ಉನ್ನತ ಹುದ್ದೆಗಳಲ್ಲಿರುವ ಪ್ರಮುಖ ರಾಜಕೀಯ, ಸರಕಾರಿ, ಸಾಮಾಜಿಕ, ವೈಜ್ಞಾನಿಕ ಕ್ಷೇತ್ರಗಳ ವ್ಯಕ್ತಿಗಳಿಗೆ ಭದ್ರತೆಯನ್ನು ಒದಗಿಸಲು ಒಂದು ವ್ಯವಸ್ಥೆ ಇದೆ. ಈ ಹಿಂದೆ ನಮ್ಮ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಭದ್ರತಾ…
‘ಆ ಲಯ ಈ ಲಯ’ ನಟರಾಜ್ ಹೊನ್ನವಳ್ಳಿ ಅವರ ಅನುವಾದಿತ ನಾಟಕ ಸಂಕಲನವಾಗಿದೆ. ಕೃತಿಯ ಮೂಲ ಲೇಖಕ ಲೂಯಿ ನಕೋಸಿ. ಎಚ್. ಎಸ್. ಶಿವಪ್ರಕಾಶ್ ಅವರು ಕೃತಿಯ ಬೆನ್ನುಡಿಯಲ್ಲಿ ಹೀಗೆ ಹೇಳಿದ್ದಾರೆ- “ಆಫ್ರಿಕಾದ ಆಧುನಿಕ ನಾಟಕಕಾರರು ಕೇವಲ ಬರವಣಿಗೆಯ…
ನೇರ ಹಾಗು ಸರಳವಾಗಿಯೇ ಅವರ ಆಡಳಿತಾತ್ಮಕ ವ್ಯಕ್ತಿತ್ವವನ್ನು ಗುರುತಿಸಬಹುದು. ಮಾಗಿದ ಮನಸ್ಸುಗಳಿಗೆ ತುಂಬಾ ಸಂಕೀರ್ಣವಾದುದೇನು ಅಲ್ಲ.
ಮಹತ್ವಾಕಾಂಕ್ಷಿ: ಯಾವ ರಾಜಕೀಯ ಹಿನ್ನೆಲೆಯೂ ಇಲ್ಲದೆ ಸಂಘ ಪರಿವಾರದ ಆಶ್ರಯದಲ್ಲಿ ಬೃಹತ್ ಮರವಾಗಿ ಬೆಳೆದು ಈಗ…
ರಾಮರಾಯರು ತುಂಬಾ ಯೋಚನೆಯಲ್ಲಿ ಹಾಗೆ ಗೋಡೆಗೊರಗಿ ಕುಳಿತುಬಿಟ್ಟಿದ್ದರು. ಅವರನ್ನು ಯಾವತ್ತೂ ಹಾಗೆ ನೋಡಿದವರಲ್ಲ ಅವರ ಜೀವದ ಗೆಳೆಯ ಭೀಮರಾಯರು. "ನನ್ನ ಮಕ್ಕಳು ಹೀಗೆ ಆಗ್ತಾರೆ ಅಂತ ಅಂದುಕೊಂಡಿರಲೇ ಇಲ್ಲ. ಊರಲ್ಲೇ ಬೆಳೆದು ಓದಿ ಒಳ್ಳೆಯ ವಿದ್ಯೆ…
ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ, ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ, ಹಸಿಮೆಣಸು ಸಿಗಿದು ಹಾಕಿ ಒಗ್ಗರಣೆ ಮಾಡಿಕೊಂಡು ಅನ್ನ ಹಾಕಿ ಮಗುಚಿ ಬೇಕಷ್ಟು ಉಪ್ಪು ಹಾಕಿ ನಂತರ ಸಣ್ಣಗೆ ಹೆಚ್ಚಿದ ಬಾಳೆಹಣ ್ಣನ ಹೋಳುಗಳನ್ನು ಸೇರಿಸಿ ಚೆನ್ನಾಗಿ…
ಹಬ್ಬಗಳು ಸಾಲುಸಾಲಾಗಿ ಎದುರಿಗಿದ್ದು ನಮ್ಮ ಹರ್ಷ ಹೆಚ್ಚಿಸುತ್ತಿವೆ. ಈ ಸಂದರ್ಭದಲ್ಲಿ ಕೆಲವು ಪತ್ರಗಳು, ಪುಷ್ಪಗಳು ಪೂಜೆಗೆ ಸಲ್ಲುವುದನ್ನು ನಾವು ಕಾಣಬಹುದು. ಗರಿಕೆ, ಸಣ್ಣ ಜರಿ ಸಸ್ಯ, ಬಿಲ್ವ, ಎಕ್ಕ, ವೀಳ್ಯ, ಕಲ್ಲುಹೂ, ತುಳಸಿಯಂತೆ ಕೆಲವೆಡೆ…
ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ಈ ವಾರ ನಾವು ‘ಡೊಂಬರ ಚೆನ್ನೆ' ಎನ್ನುವ ದೀರ್ಘ ಕವಿತೆಯ ಕೊನೆಯ ಭಾಗವನ್ನು ಪ್ರಕಟ ಮಾಡಲಿದ್ದೇವೆ. ಈ ಮೂಲಕ ಪಂಜೆಯವರು ಬರೆದ ಕೆಲವು ಮಕ್ಕಳ ಪದ್ಯಗಳನ್ನು ಈಗಿನ ತಲೆಮಾರಿಗೆ ಪರಿಚಯಿಸುವ ಕೆಲಸ…
ಎಲ್ಲ ರಾಷ್ಟ್ರಗಳು ಅಭಿವೃದ್ಧಿಯ ಮತ್ತೊಂದು ಮಜಲನ್ನು ಏರಲು ಸತತವಾಗಿ ಪ್ರಯತ್ನಿಸುತ್ತಿವೆ ಮತ್ತು ಇದರಲ್ಲಿ ಯಶಸ್ವಿಯಾದಾಗ ಸಾಧನೆಯನ್ನು ಸಂಭ್ರಮಿಸುತ್ತವೆ. ಇದು ಸ್ವಾಭಾವಿಕವೂ ಹೌದು. ಭಾರತದಲ್ಲೂ ಕಳೆದ ಕೆಲ ವರ್ಷಗಳಿಂದ ಮೂಲ ಸೌಕರ್ಯ…
ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ನಡೆಯುವ ಗಲಭೆಗಳಿಗೆ ಕಾರಣವೇನಿರಬಹುದು ಮತ್ತು ಯಾರ ನಡುವೆ ಈ ಗಲಭೆಗಳು ನಡೆಯುತ್ತವೆ. ಇದೊಂದು ವಿಚಿತ್ರ ಮತ್ತು ಮಿಲಿಯನ್ ಡಾಲರ್ ಪ್ರಶ್ನೆ. ಇದು, ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯೇ ಅಥವಾ…
ಇವತ್ತು ಸಮುದ್ರ ರಾಜ ಮಾತಾಡಿದ. ಅವನಲ್ಲಿ ಮಾತನಾಡದೆ ತುಂಬಾ ದಿನವಾಗಿತ್ತು. ಇತ್ತೀಚಿಗೆ ನನ್ನ ಅವನ ಭೇಟಿ ಆಗಿರಲೇ ಇಲ್ಲದಿದ್ದರೆ. ಆಗಾಗ ಹೋಗಿ ಕುಶಲೊಪರಿ ವಿಚಾರಿಸಿಕೊಂಡು ಅಲ್ಲಿಂದ ಹೊರಟು ಬರ್ತಾ ಇದ್ವಿ. ಇವತ್ತು ಅವನನ್ನ ಭೇಟಿಯಾದಾಗ ನನ್ನ…
ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪೀ ಗರೀಯಸಿ” ಎಂಬ ಪರಮ ಶ್ರೇಷ್ಠವಾದ ಮಾತು ಮಾಂಡೂಕ ಉಪನಿಷತ್ ನಲ್ಲಿದೆ. ನಾವು ಹುಟ್ಟಿದ ದೇಶ ಸ್ವರ್ಗಕ್ಕಿಂತ ಶ್ರೇಷ್ಠವೆಂದೇ ಈ ಶ್ಲೋಕದ ಸಂದೇಶ. ದೇಶದ ಬಗ್ಗೆ ಗೌರವ ಮತ್ತು ಅಭಿಮಾನ ಇರಲೇ ಬೇಕಾದುದು ನಮ್ಮೆಲ್ಲರ…
ಎಲೆಗಳ ಪೋಷಕಾಂಶ: ನಾಟಿ ಮಾಡಿದ ೪೫ ದಿನಗಳ ನಂತರ ಕ್ಯಾಲ್ಸಿಯಂ, ಮ್ಯಾಗ್ನೇಷಿಯಂ, ಕಬ್ಬಿನಾಂಶ,ಮ್ಯಾಂಗನೀಸ್, ಬೊರಾನ್, ತಾಮ್ರ ಹಾಗೂ ಸತುವಿನ ಅಂಶವಿರುವಂತಹ ಗೊಬ್ಬರವನ್ನು(ತರಕಾರಿ ಸ್ಪೆಷಲ್) ೫ ಗ್ರಾಂ ಪ್ರತಿ ಲೀ. ನೀರಿನಲ್ಲಿ ಬೆರೆಸಿ ೧೫ ದಿನಗಳ…
ಮಹಿ ಎಂಬ ಆನೆಯ ಕುರಿತಾದ ಮಕ್ಕಳ ಕಥೆಯನ್ನು ಹೇಳ ಹೊರಟಿದ್ದಾರೆ ಆನಂದ್ ನೀಲಕಂಠನ್. ಇವರ ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ರತೀಶ್ ಬಿ ಆರ್. ಈ ಕೃತಿಯ ಲೇಖಕರ ಮಾತಿನಲ್ಲಿ ಆನಂದ್ ನೀಲಕಂಠನ್ ಅವರು ವ್ಯಕ್ತ ಪಡಿಸಿದ ಅನಿಸಿಕೆಗಳ…
ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ…
ಅವನು ಕೈಯಲ್ಲಿ ಒಂದು ಪುಸ್ತಕ ಹಿಡಿದುಕೊಂಡಿದ್ದಾನೆ. ಅದರಲ್ಲಿ ಅವನು ಪರಿಹಾರ ಮಾಡಬೇಕಾಗಿರುವ ಸಮಸ್ಯೆಗಳ ದೊಡ್ಡ ಪಟ್ಟಿಯನ್ನು ತಯಾರು ಮಾಡ್ತಾ ಇದ್ದಾನೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಹುಡುಕಿ ತಾನು ನೆಮ್ಮದಿಯಾಗಿರಬೇಕು ಅಂತ ಬಯಸ್ತಾ ಇದ್ದಾನೆ…
ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು ದೃಶ್ಯ ಕಲೆಗಳ ಮೂಲಕ ಜನಮಾನಸದಲ್ಲಿ ಅಜರಾಮರಗೊಳಿಸಲು ಚಿತ್ರಕಲೆ ಬಲು ದೊಡ್ಡ ಮಾಧ್ಯಮವಾಗಿದೆ. ನಮ್ಮ ನಾಡಿನ ಹಲವಾರು ಸೃಜನಶೀಲ, ಹುಟ್ಟು, ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ…