July 2024

  • July 16, 2024
    ಬರಹ: Ashwin Rao K P
    ಭಾರತದ ಕರಾವಳಿಯಲ್ಲಿ ಕಡಲಿನ ಚಿನ್ನದ ಗಣಿ ಎಂದು ಕರೆಯುವ ಸಿಗಡಿ ಸಂಪನ್ಮೂಲವು ಹೇರಳವಾಗಿ ದೊರೆಯುತ್ತದೆ. ನಮ್ಮ ದೇಶದ ಸಿಗಡಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಭಾರತವು ಅತಿಹೆಚ್ಚು ಸಿಗಡಿ ಉತ್ಪಾದಿಸುವ ದೇಶಗಳಲ್ಲಿ…
  • July 16, 2024
    ಬರಹ: Ashwin Rao K P
    ಈ ಬಾರಿ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆಯು ನಿರಾಶಾದಾಯಕವಾಗಿದ್ದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಸಾಕಷ್ಟು ಮುಂಚಿತವಾಗಿ ಎಚ್ಚೆತ್ತುಕೊಂಡಿರುವುದು ಒಂದು ಒಳ್ಳೆಯ ಸೂಚನೆ. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ…
  • July 16, 2024
    ಬರಹ: Shreerama Diwana
    ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ…
  • July 16, 2024
    ಬರಹ: ಬರಹಗಾರರ ಬಳಗ
    ದಿನವೂ ನಡೆಯುವ ದಾರಿ. ಹೋಗಿ ಬರುವ ದಾರಿಯಲ್ಲಿ ಅಷ್ಟೊಂದು ದೊಡ್ಡ ಬದಲಾವಣೆ ಅವರಿಗೆ ಕಾಣುತ್ತಾನೂ ಇರಲಿಲ್ಲ. ಪ್ರತಿದಿನ ಶಾಲೆಗೆ ಹೋಗುವ ದಾರಿ ಅಣ್ಣ ತಂಗಿ ಇಬ್ಬರ ಜೊತೆಯಾಗಿ ಊರಕೆರೆಯನ್ನ ದಾಟಿಕೊಂಡು ಶಾಲೆಗೆ ತಲುಪಬೇಕು. ಅವರಲ್ಲಿ ಹಲವು…
  • July 16, 2024
    ಬರಹ: ಬರಹಗಾರರ ಬಳಗ
    ಜೀವನೋನ್ನತಿಯು ಪೂರ್ವಕರ್ಮದ ಫಲ ಎಂದು ನಂಬುವವರಿದ್ದಾರೆ. ಪೂರ್ವಜನ್ಮ ಇತ್ತೇ? ಆ ಜನ್ಮದ ಕೆಟ್ಟ ಫಲಗಳು ಮುಂದಿನ ಜನ್ಮಕ್ಕೂ ವರ್ಗಾವಣೆಯಾಗುತ್ತವೆಯೇ ಎಂಬುದಕ್ಕೆ ಸಾಕ್ಷ್ಯಾಧಾರಿತ ಉತ್ತರ ದುರ್ಲಭ. ಯಾವುದಾದರೂ ಹಾರಿಕೆಯ, ಜಾಣ್ಮೆಯ ಅಥವಾ ಕುರುಡು…
  • July 16, 2024
    ಬರಹ: ಬರಹಗಾರರ ಬಳಗ
    ಇತ್ತೀಚಿಗೆ ಐ ಫೋನ್ ಬಳಕೆದಾರರು, ತಮ್ಮ ಸಾಧನದ (ಐ-ಫೋನ್) ಮುಂಭಾಗದ ಕ್ಯಾಮೆರಾವು ಪ್ರತಿ ಐದು ಸೆಕೆಂಡುಗಳಲ್ಲಿ ಅವರ ಫೋಟೊವನ್ನು ಕ್ಲಿಕ್ಕಿಸುತ್ತಿರಬಹುದೆಂದು ಭಯಪಡುತ್ತಿದ್ದಾರೆ. ನಿಜಕ್ಕೂ, ಐ-ಫೋನ್ ನಿಮ್ಮ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದೆಯೇ…
  • July 16, 2024
    ಬರಹ: ಬರಹಗಾರರ ಬಳಗ
    ಅಷ್ಟದಳ ಮನವನವು ಸವಿಯಿರಲು ಬೆಸುಗೆಯೊಳು ಹಿತವಿಹುದು ಕನಸಿನಲು ಸುಖವಿಹುದು ತಿಳಿಯೆಂದು ನೀ ಮನುಜ ಜನರೊಳಗಿನಾ ನಂಟು ಅಂಟಾಗದೇಯಿರಲು ನನಸೆಂದು ಹರುಷದಲಿ ನೋಡಿರೈ ತೇಲುವುದು ಕನಲಿಕೆಯ ಗುಣವದನು ಬಿಡುತಲೀ ಸಾಗಿದರೆ ಬನದೊಳಗಿನಾ ಹೂವ ರೀತಿಯಲಿ…
  • July 15, 2024
    ಬರಹ: Ashwin Rao K P
    ‘ಒಗ್ಗಟ್ಟಿನಲ್ಲಿ ಬಲವಿದೆ' ಎನ್ನುವುದು ಬಹಳ ಹಿಂದಿನ ಗಾದೆ ಮಾತು. ಬದುಕಿನ ಪ್ರತೀ ಹಂತದಲ್ಲಿ ಒಗ್ಗಟ್ಟಿನ ಮಂತ್ರವನ್ನು ನಾವು ಜಪಿಸುತ್ತಾ ಇರಬೇಕು. ಏಕೆಂದರೆ ಯಾವುದೇ ಕೆಲಸ ಮಾಡಲು ಹೊರಟಾಗ ನಮಗೆ ಕಷ್ಟಗಳು ಬಂದಾಗ ಅದನ್ನು ನಿವಾರಿಸಲು ನಮಗೆ…
  • July 15, 2024
    ಬರಹ: Ashwin Rao K P
    ದೀಪದ ಮಲ್ಲಿ ಬರೆದಿರುವ ‘ಹುಣಸೇ ಚಿಗುರು ಮತ್ತು ಇತರ ಕಥೆಗಳು' ಎಂಬ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಉದಯೋನ್ಮುಖ ಕಥೆಗಾರ್ತಿಯಾಗಿ ಗುರುತಿಸಲ್ಪಡುತ್ತಿರುವ ದೀಪದ ಮಲ್ಲಿಯವರ ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಸಾಹಿತಿ…
  • July 15, 2024
    ಬರಹ: Shreerama Diwana
    ರಾಜ್ಯದ  224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು ಕರೆಯಲಾಗುತ್ತದೆ. ಹಾಗೆಯೇ 75 ಜನ ವಿಧಾನಪರಿಷತ್ತಿನ ಸದಸ್ಯರ ಮತ್ತೊಂದು ಸಭೆ ಇದೇ ರೀತಿ ಕಾರ್ಯ…
  • July 15, 2024
    ಬರಹ: ಬರಹಗಾರರ ಬಳಗ
    ಅವಳು ಬದುಕನ್ನ ಪ್ರಶ್ನಿಸುತ್ತಿದ್ದಾಳೆ. ಹಲವು ಸಮಯದಿಂದ ಪ್ರಶ್ನಿಸುತ್ತಿದ್ದರೂ ಕೂಡ ಬದುಕು ಅದಕ್ಕೆ ಸಮಂಜಸವಾದ ಉತ್ತರವನ್ನು ನೀಡುತ್ತಿಲ್ಲ. ಅವಳ ಪ್ರಶ್ನೆಗಳ ಪಟ್ಟಿ ಬೆಳೆಯುತ್ತಾನೆ ಇದೆ. ಹುಟ್ಟಿನಿಂದ ಇವತ್ತಿನವರೆಗೂ ಕೂಡ ಬದುಕಲ್ಲೇನು…
  • July 15, 2024
    ಬರಹ: ಬರಹಗಾರರ ಬಳಗ
    ಇಂದು 'ಯಮ' ದ ಎರಡನೇ ಅಂಗ 'ಸತ್ಯ' ದ ಬಗ್ಗೆ ತಿಳಿದುಕೊಳ್ಳೋಣ. ಹೃದಯ ಮಧುರ ಆಯ್ತು ಅಂದ ಮೇಲೆ, ಮಧುರ ಹೃದಯ ಬಳಸಿ, ಏನನ್ನು ಪ್ರೀತಿಸಬೇಕು ಎನ್ನುವುದು ಎರಡನೆಯ ನಿಯಮ. ನಾವು ಯಾವುದನ್ನ ಪ್ರೀತಿಸಬೇಕೆಂದರೆ 'ಸತ್ಯ'. ಸತ್ಯವನ್ನು ತಿಳಿದುಕೊಳ್ಳೋದು…
  • July 15, 2024
    ಬರಹ: ಬರಹಗಾರರ ಬಳಗ
    ಕಗ್ಗತ್ತಲ ಕಾರ್ಮೋಡ ನಡು ಹಗಲಿಗೆ ಹಾಸಿ  ತಿಳಿಯಾದ ತಂಗಾಳಿ ಎದೆಯಂಚಿಗೆ ಬೀಸಿ  ಒಡಲೊಡಲ ಬೆಮರಮಳೆ ಮೆದುವಾಗಿ ಮಾಸಿ  ಬರುತಿಹುದು ಅಬ್ಬರಿಸಿ ಮುಂಗಾರ ರಾಶಿ...   ಮುನಿಯದ ನಭದಲ್ಲಿ ಕೋಲ್ಮಿಂಚ ಹಾಯಿಸಿ  ನಡುನೆತ್ತಿಯ ಪೇಟವನು ಬಿಡುವಿಲ್ಲದೆ ತೋಯಿಸಿ…
  • July 15, 2024
    ಬರಹ: ಬರಹಗಾರರ ಬಳಗ
    ನೀರಿನಲ್ಲಿ ಕರಗಿದರೆ ಅದು ಶುದ್ಧ ತುಪ್ಪ : ಅದ್ಯಾವುದೋ ಪ್ರಖ್ಯಾತ ಕಂಪನಿಯೊಂದು 'ಯಾವ ಜೇನುತುಪ್ಪ ನೀರಿನಲ್ಲಿ ಕರಗುವುದಿಲ್ಲವೋ ಅದು ಶುದ್ಧ ಜೇನು ಎಂದು ಜಾಹಿರಾತು ಕೊಡುತ್ತಿವೆ. ಆದರೆ ಕೋಲುಜೇನು ಪಿಟ್ಟಜೇನು, ಮಿಸ್ರಿಜೇನು ಮತ್ತು ತುಡುವೆ ಜೇನು…
  • July 14, 2024
    ಬರಹ: Kavitha Mahesh
    ಒಣಮೆಣಸಿನಕಾಯಿ, ಹುರಿಗಡಲೆ, ತೆಂಗಿನಕಾಯಿ ತುರಿ, ಅರಶಿನ ಮತ್ತು ಇಂಗು ಸೇರಿಸಿ ರುಬ್ಬಿ. ಬಾಣಲೆಯಲ್ಲಿ ಕಾದ ಎಣ್ಣೆಗೆ ಸಾಸಿವೆ ಒಗ್ಗರಣೆ ಮಾಡಿ. ನಂತರ ರುಬ್ಬಿಟ್ಟುಕೊಂಡ ಮಸಾಲೆ, ಹುಣಸೆರಸ, ಬೆಲ್ಲ ಹಾಕಿ ಕುದಿಸಿ. ಕುದಿಯುತ್ತಿರುವ ಮಿಶ್ರಣಕ್ಕೆ,…
  • July 14, 2024
    ಬರಹ: Shreerama Diwana
    ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ.....ಗೌತಮ ಬುದ್ಧ. ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ ಜನಸಂಖ್ಯೆಯ, ಯಾವುದೇ ಆಧುನಿಕ ತಂತ್ರಜ್ಞಾನ…
  • July 14, 2024
    ಬರಹ: ಬರಹಗಾರರ ಬಳಗ
    ಈಗ ಈಗ ಗಾಳ ಹಾಕುವವರು ಹೆಚ್ಚಾಗಿದ್ದಾರೆ. ನೀನು ನದಿ ಬದಿಗೆ ಕೆರೆಗೆ ಅಂದುಕೊಂಡೆಯಾ? ಅಲ್ಲಪ್ಪ ವಿದ್ಯಾರ್ಥಿಗಳನ್ನು ತಮಗೆ ಉಪಯೋಗ ಆಗುವವರನ್ನ ಗಾಳ ಹಾಕಿ ಹಿಡಿದುಕೊಳ್ಳುತ್ತಾರೆ, ಇಲ್ಲಿ ಗಾಳ ಹಾಕುವವರು ತಮ್ಮ ಗಾಳದ ತುದಿಗೆ ವಿವಿಧ ರೀತಿಯ…
  • July 14, 2024
    ಬರಹ: ಬರಹಗಾರರ ಬಳಗ
    ನಿಸರ್ಗದ ಅಚ್ಚರಿಯ ವಿದ್ಯಮಾನಗಳು ನಿರಂತರವಾಗಿ ಸಾಗುತ್ತಿರುತ್ತವೆ. ಅದು ಪ್ರಕೃತಿಯ ಎಲ್ಲಾ ಆಯಾಮಗಳಲ್ಲೂ... ಜೀವಿಗಳಲ್ಲಿ ಆಯಾ ಜೀವಿಗಳ ಗುಂಪಿಗೆ ಅವು ತಲತಲಾಂತರದಿಂದ ಬಂದ ಆಹಾರ, ಸಂತಾನೋತ್ಪತ್ತಿ, ಬದುಕಿನ ವಿಧಾನಗಳು ಬೇರೆ ಬೇರೆ ಆಗಿದ್ದರೂ…
  • July 14, 2024
    ಬರಹ: ಬರಹಗಾರರ ಬಳಗ
    ಬೆಂಕಿಯಂತೆ ಉಗುಳುವುದೇ ಸಾಹಿತ್ಯವಲ್ಲ ಬೆಂಕಿಯಲ್ಲೇ ಇರುವವರನ್ನು ಮತ್ತೆ ಅರಳುವಂತೆ ಮಾಡುವುದೇ ನಿಜವಾದ ಸಾಹಿತ್ಯದ ಕೆಲಸವಾಗಬೇಕು !  
  • July 13, 2024
    ಬರಹ: Ashwin Rao K P
    ಮೈತ್ರಿಯಿಂದ ನಷ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ತರಗತಿಗಳನ್ನು ತೆಗೆದುಕೊಳ್ಳುವಾಗ ನಡೆದ ಘಟನೆ. ಅದೊಂದು ದಿನ ‘ಪಕ್ಷ ಪದ್ಧತಿ ಸ್ವರೂಪದಲ್ಲಿ ಮೈತ್ರಿ ಸರಕಾರ' ದ ಕುರಿತು ಪಾಠ ಮಾಡುವಾಗ, ‘ಮೈತ್ರಿಯಿಂದ ನಮ್ಮ ರಾಷ್ಟ್ರಕ್ಕೆ ಲಾಭಕ್ಕಿಂತ…