September 2024

  • September 02, 2024
    ಬರಹ: Shreerama Diwana
    ಅಕ್ಷರ ಸಾಹಿತ್ಯ: ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು…
  • September 02, 2024
    ಬರಹ: ಬರಹಗಾರರ ಬಳಗ
    ಬಿಲವೊಂದು ತುಂಬಾ ಸಣ್ಣದು. ಒಳಗೆ ನುಸುಳಿ ಹೊರಗೆ ಬರುವುದ್ದಕ್ಕೆ ಸಾದ್ಯವಿಲ್ಲದ್ದಷ್ಟು. ನಮ್ಮ‌ ಮನೆಯ ಕೊಟ್ಟಿಗೆಯ ಮೂಲೆಯಲ್ಲಿ ಬಿರುಕು ಬಿಟ್ಟ ಜಾಗವದು. ಆ ದಿನ ಸಣ್ಣ ಹಾವಿನ‌ ಮರಿಯೊಂದು ಅಲ್ಲೇ ಸುಳಿದಾಡುತ್ತಿತ್ತು. ಅದನ್ನ ಹೊರಗೆ…
  • September 02, 2024
    ಬರಹ: ಬರಹಗಾರರ ಬಳಗ
    ಇಂದು ಪಾತಂಜಲ ಮಹರ್ಷಿಯ ಎರಡನೇ ಪಾದ, ಎರಡನೇ ಮೆಟ್ಟಿಲು, ನಾಲ್ಕನೇ ಉಪಾಂಗ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ಸ್ವಾಧ್ಯಾಯ ಅಂದರೆ ಸ್ವ ಅಧ್ಯಾಯ - ತಿಳಿದುಕೊಳ್ಳುವುದು, ಓದುವುದು. ಬಲ್ಲವರ ಮಾತನ್ನು ಓದುವುದು, ಕೇಳುವುದು. ಪದೇ ಪದೇ ಓದಿದರೆ,…
  • September 02, 2024
    ಬರಹ: ಬರಹಗಾರರ ಬಳಗ
    ಕೇಳು ನಮ್ಮ ಚಿಂತೆಯನ್ನು ನಂದನರಸಿ ಯಶೋದೆ ದೂರು ಕೊಡಲು ಬಂದೆವಿಂದು ಕೃಷ್ಣನಾಟ ತಾಳದೆ   ಮುದ್ದೆ ಬೆಣ್ಣೆ ಕದ್ದ ಕೃಷ್ಣ ಅದನು ಮೆದ್ದುದಲ್ಲದೆ ಮೊಸರು ಗಡಿಗೆ ಒಡೆದನಿಂದು ಮೊಸರು ಪೂರ್ತಿ ಚೆಲ್ಲಿದೆ   ನಗುವೆಯೇಕೆ ರಾಣಿ ನೀನು ನಾವು ದೂರು ನೀಡಿರೆ
  • September 02, 2024
    ಬರಹ: ಬರಹಗಾರರ ಬಳಗ
    "ಮಾನವ ಜನ್ಮ ಬಲು ಚಿಕ್ಕದು ಅದನ್ನು ಹಾಳು ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರ" ಎಂಬ ದಾಸರ ಸಾಲುಗಳನ್ನು ಕೇಳಿದಾಗ ಓದಿದಾಗ ನೆನಪಾಗುವುದು ಇಂದಿನ ಯುವ ಸಮೂಹದ ಬೆಳವಣಿಗೆ. ಯುವಸಮೂಹದಲ್ಲೂ ಪ್ರತ್ಯೇಕವಾಗಿ ಟೀನೇಜ್ ವಯಸ್ಕರ ಬಗ್ಗೆ. ಹೌದು ಇತ್ತ…
  • September 01, 2024
    ಬರಹ: Kavitha Mahesh
    ಕಡಲೆಬೇಳೆಯನ್ನು ಒಂದು ಗಂಟೆ ಕಾಲ ನೆನೆಸಿ ಬಸಿದು ತರಿತರಿಯಾಗಿ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಅಕ್ಕಿ ಹಿಟ್ಟು, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಇಂಗು, ಮೆಣಸಿನ ಹುಡಿ, ಶುಂಠಿ ತುರಿ, ಉಪ್ಪು ಸೇರಿಸಿ ಸ್ವಲ್ಪ ನೀರು…
  • September 01, 2024
    ಬರಹ: Shreerama Diwana
    ಟಿ. ಆರ್. ಗೋಪಾಲಕೃಷ್ಣ ಅವರ "ಟ್ಯೂಟರ್ಸ್ ಪೇಜ್" ಉಡುಪಿ ನಗರದ ಸೂಪರ್ ಬಜಾರ್ ವಾಣಿಜ್ಯ ಸಂಕೀರ್ಣದಲ್ಲಿ ಗಣೇಶ್ ಟ್ಯುಟೋರಿಯಲ್ ಕಾಲೇಜು ನಡೆಸುತ್ತಿದ್ದ ಟಿ. ಆರ್. ಗೋಪಾಲಕೃಷ್ಣ ಅವರು ಪ್ರಕಟಿಸುತ್ತಿದ್ದ ಮಾಸಪತ್ರಿಕೆ "ಟ್ಯೂಟರ್ಸ್ ಪೇಜ್". ಪುಸ್ತಕ…
  • September 01, 2024
    ಬರಹ: Shreerama Diwana
    " ಕೀವ್ ನಲ್ಲಿ ಗಾಂಧೀಜಿ ಪ್ರತಿಮೆಗೆ ನಮಿಸಿದೆ. ಗಾಂಧೀಜಿಯವರ ಚಿಂತನೆಗಳು ಜಾಗತಿಕವಾಗಿದ್ದು, ಕೋಟ್ಯಾಂತರ ಜನರ ಭರವಸೆಯಾಗಿದೆ. ಅವರು ತೋರಿದ ಮಾನವೀಯತೆಯ ಹಾದಿಯಲ್ಲಿ ನಾವು ಹೆಜ್ಜೆ ಹಾಕಬೇಕಾಗಿದೆ " ಎಂದು ಎಕ್ಸ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ…
  • September 01, 2024
    ಬರಹ: ಬರಹಗಾರರ ಬಳಗ
    ಅವತ್ತು ಶಾಲೆಯಲ್ಲಿ ನನ್ನ ಬ್ಯಾಗ್ ಅನ್ನು ನೀನು‌ ಹಿಡಿದೆಳೆದದ್ದು ಯಾಕೆ? ಆ ಕಾರಣ ನಿನ್ನ ಮೇಲೆ‌ ನನಗೆ ಕೋಪ , ಇದ್ಯಾವತ್ತೂ ಕಡಿಮೆ‌ ಆಗೋದಿಲ್ಲ. ಹೀಗೆ ಇನ್ನೂ ಸಿಟ್ಟು ಹೊತ್ತಿರುವ ಶೀಲಾ ಆಗಾಗ ಭೇಟಿಯಾಗುತ್ತಾಳೆ ಭಾರತಿಯನ್ನು.  ಅಲ್ಲಿ‌ ಕೆಲಸಗಳ…
  • September 01, 2024
    ಬರಹ: ಬರಹಗಾರರ ಬಳಗ
    ೨೦೦೧ರಲ್ಲಿ ಬರೆದ ತಮ್ಮ ‘ಐಕ್ಯಗಾನ ಮೊಳಗಲಿ' (ನಾಡು-ನುಡಿ ಗೀತೆಗಳು) ಸಂಕಲನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ, ಕವಿಗಳಾದ ಹಾ.ಮ.ಸತೀಶ ಇವರು ಒಟ್ಟು ಮೂವತ್ತು ಗೀತೆಗಳನ್ನು ಬರೆದಿದ್ದಾರೆ. ನಾಡು-ನುಡಿ ಗೀತೆಗಳನ್ನೇ ಒಂದಾಗಿಸಿ, ನಾಡಭಕ್ತಿ, ಪ್ರೇಮ…
  • September 01, 2024
    ಬರಹ: ಬರಹಗಾರರ ಬಳಗ
    ಶರಣು ಹರಿಹರ ತನಯಾ ಮಣಿಕಂಠ ಜ್ಯೋತಿ ಸ್ವರೂಪ ಕಲಿಯುಗ ವರದಾ ದಯೆ ತೋರೋ   ಅಯ್ಯಪ್ಪ ಕಾಯೊ ತಂದೆ ನಾ ನಿನ್ನ ನೋಡಲೆಂದೆ ಇರುಮುಡಿಯ ಹೊತ್ತು ಬಂದೆ ಬೇಡಿ ದರ್ಶನ ||ಅಯ್ಯಪ್ಪ||   ಉದಯದಲ್ಲಿ ಎದ್ದು ಬೇಗ ಶುದ್ಧನಾಗುವೆ ಅನ್ನದಾನ ಪ್ರಭುವೆ ನಿನ್ನ…