಮೈತುಂಬ ಹಬ್ಬಿಕೊಳ್ಳಬೇಕು,,,,,,,,,,,
ಆಗಲೇ ಬೆಳಕಿನ ಕಿರಣವೊಂದು ಚುಚ್ಚಿ ಎಬ್ಬಿಸಿಬಿಡುತ್ತದೆ.
ಕಣ್ ತೆರೆದರೆ,…
ಒಂದು ತೋಟದಲ್ಲಿ 30 ಸಾಲು ಗಿಡಗಳಿವೆ. ಪ್ರತಿಯೊಂದು ಸಾಲು 16 ಮೀಟರು ಉದ್ದ ಮತ್ತು 2.5 ಮೀಟರು ಅಗಲವಿದೆ. ತೋಟಗಾರನು 14 ಮೀಟರು ದೂರದಲ್ಲಿರುವ ಬಾವಿಯಿಂದ ಕೊಡದಲ್ಲಿ ನೀರು ಸೇದಿ ತಂದು, ಸಾಲುಗಳ ನಡುವೆ ನಡೆದು, ತೋಟದ ಗಿಡಗಳಿಗೆ ನೀರು…
ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾಧೆಗೆ ಒಳಗಾಗುವವರ ಸಂಖ್ಯೆಯ ಹೆಚ್ಚಳ ವರದಿಯಾಗುತ್ತದೆ. ಹಾಗಂತ “ಸೊಳ್ಳೆ ಪರದೆ ದೊಡ್ಡ ರಗಳೆ ಅಂತ ಮೂಲೆಗೆಸೆದಿದ್ದೀರಾ? ಸೊಳ್ಳೆ ಓಡಿಸುವ ರಾಸಾಯನಿಕಗಳಿರುವ ಕಾಯ್ಲ್ ಅಥವಾ ಮ್ಯಾಟ್…
ಕನಸಿನ ಅರಮನೆಯಂಥ ಸೌಧ ಕಟ್ಟಬೇಕು
ಮುತ್ತಿನಂಥ ಮನೆ ಮನ ಆಗಿರಬೇಕು
ಪ್ರೀತಿ ಸ್ನೇಹ ನಿತ್ಯ ತುಂಬಿ ತುಳುಕಬೇಕು
ಹಸಿದು ಬಂದವರಿಗೆ ಅನ್ನ ನೀಡ ಬೇಕು
ದಣಿದು ಬಂದೋರಿಗೆ ನೀರು ಕೊಡಬೇಕು
ಹೆತ್ತ ವರನ್ನು ಪ್ರೀತಿಯಿಂದ ನೋಡಿ ಕೊಳ್ಳಬೇಕು
ಮಕ್ಕಳನ್ನು…
ಒಂದು ಹಳ್ಳಿಯ ಅವಿದ್ಯಾವಂತನಿಗೊಂದು ಪವಾಡ ನಡೆಸುವ ಶಕ್ತಿಯಿತ್ತು. ಅವನು ಕಾಡಿಗೆ ಹೋಗಿ ಒಂದು ಮರದ ಕೆಳಗೆ ನಿಂತು ಒಂದು ಮಂತ್ರ ಹೇಳುತ್ತಿದ್ದ. ತಕ್ಷಣವೇ ಆ ಮರ ಕಾಯಿಗಳ ಭಾರದಿಂದ ಬಗ್ಗುತ್ತಿತ್ತು. ಮರುಕ್ಷಣವೇ ಆ ಕಾಯಿಗಳೆಲ್ಲ ಹಣ್ಣಾಗಿ ನೆಲಕ್ಕೆ…
ನಿಮಗೆಲ್ಲರಿಗೂ ಸಂಖ್ಯೆಗಳನ್ನು ಊಹಿಸುವ ಆಟ ಗೊತ್ತಿರಬಹುದು. ಆಟ ನಡೆಸುವವನು ಈ ರೀತಿಯ ಲೆಕ್ಕಾಚಾರ ಮಾಡಲು ಹೇಳುತ್ತಾನೆ: ಯಾವುದಾದರೊಂದು ಸಂಖ್ಯೆಯನ್ನು ಯೋಚಿಸಿ, ಅದಕ್ಕೆ 2 ಕೂಡಿಸಿ, 3ರಿಂದ ಗುಣಿಸಿ, 5 ಕಳೆಯಿರಿ, ಮೂಲ ಸಂಖ್ಯೆಯನ್ನು ಕಳೆಯಿರಿ…
ಅರುವತ್ತು ವರುಷಗಳ ವಯೋವೃದ್ಧೆ ಸುಂದರಿ ದೇವಿ ಈಗ ತನ್ನ ಹೆಸರನ್ನು ಸುಂದರ ಅಕ್ಷರಗಳಲ್ಲಿ ಬರೆಯಬಲ್ಲಳು. ಇದರಲ್ಲೇನು ವಿಶೇಷ ಅಂತೀರಾ? ಇದು ಅವಳ ಬದುಕಿನ ಬಹು ದೊಡ್ಡ ಸಾಧನೆ. ಯಾಕೆಂದರೆ ಅವಳಾಗಲೀ, ಅವಳ ಮೂವರು ಸೊಸೆಯರಾಗಲೀ ಶಾಲೆಗೆ ಹೋದದ್ದೇ ಇಲ್ಲ…