September 2024

  • September 19, 2024
    ಬರಹ: Ashwin Rao K P
    ಉನ್ನತ ಹುದ್ದೆಗಳಲ್ಲಿರುವ ಪ್ರಮುಖ ರಾಜಕೀಯ, ಸರಕಾರಿ, ಸಾಮಾಜಿಕ, ವೈಜ್ಞಾನಿಕ ಕ್ಷೇತ್ರಗಳ ವ್ಯಕ್ತಿಗಳಿಗೆ ಭದ್ರತೆಯನ್ನು ಒದಗಿಸಲು ಒಂದು ವ್ಯವಸ್ಥೆ ಇದೆ. ಈ ಹಿಂದೆ ನಮ್ಮ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಭದ್ರತಾ…
  • September 19, 2024
    ಬರಹ: Ashwin Rao K P
    ‘ಆ ಲಯ ಈ ಲಯ’ ನಟರಾಜ್ ಹೊನ್ನವಳ್ಳಿ ಅವರ ಅನುವಾದಿತ ನಾಟಕ ಸಂಕಲನವಾಗಿದೆ. ಕೃತಿಯ ಮೂಲ ಲೇಖಕ ಲೂಯಿ ನಕೋಸಿ. ಎಚ್. ಎಸ್. ಶಿವಪ್ರಕಾಶ್ ಅವರು ಕೃತಿಯ ಬೆನ್ನುಡಿಯಲ್ಲಿ ಹೀಗೆ ಹೇಳಿದ್ದಾರೆ- “ಆಫ್ರಿಕಾದ ಆಧುನಿಕ ನಾಟಕಕಾರರು ಕೇವಲ ಬರವಣಿಗೆಯ…
  • September 19, 2024
    ಬರಹ: Shreerama Diwana
    ನೇರ ಹಾಗು ಸರಳವಾಗಿಯೇ ಅವರ ಆಡಳಿತಾತ್ಮಕ ವ್ಯಕ್ತಿತ್ವವನ್ನು ಗುರುತಿಸಬಹುದು. ಮಾಗಿದ ಮನಸ್ಸುಗಳಿಗೆ ತುಂಬಾ ಸಂಕೀರ್ಣವಾದುದೇನು ಅಲ್ಲ. ಮಹತ್ವಾಕಾಂಕ್ಷಿ: ಯಾವ ರಾಜಕೀಯ ಹಿನ್ನೆಲೆಯೂ ಇಲ್ಲದೆ ಸಂಘ ಪರಿವಾರದ ಆಶ್ರಯದಲ್ಲಿ ಬೃಹತ್ ಮರವಾಗಿ ಬೆಳೆದು ಈಗ…
  • September 19, 2024
    ಬರಹ: ಬರಹಗಾರರ ಬಳಗ
    ರಾಮರಾಯರು ತುಂಬಾ ಯೋಚನೆಯಲ್ಲಿ ಹಾಗೆ ಗೋಡೆಗೊರಗಿ ಕುಳಿತುಬಿಟ್ಟಿದ್ದರು. ಅವರನ್ನು ಯಾವತ್ತೂ ಹಾಗೆ ನೋಡಿದವರಲ್ಲ ಅವರ ಜೀವದ ಗೆಳೆಯ ಭೀಮರಾಯರು. "ನನ್ನ ಮಕ್ಕಳು ಹೀಗೆ ಆಗ್ತಾರೆ ಅಂತ ಅಂದುಕೊಂಡಿರಲೇ ಇಲ್ಲ. ಊರಲ್ಲೇ ಬೆಳೆದು ಓದಿ ಒಳ್ಳೆಯ ವಿದ್ಯೆ…
  • September 19, 2024
    ಬರಹ: ಬರಹಗಾರರ ಬಳಗ
    ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ, ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ, ಹಸಿಮೆಣಸು ಸಿಗಿದು ಹಾಕಿ ಒಗ್ಗರಣೆ ಮಾಡಿಕೊಂಡು ಅನ್ನ ಹಾಕಿ ಮಗುಚಿ ಬೇಕಷ್ಟು ಉಪ್ಪು ಹಾಕಿ ನಂತರ ಸಣ್ಣಗೆ ಹೆಚ್ಚಿದ ಬಾಳೆಹಣ ್ಣನ ಹೋಳುಗಳನ್ನು ಸೇರಿಸಿ ಚೆನ್ನಾಗಿ…
  • September 19, 2024
    ಬರಹ: ಬರಹಗಾರರ ಬಳಗ
    ಹಬ್ಬಗಳು ಸಾಲುಸಾಲಾಗಿ ಎದುರಿಗಿದ್ದು ನಮ್ಮ ಹರ್ಷ ಹೆಚ್ಚಿಸುತ್ತಿವೆ. ಈ ಸಂದರ್ಭದಲ್ಲಿ ಕೆಲವು ಪತ್ರಗಳು, ಪುಷ್ಪಗಳು ಪೂಜೆಗೆ ಸಲ್ಲುವುದನ್ನು ನಾವು ಕಾಣಬಹುದು. ಗರಿಕೆ, ಸಣ್ಣ ಜರಿ ಸಸ್ಯ, ಬಿಲ್ವ, ಎಕ್ಕ, ವೀಳ್ಯ, ಕಲ್ಲುಹೂ, ತುಳಸಿಯಂತೆ ಕೆಲವೆಡೆ…
  • September 19, 2024
    ಬರಹ: ಬರಹಗಾರರ ಬಳಗ
    ಪ್ರೀತಿಯೊಲವಿನ ಕರೆಯು ಮರೀಚಿಕೆಯಾಗದಂತಿರಲಿ ಗೆಳೆಯ ಮೌನದೊಲವಿನ ಸವಿಯು ಮಾಸಿಹೋಗದಂತಿರಲಿ ಗೆಳೆಯ   ಮಧುರದೊಲವಿನ ಸೃಷ್ಟಿಯು ಹುಸಿಯಾಗದಂತಿರಲಿ ಗೆಳೆಯ ಸವಿಯೊಲವಿನ ತಾರೆಯು ಕೊಳೆಯಾಗದಂತಿರಲಿ ಗೆಳೆಯ   ತಾಳಿಯೊಲವಿನ ತೆಕ್ಕೆಯದುಯೆಂದೂ…
  • September 18, 2024
    ಬರಹ: Ashwin Rao K P
    ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ಈ ವಾರ ನಾವು ‘ಡೊಂಬರ ಚೆನ್ನೆ' ಎನ್ನುವ ದೀರ್ಘ ಕವಿತೆಯ ಕೊನೆಯ ಭಾಗವನ್ನು ಪ್ರಕಟ ಮಾಡಲಿದ್ದೇವೆ. ಈ ಮೂಲಕ ಪಂಜೆಯವರು ಬರೆದ ಕೆಲವು ಮಕ್ಕಳ ಪದ್ಯಗಳನ್ನು ಈಗಿನ ತಲೆಮಾರಿಗೆ ಪರಿಚಯಿಸುವ ಕೆಲಸ…
  • September 18, 2024
    ಬರಹ: Ashwin Rao K P
    ಎಲ್ಲ ರಾಷ್ಟ್ರಗಳು ಅಭಿವೃದ್ಧಿಯ ಮತ್ತೊಂದು ಮಜಲನ್ನು ಏರಲು ಸತತವಾಗಿ ಪ್ರಯತ್ನಿಸುತ್ತಿವೆ ಮತ್ತು ಇದರಲ್ಲಿ ಯಶಸ್ವಿಯಾದಾಗ ಸಾಧನೆಯನ್ನು ಸಂಭ್ರಮಿಸುತ್ತವೆ. ಇದು ಸ್ವಾಭಾವಿಕವೂ ಹೌದು. ಭಾರತದಲ್ಲೂ ಕಳೆದ ಕೆಲ ವರ್ಷಗಳಿಂದ ಮೂಲ ಸೌಕರ್ಯ…
  • September 18, 2024
    ಬರಹ: Shreerama Diwana
    ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ನಡೆಯುವ ಗಲಭೆಗಳಿಗೆ ಕಾರಣವೇನಿರಬಹುದು ಮತ್ತು ಯಾರ ನಡುವೆ ಈ ಗಲಭೆಗಳು ನಡೆಯುತ್ತವೆ. ಇದೊಂದು ವಿಚಿತ್ರ ಮತ್ತು ಮಿಲಿಯನ್ ಡಾಲರ್ ಪ್ರಶ್ನೆ. ಇದು, ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯೇ ಅಥವಾ…
  • September 18, 2024
    ಬರಹ: ಬರಹಗಾರರ ಬಳಗ
    ಇವತ್ತು ಸಮುದ್ರ ರಾಜ ಮಾತಾಡಿದ. ಅವನಲ್ಲಿ ಮಾತನಾಡದೆ ತುಂಬಾ ದಿನವಾಗಿತ್ತು. ಇತ್ತೀಚಿಗೆ ನನ್ನ ಅವನ ಭೇಟಿ ಆಗಿರಲೇ ಇಲ್ಲದಿದ್ದರೆ. ಆಗಾಗ ಹೋಗಿ ಕುಶಲೊಪರಿ ವಿಚಾರಿಸಿಕೊಂಡು ಅಲ್ಲಿಂದ ಹೊರಟು ಬರ್ತಾ ಇದ್ವಿ. ಇವತ್ತು ಅವನನ್ನ ಭೇಟಿಯಾದಾಗ ನನ್ನ…
  • September 18, 2024
    ಬರಹ: ಬರಹಗಾರರ ಬಳಗ
    ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪೀ ಗರೀಯಸಿ” ಎಂಬ ಪರಮ ಶ್ರೇಷ್ಠವಾದ ಮಾತು ಮಾಂಡೂಕ ಉಪನಿಷತ್ ನಲ್ಲಿದೆ. ನಾವು ಹುಟ್ಟಿದ ದೇಶ ಸ್ವರ್ಗಕ್ಕಿಂತ ಶ್ರೇಷ್ಠವೆಂದೇ ಈ ಶ್ಲೋಕದ ಸಂದೇಶ. ದೇಶದ ಬಗ್ಗೆ ಗೌರವ ಮತ್ತು ಅಭಿಮಾನ ಇರಲೇ ಬೇಕಾದುದು ನಮ್ಮೆಲ್ಲರ…
  • September 18, 2024
    ಬರಹ: ಬರಹಗಾರರ ಬಳಗ
    ಕಲಿತವರ ನಡುವೆ  ಕಲಿತವರು ಇರಬಾರದು ಕಲಿತವರು ಕಳೆಯಬಾರದು ಕಲಿತವರ ನಡು ನಡುವೆಯೆ ಕಲಿತು ಕಳೆದು ಹೋಗಬಾರದು   ಕಲಿತವರೆಲ್ಲರೂ ಕಲೆಗಾರರಲ್ಲ ಕಲಿತವರ ಕೊರಳಲ್ಲಿ ಬಿರುದುಗಳಿಲ್ಲ ಕಲಿತ ಹಲವರ ತಲೆಯೊಳಗೆ ಕಲಿತಿರುವ ಮಿದುಳುಗಳೇ ಇಲ್ಲ ಕಲಿತಿರುವ…
  • September 17, 2024
    ಬರಹ: Ashwin Rao K P
    ಎಲೆಗಳ ಪೋಷಕಾಂಶ: ನಾಟಿ ಮಾಡಿದ ೪೫ ದಿನಗಳ ನಂತರ ಕ್ಯಾಲ್ಸಿಯಂ, ಮ್ಯಾಗ್ನೇಷಿಯಂ, ಕಬ್ಬಿನಾಂಶ,ಮ್ಯಾಂಗನೀಸ್, ಬೊರಾನ್, ತಾಮ್ರ ಹಾಗೂ ಸತುವಿನ ಅಂಶವಿರುವಂತಹ ಗೊಬ್ಬರವನ್ನು(ತರಕಾರಿ ಸ್ಪೆಷಲ್)  ೫ ಗ್ರಾಂ ಪ್ರತಿ ಲೀ. ನೀರಿನಲ್ಲಿ ಬೆರೆಸಿ ೧೫ ದಿನಗಳ…
  • September 17, 2024
    ಬರಹ: Ashwin Rao K P
    ಮಹಿ ಎಂಬ ಆನೆಯ ಕುರಿತಾದ ಮಕ್ಕಳ ಕಥೆಯನ್ನು ಹೇಳ ಹೊರಟಿದ್ದಾರೆ ಆನಂದ್ ನೀಲಕಂಠನ್. ಇವರ ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ರತೀಶ್ ಬಿ ಆರ್. ಈ ಕೃತಿಯ ಲೇಖಕರ ಮಾತಿನಲ್ಲಿ ಆನಂದ್ ನೀಲಕಂಠನ್ ಅವರು ವ್ಯಕ್ತ ಪಡಿಸಿದ ಅನಿಸಿಕೆಗಳ…
  • September 17, 2024
    ಬರಹ: Shreerama Diwana
    ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ…
  • September 17, 2024
    ಬರಹ: ಬರಹಗಾರರ ಬಳಗ
    ಅವನು ಕೈಯಲ್ಲಿ ಒಂದು ಪುಸ್ತಕ ಹಿಡಿದುಕೊಂಡಿದ್ದಾನೆ. ಅದರಲ್ಲಿ ಅವನು ಪರಿಹಾರ ಮಾಡಬೇಕಾಗಿರುವ ಸಮಸ್ಯೆಗಳ ದೊಡ್ಡ ಪಟ್ಟಿಯನ್ನು ತಯಾರು ಮಾಡ್ತಾ ಇದ್ದಾನೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಹುಡುಕಿ ತಾನು ನೆಮ್ಮದಿಯಾಗಿರಬೇಕು ಅಂತ ಬಯಸ್ತಾ ಇದ್ದಾನೆ…
  • September 17, 2024
    ಬರಹ: Kavitha Mahesh
    ಅನನಾಸ್ ಹಣ್ಣಿನ ಹೋಳುಗಳನ್ನು ಎಣ್ಣೆಯಲ್ಲಿ ಬಾಡಿಸಿ ಬೇಯಿಸಿಡಿ. ಇಣ ಮೆಣಸಿನಕಾಯಿ, ಮೆಂತ್ಯದ ಕಾಳುಗಳು, ಚೆಕ್ಕೆಗಳನ್ನು ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿ. ಎಣ್ಣೆ ಕಾಯಿಸಿ ಸಾಸಿವೆ-ಇಂಗು-ಕರಿಬೇವು ಹಾಕಿ ಒಗ್ಗರಣೆ ಮಾಡಿ.…
  • September 17, 2024
    ಬರಹ: ಬರಹಗಾರರ ಬಳಗ
    ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು ದೃಶ್ಯ ಕಲೆಗಳ ಮೂಲಕ ಜನಮಾನಸದಲ್ಲಿ ಅಜರಾಮರಗೊಳಿಸಲು ಚಿತ್ರಕಲೆ ಬಲು ದೊಡ್ಡ ಮಾಧ್ಯಮವಾಗಿದೆ. ನಮ್ಮ ನಾಡಿನ ಹಲವಾರು ಸೃಜನಶೀಲ, ಹುಟ್ಟು, ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ…
  • September 17, 2024
    ಬರಹ: ಬರಹಗಾರರ ಬಳಗ
    ಎಚ್ಚರಾ... ಕಾಶ್ಮೀರ ರಾಷ್ಟ್ರೀಯ ಜಲ ವಿದ್ಯುತ್ ಉತ್ಪಾದನಾ ಘಟಕಕ್ಕೆ ದೊಡ್ಡ ಗೌಡರ ಭೇಟಿ ಏಕೇ...?   ರಾಜ್ಯದ- ಯಾರ ಬುಡಕ್ಕೋ ಕರೆಂಟ್ ಶಾಕ್ ಕೊಡುವ ಸಿದ್ಧತೆ