July 2024

  • July 05, 2024
    ಬರಹ: ಬರಹಗಾರರ ಬಳಗ
    ಜೇನಿನ ಬದುಕಿನಲ್ಲಾದ ಬದಲಾವಣೆಗಳು : ಜೇನುನೊಣಗಳಿಗೂ ಹೂವಿಗೂ ಅವಿನಾಭಾವ ಸಂಬಂಧ. ಬಹುಶಃ ಎಲ್ಲಾ ಹೂವುಗಳು ಇರುವುದು ಜೇನು ದುಂಬಿಗಳಿಗಾಗಿ, ಜೇನು ದುಂಬಿಗಳು ಇರುವುದು ಹೂವಿಗಾಗಿ... ಈ ನಿಸರ್ಗ ತತ್ವದ ಆಧಾರದಲ್ಲಿ ಈ ಸೃಷ್ಠಿಯ ಅಲಿಖಿತ ನಿಯಮವಾದ…
  • July 04, 2024
    ಬರಹ: Ashwin Rao K P
    ಮತ್ತೊಂದು ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ ಬಂದುಹೋಗಿದೆ. ಪ್ಲಾಸ್ಟಿಕ್ ನಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ತೀವ್ರತೆಯನ್ನು ಮನಗಂಡು ೨೦೦೮ರಿಂದ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು…
  • July 04, 2024
    ಬರಹ: Shreerama Diwana
    ಉತ್ತರ ಪ್ರದೇಶದ ಹಾಥರಸ್ ನ ಭೀಕರ ಘಟನೆ. ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ, ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ, ಸಾಮಾನ್ಯವೇ ಹೀಗೆ ಹಲವರಲ್ಲಿ ಹಲವಾರು ಪ್ರಶ್ನೆಗಳು ಹೇಳಬಹುದು.…
  • July 04, 2024
    ಬರಹ: ಬರಹಗಾರರ ಬಳಗ
    ಹೋ ಮಾರಾಯಾ ನಿನ್ನ ಹತ್ರನೇ ಮಾರಾಯ...ಯಾವಾಗ ತಿರುಗಿ ನೋಡ್ತೀಯಾ... ಹೆಜ್ಜೆಗಳನ್ನ ಇಟ್ಟು ತುಂಬಾ ದೂರ ಬಂದಿದ್ದೀಯಾ ಪ್ರತೀ ಸಲನಾ ಒಂದಷ್ಟು ದೂರ ಬಂದ ಮೇಲೆ ತಿರುಗಿ ನೋಡಬೇಕು. ಹಾಗೇ ಸುಮ್ಮನೇ ಸಾಗೋದಲ್ಲ.ಅರ್ಥವಾಯಿತಾ..?. ಅದಕ್ಕೆ  ಒಂದು ದಿನ…
  • July 04, 2024
    ಬರಹ: ಬರಹಗಾರರ ಬಳಗ
    ಮಳೆಗಾಲ ಕಾಲಿರಿಸಿದರೂ ಇನ್ನೂ ಮಳೆರಾಯನಿಗೆ ಏಕೋ ಮುನಿಸಿದ್ದಂತಿದೆಯಲ್ಲವೇ? ಆದರೂ ನಮ್ಮ ಪರಿಸರ ದಿನಾಚರಣೆ ಸರಿದೇ ಬಿಟ್ಟಿತು. ಈ ಬಾರಿ ಜೂನ್ 5ರಂದು ನಮ್ಮ ಶಾಲೆಯ ಎದುರು ಭಾಗದಲ್ಲಿ ಹೂಗಿಡಗಳನ್ನು ನೆಡಲು 6ನೇ ತರಗತಿಯ ಮಕ್ಕಳು ಸ್ಥಳವನ್ನು ಆಯ್ಕೆ…
  • July 04, 2024
    ಬರಹ: Shreerama Diwana
    ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ…
  • July 04, 2024
    ಬರಹ: ಬರಹಗಾರರ ಬಳಗ
    ಬೂಟು ಕೊಡಿಸಲು ಹೊರಟಿದ್ದನು  ತನ್ನ ಚಪ್ಪಲಿ ಸವರುತ್ತ ಎಳೆಯುತ್ತಿದ್ದ ಕಿತ್ತಿದ ಉಂಗುಟಕ್ಕೆ ಬಡಿದ ಮೊಳೆಗೆ ಬೆರಳಿಗಾದ ಗಾಯವ ಮರೆಯುತ್ತಾ...   ಸಮವಸ್ತ್ರ ಕೊಡಿಸಲು ಹೊರಟಿದ್ದನು ಮಂದಹಾಸ ಮುಖದಲ್ಲಿತ್ತು; ಸದ್ಯಕ್ಕೆ ಸಾವಿರ ತೂತಿನ ಒಳಾಂಗಿ…
  • July 03, 2024
    ಬರಹ: Ashwin Rao K P
    ಉದಯ ರಾಗ ಮೂಡುವನು ರವಿ ಮೂಡುವನು ; ಕತ್ತಲೊಡನೆ ಜಗಳಾಡುವನು ; ಮೂಡಣ ರಂಗಸ್ಥಳದಲಿ ನೆತ್ತರು ಮಾಡುವನು, ಕುಣಿದಾಡುವನು.   ಬೆಳಕಿನ ಕಣ್ಣುಗಳಿಂದಾ ಸೂರ್ಯನು ನೋಡುವನು, ಬಿಸಿಲೂಡುವನು ; ಚಿಳಿಪಿಳಿ ಹಾಡನು ಹಾಡಿಸಿ, ಹಕ್ಕಿಯ ಗೂಡಿನ ಹೊರಹೊರದೂಡುವನು…
  • July 03, 2024
    ಬರಹ: Ashwin Rao K P
    ನಿವೃತ್ತ ಪೋಲೀಸ್ ಮಹಾ ನಿರ್ದೇಶಕರಾದ ಡಾ. ಡಿ ವಿ ಗುರುಪ್ರಸಾದ್ ಅವರ ಹೊಸ ಕೃತಿ ‘ಹೀಗೊಂದು ಲವ್ ಸ್ಟೋರಿ ಮತ್ತು ಇತರ ಪೋಲೀಸ್ ಕಥೆಗಳು' ಅಪರಾಧ ಜಗತ್ತಿನ ನೈಜ ಕಥೆಗಳನ್ನು ನಮ್ಮ ಮುಂದೆ ಪತ್ತೇದಾರಿ ಕಥೆಗಳಂತೆ ನಿರೂಪಿಸುತ್ತದೆ. ಸುಮಾರು ೧೫೦…
  • July 03, 2024
    ಬರಹ: Shreerama Diwana
    ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ,…
  • July 03, 2024
    ಬರಹ: ಬರಹಗಾರರ ಬಳಗ
    ಆ ಮನೆಯ ಹಿರಿಯ ತನ್ನ ಸೋಸೆಯನ್ನ ದೇವರಿಗಿಂತ ಹೆಚ್ಚಾಗಿ ಗಮನಿಸುತ್ತಾನೆ. ಅವಳ ಪ್ರತಿಯೊಂದು ಆಗು ಹೋಗಿನಲ್ಲಿ ಜೊತೆಯಾಗುತ್ತಾನೆ. ತನ್ನ ಮನೆಯವರಿಗಿಂತ ವಿಪರೀತವಾಗಿ ಹಚ್ಚಿಕೊಂಡಿದ್ದಾನೆ. ಅವಳ ಪ್ರತೀ ಹಜ್ಜೆಯನ್ನೂ ಜಾಗರೂಕವಾಗಿ ಗಮನಿಡುತ್ತಾನೆ.‌…
  • July 03, 2024
    ಬರಹ: ಬರಹಗಾರರ ಬಳಗ
    ಶಾಲೆಯ ನಾಲ್ಕು ಗೋಡೆಗಳ ನಡುವೆ ಎಲ್ಲರ ಕಲಿಕೆ ನಡೆಯುತ್ತದೆ. ಆದರೆ ಜೀವನಕ್ಕೆ ಬೇಕಾದ ಕಲಿಕೆಯೆಲ್ಲವನ್ನೂ ಗಳಿಸಲು ಈ ನಾಲ್ಕು ಗೋಡೆಗಳ ನಡುವಣ ಸ್ಥಳವೇ ಅಂತಿಮವಲ್ಲ. ಅತ್ಯಲ್ಪ ಭಾಗವನ್ನು ಮಾತ್ರವೇ ನಾವು ಶಾಲೆಗಳಿಂದ ಗಳಿಸುತ್ತೇವೆ. ಜೀವನದ ಕಲಿಕೆಯ…
  • July 03, 2024
    ಬರಹ: ಬರಹಗಾರರ ಬಳಗ
    ೧. ಸ್ವತಂತ್ರ ನಾಡಿನ ಶ್ರೇಣಿಗಳೊಳಗೆ ಪುಣ್ಯ ಪುರುಷರ ಬೀಡುಗಳು ಕ್ಷಾತ್ರ ಕಲೆಗಳ ನಾಡುಗಳೊಳಗೆ ಪುಣ್ಯ ಪುರುಷರ ಬೀಡುಗಳು   ಶೂರರು ಮೆರೆದಿಹ ನೆಲ ಇದುವು ಕವಿಗಳು ಜನಿಸಿದ ನೆಲೆಯಿದುವು ಸೊಬಗಿನ ಸುಂದರ ಕೋಡುಗಳೊಳಗೆ ಪುಣ್ಯ ಪುರುಷರ ಬೀಡುಗಳು  …
  • July 03, 2024
    ಬರಹ: ಬರಹಗಾರರ ಬಳಗ
    ಜೇನು ಹುಳುಗಳ ಪಾಲಿಗೆ ಚೈತ್ರ ಮಾಸ ಸುವರ್ಣಕಾಲ ಎಂದು ಹೇಳಬಹುದು. ಪ್ರಕೃತಿಯಲ್ಲಿರುವ ಬಹುತೇಕ ಸಸ್ಯ ಸಂಕುಲವು ಹೂ ಬಿಡುವ ಕಾಲ. ವನಸುಮಗಳರಳಿ ನಿಸರ್ಗದ ಸಂತಾನ ಚಕ್ರ ಆರಂಭವೇ ಈ ಹೊಸ ಚಿಗುರು ಮೊಗ್ಗು ಹೂವುಗಳಿಂದ. ಹೀಗೆ ಕೋಟ್ಯಾಂತರ ಗಿಡ ಮರಗಳು ಹೂ…
  • July 02, 2024
    ಬರಹ: Kavitha Mahesh
    ಬಾಣಲಿಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ, ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ : ಕಡಲೆ ಹಿಟ್ಟು, ರವೆ ಹಾಕಿ ಸ್ವಲ್ಪ ಬಿಸಿ ಮಾಡಿ, ಆರಿದ ನಂತರ ಉಪ್ಪು, ಮೆಣಸಿನ ಹುಡಿ, ಗರಮ್ ಮಸಾಲಾ, ತೆಂಗಿನ ತುರಿ, ಪುದೀನಾ ಸೊಪ್ಪು, ಕೊತ್ತಂಬರಿ ಸೊಪ್ಪು ಹಾಕಿ…
  • July 02, 2024
    ಬರಹ: Ashwin Rao K P
    ಮಳೆಗಾಲ ಆರಂಭವಾದೊಡನೆ ಪಶ್ಚಿಮ ಘಟ್ಟ ಸಹಿತ ವಿವಿಧ ಬೆಟ್ಟ -ಗುಡ್ಡಗಳಲ್ಲಿ ಹರಿಯುವ ನದಿ, ಹಳ್ಳ, ತೊರೆಗಳಿಂದ ನೀರು ಧುಮ್ಮಿಕ್ಕುತ್ತಿರುತ್ತದೆ. ಘಾಟಿ ಪ್ರದೇಶಗಳಲ್ಲಂತೂ ಇಂತಹ ಹತ್ತು ಹಲವು ಜಲಪಾತಗಳು, ಝರಿಗಳು, ಅಬ್ಬಿಗಳು ನಿಸರ್ಗಪ್ರಿಯರು ಮತ್ತು…
  • July 02, 2024
    ಬರಹ: Ashwin Rao K P
    ಆಧುನಿಕ ಕೃಷಿಯಲ್ಲಿ ಬೆಳೆಗಳಿಗೆ ಅನೇಕ ರೋಗಗಳು ತಗಲುತ್ತವೆ. ರೋಗಗಳು ಶಿಲೀಂಧ್ರ ದುಂಡಾಣು, ನಂಜಾಣು ಜಂತು, ಪೈಟೊಪ್ಲಾಸ್ಮ ವೈರಸ್‌ಗಳಿಂದ ಬರುತ್ತವೆ. ಈ ರೋಗಾಣುಗಳು ಪೈರುಗಳ ಭಾಗಗಳಿಗೆ ಅಂಟಿಕೊಂಡು ಜೀವನ ಚಕ್ರಕ್ಕೆ ಅವಶ್ಯಕವಾದ ಆಹಾರವನ್ನು…
  • July 02, 2024
    ಬರಹ: Shreerama Diwana
    ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್ ಚಿಂತನೆಗಳಿಂದ ಪ್ರಭಾವಿತವಾದ ಒಂದು ವರ್ಗ, ವೇದ ಉಪನಿಷತ್ತುಗಳು, ಮನಸ್ಮೃತಿಗಳು, ರಾಮಾಯಣ, ಮಹಾಭಾರತ, ಭಗವದ್ಗೀತೆ, ಶಂಕರಾಚಾರ್ಯ, ನಾಥುರಾಮ್ ಘೋಡ್ಸೆ, ಶಿವಾಜಿ, ಸಾರ್ವರ್ಕರ್ ಇವರುಗಳಿಂದ ಪ್ರೇರಣೆಗೊಂಡ…
  • July 02, 2024
    ಬರಹ: ಬರಹಗಾರರ ಬಳಗ
    ಬದುಕು ನಮಗೆ ಒಬ್ಬರನ್ನ ಪರಿಚಯ ಮಾಡಿಕೊಡುತ್ತಾ ಹೋಗುತ್ತೆ. ಅದು ನಮ್ಮ ಬದುಕಿಗೊಂದು ಪಾಠವನ್ನು ಹೇಳಿಕೊಡುತ್ತದೆ. ಅವತ್ತು ಜೋರು ಮಳೆ ಬರ್ತಾ ಇತ್ತು ಅಂತ ಮುಲ್ಕಿಯ ಬಸ್ ಸ್ಟ್ಯಾಂಡಿನ ಪಕ್ಕದಲ್ಲಿರುವ ಪುಟ್ಟ ಅಂಗಡಿಯ ಬಳಿ ನಿಂತೆ. ಅಲ್ಲೇ…
  • July 02, 2024
    ಬರಹ: addoor
    ಸೌಂದರ್ಯ ಪ್ರಸಾಧನಗಳಿಂದ ಹಾನಿ ಸೌಂದರ್ಯ ಪ್ರಸಾಧನಗಳಲ್ಲಿ ಏನಿದೆ? “ಮುಖ್ಯವಾಗಿ ನೀರು ಇದೆ” ಎಂದು ಬ್ರಿಟನಿನ ಬಳಕೆದಾರರ ಎಸೋಸಿಯೇಷನಿನ “ವಿಚ್?" ಪತ್ರಿಕೆ ತಿಳಿಸಿದೆ. ಅದರ ಜೊತೆಗೆ, ಕ್ರೀಂ ಚೆನ್ನಾಗಿ ಕಾಣುವಂತೆ ಮಾಡಲು ಬಣ್ಣಗಳನ್ನೂ, ಪರಿಮಳ…