June 2024

  • June 16, 2024
    ಬರಹ: addoor
    ಮಕ್ಕಳಿಗಾಗಿ ಮಕ್ಕಳ ಸಾಹಸ ಕತೆಗಳ ಸಂಕಲನವಿದು. ನವಕರ್ನಾಟಕ ಪ್ರಕಾಶನ ಪ್ರಕಟಿಸಿರುವ ಇದರಲ್ಲಿ ವಿವಿಧ ಲೇಖಕರ 17 ಕತೆಗಳಿವೆ. ಇವುಗಳ ಲೇಖಕರು ಪಳಕಳ ಸೀತಾರಾಮ ಭಟ್ಟ, ಬೇಬಿ ಎಮ್. ಮಣಿಯಾಟ್, ಮತ್ತೂರು ಸುಬ್ಬಣ್ಣ, ಗಣೇಶ ಪಿ. ನಾಡೋರ, ಎನ್ಕೆ.…
  • June 16, 2024
    ಬರಹ: Kavitha Mahesh
    ಕಾದ ಎಣ್ಣೆಗೆ ಸಾಸಿವೆ- ಇಂಗಿನ ಒಗ್ಗರಣೆ ಮಾಡಿ. ಹಸಿ ಮೆಣಸಿನ ಕಾಯಿ, ಈರುಳ್ಳಿ ಹಾಕಿ ಬಾಡಿಸಿ, ಬೀನ್ಸ್, ಕ್ಯಾರೆಟ್ ತುರಿ, ಆಲೂಗಡ್ಡೆ ತುರಿಗಳನ್ನು ಹಾಕಿ ಸ್ವಲ್ಪ ನೀರಿನೊಂದಿಗೆ ಬೇಯಿಸಿ. ಈ ಮಿಶ್ರಣಕ್ಕೆ ಉಪ್ಪು, ಗರಮ್ ಮಸಾಲೆ ಹುಡಿ, ಕೊತ್ತಂಬರಿ…
  • June 16, 2024
    ಬರಹ: Shreerama Diwana
    ಅಕಾಡೆಮಿಗಳು - ಪ್ರಾಧಿಕಾರಗಳು - ಲಲಿತ ಕಲೆಗಳು - ಅಧ್ಯಕ್ಷರು ಮತ್ತು ಸದಸ್ಯರು - ಪ್ರಶಸ್ತಿಗಳು -  ಎಡ ಬಲ ಪಂಥಗಳು - ಸಾಂಸ್ಕೃತಿಕ ರಾಯಭಾರ - ಲಾಬಿಗಳು - ಪ್ರಾಮಾಣಿಕ ಅರ್ಹರು - ಚಮಚಾಗಳು. ಸಾಹಿತ್ಯ, ಸಂಗೀತ, ಭಾಷೆ, ಕ್ರೀಡೆ, ವಿಜ್ಞಾನ, ಸೇರಿ…
  • June 16, 2024
    ಬರಹ: ಬರಹಗಾರರ ಬಳಗ
    ಅವತ್ತು ಸಂಜೆ ಮನೆ ತಲುಪಿದ ಕೂಡಲೇ ಅಪ್ಪ ಕೇಳಿದರು, ನೀನು ಭಾರವಾಗ್ತಾ ಇದ್ದೀಯಾ? ಹಗುರಾಗ್ತಾ ಇದ್ದೀಯಾ? ಅಂತ ನನಗೆ ಅರ್ಥ ಆಗ್ಲಿಲ್ಲ. ಮೊನ್ನೆ ತಾನೆ ನನ್ನನ್ನು ಕನ್ನಡೀಲಿ ನೋಡಿಕೊಂಡಾಗ ಹೊಟ್ಟೆ ಸ್ವಲ್ಪ ದಪ್ಪ ಆಗಿರೋದು ಕಾಣಿಸ್ತು. ಅದಕ್ಕೆ…
  • June 16, 2024
    ಬರಹ: ಬರಹಗಾರರ ಬಳಗ
    ಅಕ್ಕಸಾಲಿಗನೊಬ್ಬನ ಸಾವಿನ ನಂತರ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಯಿತು. ಒಂದು ದಿನ ಅವನ ಹೆಂಡತಿ ತನ್ನ ಮಗನಿಗೆ ಒಂದು ನೆಕ್ಲೇಸ್ (ಹಾರ)ವೊಂದನ್ನು ಕೊಟ್ಟು ಹೇಳಿದಳು - "ಮಗನೇ, ಇದನ್ನು ನಿನ್ನ ಚಿಕ್ಕಪ್ಪನ ಅಂಗಡಿಗೆ ತೆಗೆದುಕೊಂಡು…
  • June 16, 2024
    ಬರಹ: ಬರಹಗಾರರ ಬಳಗ
    ಮರದ ತುಂಬ ಮಾವು ಹಣ್ಣು ನಿನಗೆ ಕಾಣದೇ ತಿನ್ನಲೀಗ ಆಸೆ ನನಗೆ ನಿನಗೆ ಅರಿಯದೇ   ತಾತ ನನಗೆ ಒಂದು ಸಾಕು ಕಿತ್ತು ಬಿಡುವೆಯಾ ಕಚ್ಚಿ ತಿನ್ನಲಾಗದೆನಗೆ ಕೊಚ್ಚಿ ಕೊಡುವೆಯಾ   ಕಾಣದಂತೆ ದೂರ ಹೋಗಿ ಕುಳಿತುಕೊಳ್ಳುವಾ
  • June 16, 2024
    ಬರಹ: ಬರಹಗಾರರ ಬಳಗ
    ಮೂರನೆಯ ದಿನ ನಮ್ಮ NSS ಕ್ಯಾಂಪಿನ ಶ್ರಮದಾನವನ್ನು JN ಕೋಟೆಯ ಹೊರಭಾಗದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಮಾಡಬೇಕಾಗಿತ್ತು. ಅದು ಜನವರಿ ತಿಂಗಳ ಅಂತ್ಯ ಆಗಿದ್ದರಿಂದ ಮಾಘ ಮಾಸ ಚಳಿ ಥರಗುಟ್ಟಿಸುತ್ತಿತ್ತು. ಒಂಬತ್ತು ಗಂಟೆಯ ನಂತರ ನಾವು…
  • June 15, 2024
    ಬರಹ: Ashwin Rao K P
    ಯಾರ ಮನೆ? ಲಾಕ್ ಡೌನ್ ಸಮಯದಲ್ಲಿ ನಾನು ಹಾಗೂ ಪತ್ನಿ ಇಬ್ಬರೂ ಮನೆಯಿಂದಲೇ ಕೆಲಸ ಮಾಡುತ್ತಿದ್ದೆವು. ಯಾವಾಗಲೂ ಮುಚ್ಚಿಕೊಂಡೇ ಇರುತ್ತಿದ್ದ ನಮ್ಮನೆಯ ಬಾಗಿಲು ಅಪರೂಪಕ್ಕೆ ಹಗಲು ಹೊತ್ತಿನಲ್ಲೂ ತೆರೆದಿರುವುದನ್ನು ನೋಡಿ ನಮ್ಮ ಮನೆ ಮಾಲೀಕರ ಮಗ ಐದು…
  • June 15, 2024
    ಬರಹ: Ashwin Rao K P
    ಎತ್ತಿನ ಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ೫೦೦ ಎಕರೆ ಅರಣ್ಯ ಭೂಮಿಯನ್ನು ಒದಗಿಸಲು ಅರಣ್ಯ ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಕುಡಿಯುವ ನೀರು ಒದಗಿಸುವ ಹೆಸರಿನಲ್ಲಿ…
  • June 15, 2024
    ಬರಹ: Shreerama Diwana
    ಡಾ. ಯು. ಕೃಷ್ಣ ಮುನಿಯಾಲ್ ಮೆಮೋರಿಯಲ್ ಟ್ರಸ್ಟ್ ನ ಮಾಸಿಕ "ಬುದ್ಧಾಯುರ್ವೇದ" ಉಡುಪಿ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಆಸ್ಪತ್ರೆ, ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ (ಡಾ. ಯು. ಕೃಷ್ಣ ಮುನಿಯಾಲ್ ಮೆಮೋರಿಯಲ್…
  • June 15, 2024
    ಬರಹ: Shreerama Diwana
    ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ ಮರೆಯಾಗಿ, ಕೃಷಿ ಕ್ಷೇತ್ರ ಒಂದಷ್ಟು ಉತ್ತಮ ಬೆಳವಣಿಗೆ…
  • June 15, 2024
    ಬರಹ: ಬರಹಗಾರರ ಬಳಗ
    ಹಠ ನಿಲ್ಲುತ್ತಿಲ್ಲ. ತನಗೆ ಬೇಕಾದನ್ನು ಪಡೆದುಕೊಳ್ಳುವವರೆಗೂ ಯಾರ ಮಾತನ್ನೂ ಕೇಳುತ್ತಿಲ್ಲ. ನೋಡಿದವರು ಹೇಳಬಹುದು ಆ ಪುಟ್ಟ ಮಗುವಿಗೆ ಏನು ಬೇಕು ಅದನ್ನು ನೀಡುವುದನ್ನು ಬಿಟ್ಟು ನೀವು ಯಾಕೆ ಹಠ ಮಾಡ್ತಾ ಇದ್ದೀರಾ? ಅಂತ. ಆದರೆ ಆ ಮಗು ಈಗ…
  • June 15, 2024
    ಬರಹ: ಬರಹಗಾರರ ಬಳಗ
    ಸಾಮಾನ್ಯ ಕೆರೆ, ನದಿಗಳ ಹತ್ರ ಬಯಲು ಪ್ರದೇಶಗಳಲ್ಲಿ ಕಾಣಲಿಕ್ಕೆ ಸಿಗೋ ಈ ಹಕ್ಕೀನ ಬಹಳಷ್ಟುಜನ ನೋಡಿರ್ತೀರಿ. ಮಾರ್ಚ್ ನಿಂದ ಆಗಸ್ಟ್ ತಿಂಗಳ ಮಧ್ಯೆ ಇದರ ಸಂತಾನಾಭಿವೃದ್ಧಿ ಕಾಲ. ಈ ಸಮಯದಲ್ಲಿ ಇವುಗಳು ಕೂಗೋದು ಜಾಸ್ತಿ.. ಇವು ಗೂಡನ್ನೇ ಮಾಡೋದಿಲ್ಲ…
  • June 15, 2024
    ಬರಹ: ಬರಹಗಾರರ ಬಳಗ
    ಕಾಣುವೆ ನಿನೊಂದು ಕನಸು  ನನಸಾಗಲಿಲ್ಲ ನನ್ನ ಕನಸು ನಾಳೆಯ ಬಗ್ಗೆ ಮುನಿಸು  ಬರುವುದೊ ಇಲ್ಲವೊ ತಿಳಿಸು    ನಾಳೆ ಎಂಬುದು ಬರತೈತಿ  ನಿನ್ನೆ ಎಂಬುದು ಮರಸೈತಿ ಬದುಕು ಎಂಬುದು ಸಾಗೈತಿ  ಬದುಕಿನ ಬಂಡಿ ಹೊಂಟೈತಿ    ಕನಸೊಂದು ಶುರುವಾಗಿ ಗುರಿಯ…
  • June 14, 2024
    ಬರಹ: Ashwin Rao K P
    ಈಗಿನ ಯಾಂತ್ರಿಕ ಯುಗದಲ್ಲಿ ಎಲ್ಲರಿಗೂ ನೆನಪಿನ ಸಮಸ್ಯೆ ಕಾಡತೊಡಗಿದೆ. ಮೊದಲಾದರೆ ವಯಸ್ಸು ೯೦ ಆಗಿದ್ದರೂ ಜ್ಞಾಪಕ ಶಕ್ತಿ ಚುರುಕಾಗಿರುತ್ತಿತ್ತು. ಆ ವ್ಯಕ್ತಿಯ ಜೀವನದಲ್ಲಿ ನಡೆದ ಎಲ್ಲಾ ಘಟನೆಗಳು ನೆನಪಿರುತ್ತಿತ್ತು. ಆದರೆ ಈಗ ಮಧ್ಯ ವಯಸ್ಸಿಗೆ…
  • June 14, 2024
    ಬರಹ: Ashwin Rao K P
    ‘ಹ್ಯೂಮರೇ ಅಸೆಟ್ಟು ನಗುವೇ ಪ್ರಾಫಿಟ್ಟು' ಎನ್ನುವ ದಶರಥ ಅವರು ಬಿಸ್ ನೆಸ್ ಸೀಕ್ರೆಟ್ಸ್ ಅನ್ನು ತಿಳಿಸಿಕೊಡುವ ‘ನಗುತಾ ಮಾರಿದೆ ಲಾಭ ಮಾಡಿದೆ' ಎನ್ನುವ ಹೊಸ ಪುಸ್ತಕವೊಂದನ್ನು ಬರೆದು ಪ್ರಕಟಿಸಿದ್ದಾರೆ. ನಿಮಗೆ ವ್ಯವಹಾರ ಮಾಡುವುದರಲ್ಲಿ ಆಸಕ್ತಿ…
  • June 14, 2024
    ಬರಹ: Shreerama Diwana
    ಪ್ರಾಥಮಿಕ  ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ, " ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು…
  • June 14, 2024
    ಬರಹ: ಬರಹಗಾರರ ಬಳಗ
    ಇವತ್ತು ನೆಮ್ಮದಿಯು ಅವನನ್ನು ಹುಡುಕಿಕೊಂಡು ಬಂದಿತ್ತು. ಇಷ್ಟು ದಿನಗಳವರೆಗೆ ನೆಮ್ಮದಿ ಇಲ್ಲ ಅಂತಲ್ಲ ಆದರೆ ಜವಾಬ್ದಾರಿಯೊಂದನ್ನು ನಿರ್ವಹಿಸಿದಾಗ ಅದರಲ್ಲಿ ಅಲ್ಲಲ್ಲಿ ತಪ್ಪುಗಳು ಹಾದು ಹೋಗುತ್ತಾ ಆತನಿಗೆ ತಾನು ಮಾಡಿದ ಕೆಲಸದಲ್ಲಿ ಶುದ್ಧತೆ…
  • June 14, 2024
    ಬರಹ: ಬರಹಗಾರರ ಬಳಗ
    ತುಂತುರು ಮಳೆಹನಿ ಬಂತದು ಭೂಮಿಗೆ ಚಿಂತೆಯ ಕಳೆಯಿತು ಜೀವಿಗಳ ಸಂತಸವೆಲ್ಲೆಡೆ ತಂತದು  ಹಂಚಲು ಹಂತಕ ಬರವನು ನೀಗಿಸುತ   ಬತ್ತಿದ ಕೆರೆಗಳು ಮತ್ತದು ತುಂಬಿತು ಕುತ್ತಿನ ಬರವನು ಹೊರದೂಡಿ ಭತ್ತವ ಹೊಲದಲಿ ಬಿತ್ತಿದ ರೈತನು ತುತ್ತನು ನೀಡುವ ಬೆಳೆಗಾಗಿ…
  • June 14, 2024
    ಬರಹ: ಬರಹಗಾರರ ಬಳಗ
    ನಮ್ಮದು ತೋಟದಲ್ಲಿ ಮನೆ ಆದುದರಿಂದ ನಮ್ಮ ಊರೊಳಗೆ ಹೋಗಿಬರಲು ಸದಾ ನಾನು ಸೈಕಲನ್ನೇ ಬಳಸುತ್ತಿದ್ದೆ. ನನ್ನ ಸೈಕಲ್ ಊರೊಳಗೆ ಬರುವಿಕೆಗಾಗಿ ನನ್ನ ಹಿರಿಯ ಸೀನಿಯರ್ ಬ್ರದರ್ಸ್ ಗಳು ನನ್ನ ಸಹಪಾಠಿಗಳು ಸದಾ ಕಾದಿರುತ್ತಿದ್ದರು. ನನ್ನ ಸ್ನೇಹಿತರು…