September 2024

  • September 05, 2024
    ಬರಹ: ಬರಹಗಾರರ ಬಳಗ
    ತಾಸೆಯ ಪೆಟ್ಟಿಗೆ ಹೆಜ್ಜೆಗಳು ನಿಲ್ಲುತ್ತಿಲ್ಲ. ಮತ್ತೆ ಮತ್ತೆ ಕುಣಿಯಬೇಕು ಅಂತ ಬಯಸ್ತಾ ಇದೆ. ದೇಹದಲ್ಲಿ ಬಳಿದುಕೊಂಡಿರುವ ಕೆಂಪು ಹಳದಿ ಕಪ್ಪು ಬಣ್ಣಗಳು ನೋಡುವವರಿಗೆ ರಂಜಿಸುವ ಹಾಗೆ ಇಡೀ ದೇಹವನ್ನು ಕುಣಿಸುತ್ತಾ ನರ್ತನವನ್ನು ಮಾಡ್ತಾ ಎಲ್ಲರ…
  • September 05, 2024
    ಬರಹ: ಬರಹಗಾರರ ಬಳಗ
    ಈ ನಡುವೆ ನಾನು ನಿಮಗೊಂದು ಹುಲ್ಲಿನ ಪರಿಚಯ ಮಾಡಿಸುತ್ತಿದ್ದೇನೆ. ಹುಲ್ಲು ಯಾರಿಗೊತ್ತಿಲ್ಲ ಹೇಳಿ.. ಅದೇನ್ ಮಹಾ! ಅಂತೀರಾ? ಅದು ಮಹತ್ ಅಂತಾನೇ ನಿಮಗೆ ಪರಿಚಯಿಸ್ತಿದ್ದೇನೆ ಗೊತ್ತಾ? ನಮ್ಮ ಹಿರಿಯರು ಈ ಹುಲ್ಲಿನ ಬೇರನ್ನು ಚೆನ್ನಾಗಿ ತೊಳೆದು…
  • September 05, 2024
    ಬರಹ: ಬರಹಗಾರರ ಬಳಗ
    ಗುಡಿ ಗುಡಿಯ ಗಂಟೆ ಢಣ ಢಣನೆ ಢಣಿಸಿ ಮುಂಜಾನೆ ನಗುತ ಬಂತು ಹೊದ್ದಿರುವ ರಾತ್ರಿ ಸುತ್ತೆಲ್ಲ ಕರಗಿ ಹೊಸತನಕೆ ಬೆಳಕ ತಂತು   ಕತ್ತಲೆಯ ಒಳಕೆ ಚಿನ್ನಾಟವಾಡಿ ಹೂಗಳಲಿ ಜೀವ ಬಂತು ಮೃದುವಾದ ಕೈಗೆ  ದಾಟುತಲೆ ಆಗ
  • September 04, 2024
    ಬರಹ: Ashwin Rao K P
    ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ಈ ವಾರ ನಾವು ಕೊನೆಯ ಕವನ ‘ಡೊಂಬರ ಚೆನ್ನೆ' ಪ್ರಕಟ ಮಾಡಲಿದ್ದೇವೆ. ಈ ಕವನವು ಸುದೀರ್ಘವಾಗಿದ್ದು ೨-೩ ಭಾಗಗಳಲ್ಲಿ ಪ್ರಕಟವಾಗಲಿದೆ. ಕವನದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ. ಡೊಂಬರ ಚೆನ್ನೆ (ಭಾಗ…
  • September 04, 2024
    ಬರಹ: Ashwin Rao K P
    ರಾಜ್ಯದಲ್ಲಿ ಮಳೆ ಬೆಳೆ ನೆಮ್ಮದಿ ಹೆಚ್ಚಿರುವ ಹೊತ್ತಿನಲ್ಲಿಯೇ ಡೆಂಗೆ ಜ್ವರದ ಹಾವಳಿ ಉಲ್ಬಣಿಸಿದೆ. ಸೋಮವಾರ ಒಂದೇ ದಿನ ೧೫೦ ಡೆಂಗೆ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ರಾಜ್ಯದಲ್ಲಿ…
  • September 04, 2024
    ಬರಹ: Shreerama Diwana
    ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು…
  • September 04, 2024
    ಬರಹ: ಬರಹಗಾರರ ಬಳಗ
    ಇತ್ತೀಚೆಗೆ ಮುಗಿಲು ಆಗಾಗ ಬೇಸರಿಸಿಕೊಳ್ಳುತ್ತಿದೆ ಕಾರಣ ಗೊತ್ತಿದೆಯಾ ನಿಮಗೆ. ನನಗೂ ನಿಖರವಾದ ಕಾರಣ ಗೊತ್ತಿಲ್ಲ. ಇತ್ತೀಚಿಗೆ ಸ್ಥಳವೆಲ್ಲಿ ಅಂತಾನೂ ಗೊತ್ತಿಲ್ಲದೆ ಆಗಾಗ ಬಂದು ಕಣ್ಞೀರು ಸುರಿಸಿ ಆದೇನನ್ನೋ ಹೇಳಿ ಮಾಯವಾಗುತ್ತದೆ. ಅದರ ಮಾತನ್ನ …
  • September 04, 2024
    ಬರಹ: ಬರಹಗಾರರ ಬಳಗ
    ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ…
  • September 04, 2024
    ಬರಹ: ಬರಹಗಾರರ ಬಳಗ
    ಹಿತವಾದುದು ಎಂದರೆ ಎಲ್ಲರಿಗೂ ಅಪ್ಯಾಯಮಾನ. ಸಿಹಿಯಾದ ತಿನಿಸು, ರುಚಿಯಾದ ಖಾದ್ಯ, ಸುಂದರವಾದ ಮನೆ, ನಯನ ಮನೋಹರವಾದ ದೃಶ್ಯ, ಇಂಪಾದ ಮಾತು, ಆಕರ್ಷಣೀಯವಾದ ಉಡುಪು, ಪ್ರೀತಿಯ ಆತಿಥ್ಯ ಇಂಥಹವುಗಳೆಲ್ಲ ಮತ್ತೆ ಮತ್ತೆ ಬೇಕೆನಿಸುತ್ತವೆ. ಕಾರಣ ಇವು…
  • September 04, 2024
    ಬರಹ: ಬರಹಗಾರರ ಬಳಗ
    ಗಝಲ್ ೧ ಮುಂದೆಯೇ ಹೊಗಳಿ ಸುಮ್ಮನೆ ಹಿಂದಿನಿಂದ ತೆಗಳಬೇಡಿ ಎಲ್ಲವೂ ಸರಿಯಿದ್ದರು ನೀವು ಎದುರಿನಿಂದ ತೆಗಳಬೇಡಿ   ನನ್ನ ಕತ್ತೆಗೆ ಮೂರೇ ಕಾಲೆಂದು ಯಾಕಾಗಿ ಹೇಳುತ್ತೀರೊ ಮಾತುಗಳ ಮೌನದೊಂದಿಗೆ ಒಳಗಿನಿಂದ ತೆಗಳಬೇಡಿ   ನಿಷ್ಠೂರ ನಡೆ ನುಡಿಯಲ್ಲಿ…
  • September 04, 2024
    ಬರಹ: Shreerama Diwana
    ಕರ್ನಾಟಕದ ರಾಜಕೀಯ ಬಹುತೇಕ ಜಾತಿ ಆಧಾರದಲ್ಲಿ ವಿಭಜನೆಯಾಗಿ ಅದು ಚುನಾವಣಾ ವ್ಯವಸ್ಥೆಯಲ್ಲಿ ಬಲವಾಗಿ ಬೇರೂರಿದೆ ಎಂಬುದು ಸಹ ಅಷ್ಟೇ ಸತ್ಯ. ಸಾಮಾನ್ಯವಾಗಿ ಒಕ್ಕಲಿಗ ಮತಗಳು ಜನತಾದಳ ಪಕ್ಷದಲ್ಲೂ, ವೀರಶೈವ, ಬ್ರಾಹ್ಮಣ, ಜೈನ ಮತಗಳು ಬಿಜೆಪಿ…
  • September 03, 2024
    ಬರಹ: Ashwin Rao K P
    ಹಸಿರು ಮನೆಯಲ್ಲಿ ತರಕಾರಿ ಉತ್ಪಾದನೆ ಮಾಡುವುದರಿಂದ ಹೆಚ್ಚಿನ ಇಳುವರಿ, ಉತ್ತಮ ಗುಣಮಟ್ಟ ಹಾಗೂ ವರ್ಷದ ಎಲ್ಲಾ ಕಾಲದಲ್ಲಿಯೂ ತರಕಾರಿಗಳನ್ನು ಬೆಳೆಯಬಹುದಾಗಿದೆ. ನಿರ್ಮಾಣದ ಅಧಿಕ ಆರಂಭಿಕ ವೆಚ್ಚ, ಮಾರುಕಟ್ಟೆ ದರದಲ್ಲಿ ಅಸ್ಥಿರತೆ ಮತ್ತು ಕೌಶಲ್ಯದ…
  • September 03, 2024
    ಬರಹ: Ashwin Rao K P
    ಯಶೋದಾ ಮೋಹನ್ ಅವರು ಬರೆದ ಚೊಚ್ಚಲ ಕಥಾ ಸಂಕಲನ ‘ಇಳಿ ಹಗಲಿನ ತೇವಗಳು' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪುಸ್ತಕಕ್ಕಾಗಿ ಬರೆದ ಲೇಖಕಿಯ ಮಾತುಗಳ ಆಯ್ದ ಭಾಗ ಇಲ್ಲಿದೆ… “‘ಇಳಿ ಹಗಲಿನ ತೇವಗಳು' ನನ್ನ ಮೊದಲನೆಯ ಕಥಾ ಸಂಕಲನ ಮತ್ತು ಮೂರನೆಯ ಕೃತಿ.…
  • September 03, 2024
    ಬರಹ: Shreerama Diwana
    ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ.  ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ…
  • September 03, 2024
    ಬರಹ: ಬರಹಗಾರರ ಬಳಗ
    ಇಂದಿನ ವಿಷಯ ನಿಮ್ಮ ಮತ್ತು ನಿಮ್ಮ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದೆ. ಬಿಳಿ ಬ್ರೆಡಿನ ಸೇವನೆಯು ಬಹಳ ಅಪಾಯಕಾರಿ ಆಗಿದ್ದು; ಕ್ಯಾನ್ಸರ್ ಕೂಡ ಆಗಬಹುದು ಎಂದು ಹೇಳಲಾಗಿದೆ. ಇದು ಕೇವಲ ಹೇಳಿಕೊಂಡ ಮಾತು ಅಲ್ಲ; ಇದರ ಕುರಿತು ಸಂಶೋಧನೆಯು ನಡೆದಿದೆ. ಈ…
  • September 03, 2024
    ಬರಹ: ಬರಹಗಾರರ ಬಳಗ
    ಅಲ್ಲಿ‌ ಕಾರ್ಯಕ್ರಮ‌ ಆಯೋಜನೆಯಾಗಿತ್ತು. ಬಂದವರೆಲ್ಲರೂ ಕಾರ್ಯಕ್ರಮದ ಬಗ್ಗೆ ಮಾತನಾಡಲೇಬೇಕು. ಅದಕ್ಕೆ ಹಲವು ತಯಾರಿಗಳು ನಡೆದಿದ್ದು ಪೂರ್ವಭಾವಿ ಸಭೆಯೂ ನಡೆದಿತ್ತು. ಒಬ್ಬೊಬ್ಬರದು ಒಂದೊಂದು ಅನಿಸಿಕೆ. ಅದ್ಭುತವಾದ ವೇದಿಕೆ ವಿನ್ಯಾಸ, ಉತ್ತಮ…
  • September 03, 2024
    ಬರಹ: ಬರಹಗಾರರ ಬಳಗ
    ಸಸ್ಯಗಳು ನೀರನ್ನು ಹೇಗೆ ಅಷ್ಟೊಂದು ಎತ್ತರಕ್ಕೆ ಸಾಗಿಸುತ್ತವೆ ಎಂಬುದು ಒಂದು ವಿಸ್ಮಯ. ಇದು ವಿಜ್ಞಾನವಲ್ಲ ವಿಸ್ಮಯ ಎಂಬುದು ನಿಮಗೆ ತಿಳಿದಿರಬಹುದು ಎಂದು ಅಂದುಕೊಳ್ಳುತ್ತೇನೆ. ಏಕೆಂದರೆ ಸಸ್ಯ ಯಾವುದೇ ಯಂತ್ರೋಪಕರಣಗಳ ಸಹಾಯವಿಲ್ಲದೇ ಯಾವುದೇ…
  • September 03, 2024
    ಬರಹ: ಬರಹಗಾರರ ಬಳಗ
    ಶತಕದ ಪರಿಧಿಯ ಮಿತಿಯನು ನೆನೆಯದೆ ಮತಿಯಲಿ ಯೌವನ ಹುರುಪಿನಲಿ ಸತಿಯನು ನಗಿಸುತ ಪತಿಯವ ನಿಂತಿಹ ಚ್ಯುತಿಯನು ತಾರದೆ ಒಲವಿನಲಿ   ಹಿಂದಿನ ಬದುಕಿನ ಸುಂದರ ಕ್ಷಣಗಳ ಚಂದವ ಬಣ್ಣಿಸಿ ಪತಿರಾಯ ಬಂಧದ ಖುಷಿಯನು ಹೊಂದುತ ಮಡದಿಯು ಕುಂದದೆ ಬೀರಲು ನಸುನಗೆಯ…
  • September 02, 2024
    ಬರಹ: Ashwin Rao K P
    ಮುತ್ತಿನಂತಹ ಹಲ್ಲು, ದಾಳಿಂಬೆ ಹಣ್ಣಿನಂತಹ ದಂತ ಪಂಕ್ತಿಗಳು ಇರಬೇಕೆಂಬುದು ಎಲ್ಲರ ಮನದಾಳದ ಕನಸು. ಆದರೆ ಇಂದಿನ ಯುಗದಲ್ಲಿ ನಾವು ತಿನ್ನುವ ಆಹಾರ ಮತ್ತು ಜೀವನ ಕ್ರಮಗಳ ಕಾರಣದಿಂದ ಬಹುತೇಕರ ಹಲ್ಲುಗಳು ಹಾಳಾಗುತ್ತಿವೆ. ನಮ್ಮ ದೇಹದ ಅತ್ಯಂತ…
  • September 02, 2024
    ಬರಹ: Ashwin Rao K P
    ದೇಶದ ವಿವಿಧ ಸ್ತರದ ನ್ಯಾಯಾಲಯಗಳಲ್ಲಿ ಕೋಟ್ಯಾಂತರ ಪ್ರಕರಣಗಳು ಬಾಕಿ ಇರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸ್ಥಾಪನೆಯ ೭೫ನೇ ವರ್ಷದ ನೆನಪಿಗಾಗಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ…