September 2024

  • September 19, 2024
    ಬರಹ: ಬರಹಗಾರರ ಬಳಗ
    ಪ್ರೀತಿಯೊಲವಿನ ಕರೆಯು ಮರೀಚಿಕೆಯಾಗದಂತಿರಲಿ ಗೆಳೆಯ ಮೌನದೊಲವಿನ ಸವಿಯು ಮಾಸಿಹೋಗದಂತಿರಲಿ ಗೆಳೆಯ   ಮಧುರದೊಲವಿನ ಸೃಷ್ಟಿಯು ಹುಸಿಯಾಗದಂತಿರಲಿ ಗೆಳೆಯ ಸವಿಯೊಲವಿನ ತಾರೆಯು ಕೊಳೆಯಾಗದಂತಿರಲಿ ಗೆಳೆಯ   ತಾಳಿಯೊಲವಿನ ತೆಕ್ಕೆಯದುಯೆಂದೂ…
  • September 18, 2024
    ಬರಹ: Ashwin Rao K P
    ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ಈ ವಾರ ನಾವು ‘ಡೊಂಬರ ಚೆನ್ನೆ' ಎನ್ನುವ ದೀರ್ಘ ಕವಿತೆಯ ಕೊನೆಯ ಭಾಗವನ್ನು ಪ್ರಕಟ ಮಾಡಲಿದ್ದೇವೆ. ಈ ಮೂಲಕ ಪಂಜೆಯವರು ಬರೆದ ಕೆಲವು ಮಕ್ಕಳ ಪದ್ಯಗಳನ್ನು ಈಗಿನ ತಲೆಮಾರಿಗೆ ಪರಿಚಯಿಸುವ ಕೆಲಸ…
  • September 18, 2024
    ಬರಹ: Ashwin Rao K P
    ಎಲ್ಲ ರಾಷ್ಟ್ರಗಳು ಅಭಿವೃದ್ಧಿಯ ಮತ್ತೊಂದು ಮಜಲನ್ನು ಏರಲು ಸತತವಾಗಿ ಪ್ರಯತ್ನಿಸುತ್ತಿವೆ ಮತ್ತು ಇದರಲ್ಲಿ ಯಶಸ್ವಿಯಾದಾಗ ಸಾಧನೆಯನ್ನು ಸಂಭ್ರಮಿಸುತ್ತವೆ. ಇದು ಸ್ವಾಭಾವಿಕವೂ ಹೌದು. ಭಾರತದಲ್ಲೂ ಕಳೆದ ಕೆಲ ವರ್ಷಗಳಿಂದ ಮೂಲ ಸೌಕರ್ಯ…
  • September 18, 2024
    ಬರಹ: Shreerama Diwana
    ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ನಡೆಯುವ ಗಲಭೆಗಳಿಗೆ ಕಾರಣವೇನಿರಬಹುದು ಮತ್ತು ಯಾರ ನಡುವೆ ಈ ಗಲಭೆಗಳು ನಡೆಯುತ್ತವೆ. ಇದೊಂದು ವಿಚಿತ್ರ ಮತ್ತು ಮಿಲಿಯನ್ ಡಾಲರ್ ಪ್ರಶ್ನೆ. ಇದು, ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯೇ ಅಥವಾ…
  • September 18, 2024
    ಬರಹ: ಬರಹಗಾರರ ಬಳಗ
    ಇವತ್ತು ಸಮುದ್ರ ರಾಜ ಮಾತಾಡಿದ. ಅವನಲ್ಲಿ ಮಾತನಾಡದೆ ತುಂಬಾ ದಿನವಾಗಿತ್ತು. ಇತ್ತೀಚಿಗೆ ನನ್ನ ಅವನ ಭೇಟಿ ಆಗಿರಲೇ ಇಲ್ಲದಿದ್ದರೆ. ಆಗಾಗ ಹೋಗಿ ಕುಶಲೊಪರಿ ವಿಚಾರಿಸಿಕೊಂಡು ಅಲ್ಲಿಂದ ಹೊರಟು ಬರ್ತಾ ಇದ್ವಿ. ಇವತ್ತು ಅವನನ್ನ ಭೇಟಿಯಾದಾಗ ನನ್ನ…
  • September 18, 2024
    ಬರಹ: ಬರಹಗಾರರ ಬಳಗ
    ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪೀ ಗರೀಯಸಿ” ಎಂಬ ಪರಮ ಶ್ರೇಷ್ಠವಾದ ಮಾತು ಮಾಂಡೂಕ ಉಪನಿಷತ್ ನಲ್ಲಿದೆ. ನಾವು ಹುಟ್ಟಿದ ದೇಶ ಸ್ವರ್ಗಕ್ಕಿಂತ ಶ್ರೇಷ್ಠವೆಂದೇ ಈ ಶ್ಲೋಕದ ಸಂದೇಶ. ದೇಶದ ಬಗ್ಗೆ ಗೌರವ ಮತ್ತು ಅಭಿಮಾನ ಇರಲೇ ಬೇಕಾದುದು ನಮ್ಮೆಲ್ಲರ…
  • September 18, 2024
    ಬರಹ: ಬರಹಗಾರರ ಬಳಗ
    ಕಲಿತವರ ನಡುವೆ  ಕಲಿತವರು ಇರಬಾರದು ಕಲಿತವರು ಕಳೆಯಬಾರದು ಕಲಿತವರ ನಡು ನಡುವೆಯೆ ಕಲಿತು ಕಳೆದು ಹೋಗಬಾರದು   ಕಲಿತವರೆಲ್ಲರೂ ಕಲೆಗಾರರಲ್ಲ ಕಲಿತವರ ಕೊರಳಲ್ಲಿ ಬಿರುದುಗಳಿಲ್ಲ ಕಲಿತ ಹಲವರ ತಲೆಯೊಳಗೆ ಕಲಿತಿರುವ ಮಿದುಳುಗಳೇ ಇಲ್ಲ ಕಲಿತಿರುವ…
  • September 17, 2024
    ಬರಹ: Ashwin Rao K P
    ಎಲೆಗಳ ಪೋಷಕಾಂಶ: ನಾಟಿ ಮಾಡಿದ ೪೫ ದಿನಗಳ ನಂತರ ಕ್ಯಾಲ್ಸಿಯಂ, ಮ್ಯಾಗ್ನೇಷಿಯಂ, ಕಬ್ಬಿನಾಂಶ,ಮ್ಯಾಂಗನೀಸ್, ಬೊರಾನ್, ತಾಮ್ರ ಹಾಗೂ ಸತುವಿನ ಅಂಶವಿರುವಂತಹ ಗೊಬ್ಬರವನ್ನು(ತರಕಾರಿ ಸ್ಪೆಷಲ್)  ೫ ಗ್ರಾಂ ಪ್ರತಿ ಲೀ. ನೀರಿನಲ್ಲಿ ಬೆರೆಸಿ ೧೫ ದಿನಗಳ…
  • September 17, 2024
    ಬರಹ: Ashwin Rao K P
    ಮಹಿ ಎಂಬ ಆನೆಯ ಕುರಿತಾದ ಮಕ್ಕಳ ಕಥೆಯನ್ನು ಹೇಳ ಹೊರಟಿದ್ದಾರೆ ಆನಂದ್ ನೀಲಕಂಠನ್. ಇವರ ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ರತೀಶ್ ಬಿ ಆರ್. ಈ ಕೃತಿಯ ಲೇಖಕರ ಮಾತಿನಲ್ಲಿ ಆನಂದ್ ನೀಲಕಂಠನ್ ಅವರು ವ್ಯಕ್ತ ಪಡಿಸಿದ ಅನಿಸಿಕೆಗಳ…
  • September 17, 2024
    ಬರಹ: Shreerama Diwana
    ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ…
  • September 17, 2024
    ಬರಹ: ಬರಹಗಾರರ ಬಳಗ
    ಅವನು ಕೈಯಲ್ಲಿ ಒಂದು ಪುಸ್ತಕ ಹಿಡಿದುಕೊಂಡಿದ್ದಾನೆ. ಅದರಲ್ಲಿ ಅವನು ಪರಿಹಾರ ಮಾಡಬೇಕಾಗಿರುವ ಸಮಸ್ಯೆಗಳ ದೊಡ್ಡ ಪಟ್ಟಿಯನ್ನು ತಯಾರು ಮಾಡ್ತಾ ಇದ್ದಾನೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಹುಡುಕಿ ತಾನು ನೆಮ್ಮದಿಯಾಗಿರಬೇಕು ಅಂತ ಬಯಸ್ತಾ ಇದ್ದಾನೆ…
  • September 17, 2024
    ಬರಹ: Kavitha Mahesh
    ಅನನಾಸ್ ಹಣ್ಣಿನ ಹೋಳುಗಳನ್ನು ಎಣ್ಣೆಯಲ್ಲಿ ಬಾಡಿಸಿ ಬೇಯಿಸಿಡಿ. ಇಣ ಮೆಣಸಿನಕಾಯಿ, ಮೆಂತ್ಯದ ಕಾಳುಗಳು, ಚೆಕ್ಕೆಗಳನ್ನು ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿ. ಎಣ್ಣೆ ಕಾಯಿಸಿ ಸಾಸಿವೆ-ಇಂಗು-ಕರಿಬೇವು ಹಾಕಿ ಒಗ್ಗರಣೆ ಮಾಡಿ.…
  • September 17, 2024
    ಬರಹ: ಬರಹಗಾರರ ಬಳಗ
    ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು ದೃಶ್ಯ ಕಲೆಗಳ ಮೂಲಕ ಜನಮಾನಸದಲ್ಲಿ ಅಜರಾಮರಗೊಳಿಸಲು ಚಿತ್ರಕಲೆ ಬಲು ದೊಡ್ಡ ಮಾಧ್ಯಮವಾಗಿದೆ. ನಮ್ಮ ನಾಡಿನ ಹಲವಾರು ಸೃಜನಶೀಲ, ಹುಟ್ಟು, ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ…
  • September 17, 2024
    ಬರಹ: ಬರಹಗಾರರ ಬಳಗ
    ಎಚ್ಚರಾ... ಕಾಶ್ಮೀರ ರಾಷ್ಟ್ರೀಯ ಜಲ ವಿದ್ಯುತ್ ಉತ್ಪಾದನಾ ಘಟಕಕ್ಕೆ ದೊಡ್ಡ ಗೌಡರ ಭೇಟಿ ಏಕೇ...?   ರಾಜ್ಯದ- ಯಾರ ಬುಡಕ್ಕೋ ಕರೆಂಟ್ ಶಾಕ್ ಕೊಡುವ ಸಿದ್ಧತೆ
  • September 16, 2024
    ಬರಹ: Ashwin Rao K P
    ಕಹಿ ಬೇವಿನ ಎಲೆಯ ಪ್ರಯೋಜನಗಳು ನಿಮಗೆ ಗೊತ್ತೇ ಇದೆ. ಅದರ ಎಲೆ, ಕಡ್ಡಿ, ಎಣ್ಣೆ ಎಲ್ಲವೂ ಮಾನವನಿಗೆ ಬಹು ಉಪಕಾರಿ ಎಂದು ಸಬೀತಾಗಿದೆ. ಹಿಂದೆ ನಮ್ಮ ಪೂರ್ವಜರು ಸಾಬೂನಿನ ಅನ್ವೇಷಣೆ ಆಗದೇ ಇದ್ದ ಸಂದರ್ಭದಲ್ಲಿ ಸ್ನಾನಕ್ಕೆ ಬೇವಿನ ಎಲೆ, ಕಡಲೆ…
  • September 16, 2024
    ಬರಹ: Ashwin Rao K P
    ಪ್ರಜಾಪ್ರಭುತ್ವ ವ್ಯವಸ್ಥೆ ಎಂದರೆ ಪ್ರಜೆಗಳಿಗೆ ಪರಮಾಧಿಕಾರ. ಇಲ್ಲಿ ರಚನೆಯಾಗುವುದು ಜನರದ್ದೇ ಸರಕಾರ. ಜನರು ಆರಿಸಿಕೊಳ್ಳುವ ಪ್ರತಿನಿಧಿಗಳು ಜನರ ಪರವಾಗಿ ಕಾನೂನುಗಳನ್ನು ರಚಿಸುತ್ತಾರೆ. ಶಿಸ್ತುಪಾಲನೆ ಪ್ರಜಾಪ್ರಭುತ್ವದ ಜೀವಾಳ. ನೈತಿಕ ಹಕ್ಕಿನ…
  • September 16, 2024
    ಬರಹ: Shreerama Diwana
    " ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ...."  -ಭಾರತರತ್ನ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ. ಎಷ್ಟೋ ಬಾರಿ ಈ ಮಾತು ನಮ್ಮೊಳಗೆ ಹೌದು, ಇದು ನಿಜ ಎನಿಸುತ್ತಿರುತ್ತೆ.…
  • September 16, 2024
    ಬರಹ: ಬರಹಗಾರರ ಬಳಗ
    ಸ್ಪರ್ಧೆಗಳಲ್ಲಿ ಬಹುಮಾನ ವಿತರಣೆ ನಡಿತಾ ಇತ್ತು. ದೊಡ್ಡ ಮಕ್ಕಳ ಸ್ಪರ್ಧೆಯ ಬಹುಮಾನ ವಿತರಣೆ ಮಾಡುವಾಗ ಪ್ರಥಮ ಬಹುಮಾನ ತೆಗೆದುಕೊಂಡ ವಿದ್ಯಾರ್ಥಿಗೆ ಜೋರು ಚಪ್ಪಾಳೆ, ದ್ವಿತೀಯ ಪಡೆದುಕೊಂಡ ವಿದ್ಯಾರ್ಥಿ ಒಂದಷ್ಟು ಮುಖ ಸಪ್ಪೆ ಮಾಡಿಕೊಂಡರೆ, ಅವರ…
  • September 16, 2024
    ಬರಹ: ಬರಹಗಾರರ ಬಳಗ
    ಪಾತಂಜಲ ಯೋಗ ಸೂತ್ರದ ಎರಡನೇ ಪಾದ, ಎರಡನೇ ಮೆಟ್ಟಿಲು, ನಾಲ್ಕನೇ ಉಪಾಂಗದಲ್ಲಿ ಬರುವ ಎರಡನೇ ಸ್ವಾಧ್ಯಾಯ ಮಂತ್ರ ಸ್ವಾಧ್ಯಾಯ. ಮಂತ್ರ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ಮಂತ್ರ ಸ್ವಾಧ್ಯಾಯ ಎಂದರೆ, ಮಂತ್ರವನ್ನು ಮತ್ತೆ ಮತ್ತೆ ನುಡಿಯಬೇಕು.…
  • September 16, 2024
    ಬರಹ: ಬರಹಗಾರರ ಬಳಗ
    ಗಝಲ್ ೧ ಹೊಸನಗುವು ಮುಖದಲ್ಲಿ ಚೆಂದ ಉಳಿವುದೇ ಗೆಳತಿ ಹಳೆಯದಕೆ ಖುಷಿಯಿದೆಯೆ ರೂಪ ಅಳಿವುದೇ ಗೆಳತಿ   ಸಾಗರದ ಅಲೆಯಲ್ಲಿ ಉಬ್ಬರದ ಕೋಪವೇತಕೆ ಇಂದು ಜೀವನದ ಕನಸನಿನಲ್ಲಿ ಮನವಿಂದು ಇರುವುದೇ ಗೆಳತಿ   ನನಸಿನಲಿ ಸಾಗದಿರೆ ಬಾಳಿನಲೆಯ ಒಲುಮೆಯು ಬೇಕೆ…