ತಾಸೆಯ ಪೆಟ್ಟಿಗೆ ಹೆಜ್ಜೆಗಳು ನಿಲ್ಲುತ್ತಿಲ್ಲ. ಮತ್ತೆ ಮತ್ತೆ ಕುಣಿಯಬೇಕು ಅಂತ ಬಯಸ್ತಾ ಇದೆ. ದೇಹದಲ್ಲಿ ಬಳಿದುಕೊಂಡಿರುವ ಕೆಂಪು ಹಳದಿ ಕಪ್ಪು ಬಣ್ಣಗಳು ನೋಡುವವರಿಗೆ ರಂಜಿಸುವ ಹಾಗೆ ಇಡೀ ದೇಹವನ್ನು ಕುಣಿಸುತ್ತಾ ನರ್ತನವನ್ನು ಮಾಡ್ತಾ ಎಲ್ಲರ…
ಈ ನಡುವೆ ನಾನು ನಿಮಗೊಂದು ಹುಲ್ಲಿನ ಪರಿಚಯ ಮಾಡಿಸುತ್ತಿದ್ದೇನೆ. ಹುಲ್ಲು ಯಾರಿಗೊತ್ತಿಲ್ಲ ಹೇಳಿ.. ಅದೇನ್ ಮಹಾ! ಅಂತೀರಾ? ಅದು ಮಹತ್ ಅಂತಾನೇ ನಿಮಗೆ ಪರಿಚಯಿಸ್ತಿದ್ದೇನೆ ಗೊತ್ತಾ? ನಮ್ಮ ಹಿರಿಯರು ಈ ಹುಲ್ಲಿನ ಬೇರನ್ನು ಚೆನ್ನಾಗಿ ತೊಳೆದು…
ಗುಡಿ ಗುಡಿಯ ಗಂಟೆ
ಢಣ ಢಣನೆ ಢಣಿಸಿ
ಮುಂಜಾನೆ ನಗುತ ಬಂತು
ಹೊದ್ದಿರುವ ರಾತ್ರಿ
ಸುತ್ತೆಲ್ಲ ಕರಗಿ
ಹೊಸತನಕೆ ಬೆಳಕ ತಂತು
ಕತ್ತಲೆಯ ಒಳಕೆ
ಚಿನ್ನಾಟವಾಡಿ
ಹೂಗಳಲಿ ಜೀವ ಬಂತು
ಮೃದುವಾದ ಕೈಗೆ
ದಾಟುತಲೆ ಆಗ
ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ಈ ವಾರ ನಾವು ಕೊನೆಯ ಕವನ ‘ಡೊಂಬರ ಚೆನ್ನೆ' ಪ್ರಕಟ ಮಾಡಲಿದ್ದೇವೆ. ಈ ಕವನವು ಸುದೀರ್ಘವಾಗಿದ್ದು ೨-೩ ಭಾಗಗಳಲ್ಲಿ ಪ್ರಕಟವಾಗಲಿದೆ. ಕವನದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ.
ಡೊಂಬರ ಚೆನ್ನೆ (ಭಾಗ…
ರಾಜ್ಯದಲ್ಲಿ ಮಳೆ ಬೆಳೆ ನೆಮ್ಮದಿ ಹೆಚ್ಚಿರುವ ಹೊತ್ತಿನಲ್ಲಿಯೇ ಡೆಂಗೆ ಜ್ವರದ ಹಾವಳಿ ಉಲ್ಬಣಿಸಿದೆ. ಸೋಮವಾರ ಒಂದೇ ದಿನ ೧೫೦ ಡೆಂಗೆ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ರಾಜ್ಯದಲ್ಲಿ…
ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು…
ಇತ್ತೀಚೆಗೆ ಮುಗಿಲು ಆಗಾಗ ಬೇಸರಿಸಿಕೊಳ್ಳುತ್ತಿದೆ ಕಾರಣ ಗೊತ್ತಿದೆಯಾ ನಿಮಗೆ. ನನಗೂ ನಿಖರವಾದ ಕಾರಣ ಗೊತ್ತಿಲ್ಲ. ಇತ್ತೀಚಿಗೆ ಸ್ಥಳವೆಲ್ಲಿ ಅಂತಾನೂ ಗೊತ್ತಿಲ್ಲದೆ ಆಗಾಗ ಬಂದು ಕಣ್ಞೀರು ಸುರಿಸಿ ಆದೇನನ್ನೋ ಹೇಳಿ ಮಾಯವಾಗುತ್ತದೆ. ಅದರ ಮಾತನ್ನ …
ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ…
ಹಿತವಾದುದು ಎಂದರೆ ಎಲ್ಲರಿಗೂ ಅಪ್ಯಾಯಮಾನ. ಸಿಹಿಯಾದ ತಿನಿಸು, ರುಚಿಯಾದ ಖಾದ್ಯ, ಸುಂದರವಾದ ಮನೆ, ನಯನ ಮನೋಹರವಾದ ದೃಶ್ಯ, ಇಂಪಾದ ಮಾತು, ಆಕರ್ಷಣೀಯವಾದ ಉಡುಪು, ಪ್ರೀತಿಯ ಆತಿಥ್ಯ ಇಂಥಹವುಗಳೆಲ್ಲ ಮತ್ತೆ ಮತ್ತೆ ಬೇಕೆನಿಸುತ್ತವೆ. ಕಾರಣ ಇವು…
ಕರ್ನಾಟಕದ ರಾಜಕೀಯ ಬಹುತೇಕ ಜಾತಿ ಆಧಾರದಲ್ಲಿ ವಿಭಜನೆಯಾಗಿ ಅದು ಚುನಾವಣಾ ವ್ಯವಸ್ಥೆಯಲ್ಲಿ ಬಲವಾಗಿ ಬೇರೂರಿದೆ ಎಂಬುದು ಸಹ ಅಷ್ಟೇ ಸತ್ಯ. ಸಾಮಾನ್ಯವಾಗಿ ಒಕ್ಕಲಿಗ ಮತಗಳು ಜನತಾದಳ ಪಕ್ಷದಲ್ಲೂ, ವೀರಶೈವ, ಬ್ರಾಹ್ಮಣ, ಜೈನ ಮತಗಳು ಬಿಜೆಪಿ…
ಹಸಿರು ಮನೆಯಲ್ಲಿ ತರಕಾರಿ ಉತ್ಪಾದನೆ ಮಾಡುವುದರಿಂದ ಹೆಚ್ಚಿನ ಇಳುವರಿ, ಉತ್ತಮ ಗುಣಮಟ್ಟ ಹಾಗೂ ವರ್ಷದ ಎಲ್ಲಾ ಕಾಲದಲ್ಲಿಯೂ ತರಕಾರಿಗಳನ್ನು ಬೆಳೆಯಬಹುದಾಗಿದೆ. ನಿರ್ಮಾಣದ ಅಧಿಕ ಆರಂಭಿಕ ವೆಚ್ಚ, ಮಾರುಕಟ್ಟೆ ದರದಲ್ಲಿ ಅಸ್ಥಿರತೆ ಮತ್ತು ಕೌಶಲ್ಯದ…
ಯಶೋದಾ ಮೋಹನ್ ಅವರು ಬರೆದ ಚೊಚ್ಚಲ ಕಥಾ ಸಂಕಲನ ‘ಇಳಿ ಹಗಲಿನ ತೇವಗಳು' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪುಸ್ತಕಕ್ಕಾಗಿ ಬರೆದ ಲೇಖಕಿಯ ಮಾತುಗಳ ಆಯ್ದ ಭಾಗ ಇಲ್ಲಿದೆ…
“‘ಇಳಿ ಹಗಲಿನ ತೇವಗಳು' ನನ್ನ ಮೊದಲನೆಯ ಕಥಾ ಸಂಕಲನ ಮತ್ತು ಮೂರನೆಯ ಕೃತಿ.…
ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ…
ಇಂದಿನ ವಿಷಯ ನಿಮ್ಮ ಮತ್ತು ನಿಮ್ಮ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದೆ. ಬಿಳಿ ಬ್ರೆಡಿನ ಸೇವನೆಯು ಬಹಳ ಅಪಾಯಕಾರಿ ಆಗಿದ್ದು; ಕ್ಯಾನ್ಸರ್ ಕೂಡ ಆಗಬಹುದು ಎಂದು ಹೇಳಲಾಗಿದೆ. ಇದು ಕೇವಲ ಹೇಳಿಕೊಂಡ ಮಾತು ಅಲ್ಲ; ಇದರ ಕುರಿತು ಸಂಶೋಧನೆಯು ನಡೆದಿದೆ. ಈ…
ಅಲ್ಲಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಬಂದವರೆಲ್ಲರೂ ಕಾರ್ಯಕ್ರಮದ ಬಗ್ಗೆ ಮಾತನಾಡಲೇಬೇಕು. ಅದಕ್ಕೆ ಹಲವು ತಯಾರಿಗಳು ನಡೆದಿದ್ದು ಪೂರ್ವಭಾವಿ ಸಭೆಯೂ ನಡೆದಿತ್ತು. ಒಬ್ಬೊಬ್ಬರದು ಒಂದೊಂದು ಅನಿಸಿಕೆ. ಅದ್ಭುತವಾದ ವೇದಿಕೆ ವಿನ್ಯಾಸ, ಉತ್ತಮ…
ಸಸ್ಯಗಳು ನೀರನ್ನು ಹೇಗೆ ಅಷ್ಟೊಂದು ಎತ್ತರಕ್ಕೆ ಸಾಗಿಸುತ್ತವೆ ಎಂಬುದು ಒಂದು ವಿಸ್ಮಯ. ಇದು ವಿಜ್ಞಾನವಲ್ಲ ವಿಸ್ಮಯ ಎಂಬುದು ನಿಮಗೆ ತಿಳಿದಿರಬಹುದು ಎಂದು ಅಂದುಕೊಳ್ಳುತ್ತೇನೆ. ಏಕೆಂದರೆ ಸಸ್ಯ ಯಾವುದೇ ಯಂತ್ರೋಪಕರಣಗಳ ಸಹಾಯವಿಲ್ಲದೇ ಯಾವುದೇ…
ಮುತ್ತಿನಂತಹ ಹಲ್ಲು, ದಾಳಿಂಬೆ ಹಣ್ಣಿನಂತಹ ದಂತ ಪಂಕ್ತಿಗಳು ಇರಬೇಕೆಂಬುದು ಎಲ್ಲರ ಮನದಾಳದ ಕನಸು. ಆದರೆ ಇಂದಿನ ಯುಗದಲ್ಲಿ ನಾವು ತಿನ್ನುವ ಆಹಾರ ಮತ್ತು ಜೀವನ ಕ್ರಮಗಳ ಕಾರಣದಿಂದ ಬಹುತೇಕರ ಹಲ್ಲುಗಳು ಹಾಳಾಗುತ್ತಿವೆ. ನಮ್ಮ ದೇಹದ ಅತ್ಯಂತ…
ದೇಶದ ವಿವಿಧ ಸ್ತರದ ನ್ಯಾಯಾಲಯಗಳಲ್ಲಿ ಕೋಟ್ಯಾಂತರ ಪ್ರಕರಣಗಳು ಬಾಕಿ ಇರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸ್ಥಾಪನೆಯ ೭೫ನೇ ವರ್ಷದ ನೆನಪಿಗಾಗಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ…