July 2024

  • July 03, 2024
    ಬರಹ: Ashwin Rao K P
    ಉದಯ ರಾಗ ಮೂಡುವನು ರವಿ ಮೂಡುವನು ; ಕತ್ತಲೊಡನೆ ಜಗಳಾಡುವನು ; ಮೂಡಣ ರಂಗಸ್ಥಳದಲಿ ನೆತ್ತರು ಮಾಡುವನು, ಕುಣಿದಾಡುವನು.   ಬೆಳಕಿನ ಕಣ್ಣುಗಳಿಂದಾ ಸೂರ್ಯನು ನೋಡುವನು, ಬಿಸಿಲೂಡುವನು ; ಚಿಳಿಪಿಳಿ ಹಾಡನು ಹಾಡಿಸಿ, ಹಕ್ಕಿಯ ಗೂಡಿನ ಹೊರಹೊರದೂಡುವನು…
  • July 03, 2024
    ಬರಹ: Ashwin Rao K P
    ನಿವೃತ್ತ ಪೋಲೀಸ್ ಮಹಾ ನಿರ್ದೇಶಕರಾದ ಡಾ. ಡಿ ವಿ ಗುರುಪ್ರಸಾದ್ ಅವರ ಹೊಸ ಕೃತಿ ‘ಹೀಗೊಂದು ಲವ್ ಸ್ಟೋರಿ ಮತ್ತು ಇತರ ಪೋಲೀಸ್ ಕಥೆಗಳು' ಅಪರಾಧ ಜಗತ್ತಿನ ನೈಜ ಕಥೆಗಳನ್ನು ನಮ್ಮ ಮುಂದೆ ಪತ್ತೇದಾರಿ ಕಥೆಗಳಂತೆ ನಿರೂಪಿಸುತ್ತದೆ. ಸುಮಾರು ೧೫೦…
  • July 03, 2024
    ಬರಹ: Shreerama Diwana
    ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ,…
  • July 03, 2024
    ಬರಹ: ಬರಹಗಾರರ ಬಳಗ
    ಆ ಮನೆಯ ಹಿರಿಯ ತನ್ನ ಸೋಸೆಯನ್ನ ದೇವರಿಗಿಂತ ಹೆಚ್ಚಾಗಿ ಗಮನಿಸುತ್ತಾನೆ. ಅವಳ ಪ್ರತಿಯೊಂದು ಆಗು ಹೋಗಿನಲ್ಲಿ ಜೊತೆಯಾಗುತ್ತಾನೆ. ತನ್ನ ಮನೆಯವರಿಗಿಂತ ವಿಪರೀತವಾಗಿ ಹಚ್ಚಿಕೊಂಡಿದ್ದಾನೆ. ಅವಳ ಪ್ರತೀ ಹಜ್ಜೆಯನ್ನೂ ಜಾಗರೂಕವಾಗಿ ಗಮನಿಡುತ್ತಾನೆ.‌…
  • July 03, 2024
    ಬರಹ: ಬರಹಗಾರರ ಬಳಗ
    ಶಾಲೆಯ ನಾಲ್ಕು ಗೋಡೆಗಳ ನಡುವೆ ಎಲ್ಲರ ಕಲಿಕೆ ನಡೆಯುತ್ತದೆ. ಆದರೆ ಜೀವನಕ್ಕೆ ಬೇಕಾದ ಕಲಿಕೆಯೆಲ್ಲವನ್ನೂ ಗಳಿಸಲು ಈ ನಾಲ್ಕು ಗೋಡೆಗಳ ನಡುವಣ ಸ್ಥಳವೇ ಅಂತಿಮವಲ್ಲ. ಅತ್ಯಲ್ಪ ಭಾಗವನ್ನು ಮಾತ್ರವೇ ನಾವು ಶಾಲೆಗಳಿಂದ ಗಳಿಸುತ್ತೇವೆ. ಜೀವನದ ಕಲಿಕೆಯ…
  • July 03, 2024
    ಬರಹ: ಬರಹಗಾರರ ಬಳಗ
    ೧. ಸ್ವತಂತ್ರ ನಾಡಿನ ಶ್ರೇಣಿಗಳೊಳಗೆ ಪುಣ್ಯ ಪುರುಷರ ಬೀಡುಗಳು ಕ್ಷಾತ್ರ ಕಲೆಗಳ ನಾಡುಗಳೊಳಗೆ ಪುಣ್ಯ ಪುರುಷರ ಬೀಡುಗಳು   ಶೂರರು ಮೆರೆದಿಹ ನೆಲ ಇದುವು ಕವಿಗಳು ಜನಿಸಿದ ನೆಲೆಯಿದುವು ಸೊಬಗಿನ ಸುಂದರ ಕೋಡುಗಳೊಳಗೆ ಪುಣ್ಯ ಪುರುಷರ ಬೀಡುಗಳು  …
  • July 03, 2024
    ಬರಹ: ಬರಹಗಾರರ ಬಳಗ
    ಜೇನು ಹುಳುಗಳ ಪಾಲಿಗೆ ಚೈತ್ರ ಮಾಸ ಸುವರ್ಣಕಾಲ ಎಂದು ಹೇಳಬಹುದು. ಪ್ರಕೃತಿಯಲ್ಲಿರುವ ಬಹುತೇಕ ಸಸ್ಯ ಸಂಕುಲವು ಹೂ ಬಿಡುವ ಕಾಲ. ವನಸುಮಗಳರಳಿ ನಿಸರ್ಗದ ಸಂತಾನ ಚಕ್ರ ಆರಂಭವೇ ಈ ಹೊಸ ಚಿಗುರು ಮೊಗ್ಗು ಹೂವುಗಳಿಂದ. ಹೀಗೆ ಕೋಟ್ಯಾಂತರ ಗಿಡ ಮರಗಳು ಹೂ…
  • July 02, 2024
    ಬರಹ: Kavitha Mahesh
    ಬಾಣಲಿಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ, ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ : ಕಡಲೆ ಹಿಟ್ಟು, ರವೆ ಹಾಕಿ ಸ್ವಲ್ಪ ಬಿಸಿ ಮಾಡಿ, ಆರಿದ ನಂತರ ಉಪ್ಪು, ಮೆಣಸಿನ ಹುಡಿ, ಗರಮ್ ಮಸಾಲಾ, ತೆಂಗಿನ ತುರಿ, ಪುದೀನಾ ಸೊಪ್ಪು, ಕೊತ್ತಂಬರಿ ಸೊಪ್ಪು ಹಾಕಿ…
  • July 02, 2024
    ಬರಹ: Ashwin Rao K P
    ಮಳೆಗಾಲ ಆರಂಭವಾದೊಡನೆ ಪಶ್ಚಿಮ ಘಟ್ಟ ಸಹಿತ ವಿವಿಧ ಬೆಟ್ಟ -ಗುಡ್ಡಗಳಲ್ಲಿ ಹರಿಯುವ ನದಿ, ಹಳ್ಳ, ತೊರೆಗಳಿಂದ ನೀರು ಧುಮ್ಮಿಕ್ಕುತ್ತಿರುತ್ತದೆ. ಘಾಟಿ ಪ್ರದೇಶಗಳಲ್ಲಂತೂ ಇಂತಹ ಹತ್ತು ಹಲವು ಜಲಪಾತಗಳು, ಝರಿಗಳು, ಅಬ್ಬಿಗಳು ನಿಸರ್ಗಪ್ರಿಯರು ಮತ್ತು…
  • July 02, 2024
    ಬರಹ: Ashwin Rao K P
    ಆಧುನಿಕ ಕೃಷಿಯಲ್ಲಿ ಬೆಳೆಗಳಿಗೆ ಅನೇಕ ರೋಗಗಳು ತಗಲುತ್ತವೆ. ರೋಗಗಳು ಶಿಲೀಂಧ್ರ ದುಂಡಾಣು, ನಂಜಾಣು ಜಂತು, ಪೈಟೊಪ್ಲಾಸ್ಮ ವೈರಸ್‌ಗಳಿಂದ ಬರುತ್ತವೆ. ಈ ರೋಗಾಣುಗಳು ಪೈರುಗಳ ಭಾಗಗಳಿಗೆ ಅಂಟಿಕೊಂಡು ಜೀವನ ಚಕ್ರಕ್ಕೆ ಅವಶ್ಯಕವಾದ ಆಹಾರವನ್ನು…
  • July 02, 2024
    ಬರಹ: Shreerama Diwana
    ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್ ಚಿಂತನೆಗಳಿಂದ ಪ್ರಭಾವಿತವಾದ ಒಂದು ವರ್ಗ, ವೇದ ಉಪನಿಷತ್ತುಗಳು, ಮನಸ್ಮೃತಿಗಳು, ರಾಮಾಯಣ, ಮಹಾಭಾರತ, ಭಗವದ್ಗೀತೆ, ಶಂಕರಾಚಾರ್ಯ, ನಾಥುರಾಮ್ ಘೋಡ್ಸೆ, ಶಿವಾಜಿ, ಸಾರ್ವರ್ಕರ್ ಇವರುಗಳಿಂದ ಪ್ರೇರಣೆಗೊಂಡ…
  • July 02, 2024
    ಬರಹ: ಬರಹಗಾರರ ಬಳಗ
    ಬದುಕು ನಮಗೆ ಒಬ್ಬರನ್ನ ಪರಿಚಯ ಮಾಡಿಕೊಡುತ್ತಾ ಹೋಗುತ್ತೆ. ಅದು ನಮ್ಮ ಬದುಕಿಗೊಂದು ಪಾಠವನ್ನು ಹೇಳಿಕೊಡುತ್ತದೆ. ಅವತ್ತು ಜೋರು ಮಳೆ ಬರ್ತಾ ಇತ್ತು ಅಂತ ಮುಲ್ಕಿಯ ಬಸ್ ಸ್ಟ್ಯಾಂಡಿನ ಪಕ್ಕದಲ್ಲಿರುವ ಪುಟ್ಟ ಅಂಗಡಿಯ ಬಳಿ ನಿಂತೆ. ಅಲ್ಲೇ…
  • July 02, 2024
    ಬರಹ: addoor
    ಸೌಂದರ್ಯ ಪ್ರಸಾಧನಗಳಿಂದ ಹಾನಿ ಸೌಂದರ್ಯ ಪ್ರಸಾಧನಗಳಲ್ಲಿ ಏನಿದೆ? “ಮುಖ್ಯವಾಗಿ ನೀರು ಇದೆ” ಎಂದು ಬ್ರಿಟನಿನ ಬಳಕೆದಾರರ ಎಸೋಸಿಯೇಷನಿನ “ವಿಚ್?" ಪತ್ರಿಕೆ ತಿಳಿಸಿದೆ. ಅದರ ಜೊತೆಗೆ, ಕ್ರೀಂ ಚೆನ್ನಾಗಿ ಕಾಣುವಂತೆ ಮಾಡಲು ಬಣ್ಣಗಳನ್ನೂ, ಪರಿಮಳ…
  • July 02, 2024
    ಬರಹ: ಬರಹಗಾರರ ಬಳಗ
    ಈ ಹಕ್ಕಿಯನ್ನು ನೀವೂ ನಿಮ್ಮ ಮನೆಯ ಅಂಗಳದಲ್ಲಿ ನೋಡಿರಬಹುದು. ಹಾರುತ್ತಾ ಕುಪ್ಪಳಿಸುತ್ತಾ ಗುಂಪು ಗುಂಪಾಗಿ ಓಡಾಡುವ ಈ ಹಕ್ಕಿ ಭಾರತದ ಬಹುತೇಕ ಎಲ್ಲಾ ಭಾಗಗಳಲ್ಲಿ ಕಾಣಸಿಗುತ್ತದೆ. ಸದಾ ಕ್ಯಾ ಕ್ಯಾ ಕ್ಯಾ ಅಂತ ಶಬ್ದ ಮಾಡುತ್ತಲೇ ಇರುವುದರಿಂದ…
  • July 02, 2024
    ಬರಹ: ಬರಹಗಾರರ ಬಳಗ
    ಮೂಡಣ ತೆಂಕಣ ಗಾಳಿಯು ಬೀಸಿತು ಹೋ ಹೋ ಗಾಳಿಯೊ ಮರವದು ಬಾಗಿತು   ಸೊಂಯ್ ಸೊಂಯ್ ಶಬ್ದವು ಸುತ್ತಲು ಕೇಳಿತು ಹೋಯ್ ಹೋಯ್ ಜನರ ಕೂಗದು ಮೊರೆಯಿತು   ದನವದು ಉಂಮ್ಮಾ ಎನ್ನುತ ಓಡಿತು
  • July 02, 2024
    ಬರಹ: ಬರಹಗಾರರ ಬಳಗ
    ಈಗಾಗಲೇ ಅವಿದ್ಯೆ, ಅಸ್ಮಿತ, ಅಭಿನೀವೇಶ, ರಾಗ ಕ್ಲೇಶದ ಬಗ್ಗೆ ತಿಳಿದುಕೊಂಡಿದ್ದೇವೆ. ಈಗ ದ್ವೇಷ ಕ್ಲೇಶದ ಬಗ್ಗೆ ತಿಳಿದುಕೊಳ್ಳೋಣ.  ನಾವು ವಸ್ತುಗಳನ್ನು ಅನುಭವಿಸುತ್ತೇವೆ, ಸುಖದ ಅನುಭವ ಮನಸ್ಸಿನಲ್ಲಿ ಸೂಕ್ಷ್ಮ ರೂಪದಲ್ಲಿ ಉಳಿಯುತ್ತದೆ. ಇದಕ್ಕೆ…
  • July 01, 2024
    ಬರಹ: Ashwin Rao K P
    ತಲೆಯ ಮೇಲೆ ಬಹಳ ವರ್ಷಗಳ ಹಿಂದೆ ನಡೆದದ್ದು. ಅಂದು ಭಾನುವಾರ ರಜೆ ಇತ್ತು. ನಮ್ಮ ಮೈದುನ ತನ್ನ ಹೆಂಡತಿ ಮಕ್ಕಳೊಂದಿಗೆ ಸಂಜೆ ನಮ್ಮ ಮನೆಗೆ ಬಂದರು. ಪಡಸಾಲೆಯಲ್ಲಿ ಎಲ್ಲರೂ ಮಾತನಾಡುತ್ತಾ ಕುಳಿತುಕೊಂಡಿದ್ದೆವು. ಮಕ್ಕಳ ಆಟ, ಚೀರಾಟ, ಗಲಾಟೆ ನಮ್ಮ…
  • July 01, 2024
    ಬರಹ: Ashwin Rao K P
    ಹೊಂಬಳ್ಳಿ' ಹಿರಿಯ ಲೇಖಕಿ ಎಂ.ಆರ್. ಕಮಲ ಅವರ ಹಗುರ ಪ್ರಬಂಧಗಳ ಸಂಕಲನ. ಬಯಲು ಸೀಮೆಯ ಬೇಲಿಗಳಲ್ಲಿ, ತೆಂಗಿನ ತೋಟಗಳಲ್ಲಿ, ಎಲ್ಲೆಂದರಲ್ಲಿ ಹಬ್ಬುವ ಬಳ್ಳಿಯೇ `ಹೊಂಬಳ್ಳಿ’. ತೋಟದಲ್ಲಿ ಬಿದ್ದಿರುವ ಕುರುಂಬಾಳೆ, ಹೆಡೆಮಟ್ಟೆ, ಸೀಬಿ, ಸೋಗೆ ಮುಂತಾದ…
  • July 01, 2024
    ಬರಹ: Shreerama Diwana
    ವೈದ್ಯರ ದಿನ - ಪತ್ರಕರ್ತರ ದಿನ -  ಲೆಕ್ಕಪರಿಶೋಧಕರ ದಿನ - ಅಂಚೆ ಕಾರ್ಮಿಕರ ದಿನ.....ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ…
  • July 01, 2024
    ಬರಹ: ಬರಹಗಾರರ ಬಳಗ
    ಕಳೆದ ಜೂನ್ ೨೯ರ ರಾತ್ರಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮರೆಯಾಲಾಗದ ರಾತ್ರಿಯಾಗಿತ್ತು. ಹದಿನೇಳು ವರ್ಷಗಳ ನಂತರ ನಮ್ಮ ಕ್ರಿಕೆಟ್ ತಂಡವು ಅಂತಾರಾಷ್ಟ್ರೀಯ ಟಿ-20 ವಿಶ್ವಕಪ್ ಗೆದ್ದುಕೊಂಡು ಅಮೇರಿಕಾದಲ್ಲಿ ನಮ್ಮ ಕೀರ್ತಿ ಪತಾಕೆ ಹಾರಿಸಿದರು.…