ಭಾರತದ ಕರಾವಳಿಯಲ್ಲಿ ಕಡಲಿನ ಚಿನ್ನದ ಗಣಿ ಎಂದು ಕರೆಯುವ ಸಿಗಡಿ ಸಂಪನ್ಮೂಲವು ಹೇರಳವಾಗಿ ದೊರೆಯುತ್ತದೆ. ನಮ್ಮ ದೇಶದ ಸಿಗಡಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಭಾರತವು ಅತಿಹೆಚ್ಚು ಸಿಗಡಿ ಉತ್ಪಾದಿಸುವ ದೇಶಗಳಲ್ಲಿ…
ಈ ಬಾರಿ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆಯು ನಿರಾಶಾದಾಯಕವಾಗಿದ್ದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಸಾಕಷ್ಟು ಮುಂಚಿತವಾಗಿ ಎಚ್ಚೆತ್ತುಕೊಂಡಿರುವುದು ಒಂದು ಒಳ್ಳೆಯ ಸೂಚನೆ. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ…
ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ…
ದಿನವೂ ನಡೆಯುವ ದಾರಿ. ಹೋಗಿ ಬರುವ ದಾರಿಯಲ್ಲಿ ಅಷ್ಟೊಂದು ದೊಡ್ಡ ಬದಲಾವಣೆ ಅವರಿಗೆ ಕಾಣುತ್ತಾನೂ ಇರಲಿಲ್ಲ. ಪ್ರತಿದಿನ ಶಾಲೆಗೆ ಹೋಗುವ ದಾರಿ ಅಣ್ಣ ತಂಗಿ ಇಬ್ಬರ ಜೊತೆಯಾಗಿ ಊರಕೆರೆಯನ್ನ ದಾಟಿಕೊಂಡು ಶಾಲೆಗೆ ತಲುಪಬೇಕು. ಅವರಲ್ಲಿ ಹಲವು…
ಜೀವನೋನ್ನತಿಯು ಪೂರ್ವಕರ್ಮದ ಫಲ ಎಂದು ನಂಬುವವರಿದ್ದಾರೆ. ಪೂರ್ವಜನ್ಮ ಇತ್ತೇ? ಆ ಜನ್ಮದ ಕೆಟ್ಟ ಫಲಗಳು ಮುಂದಿನ ಜನ್ಮಕ್ಕೂ ವರ್ಗಾವಣೆಯಾಗುತ್ತವೆಯೇ ಎಂಬುದಕ್ಕೆ ಸಾಕ್ಷ್ಯಾಧಾರಿತ ಉತ್ತರ ದುರ್ಲಭ. ಯಾವುದಾದರೂ ಹಾರಿಕೆಯ, ಜಾಣ್ಮೆಯ ಅಥವಾ ಕುರುಡು…
ಇತ್ತೀಚಿಗೆ ಐ ಫೋನ್ ಬಳಕೆದಾರರು, ತಮ್ಮ ಸಾಧನದ (ಐ-ಫೋನ್) ಮುಂಭಾಗದ ಕ್ಯಾಮೆರಾವು ಪ್ರತಿ ಐದು ಸೆಕೆಂಡುಗಳಲ್ಲಿ ಅವರ ಫೋಟೊವನ್ನು ಕ್ಲಿಕ್ಕಿಸುತ್ತಿರಬಹುದೆಂದು ಭಯಪಡುತ್ತಿದ್ದಾರೆ. ನಿಜಕ್ಕೂ, ಐ-ಫೋನ್ ನಿಮ್ಮ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದೆಯೇ…
‘ಒಗ್ಗಟ್ಟಿನಲ್ಲಿ ಬಲವಿದೆ' ಎನ್ನುವುದು ಬಹಳ ಹಿಂದಿನ ಗಾದೆ ಮಾತು. ಬದುಕಿನ ಪ್ರತೀ ಹಂತದಲ್ಲಿ ಒಗ್ಗಟ್ಟಿನ ಮಂತ್ರವನ್ನು ನಾವು ಜಪಿಸುತ್ತಾ ಇರಬೇಕು. ಏಕೆಂದರೆ ಯಾವುದೇ ಕೆಲಸ ಮಾಡಲು ಹೊರಟಾಗ ನಮಗೆ ಕಷ್ಟಗಳು ಬಂದಾಗ ಅದನ್ನು ನಿವಾರಿಸಲು ನಮಗೆ…
ದೀಪದ ಮಲ್ಲಿ ಬರೆದಿರುವ ‘ಹುಣಸೇ ಚಿಗುರು ಮತ್ತು ಇತರ ಕಥೆಗಳು' ಎಂಬ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಉದಯೋನ್ಮುಖ ಕಥೆಗಾರ್ತಿಯಾಗಿ ಗುರುತಿಸಲ್ಪಡುತ್ತಿರುವ ದೀಪದ ಮಲ್ಲಿಯವರ ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಸಾಹಿತಿ…
ರಾಜ್ಯದ 224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು ಕರೆಯಲಾಗುತ್ತದೆ. ಹಾಗೆಯೇ 75 ಜನ ವಿಧಾನಪರಿಷತ್ತಿನ ಸದಸ್ಯರ ಮತ್ತೊಂದು ಸಭೆ ಇದೇ ರೀತಿ ಕಾರ್ಯ…
ಅವಳು ಬದುಕನ್ನ ಪ್ರಶ್ನಿಸುತ್ತಿದ್ದಾಳೆ. ಹಲವು ಸಮಯದಿಂದ ಪ್ರಶ್ನಿಸುತ್ತಿದ್ದರೂ ಕೂಡ ಬದುಕು ಅದಕ್ಕೆ ಸಮಂಜಸವಾದ ಉತ್ತರವನ್ನು ನೀಡುತ್ತಿಲ್ಲ. ಅವಳ ಪ್ರಶ್ನೆಗಳ ಪಟ್ಟಿ ಬೆಳೆಯುತ್ತಾನೆ ಇದೆ. ಹುಟ್ಟಿನಿಂದ ಇವತ್ತಿನವರೆಗೂ ಕೂಡ ಬದುಕಲ್ಲೇನು…
ಇಂದು 'ಯಮ' ದ ಎರಡನೇ ಅಂಗ 'ಸತ್ಯ' ದ ಬಗ್ಗೆ ತಿಳಿದುಕೊಳ್ಳೋಣ. ಹೃದಯ ಮಧುರ ಆಯ್ತು ಅಂದ ಮೇಲೆ, ಮಧುರ ಹೃದಯ ಬಳಸಿ, ಏನನ್ನು ಪ್ರೀತಿಸಬೇಕು ಎನ್ನುವುದು ಎರಡನೆಯ ನಿಯಮ. ನಾವು ಯಾವುದನ್ನ ಪ್ರೀತಿಸಬೇಕೆಂದರೆ 'ಸತ್ಯ'. ಸತ್ಯವನ್ನು ತಿಳಿದುಕೊಳ್ಳೋದು…
ನೀರಿನಲ್ಲಿ ಕರಗಿದರೆ ಅದು ಶುದ್ಧ ತುಪ್ಪ : ಅದ್ಯಾವುದೋ ಪ್ರಖ್ಯಾತ ಕಂಪನಿಯೊಂದು 'ಯಾವ ಜೇನುತುಪ್ಪ ನೀರಿನಲ್ಲಿ ಕರಗುವುದಿಲ್ಲವೋ ಅದು ಶುದ್ಧ ಜೇನು ಎಂದು ಜಾಹಿರಾತು ಕೊಡುತ್ತಿವೆ. ಆದರೆ ಕೋಲುಜೇನು ಪಿಟ್ಟಜೇನು, ಮಿಸ್ರಿಜೇನು ಮತ್ತು ತುಡುವೆ ಜೇನು…
ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ.....ಗೌತಮ ಬುದ್ಧ. ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ ಜನಸಂಖ್ಯೆಯ, ಯಾವುದೇ ಆಧುನಿಕ ತಂತ್ರಜ್ಞಾನ…
ಈಗ ಈಗ ಗಾಳ ಹಾಕುವವರು ಹೆಚ್ಚಾಗಿದ್ದಾರೆ. ನೀನು ನದಿ ಬದಿಗೆ ಕೆರೆಗೆ ಅಂದುಕೊಂಡೆಯಾ? ಅಲ್ಲಪ್ಪ ವಿದ್ಯಾರ್ಥಿಗಳನ್ನು ತಮಗೆ ಉಪಯೋಗ ಆಗುವವರನ್ನ ಗಾಳ ಹಾಕಿ ಹಿಡಿದುಕೊಳ್ಳುತ್ತಾರೆ, ಇಲ್ಲಿ ಗಾಳ ಹಾಕುವವರು ತಮ್ಮ ಗಾಳದ ತುದಿಗೆ ವಿವಿಧ ರೀತಿಯ…
ನಿಸರ್ಗದ ಅಚ್ಚರಿಯ ವಿದ್ಯಮಾನಗಳು ನಿರಂತರವಾಗಿ ಸಾಗುತ್ತಿರುತ್ತವೆ. ಅದು ಪ್ರಕೃತಿಯ ಎಲ್ಲಾ ಆಯಾಮಗಳಲ್ಲೂ... ಜೀವಿಗಳಲ್ಲಿ ಆಯಾ ಜೀವಿಗಳ ಗುಂಪಿಗೆ ಅವು ತಲತಲಾಂತರದಿಂದ ಬಂದ ಆಹಾರ, ಸಂತಾನೋತ್ಪತ್ತಿ, ಬದುಕಿನ ವಿಧಾನಗಳು ಬೇರೆ ಬೇರೆ ಆಗಿದ್ದರೂ…
ಮೈತ್ರಿಯಿಂದ ನಷ್ಟ
ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ತರಗತಿಗಳನ್ನು ತೆಗೆದುಕೊಳ್ಳುವಾಗ ನಡೆದ ಘಟನೆ. ಅದೊಂದು ದಿನ ‘ಪಕ್ಷ ಪದ್ಧತಿ ಸ್ವರೂಪದಲ್ಲಿ ಮೈತ್ರಿ ಸರಕಾರ' ದ ಕುರಿತು ಪಾಠ ಮಾಡುವಾಗ, ‘ಮೈತ್ರಿಯಿಂದ ನಮ್ಮ ರಾಷ್ಟ್ರಕ್ಕೆ ಲಾಭಕ್ಕಿಂತ…